ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್. ಅಲ್ಲಿ ಫ್ಯಾನ್ಸ್ ಜೊತೆ ನಿರಂತ ಟಚ್ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ ಈ ಟ್ವೀಟ್ ಭಾರೀ ಅಚ್ಚರಿ ಮೂಡಿಸಿದೆ.

ಅಷ್ಟಕ್ಕೂ ಕಿಚ್ಚ ಮಾಡಿದ ಟ್ವೀಟ್ನಲ್ಲಿ ಏನಿದೆ ಗೊತ್ತಾ..?
ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಹೇಳುತ್ತ “ನಿಜವಾದ ಗಂಡಸು ಎನಿಸಿಕೊಳ್ಳಲು ಮದ್ಯಪಾನ ಮಾಡಬೇಕಾಗಿಲ್ಲ ಮತ್ತು ಕತ್ತಲು ಆಗಲಿ ಎಂದು ಕಾಯಬೇಕಾಗಿಲ್ಲ” ಎಂದು ಬರೆದುಕೊಂಡಿದ್ದಾರೆ. ಇದರ ಜೊತೆಗೆ ಫೊಟೋ ಒಂದನ್ನೂ ಶೇರ್ ಮಾಡಿದ್ದಾರೆ. ಅದರಲ್ಲಿ “ಕೇವಲ ಏನನ್ನೋ ಸಾಬೀತು ಪಡಿಸಲು ನಾನು ಫೈಟ್ ಮಾಡುವುದಿಲ್ಲ. ನನ್ನ ಎದುರಾಳಿ ಫೈಟ್ ಮಾಡಲು ಯೋಗ್ಯನಾಗಿದ್ದಾಗ ಮಾತ್ರ ನಾನು ಫೈಟ್ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಸುದೀಪ್ ತುಂಬಾ ಪ್ರಬುದ್ಧ ನಟ.. ಸಾಧಾರಣವಾಗಿ ಸುದೀಪ್ ಇಷ್ಟು ಖಡಕ್ ಆದ ಸಾಲುಗಳನ್ನು ಟ್ವೀಟ್ ಮಾಡುವುದು ತುಂಬ ಕಡಿಮೆ. ಕಡಿಮೆ ಎನ್ನುವುದಕ್ಕಿಂತನು ಮಾಡುವುದೆ ಇಲ್ಲ. ಆದ್ರೆ ಸುದೀಪ್ ದಿಢೀರನೆ ಹೀಗೆ ಪೋಸ್ಟ್ ಮಾಡಿರುವುದು ಯಾರಿಗೆ ಎನ್ನುವ ಅನುಮಾನ ಮೂಡುತ್ತಿದೆ. ಹೀಗಾಗಿ ಕಿಚ್ಚನ ಟ್ವೀಟ್ ಎಲ್ಲರ ಗಮನ ಸೆಳೆಯುತ್ತಿದೆ.

ಸುದೀಪ್ ನಟನೆಯ ಪೈಲ್ವಾನ್ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಅಸಲಿಗೆ ಆಗಸ್ಟ್ 8 ರಂದು ಈ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಈಗ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದ್ದು ಸೆಪ್ಟೆಂಬರ್ 12 ರಂದು ಬಿಡುಗಡೆಯಾಗಲಿದೆ. ಪೈಲ್ವಾನ್ ರಿಲೀಸ್ ನ ತಯಾರಿಯಲ್ಲಿರುವ ಸುದೀಪ್ ದಿಢೀರನೆ ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಪೋಸ್ಟ್ ಮಾಡಿರುವುದು ಈಗ ಕುತೂಹಲಕ್ಕೆ ಕಾರಣವಾಗಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೊಬೈಲ್ ಫೋನ್ ಬಳಕೆದಾರರು ತಮ್ಮ ಮೊಬೈಲ್ಗೆ ಬರುವ ಕರೆಯನ್ನು ಸ್ವೀಕರಿಸಲಿ ಅಥವಾ ಸ್ವೀಕರಿಸದಿರಲಿ. ಇನ್ಮುಂದೆ ಕೇವಲ 30 ಸೆಕೆಂಡ್ ರಿಂಗಣಿಸಲಿದೆ!ಅಂತೆಯೇ ಲ್ಯಾಂಡ್ಲೈನ್ ಫೋನ್ಗಳು 60 ಸೆಕೆಂಡ್ ರಿಂಗಣಿಸಲಿವೆ! ಅರೆ, ಇದೇನಿದು ಎಂದು ಹುಬ್ಬೇರಿಸಬೇಡಿ.ಮೊಬೈಲ್ ಫೋನ್ಗಳ ರಿಂಗಣವನ್ನು30 ಸೆಕೆಂಡ್ಗಳಿಗೆ ಮತ್ತು ಲ್ಯಾಂಡ್ಲೈನ್ ಫೋನ್ಗಳ ರಿಂಗಣವನ್ನು 60 ಸೆಕೆಂಡ್ಗಳಿಗೆ ಸೀಮಿತಗೊಳಿಸಿ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಆದೇಶ ಹೊರಡಿಸಿದೆ. ಒಳ ಬರುವ ಕರೆಗಳ ರಿಂಗಣ ಸಮಯವನ್ನು ಸೀಮಿತಗೊಳಿಸುವ ನಿಯಮದ ತಿದ್ದುಪಡಿಯಿಂದಾಗಿ ಮೊಬೈಲ್ಫೋನ್ ಮತ್ತು ಲ್ಯಾಂಡ್ಲೈನ್ ಗ್ರಾಹಕರಿಗೆ ನೀಡಲಾಗುವ ಸೇವೆಗಳ ಗುಣಮಟ್ಟವನ್ನು…
ಮಕ್ಕಳು 18 ವರ್ಷಕ್ಕಿಂತ ಚಿಕ್ಕವರಿದ್ದರೆ, ಸರ್ಕಾರಿ ಅಥವಾ ಖಾಸಗಿ ಶಾಲೆಯಲ್ಲಿ ಓದುತ್ತಿದ್ದಾರೆಂದಾದ್ರೆ ಇಲ್ಲೊಂದು ಸುವರ್ಣಾವಕಾಶವಿದೆ. ಮಕ್ಕಳಿಗೆ 1 ಲಕ್ಷದಿಂದ 10 ಸಾವಿರದವರೆಗೆ ಹಣ ಗೆಲ್ಲುವ ಅವಕಾಶವನ್ನು ಕೇಂದ್ರ ಸರ್ಕಾರ ನೀಡ್ತಿದೆ.
ಬೆಳಗಿನ ತಿಂಡಿಯನ್ನು ತಿನ್ನಲೂ ಹೆಚ್ಚಿನವರಿಗೆ ಪುರಸೊತ್ತು ಇರುವುದಿಲ್ಲ. ಹೆಚ್ಚಿನ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳೂ ಇದಕ್ಕೆ ಹೊರತಲ್ಲ. ಬ್ರೇಕ್ಫಾಸ್ಟ್ ತಪ್ಪಿಸುವುದರಿಂದ ಆರೋಗ್ಯ ಸಮಸ್ಯೆಗಳಿಗೆ ಮುಕ್ತ ಆಹ್ವಾನ ನೀಡಿದಂತಾಗುತ್ತದೆ ಎನ್ನುವುದು ಹೆಚ್ಚಿನವರಿಗೆ ಗೊತ್ತಿಲ್ಲ
ಕನಸನ್ನು ಹೊತ್ತಿರುವ ಅನಾಥರ ಬಾಳಲ್ಲಿ ಬೆಳಗುವ ದೀಪದಂತೆ ಅವರ ಜೀವನ ಸಾಕಾರಗೊಳಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯ ಸೇವಾಭಾರತಿ ಟ್ರಸ್ಟ್ನಿಂದ ಕಳೆದ 25 ವರ್ಷಗಳಿಂದ ಆರಂಭಿಸಿರುವ ಮಾತೃಛಾಯಾ ಬಾಲ ಕಲ್ಯಾಣ ಕೇಂದ್ರದ ಆಶ್ರಯದಲ್ಲಿ ಬೆಳೆದ ಇಬ್ಬರು ಹೆಣ್ಣು ಮಕ್ಕಳ ಬಾಳಿಗೆ ಇಂದು ಹೊಸ ಜೀವನ ನೀಡಲಾಯಿತು. ಚಿಕ್ಕಂದಿನಿಂದಲೂ ಮನೆಯ ಮಕ್ಕಳಂತೆ ಮಾತೃಛಾಯಾ ಟ್ರಸ್ಟ್ ಆಶ್ರಮದಲ್ಲಿ ಬೆಳೆದ ಜಾಹ್ನವಿ ಹಾಗೂ ಸಂಜನಾ ಎಂಬ ಯುವತಿಯರು ಇವತ್ತು ಅಂಕೋಲಾ ಮೂಲದ ಹುಡುಗರನ್ನು ವರಿಸಿದರು. ಮನೆಯ ಮಕ್ಕಳಂತೆ ಪೋಷಣೆ ಮಾಡಿದ್ದ ಟ್ರಸ್ಟ್ ಇಂದು ಅತ್ಯಂತ…
ದಿನನಿತ್ಯ ಅಡುಗೆ ಮಾಡುವುದು ಸಾಮಾನ್ಯ. ಅದರಲ್ಲೂ ನಾವು ತಿನ್ನುವ ಪ್ರಮುಖ ಅಡುಗೆ ಪದಾರ್ತವೆಂದರೇ ಅಕ್ಕಿ. ನಮ್ಮ ದೇಹದ ಪೌಷ್ಟಿಕತೆಗೆ ಬೇಕಾದ ಅಕ್ಕಿಯನ್ನು ಅನ್ನ ಮಾಡುವಾಗ ಅದನ್ನು ಚೆನ್ನಾಗಿ ತೊಳೆದು ಬಳಸುತ್ತೇವೆ. ಆ ನೀರನ್ನು ಚೆಲ್ಲುತ್ತೇವೆ. ಆದರೆ ಚೆಲ್ಲುವ ಮುನ್ನ ಈ ಸುದ್ದಿಯತ್ತ ಗಮನಿಸಿ. ನಮ್ಮ ಸಧೃಡ ಕೂದಲಿಗೆ ವಿಧ-ವಿಧವಾದ ಎಣ್ಣೆ, ಶ್ಯಾಂಪೂ, ಹೇರ್ ಪ್ಯಾಕ್ ಬಳಸುತ್ತೇವೆ. ಅದರಲ್ಲೂ ಕೂದಲು ಉದುರುವ ಸಮಸ್ಯೆ ಇದ್ದರಂತೂ ಎಲ್ಲರ ಸಲಹೆ ಪಡೆದು ದಿನಕ್ಕೊಂದು ಮನೆ ಮದ್ದು ಮಾಡುತ್ತೇವೆ. ಆದರೆ ಇಷ್ಟೆಲ್ಲ ಮಾಡುವ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ wha ಈ ಪ್ರಪಂಚ ವಿಭಿನ್ನವಾದ…