News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ವಿಸ್ಮಯ ಜಗತ್ತು

ನಿಮಗೆ ಕಲಿಯುಗದ ಮಾಡ್ರೆನ್ ರಿಯಲ್ ದ್ರೌಪದಿ ಬಗ್ಗೆ ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ..!

319

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ.

ಅಂತಹ ಘಟನೆ ಈ ಕಲಿಯುಗದಲ್ಲಿ ನಡೆಯುವುದು ಅಸಾಧ್ಯ ಆಲ್ವಾ!

ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.

ರಾಜೋ ಎಂಬ ಮಹಿಳೆ ಐದು ಮಂದಿ ಸಹೋದರರನ್ನು ಮದುವೆಯಾಗಿದ್ದಾಳೆ. ಎಲ್ಲಾ ಪತಿಯರು ತನ್ನನ್ನು ತುಂಬಾ ಪ್ರೀತಿಸುತ್ತಿರುವ ಕಾರಣ ನಾನು ತುಂಬಾ ಅದೃಷ್ಟವಂತೆ ಎಂದು ಆಕೆ ಹೇಳಿದ್ದಾಳೆ.  ನಿಮಗೆ ಇದು ಆಚ್ಚರಿ ಅನಿಸಿದರೂ ನಿಜ.

ಆಕೆ ಮತ್ತು ಅವರ ಕುಟುಂಬದ ಬಗ್ಗೆ ತಿಳಿದುಕೊಳ್ಳೋಣ :-

ಆಕೆ ಡೆಹ್ರಾಡೂನ್‌ನವಳು, ಆಕೆಯ ಹೆಸರು ರಾಜೋ.  ಡೆಹ್ರಾಡೂನ್‌ಗೆ ಸಮೀಪದ ಹಳ್ಳಿಯೊಂದರಲ್ಲಿ  ತನ್ನ ಐದು ಮಂದಿ ಪತಿಯರೊಂದಿಗೆ ವಾಸಿಸುತ್ತಾಳೆ. ಆಕೆ ಎಲ್ಲಾ ಪತಿಯರೊಂದಿಗೂ ತುಂಬಾ ಸಂತೋಷದಿಂದ ಇದ್ದಾಳೆಂದು ಹೇಳುತ್ತಾಳೆ.

ಆಕೆ ಹೇಳುವ ಪ್ರಕಾರ ಇದು ನಮ್ಮ ಕುಟುಂಬದ ಸಂಪ್ರದಾಯ ಹಲವಾರು ಶತಮಾನಗಳಿಂದಲೂ ಈ ಸಂಪ್ರದಾಯವನ್ನು ಕುಟುಂಬವು ಪಾಲಿಸಿಕೊಂಡು ಬರುತ್ತಾ ಇದೆ ಮತ್ತು ಕುಟುಂಬದ ಸದಸ್ಯರು ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಆಕೆ ಹೇಳುತ್ತಾರೆ.

ಈ ಸಂಪ್ರದಾಯಕ್ಕೆ ಪ್ರೇರಣೆ ಏನು ಗೊತ್ತೇ ?

ಈ ಸಂಪ್ರದಾಯಕ್ಕೆ ಪಂಚಪಾಂಡವರು ಪ್ರೇರಣೆಯಂತೆ! ಹೌದು, ಮಹಾಭಾರತದಲ್ಲಿ ಐದು ಮಂದಿ ಪಾಂಡವರು ದ್ರೌಪದಿಯನ್ನು ಮದುವೆಯಾಗಿದ್ದರು.

ಈ ಸಂಪ್ರದಾಯಕ್ಕೆ ಮುಖ್ಯ ಕಾರಣ…

ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣ ಗಂಡು ಹಾಗೂ ಹೆಣ್ಣಿನ ನಡುವಿನ ಸಂಖ್ಯಾನುಪಾತವು ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣವಾಗಿದೆ. ಈ ಪ್ರದೇಶದಲ್ಲಿ ಹೆಣ್ಣಿನ ಸಂಖ್ಯೆ ಕಡಿಮೆ ಇರುವ ಕಾರಣದಿಂದಾಗಿ ಐದು ಮಂದಿ ಒಬ್ಬಳನ್ನೇ ಮದುವೆಯಾಗಿದ್ದಾರೆ.ರಾಜೋಗೆ ಈಗ 18 ತಿಂಗಳ ಮಗುವಿದೆ. ಆದರೆ ಈ ಮಗುವಿಗೆ ತಂದೆ ಯಾರು ಎನ್ನುವ ಬಗ್ಗೆ ಇದುವರೆಗೆ ತಿಳಿದಿಲ್ಲ.

ಆಕೆಯ ಪತಿಯರ ವಯಸ್ಸು 18ರಿಂದ 34 ರಾಜೋ ಮದುವೆಯಾಗಿರುವ ಸಹೋದರರ ವಯಸ್ಸು 18ರಿಂದ 34ರ ನಡುವೆ ಇದೆ. ಯಾರಿಗೂ ಇದರ ಬಗ್ಗೆ ಹೊಟ್ಟೆಕಿಚ್ಚು ಇಲ್ಲ. ರಾಜೋ ಎಲ್ಲಾ ಪತಿಯರೊಂದಿಗೂ ಸಮಾನವಾಗಿ ಸಮಯ ಕಳೆಯುತ್ತಾಳೆ.

ಇನ್ನೂಇಂತಹ ಸಂಪ್ರದಾಯಗಳಿಗೆ ಕೊನೆ ಹಾಡಲು ಆಗಿಲ್ಲ ಎನ್ನುವುದೇ ಸೋಜಿಗ….

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಅಪಾರ…

  • ದೇವರು-ಧರ್ಮ

    ಮೈಸೂರು ರಾಜವಂಶಸ್ತರಿಗೆ ಇದ್ದ ಅಲಮೇಲಮ್ಮನ ಶಾಪ ಮುಕ್ತವಾಯಿತ..?ತಿಳಿಯಲು ಈ ಲೇಖನ ಓದಿ..

    ಮೈಸೂರು ಅರಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಮಹಾರಾಣಿ ತ್ರಿಶಿಕಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡುವ ಮೂಲಕ ಯದುವಂಶಕ್ಕೆ ವಾರಸುದಾರನನ್ನು ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಮೈಸೂರಿನ ಅರಮನೆಯಲ್ಲಿ ಸಂಭ್ರಮ-ಸಡಗರ ಮನೆಮಾಡಿದೆ.

  • ಸುದ್ದಿ

    ರಷ್ಯಾ ಅಭಿಮಾನಿಯ ವಿಡಿಯೋ ನೋಡಿ ಬೆರಗಾದ ಕಿಚ್ಚ ಸುದೀಪ್,.!

    ಅಭಿಮಾನಿ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ರಷ್ಯಾದ ಅಭಿಮಾನಿಯೊಬ್ಬರು ವಿಡಿಯೋ ಮಾಡಿ ಅವರ  ಮೆಚ್ಚುಗೆ ಸೂಚಿಸಿದ್ದಾರೆ. ಈ ವಿಡಿಯೋ ನೋಡಿ ಕಿಚ್ಚ ಸುದೀಪ್ ಅವರು ರಷ್ಯಾದ ಅಭಿಮಾನಿಗೆ ಬೆರಗಾಗಿದ್ದಾರೆ  ಮರೀನಾ ಕಾರ್ಟಿಂಕಾ ಎಂಬವರು ಈ ವಿಡಿಯೋದಲ್ಲಿ ಸುದೀಪ್ ಅವರ ನಟನೆ ಬಗ್ಗೆ ಮಾತನಾಡಿದ್ದಾರೆ. ಅಲ್ಲದೆ ಮುಂಬರುವ ದಿನಗಳಲ್ಲಿ ನಿಮ್ಮನ್ನು ಭೇಟಿ ಮಾಡುತ್ತೇನೆ ಎಂದು ಮರೀನಾ ವಿಡಿಯೋದಲ್ಲಿ ತಿಳಿಸಿದ್ದಾರೆ . ವಿಡಿಯೋದಲ್ಲಿ ಏನಿದೆ? :ನಾನು ನಿಮ್ಮ ಬಹುದೊಡ್ಡ ಅಭಿಮಾನಿ. ನೀವು ನಡೆಸಿಕೊಡುವ ಬಿಗ್ ಬಾಸ್ ಕಾರ್ಯಕ್ರಮವನ್ನು ನಾನು ನೋಡಲು…

  • ದೇವರು-ಧರ್ಮ

    ದತ್ತಾತ್ರೇಯ ನೆಲೆಸಿರುವ ಶ್ರೀಕ್ಷೇತ್ರ ಗಾಣಗಾಪುರದ ಮಾಹಿತಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಗುರುಗಳಿಗೆ ಗುರುವಾದ ಶ್ರೀ…

  • ಸುದ್ದಿ

    ಹಿರಿಯ ಸಾಹಿತಿ ,ಜ್ಞಾನಪೀಠ ಪ್ರಶಸ್ತಿ ವಿಜೇತ ಶ್ರೀ ಗಿರೀಶ್ ಕಾರ್ನಡ್ ಇನ್ನಿಲ್ಲ….

    ಹಿರಿಯ ಸಾಹಿತಿ ಹಾಗೂ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶರಾಗಿದ್ದಾರೆ. ನಟ ಹಾಗೂ ಸಾಹಿತಿ [81]ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗಿರೀಶ್ ಕಾರ್ನಾಡ್ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ನಿಧನರಾಗಿದ್ದಾರೆ.ಗಿರೀಶ್ ಕಾರ್ನಾಡ್ 1938 ಮೇ 19 ರಂದು ಮಹಾರಾಷ್ಟ್ರದ ಮಥೇರಾನ್ ನಲ್ಲಿ ಜನಿಸಿದ್ದರು. ತಂದೆ ಡಾ.ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿ ಪರ ಮನೋಭಾವದ ಡಾ.ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು…

  • ಸಿನಿಮಾ

    “ಸಂಜಯ್ ದತ್”ಗೂ “ವಿಲನ್”ಗೂ ಸಂಬಂಧವೇನು ???

    ಜೋಗಿ ಪ್ರೇಮ್ ನಿರ್ದೇಶನದ “ದಿ ವಿಲನ್” ಈಗಾಗಲೇ ಬಾರಿ ಸುದ್ದಿ ಮಾಡುತ್ತಿದೆ. ಇದರಲ್ಲಿ ಅಭಿನಯಿಸುತ್ತಿರುವ ಶಿವರಾಜ್ ಕುಮಾರ್ ಹಾಗೂ ಕಿಚ್ಹ ಸುದೀಪ್ ವಿಭಿನ್ನ ಹೇರ್ ಸ್ಟೈಲ್ ಗಳಲ್ಲಿ ಕಾಣಿಸಿಕೊಳ್ಳುತ್ತಿರುವುದೇ ಅದಕ್ಕೆ ಕಾರಣ.