ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ.

ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್ಸ್ಟಿಟ್ಯೂಟ್ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು ಮಂದಿ ಚಿಕಿತ್ಸೆಗೆಂದು ಬಂದಿದ್ದರು ಆದರೆ ವರದಿಯಲ್ಲಿ ನಿಪಾಹ್ ವೈರಸ್ ಇಲ್ಲ ಎಂದು ಬಂದಿತ್ತು.

ಎರ್ನಾಕುಲ್ ವಿದ್ಯಾರ್ಥಿ ಇಡುಕಿಗೆ ತರಬೇತಿಗಾಗಿ ಬಂದಿದ್ದ, ಮನೆಗೆ ವಾಪಸಾದಾಗ ತೀವ್ರ ಜ್ವರ ಕಾಣಿಸಿಕೊಂಡಿತ್ತು ಎಂದು ಆರೋಗ್ಯ ಸಚಿವೆ ಕೆಕೆ ಶೈಲಜಾ ಮಾಹಿತಿ ನೀಡಿದ್ದಾರೆ.

ಸಾಮಾನ್ಯವಾಗಿ ಈ ನಿಪಾಹ್ ವೈರಾಣುಗಳು, ಒಂದು ಬಗೆಯ ಬಾವಲಿಯಿಂದ (ಫ್ರೂಟ್ ಬ್ಯಾಟ್ಸ್) ಹರಡಬಹುದಾದ ವೈರಸ್ ಆಗಿದ್ದು, ಈ ವೈರಸ್ ಸೋಂಕು ತಗುಲಿರುವ ವ್ಯಕ್ತಿಯ ಸಂಪರ್ಕಕ್ಕೆ ಬೇರೆ ವ್ಯಕ್ತಿ ಬಂದರೆ ಅಂದರೆ, ಸೋಂಕಿನಿಂದ ಕೂಡಿದ ವ್ಯಕ್ತಿಯ ಜೊಲ್ಲು, ಎಂಜಲು, ಅಥವಾ ವಾಂತಿಯ ಸ್ಪರ್ಶವಾದರೆ ಈ ವೈರಾಣು ಬೇರೊಬ್ಬರಿಗೆ ಹರಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಟೀ ಪ್ರಿಯರಿಗೆ ಹೊಸ ಸಿಹಿ ಸುದ್ದಿ . ಇದುವರೆಗೂ ಟೀ ಪ್ರಿಯರು ಮಸಾಲಾ ಟೀ, ಲೈಮ್ ಟೀ, ಹರ್ಬಲ್ ಟೀ, ಗ್ರೀನ್ ಟೀ, ಮಶ್ರೂಮ್ ಟೀ ಎಂದೆಲ್ಲ ಹೊಸ ಹೊಸ ಟೀಗಳನ್ನು ಜನರು ಟೆಸ್ಟ್ ಮಾಡಿರಬಹುದು ಇದೀಗಾ ಈ ಟೀಗಳ ಸಾಲಿಗೆ ಹೊಸ ಟೀಂ ಒಂದು ಸೇರ್ಪಡೆಯಾಗುತ್ತಿದೆ. ಯಾವುದಪ್ಪಾ ಅದು ಅಂತೀರಾ? ಹೌದು ಭಾರತಕ್ಕೆ ಬಬಲ್ ಟೀ ಎಂಬ ಹೊಸ ಟೀ ಬಂದಿದೆ. ಬಬಲ್ ಟೀ ಎಂದೊಡನೆ ಟೀ ನಲ್ಲಿ ಬಬಲ್ ಇರಬಹುದು ಎಂದು ಊಹಿಸಬೇಡಿ ….
ಈರುಳ್ಳಿ ದೋಸೆಯನ್ನು ನಿಮ್ಮ ಮನೆಯಲ್ಲೇ ರುಚಿಯಾಗಿ ಈ ಸರಳ ವಿಧಾನದ ಮೂಲಕ ತಯಾರಿಸಿ ಸವಿಯಿರಿ. ದೋಸೆಯನ್ನು ಹೇಗೆ ಮಾಡುವುದು ಅನ್ನೋ ಚಿಂತೆ ಬಿಡಿ ಈ ವಿಧಾನ ಅನುಸರಿಸಿ… ತಯಾರಿಸಲು ಬೇಕಾಗುವ ಸಾಮಗ್ರಿಗಳುಎರಡು ಕಪ್ ಹುಳಿ ಬಂದ ದೋಸೆ ಹಿಟ್ಟು2-3 ಈರುಳ್ಳಿ3-4 ಹಸಿಮೆಣಸಿನ ಕಾಯಿಸ್ವಲ್ಪ ಕರಿಬೇವು ಸ್ವಲ್ಪ ಕೊತ್ತಂಬರಿ ಸೊಪ್ಪುಎರಡು ಚಮಚ ತುರಿದ ಕ್ಯಾರೇಟ್ರುಚಿಗೆ ತಕ್ಕಷ್ಟು ಉಪ್ಪುಎರಡು ಚಮಚ ಎಣ್ಣೆ ತಯಾರಿಸುವ ವಿಧಾನ: ಮೊದಲನೆಯದಾಗಿ ಹುಳಿ ಬಂದ ದೋಸೆ ಹಿಟ್ಟಿಗೆ ಈರುಳ್ಳಿ, ಹಸಿಮೆಣಸು, ಕರಿಬೇವು, ಕೊತ್ತಂಬರಿ ಸೊಪ್ಪು, ತುರಿದ…
ಇಂದಿನ ದಿನಗಳಲ್ಲಿ ಆರೋಗ್ಯಕ್ಕೆ ಹಸಿರು ಟೀ ಅಥವಾ ಗ್ರೀನ್ ಟೀ ಅತ್ಯುತ್ತಮ ಎಂದು ಈಗ ಎಲ್ಲರಿಗೂ ಗೊತ್ತಾಗಿದೆ. ಈ ಟೀ ಸೇವನೆಯ ಮೂಲಕ ದೇಹಕ್ಕೆ ಹಲವು ವಿಧದ ಪೋಷಕಾಂಶಗಳು ಲಭ್ಯವಾಗುತ್ತದೆ, ಇವು ದೇಹವನ್ನು ಹಲವಾರು ರೋಗಗಳಿಂದ ರಕ್ಷಿಸುತ್ತದೆ. ಒಂದು ದಿನಕ್ಕೆ ಮೂರು ಕಪ್ ನಷ್ಟು ಹಸಿರು ಟೀ ಕುಡಿದರೆ ಹಲವಾರು ಕಾಯಿಲೆಗಳು ಬರುವುದರಿಂದ ತಪ್ಪಿಸಿಕೊಳ್ಳಬಹುದು. ಬೆಳಗಿನ ಉಪಹಾರದ ಜೊತೆ, ಒಂದು ಕಪ್ ‘ಗ್ರೀನ್ ಟೀ’ ಸೇವಿಸಿ… ಮಧುಮೇಹಿಗಳಿಗೂ ಹಸಿರು ಟೀ ಉತ್ತಮ ಆಯ್ಕೆಯಾಗಿದ್ದು ಇದರ ಸೇವನೆಯಿಂದ ರಕ್ತದಲ್ಲಿರುವ…
ಜೀವನಶೈಲಿ ನಮ್ಮ ಆರೋಗ್ಯದ ಮೇಲೆ ತುಂಬಾನೇ ಪರಿಣಾಮ ಬೀರುತ್ತೆ. ದೇಹದ ಎಲ್ಲ ಅಂಗಗಳ ಜೊತೆಗೆ ಕಿಡ್ನಿ ಕೂಡ ಬಹುಮುಖ್ಯ ಅಂಗ. ಕಿಡ್ನಿಗಳಿಗೆ ಡ್ಯಾಮೇಜ್ ಆದರೆ ಜೀವನ ನರಕವಾಗುತ್ತೆ. ಆದರೆ ನಾವು ಬೇಕಂತಲೋ ಅಥವಾ ಮರೆತೋ ಮಾಡುವ ಶೇ. 10 ಸಂಗತಿಗಳು ಕಿಡ್ನಿಗೆ ತುಂಬಾ ಅಪಾಯಕಾರಿ. ಅವು ಯಾವವು ಅನ್ನೋದನ್ನು ನೋಡೋಣ. ತುಂಬಾ ಪ್ರೋಟೀನ್ ಯುಕ್ತ ಆಹಾರ ಸೇವಿಸುವುದು ಕಿಡ್ನಿಗೆ ಅಪಾಯಕಾರಿ. ಅದರಲ್ಲೂ ಮುಖ್ಯವಾಗಿ ಕೆಂಪು ಮಾಂಸ ಕಿಡ್ನಿಯನ್ನು ಡ್ಯಾಮೇಜ್ ಮಾಡುತ್ತೆ. ವಿಟಮಿನ್ ಬಿ6 ಹಾಗೂ ವಿಟಮಿನ್ ಡಿ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಹಾಲು ಸಂಪೂರ್ಣ ಆಹಾರ. ನಮ್ಮ ಶರೀರಕ್ಕೆ ಅಗತ್ಯವಾಗಿ ಬೇಕಾಗುವ ವಿಟಮಿನ್ ಗಳನ್ನು ಒದಗಿಸುತ್ತದೆ.ಬೆಲ್ಲವನ್ನು ಸಕ್ಕರಗೆ ಬದಲಿಯಾಗಿ ಉಪಯೋಗಿಸುತ್ತಾರೆ. ಬೆಲ್ಲದಿಂದ ಅನೇಕ ಸಿಹಿ ಪದಾರ್ಥಗಳನ್ನೂ ಮಾಡುತ್ತಾರೆ. ಸಕ್ಕರೆಗಿಂತ ಬೆಲ್ಲವನ್ನು ಸೇವಿಸುವುದರಿಂದ ಹೆಚ್ಚಿನ ಲಾಭವಿದೆ. ಬಿಸಿ ಬಿಸಿ ಹಾಲಿಗೆ ಸ್ವಲ್ಪ ಬೆಲ್ಲವನ್ನು ಸೇರಿಸಿ ಸೇವಿಸಿದರೆ ಹೇಗಿರುತ್ತದೆಂದು ಗೊತ್ತೆ? ತುಂಬಾ ರುಚಿಕರವಾಗಿರುತ್ತದೆ…! ಕೆಲವರು ಹೀಗೆ ಬಿಸಿ ಹಾಲಿಗೆ ಬೆಲ್ಲವನ್ನು ಸೇರಿಸಿ ಕುಡಿಯುತ್ತಾರೆ. ಹೀಗೆ ಮಾಡುವುದರಿಂದ ಕೇವಲ ರುಚಿಕರವಾಗಿರುವುದೇ ಅಲ್ಲದೇ ಇತರೆ ಅನಾರೋಗ್ಯ ಸಮಸ್ಯೆಗಳು…
ಇಂದು ಶುಕ್ರವಾರ, 09/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ವ್ಯವಹಾರ ವೃದ್ಧಿಗೆ ಹಣ ವಿನಿಯೋಗ ಮಾಡಲು ಸೂಕ್ತ ದಿನ. ಸ್ವಂತ ಉದ್ಯಮಿಗಳಿಗೆ ಉತ್ತಮ ಲಾಭ. ಶ್ರೀದೇವತಾದರ್ಶನ ಭಾಗ್ಯ ತಂದೀತು. ವೈಯಕ್ತಿಕವಾಗಿ ಯಾವುದೇ ವಿಚಾರವನ್ನು ಇತರರೊಂದಿಗೆ ಹಂಚಿಕೊಳ್ಳದಿರಿ. ವಿದ್ಯಾರ್ಥಿಗಳಿಗೆ ಪ್ರಗತಿಯ ದಿನ. ಬೆಂಕಿಯ ಜೊತೆ ಕೆಲಸ ಮಾಡುವಾಗ ಎಚ್ಚರಿಕೆ ಅಗತ್ಯ. ಅಧಿಕಾರಿಗಳಿಗೆ ಅಭಿವೃದ್ಧಿ ಇರುತ್ತದೆ. ಸಂಚಾರದಲ್ಲಿ ಜಾಗ್ರತೆ ವಹಿಸಿರಿ. ವೃಷಭ:- ಉತ್ತಮ ಜನರೊಂದಿಗೆ ಸಂಪರ್ಕ ಒದಗಿ ಬರುತ್ತದೆ. ಆಗಾಗ ಧನಾಗಮನದಿಂದ ಕಾರ್ಯಸಿದ್ಧಿಯಾಗುತ್ತದೆ. ವಿದ್ಯಾರ್ಥಿಗಳ ಪ್ರಯತ್ನಬಲಕ್ಕೆ…