ಉಪಯುಕ್ತ ಮಾಹಿತಿ

ನಿಜವಾದ ಬಡವ, ಶ್ರೀಮಂತ ಎಂದ್ರೆ ಯಾರೂ ಗೊತ್ತಾ..?ತಿಳಿಯಲು ಈ ಲೇಖನ ಓದಿ…

1184

ಬಡತನ ಅನ್ನೋದು ಮನಸ್ಸಿನಲ್ಲಿ ಇದೆಯಾ ಅಥವಾ ಆಸ್ತಿಯಲ್ಲಿ ? ದುಡ್ಡಿನ ಓಟದಲ್ಲಿ ನಾವು ಯಾರು ಎಂಬುದನ್ನು ನಾವೇ ಮರೆತಿದ್ದೇವೆ. ಬಡವರು ಯಾರು? ಶ್ರೀಮಂತರು ಯಾರು? ಈ ಲೇಖನ ಓದಿ ನೀವೆ ನಿರ್ಧರಿಸಿ ಹೇಳಿ.

ಒಬ್ಬ ಶ್ರೀಮಂತ ಮಹಿಳೆ ಸೀರೆ ಅಂಗಡಿಗೆ ಬಂದು ಅಂಗಡಿಯವನನ್ನು ಕೇಳಿದಳು, Excuse me ಒಂದು ಕಡಿಮೆ ಬೆಲೆಯ (100 ರುಪಾಯಿ) ಸೀರೆ ತೋರಿಸಿ ನನ್ನ ಮಗಳ ಮದುವೆ ಇದೆ ಕೆಲಸದವಳಿಗೆ ಕೋಡಲು ಎಂದು ಹೇಳಿ ಕಡಿಮೆ ಬೆಲೆಯ ಸೀರೆ ಖರೀದಿಸಿದಳು.

ಸ್ವಲ್ಪ ಸಮಯದ ನಂತರ ಅದೇ ಅಂಗಡಿಗೆ ಆ ಮನೆ ಕೆಲಸದವಳು ಬಂದು ಅಂಗಡಿಯವನನ್ನು ಕೇಳಿದಳು,  ಅಣ್ಣಾ ಒಂದು ದುಬಾರಿ ಸೀರೆ ತೋರಿಸು (1000 ರುಪಾಯಿ) ನಮ್ಮ ಮಾಲೀಕರ ಮಗಳ ಮದುವೆಗೆ ಉಡುಗೊರೆ ಕೊಡಬೇಕು ಎಂದು ಸೀರೆ ಖರೀದಿಸಿ ಹೋದಳು.

ಈಗ ಹೇಳಿ ಇವರಲ್ಲಿ ಶ್ರೀಮಂತರು ಯಾರು?

ನಿಜವಾದ ಶ್ರೀಮಂತರು ಮನೆ ಯಜಮಾನಿಯಾ ಅಥವಾ ಕೆಳಸದವಳಾ ?

ಒಂದು ದಿನ ಒಬ್ಬ ಮಹಿಳೆ ತನ್ನ ಕುಟುಂಬ ಸಮೇತ 5 ಸ್ಟಾರ್ ಹೋಟೆಲ್ ಗೆ ಊಟಕ್ಕೆ ಹೋಗಿದ್ದರು. ಅವಳು ಆರು ತಿಂಗಳ ಮಗುವಿನ ತಾಯಿ,ಮಗು ಹಸಿವಿನಿಂದ ಅಳತೊಡಗಿತು, ಅವಳು ಹೋಟೆಲ್ ಮ್ಯಾನೇಜರ್ ಗೆ ಒಂದು ಲೋಟ ಹಾಲು ಸಿಗುತ್ತಾ..? ಎಂದು ಕೇಳಿದಳು. ಮ್ಯಾನೇಜರ್ ಎಸ್ ಮೇಡಮ್ ಆದರೆ ಅದಕ್ಕೆ ಮತ್ತೆ ದುಡ್ಡಾಗುತ್ತೆ.  ಮಹಿಳೆ ಹೇಳಿದಳು ನೋ ಪ್ರಾಬ್ಲಮ್ ಎಂದು ಹಣ ನೀಡಿ ಒಂದು ಲೋಟ ಹಾಲು ಪಡೆದು ಮಗುವಿಗೆ ನೀಡಿದಳು.

 

ಹೋಟೆಲ್ ನಿಂದ ವಾಪಸ್ ಬರುವಾಗ ಮಗು ಹಸಿವಿನಿಂದ ಮತ್ತೆ ಅಳತೊಡಗಿತು, ರಸ್ತೆ ಪಕ್ಕ ಗಾಡಿ ನಿಲ್ಲಿಸಿ ಚಹಾ ಮಾರುವ ಮುದುಕನ ಹತ್ತೀರ ಒಂದು ಒಂದು ಲೋಟ ಹಾಲು ಸಿಗುತ್ತಾ..? ದುಡ್ಡು ಎಷ್ಟು ? ಎಂದು ಕೇಳಿದಳು. ಆ ಮುದುಕ ನಗುತ್ತಾ ಹೇಳಿದ  ಮೇಡಮ್ ಮಕ್ಕಳ ಹಾಲಿಗೆ ನಾವು ದುಡ್ಡು ತೆಗೆದುಕೊಳ್ಳಲ್ಲ, ನೀವು ಇನ್ನೂ ಬಹಳಷ್ಟು ಪ್ರಯಾಣ ಮಾಡುವದಿದ್ದರೆ ಇನ್ನೊಂದು ಲೋಟ ಹಾಲು ತಗೊಳ್ಳಿ  ಎಂದು ಎರಡು ಲೋಟ ಹಾಲು ನೀಡಿದ. ಆ ಮಹಿಳೆ ಎರಡು ಲೋಟ ಹಾಲು ತೆಗೆದುಕೊಂಡು ಹೊರಟಳು.

 

ಈಗ ಹೇಳಿ ಇವರಲ್ಲಿ ಶ್ರೀಮಂತರು ಯಾರು?

ನಿಜವಾದ ಶ್ರೀಮಂತರು ಹೋಟೆಲ್ ಮ್ಯಾನೇಜರ್ ಅಥವಾ ಚಹಾ ಮಾರುವವ ?

ಬನ್ನಿ ಸಹಾಯದ ಅವಶ್ಯಕತೆಯಿರುವವರಿಗೆ ಪ್ರತಿಫಲ ನಿರಿಕ್ಷಿಸದೆ ಸಹಾಯ ಮಾಡೋಣ ಅದು ನಮ್ಮ ಮನಸಿಗೆ ಸುಖ ನೀಡುತ್ತದೆ ಆ ಸುಖ ದುಡ್ಡಿನಿಂದ ಸಿಗುವದಿಲ್ಲ

ಜಗತ್ತು ಒಳ್ಳೆಯವರಿಂದ ತುಂಬಿದೆ ನಾವು ಹುಡುಕಬೇಕಷ್ಟೆ ಒಂದಾಗೋಣ ಜಗತ್ತನ್ನೆ ಬದಲಾಯಿಸೋಣ

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮಳೆ ಆತಂಕದಲ್ಲಿರುವ ಕೊಡಗಿನ ಜನತೆಗೆ ನೋಟಿಸ್ ಶಾಕ್ ನೀಡಿದ ನಗರಸಭೆ….!

    ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ತುಂತುರು ಮಳೆ ಸುರಿಯುತ್ತಿದೆ. ಕಳೆದ ಬಾರಿ ಸುರಿದ ರಣಭೀಕರ ಮಳೆಗೆ ಜಿಲ್ಲೆಯಲ್ಲಿ ಪ್ರವಾಹ ಮತ್ತು ಭೂಕುಸಿತ ಸಂಭವಿಸಿತ್ತು. ಪರಿಣಾಮ ಈಗ ಸಣ್ಣದಾಗಿ ಮಳೆ ಸುರಿದ್ರೂ ಜನರು ಆತಂಕಪಡುತ್ತಿದ್ದಾರೆ. ಇದೇ 20ರಿಂದ ಪುನಃ ನಿರಂತರ ಮಳೆ ಬೀಳುವ ಸಾಧ್ಯತೆ ಇದ್ದು, ಕೆಲವು ಪ್ರದೇಶಗಳ ಜನರಿಗೆ ಮಡಿಕೇರಿ ನಗರಸಭೆ ನೋಟಿಸ್ ನೀಡಿದೆ. ಇದು ಜನರಲ್ಲಿ ಮತ್ತೆ ಆತಂಕ ಮೂಡುವಂತೆ ಮಾಡಿದೆ. ಕಳೆದ ಒಂದು ವಾರದಿಂದ ಕೊಡಗು ಜಿಲ್ಲೆಯಲ್ಲಿ ವರುಣನ ಅಬ್ಬರ ಇಲ್ಲದಿದ್ದರೂ ಶಾಂತಾವಾಗಿಯೇ…

  • ಸುದ್ದಿ

    ಅವನ್ಯಾವನೋ ಯಶ್ ಅಂತೆ.. ಕಾರ್ಯಕರ್ತರು ನನಗೋಸ್ಕರ ಸುಮ್ಮನಿದ್ದಾರೆ ಇಲ್ಲದಿದ್ದರೆ ಯಶ್ ಗತಿ? ಎಂದು HDKಯಿಂದ ಧಮಕಿ..!

    ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…

  • ಸುದ್ದಿ

    ಕರೀನಾಳ “ಸ್ನೇಕ್ ಚೈನ್ ‘’ ಬೆಲೆ ಕೇಳಿದರೆ ಅಚ್ಚರಿಯಂತು ಗ್ಯಾರಂಟಿ..!ಅಷ್ಟಕ್ಕೂ ಅದರ ಬೆಲೆ ಎಷ್ಟು ಗೊತ್ತ.?

    ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…

  • ಸುದ್ದಿ

    ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದೆ ತಪ್ಪಾಯಿತು : 19ರ ಯುವಕನ ದುರ್ಮರಣ…..!

    ಸಾರ್ವಜನಿಕ ಸ್ಥಳದಲ್ಲಿ ಯುವಕ ಮೂತ್ರ ವಿಸರ್ಜನೆ ಮಾಡಿದ್ದಾನೆ ಎನ್ನುವ ಕ್ಷುಲ್ಲಕ ಕಾರಣಕ್ಕೆ 19 ವರ್ಷದ ಅಂಕಿತ್ ಎನ್ನುವ ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ದೆಹಲಿಯ ತಿಲಕ್ ನಗರದಲ್ಲಿ ಈ‌ ಘಟನೆ ಶನಿವಾರ ನಡೆದಿದ್ದು, ಮೃತ ಅಂಕಿತ್ ರಿಪೇರಿಗೆ ನೀಡಿದ್ದ ಮೊಬೈಲ್ ತೆಗೆದುಕೊಂಡು ಬರುವಾಗ‌ ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಅಲ್ಲಿದ್ದ ರವಿ ಎನ್ನುವ ವ್ಯಕ್ತಿ ಮೂತ್ರ ವಿಸರ್ಜನೆ ಮಾಡಿರುವುದಕ್ಕೆ ಅಕ್ಷೇಪ ವ್ಯಕ್ತಪಡಿಸಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ರವಿ ಹಾಗೂ…

  • Home quarantine, Lockdown, Top News

    ಕ್ವಾರಂಟೀನ್ ನಲ್ಲಿದ್ದರೂ ಒಂದುಗೂಡಿ ನಮಾಜ್…!! ಮೂರ್ಖತನ

    ಮೂರ್ಖತನ ಹಾಗೂ ಉಗ್ಘಟತನದ ಪರಮಾವಧಿ ಎಂದರೆ ಇದೇ ಅಲ್ಲವೇ?
    ಸರ್ಕಾರ ಕೊರೋನಾ ಹಿನ್ನಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕಠಿಣ ನಿರ್ದೇಶನ ನೀಡಿದ್ದರೂ ಈ ಮೂರ್ಖರು ಏನು ಮಾಡಿದ್ದಾರೆ ಎಂಬುದನ್ನು ನೋಡಿ.

  • ಸುದ್ದಿ

    ಎಲ್‌ಪಿಜಿ ಗ್ರಾಹಕರಿಗೆ ಗುಡ್ ನ್ಯೂಸ್: ಸಬ್ಸಿಡಿ ರಹಿತ ಅಡುಗೆ ಅನಿಲ ದರ 100 ರೂ. ಇಳಿಕೆ

    ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆ (14.2 ಕೆಜಿ) ಇಳಿಕೆಯಾಗಿದೆ. ಸಬ್ಸಿಡಿ ರಹಿತ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ಭಾರೀ ಇಳಿಕೆ ಕಂಡುಬಂದಿದ್ದು, ಪ್ರತಿ ಸಿಲಿಂಡರ್‌ಗೆ 100.50 ರೂ.ಗೆ ಇಳಿದಿದೆ. ಜುಲೈ 1 ರಿಂದ ದೆಹಲಿಯಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ದರ 637 ರೂ.ಗಳಿಗೆ ಲಭ್ಯವಿರುತ್ತವೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅನಿಲ ದರಗಳು ಗಣನೀಯವಾಗಿ ಇಳಿಕೆಯಾಗಿದೆ. ಜೊತೆಗೆ ಡಾಲರ್-ರೂಪಾಯಿ ವಿನಿಮಯ ದರದಲ್ಲಿನ ಬದಲಾವಣೆಯಿಂದಾಗಿ ಎಲ್‌ಪಿಜಿ ಸಿಲಿಂಡರ್‌ಗಳ…