ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.
ವಿಶೇಷವಾಗಿ ತಣ್ಣೀರಿನಲ್ಲಿ ಹಲವು ರೋಗರುಜಿನಗಳನ್ನು ಗುಣಪಡಿಸುವ ಸಾಮರ್ಥ್ಯವಿದೆ.
ದೇಹದಿಂದ ತ್ಯಾಜ್ಯ ವಸ್ತು ಹಾಗೂ ಕಲ್ಮಶಗಳನ್ನು ಹೊರಹಾಕಲೂ ನೀರು ದೇಹದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಇರಲೇಬೇಕು. ಕೆಲವಾರು ಖಾಯಿಲೆಗಳ ನಿವಾರಣೆಗೆ ನೀರು ಔಷಧಿಯಂತೆ ಕೆಲಸ ಮಾಡುತ್ತದೆ.
ನಮ್ಮ ಭೂಮಿಯಲ್ಲಿ ಶೇ. 71 ರಷ್ಟು ನೀರು ಇರುವಂತೆ, ನಮ್ಮ ದೇಹವೂ ಶೇ. 71 ರಷ್ಟು ನೀರಿನಿಂದ ಕೂಡಿದೆ ಎಂದು ಹೇಳಲಾಗಿದೆ.
ನಮ್ಮ ದೇಹದ ಆರೋಗ್ಯ ಉತ್ತಮ ರೀತಿ ಇರಬೇಕಾದರೆ, ಪ್ರತಿನಿತ್ಯ ಸಾಕಷ್ಟು ನೀರು ಕುಡಿಯಬೇಕು. ನೀರಿನಿಂದ ಆಗುವ ಪ್ರಯೋಜನಗಳನ್ನು ನೋಡಿ :-
ಕುಡಿಯುವ ನೀರು ಸ್ವಚ್ಛವಾಗಿರುವುದನ್ನು ಖಚಿತಪಡಿಸಿಕೊಂಡು ಕುಡಿಯುವುದು ಒಳ್ಳೆಯದು.
ಸ್ವಚ್ಛ ನೀರನ್ನು ಪಡೆಯುವ ಸುಲಭ ವಿಧಾನವೆಂದರೆ ಕುದಿಸಿ, ತಣ್ಣಗೆ ಕುಡಿಯುವುದು ನಮ್ಮ ಆರೋಗ್ಯಕ್ಕೆ ಉತ್ತಮವೆಂದರೆ, ಸಾಮಾನ್ಯ ತಾಪಮಾನದಲ್ಲಿರುವ ತಣ್ಣೀರು.
ತಣ್ಣೀರು ಎಂದ ಮಾತ್ರಕ್ಕೆ ಫ್ರಿಜ್ನಲ್ಲಿರುವ ನೀರು ಎಂದು ತಿಳಿಯಬಾರದು.
ತಣ್ಣೀರನ್ನು ಕುಡಿಯುವುದು ಹಾಗೂ ಬೆಳಿಗ್ಗೆ ತಣ್ಣೀರಿನಿಂದ ಸ್ನಾನ ಮಾಡುವುದರಿಂದ ಗರಿಷ್ಠ ಪ್ರಯೋಜನ ಪಡೆಯಬಹುದಾಗಿದೆ. ಬೇಸಿಗೆಯಲ್ಲಿ ತಣ್ಣೀರಿನ ಸ್ನಾನ ಮಾಡುವುದು ಒಳ್ಳೆಯದು. ಇದರಿಂದ ರಕ್ತಸಂಚಲನೆ ಉತ್ತಮಗೊಂಡು, ಆ ಮೂಲಕ ಹಲವಾರು ಖಾಯಿಲೆಗಳ ಶಮನಕ್ಕೆ ದಾರಿ ಮಾಡಿಕೊಡುತ್ತದೆ.
ನಾವು ತಿಂದ ಆಹಾರ ಜೀರ್ಣಗೊಂಡ ಬಳಿಕ ಕೆಲವು ಕಾರಣಗಳಿಂದ ಆಮ್ಲ ಬಳಕೆಯಾಗದೆ, ಉಳಿಯುವುದರಿಂದ ಹೊಟ್ಟೆಯಲ್ಲಿ ಉರಿ ಪ್ರಾರಂಭವಾಗುತ್ತದೆ. ಹೊಟ್ಟೆಯುರಿಯಿಂದ ಎದೆಭಾಗದಲ್ಲಿ ಉರಿ, ಹುಳಿ ತೆಗು ಮುಂತಾದ ತೊಂದರೆಗಳು ಎದುರಾಗುತ್ತವೆ.
ಇವುಗಳಿಂದ ಮುಕ್ತಿ ಪಡೆಯಬೇಕಾದರೆ, ಪ್ರತಿದಿನ ಬೆಳಿಗ್ಗೆ ಎದ್ದ ತಕ್ಷಣವೇ ಒಂದು ಲೋಟ ತಣ್ಣೀರು ಕುಡಿಯುವ ಅಭ್ಯಾಸ ಮಾಡಿಕೊಳ್ಳಬೇಕು.
ದೇಹದ ಚರ್ಮ ಒಣಗಲು ಒಣ ಹವೆ ಪ್ರಮುಖ ಕಾರಣ. ಬಿಸಿ ನೀರಿನಿಂದ ಸ್ನಾನ, ಬಿಸಿ ನೀರನ್ನು ಕುಡಿಯುವುದರಿಂದಲ್ಲೂ ಚರ್ಮ ಒಣಗದಂತೆ ಒಣ ಚರ್ಮಕ್ಕೆ ತಣ್ಣೀರು ಅತ್ಯುತ್ತಮ ಪರಿಹಾರ.
ಚರ್ಮದಲ್ಲಿ ತುರಿಕೆ, ಪರೆ ಏಳುವುದು ಮುಂತಾದ ತೊಂದರೆಗಳಿದ್ದರೆ ತಣ್ಣೀರಿನಿಂದ ತೊಳೆದು ಕೊಳ್ಳುವ ಮೂಲಕ ಪರಿಹಾರ ಕಂಡುಕೊಳ್ಳಬಹುದು.
ಮತ್ತೊಂದು ವಿಶೇಷವೆಂದರೆ, ಪುರುಷರ ಫಲವತ್ತತೆಯಲ್ಲಿ ತಣ್ಣೀರು ಪ್ರಮುಖ ಪಾತ್ರ ವಹಿಸುತ್ತದೆ. ಪುರುಷರಲ್ಲಿ ವೀರ್ಯಾಣುಗಳು, ದೇಹದ ತಾಪಮಾನಕ್ಕಿಂತಲೂ ಕೊಂಚ ಕಡಿಮೆ ಇರಬೇಕು. ಇದೇ ಕಾರಣಕ್ಕೆ ಎಲ್ಲಾ ಸಸ್ತನಿಗಳ ವೃಷ್ಣಗಳು ದೇಹದಿಂದ ಹೊರಗಿರುತ್ತವೆ.
ನಾವು ಧರಿಸುವ ಬಟ್ಟೆಗಳು, ದೀರ್ಘಕಾಲ ಕುಳಿತುಕೊಳ್ಳುವುದು, ವಾಹನ ಚಾಲನೆ ಮೊದಲಾದ ಕಾರಣಗಳಿಂದ ಸೂಕ್ತ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುವುದಿಲ್ಲ.
ಹಾಗಾಗಿ ಸಾಕಷ್ಟು ತಣ್ಣೀರು ಕುಡಿಯುವ ಮೂಲಕ ತಾಪಮಾನವನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ಆ ಮೂಲಕ ಫಲವತ್ತತೆ ಉಳಿಸಿಕೊಳ್ಳಲು ಹೆಚ್ಚಿಸಿಕೊಳ್ಳಲು ಸಾಧ್ಯವಾಗುತ್ತದೆ.
ಕಣ್ಣುಗಳ ಆರೋಗ್ಯ ಉತ್ತಮವಾಗಿಟ್ಟುಕೊಳ್ಳಲು ಆಗಿಂದಾಗ್ಗೆ ತಣ್ಣೀರಿನಿಂದ ಕಣ್ಣುಗಳನ್ನು ತೊಳೆದುಕೊಳ್ಳಬೇಕು ಎಂದು ತಜ್ಞರು ಹೇಳುತ್ತಾರೆ. ಇದರಿಂದ ಕಣ್ಣುಗಳಿಗೆ ಆರಾಮ ಎನಿಸುತ್ತದೆ. ಕಣ್ಣುಗಳಿಗೆ ಅಂಟಿಕೊಂಡಿದ್ದ ಧೂಳು ಮತ್ತಿತರ ಕಣಗಳು ದೂರವಾಗುತ್ತವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಐಸಿಸಿ ಅಂಡರ್ 19 ವಿಶ್ವಕಪ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಗೆಲುವು ಸಾಧಿಸುವ ಮೂಲಕ ಭಾರತ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಮೂಲಕ ಟೀಮ್ ಇಂಡಿಯಾ ನಾಲ್ಕನೇ ಬಾರಿಗೆ ಕಿರಿಯರ ವಿಶ್ವಕಪ್ ಎತ್ತಿ ಹಿಡಿದಿದೆ.
ಬುದ್ಧಿಮತ್ತೆ :
ಅಧ್ಯಯನದ ಪ್ರಕಾರ, ಪೊಟಾಷಿಯಮ್ ಜಾಗೃತಗೊಳಿಸುವ ಕೆಲಸದಲ್ಲಿ ನೆರವಾಗಿದೆ.
ಮಲಬದ್ಧತೆ :
ನಾರಿನ ಅಂಶ ಯತೇಚ್ಛ. ಕೃತಕ ವಿರೇಚಕಗಳಿಲ್ಲದೆ, ಮಲಬದ್ಧತೆಯ ಸಮಸ್ಯೆಯನ್ನು, ಹೋಗಲಾಡಿಸಲು ಅತ್ಯಂತ ಸಹಾಯಕಾರಿ.
ಈ ಸಮಸ್ಯೆ ಇದ್ದವರು ತಪ್ಪಿಯೂ ಬಾಳೆಹಣ್ಣು ತಿನ್ನಬಾರದು…!!!
ಅಸಿಡಿಟಿ ಸಮಸ್ಯೆ ಇರುವವರು ಇದನ್ನು ತಿನ್ನಬಾರದು.
ಹೃದಯ ಸಂಬಂಧಿತ ಖಾಯಿಲೆ ಇದ್ದವರು ಇದನ್ನು ಸೇವಿಸಬಾರದು
ಮಧುಮೇಹ ರೋಗಿಗಳಿಗೂ ಇದರ ಸೇವನೆ ಒಳ್ಳೆಯದಲ್ಲ.
ಹೆಚ್ಚು ತಲೆನೋವು ಸಮಸ್ಯೆ ಎದುರಿಸುವವರು. ಅಜೀರ್ಣತೆ ಸಮಸ್ಯೆಯಿಂದ ಬಳಲುತ್ತಿರುವವರು..
ಕಿಡ್ನಿ ಅಲರ್ಜಿ ಸಮಸ್ಯೆ ಇದ್ದವರು ಬಾಳೆಹಣ್ಣು ತಿನ್ನಬಾರದು.
ಸಹಸ್ರ ಲಿಂಗವು ಶಿರಸಿ-ಯಲ್ಲಾಪುರ ರಸ್ತೆಯಲ್ಲಿ ಶಿರಸಿಯಿಂದ ಸುಮಾರು 12 ಕಿ.ಮೀ ದೂರದಲ್ಲಿ ಮುಖ್ಯ ರಸ್ತೆಯಿಂದ 0.5 ಕಿ.ಮೀ ದೂರದಲ್ಲಿದೆ. ಶಾಲ್ಮಲಾ ನದಿಯ ಹರಿವಿನಲ್ಲಿ ಇರುವ ಕಲ್ಲು ಬಂಡೆಗಳ ಮೇಲೆ ಬಹಳಷ್ಟು ಲಿಂಗ ಮತ್ತು ನಂದಿ ವಿಗ್ರಹಗಳನ್ನು ಕೆತ್ತಿದ್ದಾರೆ. ಇದರಿಂದಾಗಿ ಇದಕ್ಕೆ ಸಹಸ್ರಲಿಂಗ ಎಂಬ ಹೆಸರು ಬಂದಿದೆ. ಈ ಪ್ರವಾಸಿ ತಾಣವು ಸೋಂದಾ ಮತ್ತು ಸ್ವರ್ಣವಲ್ಲಿ ಮಠಗಳಿಗೆ ತುಂಬಾ ಹತ್ತಿರದಲ್ಲಿದೆ. ಈ ಲಿಂಗಳನ್ನು ಕೆಳದಿ ನಾಯಕರ ಕಾಲದಲ್ಲಿ ಕೆತ್ತಲಾಗಿದೆ ಎಂದು ಹೇಳುತ್ತಾರೆ, ಕೆಲವು ಲಿಂಗಗಳು ಪ್ರಾಕೃತಿಕ ರಚನೆಯಂತೆಯೂ ಕಾಣುತ್ತದೆ. ಶಿರಸಿ-ಯಲ್ಲಾಪುರ ನಡುವಿನ…
A number of such two-sided contests may be arranged in a tournament producing a champion. Many sports leagues make an annual champion by arranging games in a regular sports season, followed in some cases by playoffs. Hundreds of sports exist, from those between single contestants, through to those with hundreds of simultaneous participants, either in…
ಚೆನ್ನಾಗಿಓದಲಿ ಎಂದು ಪೋಷಕರು ಆಸೆಯಿಂದ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿದರೆ ಅಲ್ಲಿ ನಡೆಯುವುದೇ ಬೇರೆ.ಓದಿ, ಆಡಬೇಕಾದ ಮಕ್ಕಳು ದೊಡ್ಡವರು ಮಾಡುವ ಕಷ್ಟದ ಕೆಲಸಗಳನ್ನು ಮಾಡುತ್ತಿದ್ದಾರೆ. ಚಿಕ್ಕಬಳ್ಳಾಪುರದ ಖಾಸಗಿ ಶಾಲೆಯಲ್ಲಿ ಮಕ್ಕಳಿಂದಲೇ ಟ್ರಾಕ್ಟರ್ಗೆ ಜಲ್ಲಿ ತುಂಬಿಸಲಾಗಿದೆ. ಶಾಲೆಯಲ್ಲಿ ಮಕ್ಕಳಿಗೆ ಪಾಠ ಕಲಿಸ ಬೇಕಾ ದ ಶಿಕ್ಷಕರು, ಸಾವಿರಾರು ರುಪಾಯಿ ಶುಲ್ಕ ಪಡೆಯುವ ಜೊತೆಗೆ ವಿದ್ಯಾರ್ಥಿಗಳನ್ನು ಕೂಲಿ ಕಾರ್ಮಿಕರನ್ನಾಗಿ ದುಡಿಸಿ ಕೊಂಡಿರುವ ಘಟನೆ ತಾಲೂಕಿನ ಚೇಳೂರು ಅರವಿಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದೆ. ಸಾವಿರಾರು ರುಪಾಯಿ ಶುಲ್ಕ ಪಾವತಿಸಿ ಖಾಸಗಿ…
ಈ ಅಧುನಿಕ ಕಾಲದಲ್ಲಿ ರಾಜಕಾರಣಿಗಳಿಗೆ ತಮ್ಮ ಮಕ್ಕಳನ್ನು ಕೂಡ ರಾಜಕಾರಣಿಗಳನ್ನಾಗಿ ಮಾಡಬೇಕು ಎಂಬ ಆಸೆ ಸಹಜ. ಆದ್ರೆ ರಾಜಸ್ಥಾನದ ಶಾಸಕರೊಬ್ಬರು ತಮ್ಮ ಮಗನಿಗೆ ಸರ್ಕಾರಿ ಕೆಲಸ ಸಿಕ್ಕಿದೆಯಲ್ಲಾ ಸಾಕು ಎoದು ತೃಪ್ತಿಪಟ್ಟಿದ್ದಾರೆ. ಅಷ್ಟಕ್ಕೂ ಶಾಸಕರ ಮಗನಿಗೆ ಸಿಕ್ಕಿರೋ ಉದ್ಯೋಗ ಯಾವುದು ಗೊತ್ತಾ? ರಾಜಸ್ಥಾನದ ವಿಧಾನಸಭೆಯಲ್ಲಿ ಜವಾನ ಆತ.