ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ.

ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್ಸ್ಟಿಟ್ಯೂಟ್ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು ಮಂದಿ ಚಿಕಿತ್ಸೆಗೆಂದು ಬಂದಿದ್ದರು ಆದರೆ ವರದಿಯಲ್ಲಿ ನಿಪಾಹ್ ವೈರಸ್ ಇಲ್ಲ ಎಂದು ಬಂದಿತ್ತು.

ಎರ್ನಾಕುಲ್ ವಿದ್ಯಾರ್ಥಿ ಇಡುಕಿಗೆ ತರಬೇತಿಗಾಗಿ ಬಂದಿದ್ದ, ಮನೆಗೆ ವಾಪಸಾದಾಗ ತೀವ್ರ ಜ್ವರ ಕಾಣಿಸಿಕೊಂಡಿತ್ತು ಎಂದು ಆರೋಗ್ಯ ಸಚಿವೆ ಕೆಕೆ ಶೈಲಜಾ ಮಾಹಿತಿ ನೀಡಿದ್ದಾರೆ.

ಸಾಮಾನ್ಯವಾಗಿ ಈ ನಿಪಾಹ್ ವೈರಾಣುಗಳು, ಒಂದು ಬಗೆಯ ಬಾವಲಿಯಿಂದ (ಫ್ರೂಟ್ ಬ್ಯಾಟ್ಸ್) ಹರಡಬಹುದಾದ ವೈರಸ್ ಆಗಿದ್ದು, ಈ ವೈರಸ್ ಸೋಂಕು ತಗುಲಿರುವ ವ್ಯಕ್ತಿಯ ಸಂಪರ್ಕಕ್ಕೆ ಬೇರೆ ವ್ಯಕ್ತಿ ಬಂದರೆ ಅಂದರೆ, ಸೋಂಕಿನಿಂದ ಕೂಡಿದ ವ್ಯಕ್ತಿಯ ಜೊಲ್ಲು, ಎಂಜಲು, ಅಥವಾ ವಾಂತಿಯ ಸ್ಪರ್ಶವಾದರೆ ಈ ವೈರಾಣು ಬೇರೊಬ್ಬರಿಗೆ ಹರಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ ರಾಶಿಒಳ್ಳೆಯ…
ಕರ್ನಾಟಕದಲ್ಲಿ ಇಂದಿನಿಂದ KCET ಪರೀಕ್ಷೆಗಳು ಆರಂಭವಾಗಿದ್ದು, ರಾಜ್ಯದಾದ್ಯಂತ ಸುಮಾರು 3.3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮಹತ್ವದ ಪ್ರವೇಶ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಈ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ನಡೆಸುತ್ತಿದ್ದು, ಇದು ಇಂಜಿನಿಯರಿಂಗ್, ಕೃಷಿ, ವೈದ್ಯಕೀಯ ಮತ್ತು ಇತರ ವೃತ್ತಿಪರ ಕೋರ್ಸ್ಗಳಿಗೆ ಪ್ರವೇಶ ಪಡೆಯಲು ಪ್ರಮುಖ ದಾರಿ ಆಗಿದೆ. ಈ ವರ್ಷದ KCET ಪರೀಕ್ಷೆಗಳು ಏಪ್ರಿಲ್ 22ರಿಂದ 24ರವರೆಗೆ ನಡೆಯುತ್ತಿದ್ದು, ಏಪ್ರಿಲ್ 23ರಂದು ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳ ಪರೀಕ್ಷೆಗಳು ನಡೆಯುತ್ತಿವೆ. ರಾಜ್ಯದಾದ್ಯಂತ ಸುಮಾರು 745…
ಇನ್ಫೋಸಿಸ್ ಪ್ರತಿಷ್ಠಾನದ ಮುಖ್ಯಸ್ಥೆ, ಖ್ಯಾತ ಲೇಖಕಿ ಹಾಗೂ ಜನಾನುರಾಗಿ ಸುಧಾ ಮೂರ್ತಿ ಅವರು ಬಿಗ್ ಬಿ ಅಮಿತಾಭ್ ಬಚ್ಚನ್ ನಡೆಸಿಕೊಡುತ್ತಿರುವ ‘ಕೌನ್ ಬನೇಗಾ ಕರೋಡ್ಪತಿ 11’ರ (ಕೆಬಿಸಿ) ಹಾಟ್ ಸೀಟ್ ಅಲಂಕರಿಸುತ್ತಿದ್ದು ಈ ಎಪಿಸೋಡ್ ಕಿರುತೆರೆ ವೀಕ್ಷಕರಲ್ಲಿ ಸಿಕ್ಕಾಪಟ್ಟೆ ಕ್ರೇಜ್ ಸೃಷ್ಟಿಸಿದೆ. ಕೆಬಿಸಿ ಸೆಟ್ನಲ್ಲಿ ಬಿಗ್ ಬಿಯನ್ನು ಸುಧಾ ಮೂರ್ತಿ ಭೇಟಿಯಾಗಿರುವ ಫೋಟೋಗಳನ್ನು ಬಿಗ್ ಬಿ ತಮ್ಮ ಬ್ಲಾಗ್ನಲ್ಲಿ ಹಂಚಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸುಧಾ ಮೂರ್ತಿ, “ನಾನು ಸಿನಿಮಾ ಪ್ರೇಮಿ ಹಾಗಾಗಿ ಅಮಿತಾಭ್ ಬಚ್ಚನ್ ಅವರಂತಹ ಮೇರು ಪ್ರತಿಭೆಯನ್ನು ಭೇಟಿಯಾಗಿದ್ದು ತುಂಬಾ ಖುಷಿಯಾಗಿದೆ….
ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.
ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಸೌಂದರ್ಯ ರಜನಿಕಾಂತ್ 2 ನೇ ಮದುವೆಗೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 11 ರಂದು ಸೌಂದರ್ಯ ರಜನಿಕಾಂತ್ ವಿವಾಹ, ನಟ ಹಾಗೂ ಉದ್ಯಮಿಯಾಗಿರುವ ವಿಶಾಗನ್ ವನಂಗಮುಡಿ ಅವರೊಂದಿಗೆ ನೆರವೇರಲಿದೆ. ಈಗಾಗಲೆ ಮದುವೆ ಸಿದ್ಧತೆ ಆರಂಭವಾಗಿವೆ. ಸೌಂದರ್ಯ ರಜನಿಕಾಂತ್ ಮತ್ತು ವಿಶಾಗನ್ ವನಂಗಮುಡಿ ಅವರ ಮದುವೆಯ ಆಮಂತ್ರಣ ಪತ್ರಿಕೆಯನ್ನು ರಜನಿಕಾಂತ್ ದಂಪತಿ ಇತ್ತಿಚೆಗೆ ತಿರುಪತಿ ವೆಂಕಟೇಶ್ವರ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಮೊದಲು ಅಶ್ವಿನ್ ರಾಮ್ ಕುಮಾರ್ ಜೊತೆ…
ಹುಬ್ಬಳ್ಳಿ ನಗರದ ನೆಹರೂ ಮೈದಾನದಲ್ಲಿ ನಟಸಾರ್ವಭೌಮ ಚಿತ್ರದ ಆಡಿಯೋ ರಿಲೀಸ್ ಆಯೋಜಿ ಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪುನೀತ್ ರಾಜ್ ಕುಮಾರ್ ಹುಬ್ಬಳಿಯ ಜೊತೆಗಿನ ತಮ್ಮ ನಂಟನ್ನು ಬಿಚ್ಚಿಟ್ಟರು. ಅವರು “ಹುಟ್ಟಿದರೆ ಕನ್ನಡನಾಡಲಿ ಹುಟ್ಟಬೇಕು” ಹಾಡು ಹಾಡುವ ಮೂಲಕ ಎಲ್ಲರನ್ನು ರಂಜಿಸಿದರು. ಕೊನೆಗೆ ಮಾತನಾಡಿದ ಅವರು, ಹುಬ್ಬಳ್ಳಿಗೆ ಬಂದೊಡನೆ ಸಿದ್ದಾರೂಢರ ಮಠಕ್ಕೆ ತೆರಳಿ ದರ್ಶನ ಪಡೆದೆ. ಈ ನಗರಕ್ಕೆ ಆಗಾಗ ಬರುತ್ತಲೇ ಇರುತ್ತೇನೆ. ದೊಡ್ಮನೆ ಹುಡುಗ ಚಿತ್ರದ ದೃಶ್ಯಗಳನ್ನು ನಾಲ್ಕು ದಿನಗಳಕಾಲ ಇಲ್ಲೇ ಮಾಡಲಾಗಿತ್ತು ಎಂದರು. ಹುಬ್ಬಳ್ಳಿ ಜನರ…