ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ.

ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್ಸ್ಟಿಟ್ಯೂಟ್ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು ಮಂದಿ ಚಿಕಿತ್ಸೆಗೆಂದು ಬಂದಿದ್ದರು ಆದರೆ ವರದಿಯಲ್ಲಿ ನಿಪಾಹ್ ವೈರಸ್ ಇಲ್ಲ ಎಂದು ಬಂದಿತ್ತು.

ಎರ್ನಾಕುಲ್ ವಿದ್ಯಾರ್ಥಿ ಇಡುಕಿಗೆ ತರಬೇತಿಗಾಗಿ ಬಂದಿದ್ದ, ಮನೆಗೆ ವಾಪಸಾದಾಗ ತೀವ್ರ ಜ್ವರ ಕಾಣಿಸಿಕೊಂಡಿತ್ತು ಎಂದು ಆರೋಗ್ಯ ಸಚಿವೆ ಕೆಕೆ ಶೈಲಜಾ ಮಾಹಿತಿ ನೀಡಿದ್ದಾರೆ.

ಸಾಮಾನ್ಯವಾಗಿ ಈ ನಿಪಾಹ್ ವೈರಾಣುಗಳು, ಒಂದು ಬಗೆಯ ಬಾವಲಿಯಿಂದ (ಫ್ರೂಟ್ ಬ್ಯಾಟ್ಸ್) ಹರಡಬಹುದಾದ ವೈರಸ್ ಆಗಿದ್ದು, ಈ ವೈರಸ್ ಸೋಂಕು ತಗುಲಿರುವ ವ್ಯಕ್ತಿಯ ಸಂಪರ್ಕಕ್ಕೆ ಬೇರೆ ವ್ಯಕ್ತಿ ಬಂದರೆ ಅಂದರೆ, ಸೋಂಕಿನಿಂದ ಕೂಡಿದ ವ್ಯಕ್ತಿಯ ಜೊಲ್ಲು, ಎಂಜಲು, ಅಥವಾ ವಾಂತಿಯ ಸ್ಪರ್ಶವಾದರೆ ಈ ವೈರಾಣು ಬೇರೊಬ್ಬರಿಗೆ ಹರಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಡಿಜಿಟಲ್ ಪೇಮೆಂಟ್ ಮೊಬೈಲ್ ಆ್ಯಪ್ ಆಗಿರುವ ಭೀಮ್ ಅನ್ನು ಪ್ರಚಾರ ಪಡಿಸುವ ಸಲುವಾಗಿ ಕೇಂದ್ರ ಸರಕಾರ ಏ.14ರಿಂದ ನಾನಾ ಬಗೆಯ ಕ್ಯಾಶ್ ಬ್ಯಾಕ್ ಮತ್ತು ಇನ್ಸೆಂಟಿವ್ಗಳನ್ನು ನೀಡಲಿದೆ. ಭೀಮ್ ಆ್ಯಪ್’ನ್ನು ಪ್ರಧಾನಿ ನರೇಂದ್ರ ಮೋದಿಯವರು 30 ಡಿಸೆಂಬರ್ 2016ರಂದು ಬಿಡುಗಡೆ ಮಾಡಿದ್ದರು. ಯುಪಿಐ (ಯುನಿಫೈಡ್ ಪೇಮೆಂಟ್ ಇಂಟರ್ ಫೇಸ್) ಮೂಲಕ ಹಣ ಪಾವತಿ ಮಾಡಲು ಬಳಸುವ ಆ್ಯಪ್ ಇದಾಗಿದೆ. ಈಗಾಗಲೇ ಒಂದು ವರ್ಷ ಪೂರೈಸಿರುವ ಈ ಭೀಮ್…
ಇತ್ತೀಚಿನ ಯುವಕ ಯುವತಿಯರಿಗೆ ಮಕ್ಕಳಿಗೆ ಮನೆಯ ತಿಂಡಿಗಳಿಗಿಂತ ಹೊರಗೆ ಸಿಗುವ ತಿಂಡಿಗಳೇ ಹೆಚ್ಚು ಇಷ್ಟ, ಅದರಲ್ಲೂ ಪಾನಿ ಪುರಿಯ ಹೆಸರು ತುಂಬಾನೇ ಫೇಮಸ್. ಪಾನಿ ಪುರಿ ಎಂಬ ಹೆಸರು ಕೇಳಿದರೆ ಬಾಯಲ್ಲಿ ನೀರು ಬರುವುದು ಸಾಮಾನ್ಯ, ಪಾನಿ ಪುರಿ ಎಂದರೆ ಸಾಮಾನ್ಯವಾಗಿ ಹೆಚ್ಚಿನ ಜನರು ಇಷ್ಟ ಪಡುತ್ತಾರೆ, ಆದರೆ ಅದನ್ನೇ ಮನೆಯಲ್ಲಿ ಮಾಡಿ ತಿನ್ನದೇ, ಹೊರಗೆ ತಿನ್ನುತ್ತಾರೆ, ಪಾನಿ ಪುರಿಯನ್ನ ಅವರು ಹೇಗೆ ಮಾಡಿರುತ್ತಾರೆ ಎಂದು ತಿಳಿದಿರಲ್ಲ. ಮನೆಯಲ್ಲಿ ನಾವು ಬಿಸ್ಲೇರಿ ನೀರನ್ನೇ ಸೇವಿಸುತ್ತೇವೆ ಆದರೆ…
ನಮ್ಮ ದೇಶದಲ್ಲಿ ಸಿಗರೇಟ್ ಸೇವನೆ ಮಾಡುವವರು ಬಹಳಷ್ಟು ಜನರು ಇದ್ದಾರೆ ಬರಿ ಗಂಡಸರು ಅಷ್ಟೇ ಅಲ್ದೆ ಮಹಿಳೆಯರು ಕೂಡ ಈ ಧೂಮಪಾನ ಸೇವನೆ ಮಾಡುವ ಅಭ್ಯಾಸ ಹೊಂದಿರುತ್ತಾರೆ. ಆರೋಗ್ಯಕ್ಕೆ ಮಾರಕವಾಗಿ ಕಾಡುವಂತ ಈ ಧೂಮಪಾವನ್ನು ನಿಯಂತ್ರಿಸಲು ಹಲವು ವಿಧಾನಗಳಿವೆ ಆದ್ರೆ ಈ ಚಟದಿಂದ ಬೇಗನೆ ಮುಕ್ತಿ ಪಡೆಯಲು ಆಗೋದಿಲ್ಲ, ಅಂತವರಿಗೆ ಈ ನಿಂಬೆ ಜ್ಯುಸ್ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ ಅನ್ನೋದನ್ನ ಧೈಲ್ಯಾಂಡ್ ನ ಸಂಶೋಧನೆ ಸಾಬೀತು ಪಡಿಸಿದೆ. ಧೂಮಪಾನದಿಂದ ಕಾನ್ಸರ್ ಮುಂತಾದ ಮಾರಕ ಕಾಯಿಲೆಗಳು ಬರುತ್ತವೆ ಅಂತಹ…
ಧೂಮಪಾನವು ಆರೋಗ್ಯಕ್ಕೆ ಹಾನಿಕಾರಕ ಎಂದು ಸಿಗರೇಟ್ ಪ್ಯಾಕ್ಗಳ ಮೇಲೆ ಬರೆದುಕೊಂಡು ಇದ್ದರೂ ಜನರು ಲೆಕ್ಕಿಸುವುದಿಲ್ಲ. ಅದನ್ನು ನೋಡಿಯೇ ಸಿಗರೇಟನ್ನು ಸೇದುತ್ತಾರೆ. ನಿಧಾನವಾಗಿಯೇ ಶ್ವಾಸಕೋಶಗಳನ್ನು ದುರ್ಬಲಗೊಳಿಸುವ ಧೂಮ ಪಾನ ವ್ಯಸನಿಯ ಆಯುಷ್ಯವನ್ನು ಕಡಿಮೆ ಮಾಡುತ್ತದೆ. ಜೊತೆಗೆ ಆಂತರಿಕವಾಗಿ ಅನೇಕ ಆರೋಗ್ಯ ಸಮಸ್ಯೆಗಳ ಹುಟ್ಟಿಗೆ ಕಾರಣವಾಗುವುದು
ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 5 ರ ಸ್ಪರ್ಧಿ ರಿಯಾಜ್ ತಂದೆಯಾದ ಖುಷಿಯಲ್ಲಿದ್ದಾರೆ. ರಿಯಾಜ್ ಪತ್ನಿ ಆಯೇಶಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಬುಧವಾರ ರಿಯಾಝ್ ಪತ್ನಿ ಆಯೇಶಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ ಹಾಗೂ ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ರಿಯಾಜ್ ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದು, ಆಸ್ಪತ್ರೆಯಲ್ಲಿ ತಾವು ಮಗುವಿನ ಪಕ್ಕವಿರುವ ಫೋಟೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಸಿಹಿ ಸುದ್ದಿ ಈ ಮೂಲಕ ನಾನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(16 ನವೆಂಬರ್, 2018) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ ಬರುತ್ತದೆ. ಇಂದು ನೀವು ಹಚ್ಚು ಪ್ರಯತ್ನ ಮಾಡಬೇಕಾಗಿಬಂದರೂ ಕೂಡ…