ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್. ಅಲ್ಲಿ ಫ್ಯಾನ್ಸ್ ಜೊತೆ ನಿರಂತ ಟಚ್ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ ಈ ಟ್ವೀಟ್ ಭಾರೀ ಅಚ್ಚರಿ ಮೂಡಿಸಿದೆ.

ಅಷ್ಟಕ್ಕೂ ಕಿಚ್ಚ ಮಾಡಿದ ಟ್ವೀಟ್ನಲ್ಲಿ ಏನಿದೆ ಗೊತ್ತಾ..?
ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಹೇಳುತ್ತ “ನಿಜವಾದ ಗಂಡಸು ಎನಿಸಿಕೊಳ್ಳಲು ಮದ್ಯಪಾನ ಮಾಡಬೇಕಾಗಿಲ್ಲ ಮತ್ತು ಕತ್ತಲು ಆಗಲಿ ಎಂದು ಕಾಯಬೇಕಾಗಿಲ್ಲ” ಎಂದು ಬರೆದುಕೊಂಡಿದ್ದಾರೆ. ಇದರ ಜೊತೆಗೆ ಫೊಟೋ ಒಂದನ್ನೂ ಶೇರ್ ಮಾಡಿದ್ದಾರೆ. ಅದರಲ್ಲಿ “ಕೇವಲ ಏನನ್ನೋ ಸಾಬೀತು ಪಡಿಸಲು ನಾನು ಫೈಟ್ ಮಾಡುವುದಿಲ್ಲ. ನನ್ನ ಎದುರಾಳಿ ಫೈಟ್ ಮಾಡಲು ಯೋಗ್ಯನಾಗಿದ್ದಾಗ ಮಾತ್ರ ನಾನು ಫೈಟ್ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಸುದೀಪ್ ತುಂಬಾ ಪ್ರಬುದ್ಧ ನಟ.. ಸಾಧಾರಣವಾಗಿ ಸುದೀಪ್ ಇಷ್ಟು ಖಡಕ್ ಆದ ಸಾಲುಗಳನ್ನು ಟ್ವೀಟ್ ಮಾಡುವುದು ತುಂಬ ಕಡಿಮೆ. ಕಡಿಮೆ ಎನ್ನುವುದಕ್ಕಿಂತನು ಮಾಡುವುದೆ ಇಲ್ಲ. ಆದ್ರೆ ಸುದೀಪ್ ದಿಢೀರನೆ ಹೀಗೆ ಪೋಸ್ಟ್ ಮಾಡಿರುವುದು ಯಾರಿಗೆ ಎನ್ನುವ ಅನುಮಾನ ಮೂಡುತ್ತಿದೆ. ಹೀಗಾಗಿ ಕಿಚ್ಚನ ಟ್ವೀಟ್ ಎಲ್ಲರ ಗಮನ ಸೆಳೆಯುತ್ತಿದೆ.

ಸುದೀಪ್ ನಟನೆಯ ಪೈಲ್ವಾನ್ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಅಸಲಿಗೆ ಆಗಸ್ಟ್ 8 ರಂದು ಈ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಈಗ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದ್ದು ಸೆಪ್ಟೆಂಬರ್ 12 ರಂದು ಬಿಡುಗಡೆಯಾಗಲಿದೆ. ಪೈಲ್ವಾನ್ ರಿಲೀಸ್ ನ ತಯಾರಿಯಲ್ಲಿರುವ ಸುದೀಪ್ ದಿಢೀರನೆ ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಪೋಸ್ಟ್ ಮಾಡಿರುವುದು ಈಗ ಕುತೂಹಲಕ್ಕೆ ಕಾರಣವಾಗಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಭಾರತ್ ನೆಟ್ ಯೋಜನೆಯ ಎರಡನೇ ಹಾಗೂ ಅಂತಿಮ ಹಂತವನ್ನು ಇಂದು ದೂರಸಂಪರ್ಕ ಇಲಾಖೆ ಸಚಿವ ಮನೋಜ್ ಸಿನ್ಹಾ, ಕಾನೂನು ಮತ್ತು ಮಾಹಿತಿ ತಂತ್ರಜ್ಞಾನ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ ಇಲಾಖೆ ಸಚಿವ ರವಿಶಂಕರ್ ಪ್ರಸಾದ್ ಉದ್ಘಾಟಿಸಲಿದ್ದಾರೆ.
ವಾರ್ಟ್ ಅಥವಾ ನರುಲಿಗಳು ವೈರಲ್ ಸೋಂಕುಗಳಿಂದ ಉಂಟಾಗುತ್ತವೆ. ಈ ಗಂಟುಗಳು ದೇಹದ ಯಾವುದೇ ಭಾಗದ ಚರ್ಮದ ಹೊರಪದರದ ಮೇಲೆ ಕಾಣಿಸಿಕೊಳ್ಳುತ್ತವೆ.
ಬೇಸಿಗೆಯಲ್ಲಿ ಎಳನೀರು ಕುಡಿಯುವವರ ಸಂಖ್ಯೆ ಹೆಚ್ಚು. ದೇಹಕ್ಕೆ ಆರೋಗ್ಯಕರ ಹಾಗೂ ಚೈತನ್ಯವನ್ನು ತುಂಬುವ ಶಕ್ತಿ ಈ ಪಾನೀಯಕ್ಕಿದೆ. ಮಿನರಲ್, ವಿಟಮಿನ್, ಕಾರ್ಬೋಹೈಡ್ರೇಟ್ ಇನ್ನು ಮುಂತಾದ ಅಂಶಗಳು ಎಳನೀರಿನಲ್ಲಿ ಇರುವುದರಿಂದ ಬೇಸಿಗೆಯಲ್ಲಿ ಈ ಡ್ರಿಂಕ್ ಉತ್ತಮ ಎಂದು ಹೇಳಬಹುದು. * ಎಳನೀರಿನ ಸೇವನೆಯಿಂದ ದೇಹದಲ್ಲಿ ಉಂಟಾಗುವ ಅತಿಯಾದ ಉಷ್ಣತೆಯನ್ನು ತಡೆಯಬಹುದು. * ಬೇಸಿಗೆಯಲ್ಲಿ ಉಂಟಾಗುವ ಡಿಹೈಡ್ರೇಷನ್ ನಿಂದ ಮುಕ್ತಿ ಪಡೆಯಲು ಎಳನೀರನ್ನು ಸೇವಿಸಬೇಕು. * ಜೀರ್ಣಶಕ್ತಿಯನ್ನು ಹೆಚ್ಚಿಸುವ ಶಕ್ತಿ ಎಳನೀರಿಗಿದೆ. * ಎಳನೀರು ಕೊಲೆಸ್ಟ್ರಾಲ್ ಹಾಗೂ ಫ್ಯಾಟ್ ಫ್ರೀ…
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಸಾಮಾನ್ಯವಾಗಿ ಸಿಹಿತಿಂಡಿಗಳ ರುಚಿಯನ್ನು ಹೆಚ್ಚಿಸಲು ಗೋಡಂಬಿಯ ಜೊತೆಗೆ ದ್ರಾಕ್ಷಿಯನ್ನು ಸೇರಿಸುತ್ತಾರೆ. ಹಲವು ಅಡುಗೆಗಳಿಗೆ ಈ ದ್ರಾಕ್ಷಿ ಗೋಡಂಬಿಗಳನ್ನು ಬಳಸುತ್ತಾರೆ. ಆದರೆ ಒಣದ್ರಾಕ್ಷಿಯ ಸೇವನೆ ಮಾಡುವುದರಿಂದ ನಮ್ಮ ಆರೋಗ್ಯಕ್ಕೂ ಹಲವು ಲಾಭಗಳಿವೆ ಏನೆಂದು ತಿಳಿಯೋಣ ಬನ್ನಿ. ಹೃದಯದ ತೊಂದರೆಗಳಿಂದ ರಕ್ಷಿಸುತ್ತದೆ : ಒಣದ್ರಾಕ್ಷಿಯಲ್ಲಿ ಉತ್ತಮ ಪ್ರಮಾಣದ ಕರಗುವ ನಾರು ಇದ್ದು ಇದರೊಂದಿಗೆ ಹಲವು ಇತರ ಪೋಷಕಾಂಶಗಳೂ ಇವೆ. ಈ ಪೋಷಕಾಂಶಗಳು ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಸಂಗ್ರಹವಾಗುವುದನ್ನು ತಡೆದು ಉತ್ತಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ. ತನ್ಮೂಲಕ ಹೃದಯ ಸಂಬಂಧಿ…