ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ.

ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.
ರಾಜೋ ಎಂಬ ಮಹಿಳೆ ಐದು ಮಂದಿ ಸಹೋದರರನ್ನು ಮದುವೆಯಾಗಿದ್ದಾಳೆ. ಎಲ್ಲಾ ಪತಿಯರು ತನ್ನನ್ನು ತುಂಬಾ ಪ್ರೀತಿಸುತ್ತಿರುವ ಕಾರಣ ನಾನು ತುಂಬಾ ಅದೃಷ್ಟವಂತೆ ಎಂದು ಆಕೆ ಹೇಳಿದ್ದಾಳೆ. ನಿಮಗೆ ಇದು ಆಚ್ಚರಿ ಅನಿಸಿದರೂ ನಿಜ.

ಆಕೆ ಡೆಹ್ರಾಡೂನ್ನವಳು, ಆಕೆಯ ಹೆಸರು ರಾಜೋ. ಡೆಹ್ರಾಡೂನ್ಗೆ ಸಮೀಪದ ಹಳ್ಳಿಯೊಂದರಲ್ಲಿ ತನ್ನ ಐದು ಮಂದಿ ಪತಿಯರೊಂದಿಗೆ ವಾಸಿಸುತ್ತಾಳೆ. ಆಕೆ ಎಲ್ಲಾ ಪತಿಯರೊಂದಿಗೂ ತುಂಬಾ ಸಂತೋಷದಿಂದ ಇದ್ದಾಳೆಂದು ಹೇಳುತ್ತಾಳೆ.

ಆಕೆ ಹೇಳುವ ಪ್ರಕಾರ ಇದು ನಮ್ಮ ಕುಟುಂಬದ ಸಂಪ್ರದಾಯ ಹಲವಾರು ಶತಮಾನಗಳಿಂದಲೂ ಈ ಸಂಪ್ರದಾಯವನ್ನು ಕುಟುಂಬವು ಪಾಲಿಸಿಕೊಂಡು ಬರುತ್ತಾ ಇದೆ ಮತ್ತು ಕುಟುಂಬದ ಸದಸ್ಯರು ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಆಕೆ ಹೇಳುತ್ತಾರೆ.

ಈ ಸಂಪ್ರದಾಯಕ್ಕೆ ಪಂಚಪಾಂಡವರು ಪ್ರೇರಣೆಯಂತೆ! ಹೌದು, ಮಹಾಭಾರತದಲ್ಲಿ ಐದು ಮಂದಿ ಪಾಂಡವರು ದ್ರೌಪದಿಯನ್ನು ಮದುವೆಯಾಗಿದ್ದರು.

ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣ ಗಂಡು ಹಾಗೂ ಹೆಣ್ಣಿನ ನಡುವಿನ ಸಂಖ್ಯಾನುಪಾತವು ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣವಾಗಿದೆ. ಈ ಪ್ರದೇಶದಲ್ಲಿ ಹೆಣ್ಣಿನ ಸಂಖ್ಯೆ ಕಡಿಮೆ ಇರುವ ಕಾರಣದಿಂದಾಗಿ ಐದು ಮಂದಿ ಒಬ್ಬಳನ್ನೇ ಮದುವೆಯಾಗಿದ್ದಾರೆ.ರಾಜೋಗೆ ಈಗ 18 ತಿಂಗಳ ಮಗುವಿದೆ. ಆದರೆ ಈ ಮಗುವಿಗೆ ತಂದೆ ಯಾರು ಎನ್ನುವ ಬಗ್ಗೆ ಇದುವರೆಗೆ ತಿಳಿದಿಲ್ಲ.

ಆಕೆಯ ಪತಿಯರ ವಯಸ್ಸು 18ರಿಂದ 34 ರಾಜೋ ಮದುವೆಯಾಗಿರುವ ಸಹೋದರರ ವಯಸ್ಸು 18ರಿಂದ 34ರ ನಡುವೆ ಇದೆ. ಯಾರಿಗೂ ಇದರ ಬಗ್ಗೆ ಹೊಟ್ಟೆಕಿಚ್ಚು ಇಲ್ಲ. ರಾಜೋ ಎಲ್ಲಾ ಪತಿಯರೊಂದಿಗೂ ಸಮಾನವಾಗಿ ಸಮಯ ಕಳೆಯುತ್ತಾಳೆ.
ಇನ್ನೂಇಂತಹ ಸಂಪ್ರದಾಯಗಳಿಗೆ ಕೊನೆ ಹಾಡಲು ಆಗಿಲ್ಲ ಎನ್ನುವುದೇ ಸೋಜಿಗ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ಈ ಯುವಕ-ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ಆದರೆ ಅದೇನಾಯಿಯೋ ಯುವಕ ಮದುವೆಯಾಗಲು ನಿರಾಕರಿಸಿದ. ನಮ್ಮ ಸಂಬಂಧವನ್ನು ಮುರಿದುಕೊಳ್ಳೋಣ ಎಂದು ಯುವತಿ ಬಳಿ ಹೇಳಿದ. ಅದನ್ನು ಕೇಳಿದ ಯುವತಿ ಅಳಲಿಲ್ಲ, ಆತ್ಮಹತ್ಯೆ ಮಾಡಿಕೊಳ್ಳಲಿಲ್ಲ ಬದಲಿಗೆ ಕ್ರೂರವಾಗಿ ಸೇಡು ತೀರಿಸಿಕೊಂಡಳು. ಘಟನೆ ನಡೆದಿದ್ದು ದೆಹಲಿಯ ವಿಕಾಸಪುರಿಯಲ್ಲಿ. ಜೂನ್ 11ರಂದು ಬೈಕ್ನಲ್ಲಿ ಹೋಗುತ್ತಿದ್ದರು. ಯುವಕ ಅದಾಗಲೇ ಮದುವೆ ಬೇಡ ಎಂದಿದ್ದ. ಬೈಕ್ನಲ್ಲಿ ಹಿಂಬದಿಯಲ್ಲಿ ಕುಳಿತಿದ್ದ ಯುವತಿ ಆತನ ಬಳಿ ಹೆಲ್ಮೆಟ್ ತೆಗೆಯುವಂತೆ ಕೇಳಿದ್ದಾಳೆ. ಆತ ತೆಗೆದಕೂಡಲೇ ಮುಖಕ್ಕೆ ಆ್ಯಸಿಡ್ ಎರಚಿದ್ದಾಳೆ….
Sakleshpur or Sakleshapura is a hill station town and headquarters of Sakleshapura Taluk in Hassan district in the Indian state of Karnataka.
ಜೀವನದಲ್ಲಿ ಎಷ್ಟೇ ಕಷ್ಟಗಳು ಎದುರಾದರೂ ಮುಂದೆ ಸಾಗಬೇಕೆ ಹೊರತು ಹಿಂದಡಿ ಇಡಬಾರದು. ಅಂಗವೈಕಲ್ಯ ಇದೆ ಎಂದು ನೋವನುಭವಿಸಬಾರುದು. ಅದನ್ನು ಜಯಿಸಬೇಕು. ಯಶಸ್ಸಿನಿಂದ ಮುಂದೆ ಸಾಗಬೇಕು. ಮಾಳವಿಕಾ ಅಯ್ಯರ್ ಯುವತಿ ತನ್ನ 13ನೇ ವರ್ಷ ಬಾಂಬ್ ಬ್ಲಾಸ್ಟ್ನಲ್ಲಿ ಎರಡೂ ಕೈಗಳನ್ನು ಕಳೆದುಕೊಂಡರೂ ಈಗ ಪಿಎಚ್ಡಿ ಮಾಡಿದ್ದಾರೆ. ತನ್ನಂತಹ ಅದೆಷ್ಟೋ ಮಂದಿಗೆ ಪ್ರೇರಣೆಯಾಗಿದ್ದಾರೆ. ಆಕೆ ಬಿಕನೀರ್ ಮೂಲದವರು. ಮಾಳವಿಕಾ ಅಯ್ಯರ್ದು ತಮಿಳುನಾಡಿನ ಕುಂಭಕೋಣ ಪ್ರದೇಶ. ಅಲ್ಲೇ ಬೆಳದಳು. ಆದರೆ ತಂದೆಗೆ ಬಿಕನೀರ್ಗೆ ಟ್ರಾನ್ಸ್ಫರ್ ಆಯಿತು. ಆತ ವಾಟರ್ ವರ್ಕ್ಸ್ ಇಲಾಖೆಯಲ್ಲಿ…
ಬಾಯಿ ಚಪ್ಪರಿಸುತ್ತ ತಿನ್ನುವ ನೆಲ್ಲಿಕಾಯಿ ಮಾರ್ಕೆಟ್ ನಲ್ಲಿ ಎಲ್ಲಾ ಕಾಲದಲ್ಲೂ ದೊರೆಯುತ್ತದೆ.ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಕಿತ್ತಳೆ ಹಣ್ಣಿಗಿಂತ 20 ಪಟ್ಟು ಹೆಚ್ಚು ವಿಟಮಿನ್ ಸಿ ಅಂಶ ನೆಲ್ಲಿಕಾಯಿಯಲ್ಲಿದೆ.ಇದನ್ನು ಪ್ರತಿನಿತ್ಯ ತಿಂದರೆ ದೇಹಕ್ಕೆ ಅಗತ್ಯವಾದ ಪೋಷಕಾಂಶ ದೊರೆಯುತ್ತದೆ, ಕೂದಲು ಉದುರುವ ಸಮಸ್ಯೆ ಕಂಡು ಬರುವುದಿಲ್ಲ.ಎಲ್ಲ ಕಾಯಿಲೆಗಳನ್ನು ನಿಯಂತ್ರಣದಲ್ಲಿಡುವ ಶಕ್ತಿ ಇದಕ್ಕಿದೆ. ಫೈಬರ್, ಪ್ರೋಟೀನ್ ಮತ್ತು ಜೀವಸತ್ವಗಳಿರುವ ನೆಲ್ಲಿಕಾಯಿ, ರಕ್ತವನ್ನು ಶುದ್ಧಗೊಳಿಸಲು ಸಹಕಾರಿ. *ಆಯುರ್ವೇದದ ಪ್ರಕಾರ ಪ್ರತಿದಿನ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಆರೋಗ್ಯ ವೃದ್ಧಿಸುತ್ತದೆ.ಯಾವುದೇ ಆರ್ಯುವೇದ ಅಂಗಡಿಗಳಲ್ಲಿ ಕೇಳಿದರೆ ಈ…
ಸಿಕ್ಕಿಂ ಸಮೀಪದ ಡೋಕ್ಲಾಮ್ ನಲ್ಲಿ ಭಾರತ ಮಾಡಿರುವುದು ಅತಿಕ್ರಮಣವಾಗಿದ್ದು, ಹೀಗಾಗಿ ಡೋಕ್ಲಾಮ್ ಪ್ರದೇಶದಿಂದ ನಿಮ್ಮ ಸೇನೆಯನ್ನು ಹಿಂತೆಗೆದುಕೊಳ್ಳಿ ಇಲ್ಲದಿದ್ದರೆ ನಿಮ್ಮ ಸೈನಿಕರು ಸೆರೆಯಾಗುತ್ತೀರಿ ಅಥವಾ ಸಾಯುತ್ತೀರಿ’ ಎಂದು ಚೀನಾ ಬೆದರಿಕೆ ಹಾಕಿದೆ.
ನೀವು ನಂಬಲೇಬೇಕು. ಈ ವಿಷಯ ಕೇಳಿದ್ರೆ ನಿಮಗೆ ಶಾಕ್ ಆಗಬಹುದು. ಮೊದಲಬಾರಿಗೆ ಬ್ರಿಟನ್ನಿನ 21 ರ ಹರೆಯದ ವ್ಯಕ್ತಿಯೊಬ್ಬ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾನೆ. ಇದರಿಂದ ಲಂಡನ್ನ ವ್ಯಕ್ತಿಯೊಬ್ಬ ಮಗುವಿಗೆ ಜನ್ಮ ನೀಡಿದ ಮೊದಲ ಪುರುಷ ಎಂಬ ಹೆಗ್ಗಳಿಕೆಗೆ ಪಾತ್ರನಾಗಿದ್ದಾನೆ….