News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ವಿಸ್ಮಯ ಜಗತ್ತು

ನಿಮಗೆ ಕಲಿಯುಗದ ಮಾಡ್ರೆನ್ ರಿಯಲ್ ದ್ರೌಪದಿ ಬಗ್ಗೆ ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ..!

320

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ.

ಅಂತಹ ಘಟನೆ ಈ ಕಲಿಯುಗದಲ್ಲಿ ನಡೆಯುವುದು ಅಸಾಧ್ಯ ಆಲ್ವಾ!

ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.

ರಾಜೋ ಎಂಬ ಮಹಿಳೆ ಐದು ಮಂದಿ ಸಹೋದರರನ್ನು ಮದುವೆಯಾಗಿದ್ದಾಳೆ. ಎಲ್ಲಾ ಪತಿಯರು ತನ್ನನ್ನು ತುಂಬಾ ಪ್ರೀತಿಸುತ್ತಿರುವ ಕಾರಣ ನಾನು ತುಂಬಾ ಅದೃಷ್ಟವಂತೆ ಎಂದು ಆಕೆ ಹೇಳಿದ್ದಾಳೆ.  ನಿಮಗೆ ಇದು ಆಚ್ಚರಿ ಅನಿಸಿದರೂ ನಿಜ.

ಆಕೆ ಮತ್ತು ಅವರ ಕುಟುಂಬದ ಬಗ್ಗೆ ತಿಳಿದುಕೊಳ್ಳೋಣ :-

ಆಕೆ ಡೆಹ್ರಾಡೂನ್‌ನವಳು, ಆಕೆಯ ಹೆಸರು ರಾಜೋ.  ಡೆಹ್ರಾಡೂನ್‌ಗೆ ಸಮೀಪದ ಹಳ್ಳಿಯೊಂದರಲ್ಲಿ  ತನ್ನ ಐದು ಮಂದಿ ಪತಿಯರೊಂದಿಗೆ ವಾಸಿಸುತ್ತಾಳೆ. ಆಕೆ ಎಲ್ಲಾ ಪತಿಯರೊಂದಿಗೂ ತುಂಬಾ ಸಂತೋಷದಿಂದ ಇದ್ದಾಳೆಂದು ಹೇಳುತ್ತಾಳೆ.

ಆಕೆ ಹೇಳುವ ಪ್ರಕಾರ ಇದು ನಮ್ಮ ಕುಟುಂಬದ ಸಂಪ್ರದಾಯ ಹಲವಾರು ಶತಮಾನಗಳಿಂದಲೂ ಈ ಸಂಪ್ರದಾಯವನ್ನು ಕುಟುಂಬವು ಪಾಲಿಸಿಕೊಂಡು ಬರುತ್ತಾ ಇದೆ ಮತ್ತು ಕುಟುಂಬದ ಸದಸ್ಯರು ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಆಕೆ ಹೇಳುತ್ತಾರೆ.

ಈ ಸಂಪ್ರದಾಯಕ್ಕೆ ಪ್ರೇರಣೆ ಏನು ಗೊತ್ತೇ ?

ಈ ಸಂಪ್ರದಾಯಕ್ಕೆ ಪಂಚಪಾಂಡವರು ಪ್ರೇರಣೆಯಂತೆ! ಹೌದು, ಮಹಾಭಾರತದಲ್ಲಿ ಐದು ಮಂದಿ ಪಾಂಡವರು ದ್ರೌಪದಿಯನ್ನು ಮದುವೆಯಾಗಿದ್ದರು.

ಈ ಸಂಪ್ರದಾಯಕ್ಕೆ ಮುಖ್ಯ ಕಾರಣ…

ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣ ಗಂಡು ಹಾಗೂ ಹೆಣ್ಣಿನ ನಡುವಿನ ಸಂಖ್ಯಾನುಪಾತವು ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣವಾಗಿದೆ. ಈ ಪ್ರದೇಶದಲ್ಲಿ ಹೆಣ್ಣಿನ ಸಂಖ್ಯೆ ಕಡಿಮೆ ಇರುವ ಕಾರಣದಿಂದಾಗಿ ಐದು ಮಂದಿ ಒಬ್ಬಳನ್ನೇ ಮದುವೆಯಾಗಿದ್ದಾರೆ.ರಾಜೋಗೆ ಈಗ 18 ತಿಂಗಳ ಮಗುವಿದೆ. ಆದರೆ ಈ ಮಗುವಿಗೆ ತಂದೆ ಯಾರು ಎನ್ನುವ ಬಗ್ಗೆ ಇದುವರೆಗೆ ತಿಳಿದಿಲ್ಲ.

ಆಕೆಯ ಪತಿಯರ ವಯಸ್ಸು 18ರಿಂದ 34 ರಾಜೋ ಮದುವೆಯಾಗಿರುವ ಸಹೋದರರ ವಯಸ್ಸು 18ರಿಂದ 34ರ ನಡುವೆ ಇದೆ. ಯಾರಿಗೂ ಇದರ ಬಗ್ಗೆ ಹೊಟ್ಟೆಕಿಚ್ಚು ಇಲ್ಲ. ರಾಜೋ ಎಲ್ಲಾ ಪತಿಯರೊಂದಿಗೂ ಸಮಾನವಾಗಿ ಸಮಯ ಕಳೆಯುತ್ತಾಳೆ.

ಇನ್ನೂಇಂತಹ ಸಂಪ್ರದಾಯಗಳಿಗೆ ಕೊನೆ ಹಾಡಲು ಆಗಿಲ್ಲ ಎನ್ನುವುದೇ ಸೋಜಿಗ….

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಖ್ಯಾತಿ ತಿಥಿ ಸಿನಿಮಾದ ಗಡ್ಡಪ್ಪನಿಗೆ ಈಗ ಏನಾಗಿದೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ‘ತಿಥಿ’ ಸ್ಟಾರ್ ಗಡ್ಡಪ್ಪ ಹಾಗೂ ಸೆಂಚುರಿಗೌಡ ಸದ್ಯ ಸ್ಯಾಂಡಲ್ ವುಡ್ ನ ‘ಟಾಕ್ ಆಫ್ ದಿ ಟೌನ್’ ಆಗಿದ್ದಾರೆ. ಬಿಗ್ ಸ್ಟಾರ್ ಗಳಂತೆ ಬ್ಯುಸಿಯಾಗಿರುವ ಇವರಿಬ್ಬರು ಸಾಲು ಸಾಲು ಚಿತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.

  • inspirational

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ

    ಬೇಸಿಗೆಯಲ್ಲಿ ವಿದ್ಯುತ್‌ಗೆ ಭಾರೀ ಡಿಮ್ಯಾಂಡ್‌ – ಬಳ್ಳಾರಿ ಪ್ರಮುಖ ಹೈಲೈಟ್ಸ್ ರಾಜ್ಯದಲ್ಲಿ ದಿನಕ್ಕೆ ಸುಮಾರು 356.539 ಮಿಲಿಯನ್ ಯೂನಿಟ್ ವಿದ್ಯುತ್ ಬೇಡಿಕೆ ಶಾಖೋತ್ಪನ್ನ (Thermal) ಕೇಂದ್ರಗಳಿಂದ 106.96 ಮಿಲಿಯನ್ ಯೂನಿಟ್ ಉತ್ಪಾದನೆ ಬಳ್ಳಾರಿ BTPS ಒಂದೇ 36.05 ಮಿಲಿಯನ್ ಯೂನಿಟ್ ಉತ್ಪಾದನೆ ಬೇಸಿಗೆ ಕಾರಣದಿಂದ ವಿದ್ಯುತ್ ಉತ್ಪಾದನೆ ಮೇಲೆ ಭಾರೀ ಒತ್ತಡ ಏಕೆ ಹೆಚ್ಚಾಗಿದೆ ವಿದ್ಯುತ್ ಬೇಡಿಕೆ? ಬೇಸಿಗೆಯಲ್ಲಿ ಬಳ್ಳಾರಿ ಸೇರಿದಂತೆ ಕರ್ನಾಟಕದಾದ್ಯಂತ ವಿದ್ಯುತ್ ಬಳಕೆ ಭಾರೀ ಏರಿಕೆಯಾಗಿದೆ: 🌡️ ತಾಪಮಾನ ಏರಿಕೆ – ಫ್ಯಾನ್, AC,…

  • ರಾಜಕೀಯ

    ಅಮಿತ್ ಶಾ, ಸಿ ಎಂ ಸಿದ್ದುಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ.!ಏನು ಗೊತ್ತಾ?ತಿಳಿಯಲು ಈ ಲೇಖನ ಓದಿ…

    ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ. ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ….

  • ಸುದ್ದಿ

    ಬಿಜೆಪಿಯಿಂದ ‘ಆಪರೇಷನ್ ಆಷಾಢ’ ಸ್ಟಾರ್ಟ್..! ರಾಜೀನಾಮೆಗೆ ತಯಾರಾದ 8 ರಿಂದ 13 ಮಂದಿ ಶಾಸಕರು..!

    ಶಾಸಕ ಆನಂದ್‍ಸಿಂಗ್ ರಾಜೀನಾಮೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್-ಜೆಡಿಎಸ್‍ನಲ್ಲಿ ಅಸಮಾಧಾನಗೊಂಡಿರುವ ಇನ್ನಷ್ಟು ಅತೃಪ್ತ ಶಾಸಕರು ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಮೂಲಗಳ ಪ್ರಕಾರ ಶುಕ್ರವಾರದೊಳಗೆ 8ರಿಂದ 13 ಮಂದಿ ಶಾಸಕರು ಯಾವುದೇ ಕ್ಷಣದಲ್ಲಾದರೂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧರಾಗಿದ್ದು, ಆಪರೇಷನ್ ಕಮಲ ಆಷಾಢ ಪರ್ವ ಆರಂಭವಾಗಿದೆ. ಶಾಸಕರಾದ ಪ್ರತಾಪ್‍ಗೌಡ ಪಾಟೀಲ್(ಮಸ್ಕಿ), ಬಸವರಾಜ್ ದದ್ದಲ್ (ರಾಯಚೂರು ಗ್ರಾಮೀಣ), ಬಿ.ಸಿ.ಪಾಟೀಲ್ (ಹಿರೇಕೆರೂರು), ರಮೇಶ್ ಜಾರಕಿಹೊಳಿ (ಗೋಕಾಕ್), ಮಹೇಶ್‍ಕುಮಟಳ್ಳಿ (ಅಥಣಿ), ಮಹಂತೇಶ್ ಕೌಜಲಗಿ (ಬೈಲಹೊಂಗಲ), ಬಿ.ನಾಗೇಂದ್ರ (ಬಳ್ಳಾರಿ ಗ್ರಾಮೀಣ), ಜೆ.ಗಣೇಶ್ (ಕಂಪ್ಲಿ),…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ..ಪಂಡಿತ್ ವಿಶ್ವರೂಪ ಆಚಾರ್ಯರವರಿಂದ..ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…ಶೇರ್ ಮಾಡಿ..

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…