ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ಯಾಂಡಲ್ ವುಡ್ ನ ಮಾಣಿಕ್ಯ ಅಭಿನಯ ಚಕ್ರವರ್ತಿ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟಿವ್. ಅಲ್ಲಿ ಫ್ಯಾನ್ಸ್ ಜೊತೆ ನಿರಂತ ಟಚ್ನಲ್ಲಿರುತ್ತಾರೆ. ಸುದೀಪ್ ತಮ್ಮ ಸಿನಿಮಾಗಳ ಮಾಹಿತಿಗಳ ಅಭಿಮಾನಿಗಳ ಪ್ರಶ್ನೆಗೆ ಉತ್ತರ ನೀಡೋದೆ ಎಲ್ಲಾ ಅಲ್ಲೆ. ಇದೀಗ ಕಿಚ್ಚ ಪೋಸ್ಟ್ ಮಾಡಿರುವ ಎರಡು ಟ್ವೀಟ್ ಭಾರಿ ಚರ್ಚೆಗೆ ಗ್ರಾಸವಾಗಿದೆ.ಯಾಕಂದ್ರೆ ಈ ಟ್ವೀಟ್ನಲ್ಲಿ ಖಡಕ್ ಆಗಿ ಒಂದು ಸಾಲನ್ನು ಪೋಸ್ಟ್ ಮಾಡುವ ಮೂಲಕ ಯಾರಿಗೋ ಸರಿಯಾಗಿ ಟಾಂಗ್ ಕೊಟ್ಟಹಾಗೆ ಇದೆ. ಸಾಮಾನ್ಯವಾಗಿ ಸಿನಿಮಾಗಳ ವಿಚಾರವನ್ನು ಮಾತ್ರ ಟ್ವೀಟ್ ಮಾಡೋ ಕಿಚ್ಚನ ಈ ಟ್ವೀಟ್ ಭಾರೀ ಅಚ್ಚರಿ ಮೂಡಿಸಿದೆ.

ಅಷ್ಟಕ್ಕೂ ಕಿಚ್ಚ ಮಾಡಿದ ಟ್ವೀಟ್ನಲ್ಲಿ ಏನಿದೆ ಗೊತ್ತಾ..?
ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಹೇಳುತ್ತ “ನಿಜವಾದ ಗಂಡಸು ಎನಿಸಿಕೊಳ್ಳಲು ಮದ್ಯಪಾನ ಮಾಡಬೇಕಾಗಿಲ್ಲ ಮತ್ತು ಕತ್ತಲು ಆಗಲಿ ಎಂದು ಕಾಯಬೇಕಾಗಿಲ್ಲ” ಎಂದು ಬರೆದುಕೊಂಡಿದ್ದಾರೆ. ಇದರ ಜೊತೆಗೆ ಫೊಟೋ ಒಂದನ್ನೂ ಶೇರ್ ಮಾಡಿದ್ದಾರೆ. ಅದರಲ್ಲಿ “ಕೇವಲ ಏನನ್ನೋ ಸಾಬೀತು ಪಡಿಸಲು ನಾನು ಫೈಟ್ ಮಾಡುವುದಿಲ್ಲ. ನನ್ನ ಎದುರಾಳಿ ಫೈಟ್ ಮಾಡಲು ಯೋಗ್ಯನಾಗಿದ್ದಾಗ ಮಾತ್ರ ನಾನು ಫೈಟ್ ಮಾಡುತ್ತೇನೆ” ಎಂದು ಹೇಳಿದ್ದಾರೆ.

ಸುದೀಪ್ ತುಂಬಾ ಪ್ರಬುದ್ಧ ನಟ.. ಸಾಧಾರಣವಾಗಿ ಸುದೀಪ್ ಇಷ್ಟು ಖಡಕ್ ಆದ ಸಾಲುಗಳನ್ನು ಟ್ವೀಟ್ ಮಾಡುವುದು ತುಂಬ ಕಡಿಮೆ. ಕಡಿಮೆ ಎನ್ನುವುದಕ್ಕಿಂತನು ಮಾಡುವುದೆ ಇಲ್ಲ. ಆದ್ರೆ ಸುದೀಪ್ ದಿಢೀರನೆ ಹೀಗೆ ಪೋಸ್ಟ್ ಮಾಡಿರುವುದು ಯಾರಿಗೆ ಎನ್ನುವ ಅನುಮಾನ ಮೂಡುತ್ತಿದೆ. ಹೀಗಾಗಿ ಕಿಚ್ಚನ ಟ್ವೀಟ್ ಎಲ್ಲರ ಗಮನ ಸೆಳೆಯುತ್ತಿದೆ.

ಸುದೀಪ್ ನಟನೆಯ ಪೈಲ್ವಾನ್ ಸಿನಿಮಾ ರಿಲೀಸ್ಗೆ ರೆಡಿಯಾಗಿದೆ. ಅಸಲಿಗೆ ಆಗಸ್ಟ್ 8 ರಂದು ಈ ಸಿನಿಮಾ ಬಿಡುಗಡೆಯಾಗಬೇಕಿತ್ತು. ಆದರೆ ಈಗ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಿದ್ದು ಸೆಪ್ಟೆಂಬರ್ 12 ರಂದು ಬಿಡುಗಡೆಯಾಗಲಿದೆ. ಪೈಲ್ವಾನ್ ರಿಲೀಸ್ ನ ತಯಾರಿಯಲ್ಲಿರುವ ಸುದೀಪ್ ದಿಢೀರನೆ ಎಲ್ಲೋ ಓದಿದ ಸುಂದರ ಸಾಲುಗಳು ಅಂತ ಪೋಸ್ಟ್ ಮಾಡಿರುವುದು ಈಗ ಕುತೂಹಲಕ್ಕೆ ಕಾರಣವಾಗಿದೆ
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್ಮೆಷಿನ್, ಫ್ರಿಜ್ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.
ಕುಡಿತದ ಮೇಲೆ ಹಿಡಿತ ಬರುವವರೆಗೂ ಯುವಜನರು ಎಗ್ಗಿಲ್ಲದೆ ಪೆಗ್ ಗಳನ್ನು ಏರಿಸುತ್ತಿರುತ್ತಾರೆ ಎಂದು ಅಧ್ಯಯನ ವರದಿಯೊಂದು ಹೇಳಿದ್ದು, ಕುಡಿತದ ಪ್ರಮಾಣ ನಿರ್ಧರಿಸುವ ಕಲೆ ಹೇಗೆ ಕರಗತವಾಗುತ್ತದೆ ಎಂಬ ಬಗ್ಗೆಯೂ ಮಾಹಿತಿ ನೀಡಿದೆ.
ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…
ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…
ಕೇಂದ್ರದಲ್ಲಿ ಮೋದಿ ಸರ್ಕಾರ ಬಂದಾಗಿನಿಂದ, ದೇಶದಲ್ಲಿ ಒಂದಲ್ಲ ಒಂದು ಬದಲಾವಣೆಗಳು ಆಗುತ್ತಿವೆ. ಎಲ್ಇಡಿ ಬಲ್ಬ್ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದ್ದ ಸರ್ಕಾರ, ಈಗ ವಿದ್ಯುತ್ ಮೀಟರ್’ಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.
ಚಂಡೀಗ .ದಲ್ಲಿ ಡಿಆರ್ಡಿಒ ನೇಮಕಾತಿ 2020-21ರಲ್ಲಿ 11 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ drdo.gov.in ನೇಮಕಾತಿ 2020-21 ಡಿಆರ್ಡಿಒ ನೇಮಕಾತಿಯಲ್ಲಿ ಸ್ನಾತಕೋತ್ತರ ಅಪ್ರೆಂಟಿಸ್ಗಾಗಿ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ 2020-21 ನಂತರದ ತಂತ್ರಜ್ಞ ಅಪ್ರೆಂಟಿಸ್ಗಾಗಿ ಡಿಆರ್ಡಿಒ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಸ್ನೋ ಮತ್ತು ಅವಲಾಂಚೆ ಸ್ಟಡಿ ಎಸ್ಟಾಬ್ಲಿಷ್ಮೆಂಟ್ ನೇಮಕಾತಿ 2020 ರಲ್ಲಿ ಜೂನಿಯರ್ ರಿಸರ್ಚ್ ಫೆಲೋ ಖಾಲಿ ಹಿಮ ಮತ್ತು ಅವಲಾಂಚೆ ಅಧ್ಯಯನ ಸ್ಥಾಪನೆ 2020 ನೇಮಕಾತಿ…