ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ.

ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.
ರಾಜೋ ಎಂಬ ಮಹಿಳೆ ಐದು ಮಂದಿ ಸಹೋದರರನ್ನು ಮದುವೆಯಾಗಿದ್ದಾಳೆ. ಎಲ್ಲಾ ಪತಿಯರು ತನ್ನನ್ನು ತುಂಬಾ ಪ್ರೀತಿಸುತ್ತಿರುವ ಕಾರಣ ನಾನು ತುಂಬಾ ಅದೃಷ್ಟವಂತೆ ಎಂದು ಆಕೆ ಹೇಳಿದ್ದಾಳೆ. ನಿಮಗೆ ಇದು ಆಚ್ಚರಿ ಅನಿಸಿದರೂ ನಿಜ.

ಆಕೆ ಡೆಹ್ರಾಡೂನ್ನವಳು, ಆಕೆಯ ಹೆಸರು ರಾಜೋ. ಡೆಹ್ರಾಡೂನ್ಗೆ ಸಮೀಪದ ಹಳ್ಳಿಯೊಂದರಲ್ಲಿ ತನ್ನ ಐದು ಮಂದಿ ಪತಿಯರೊಂದಿಗೆ ವಾಸಿಸುತ್ತಾಳೆ. ಆಕೆ ಎಲ್ಲಾ ಪತಿಯರೊಂದಿಗೂ ತುಂಬಾ ಸಂತೋಷದಿಂದ ಇದ್ದಾಳೆಂದು ಹೇಳುತ್ತಾಳೆ.

ಆಕೆ ಹೇಳುವ ಪ್ರಕಾರ ಇದು ನಮ್ಮ ಕುಟುಂಬದ ಸಂಪ್ರದಾಯ ಹಲವಾರು ಶತಮಾನಗಳಿಂದಲೂ ಈ ಸಂಪ್ರದಾಯವನ್ನು ಕುಟುಂಬವು ಪಾಲಿಸಿಕೊಂಡು ಬರುತ್ತಾ ಇದೆ ಮತ್ತು ಕುಟುಂಬದ ಸದಸ್ಯರು ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಆಕೆ ಹೇಳುತ್ತಾರೆ.

ಈ ಸಂಪ್ರದಾಯಕ್ಕೆ ಪಂಚಪಾಂಡವರು ಪ್ರೇರಣೆಯಂತೆ! ಹೌದು, ಮಹಾಭಾರತದಲ್ಲಿ ಐದು ಮಂದಿ ಪಾಂಡವರು ದ್ರೌಪದಿಯನ್ನು ಮದುವೆಯಾಗಿದ್ದರು.

ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣ ಗಂಡು ಹಾಗೂ ಹೆಣ್ಣಿನ ನಡುವಿನ ಸಂಖ್ಯಾನುಪಾತವು ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣವಾಗಿದೆ. ಈ ಪ್ರದೇಶದಲ್ಲಿ ಹೆಣ್ಣಿನ ಸಂಖ್ಯೆ ಕಡಿಮೆ ಇರುವ ಕಾರಣದಿಂದಾಗಿ ಐದು ಮಂದಿ ಒಬ್ಬಳನ್ನೇ ಮದುವೆಯಾಗಿದ್ದಾರೆ.ರಾಜೋಗೆ ಈಗ 18 ತಿಂಗಳ ಮಗುವಿದೆ. ಆದರೆ ಈ ಮಗುವಿಗೆ ತಂದೆ ಯಾರು ಎನ್ನುವ ಬಗ್ಗೆ ಇದುವರೆಗೆ ತಿಳಿದಿಲ್ಲ.

ಆಕೆಯ ಪತಿಯರ ವಯಸ್ಸು 18ರಿಂದ 34 ರಾಜೋ ಮದುವೆಯಾಗಿರುವ ಸಹೋದರರ ವಯಸ್ಸು 18ರಿಂದ 34ರ ನಡುವೆ ಇದೆ. ಯಾರಿಗೂ ಇದರ ಬಗ್ಗೆ ಹೊಟ್ಟೆಕಿಚ್ಚು ಇಲ್ಲ. ರಾಜೋ ಎಲ್ಲಾ ಪತಿಯರೊಂದಿಗೂ ಸಮಾನವಾಗಿ ಸಮಯ ಕಳೆಯುತ್ತಾಳೆ.
ಇನ್ನೂಇಂತಹ ಸಂಪ್ರದಾಯಗಳಿಗೆ ಕೊನೆ ಹಾಡಲು ಆಗಿಲ್ಲ ಎನ್ನುವುದೇ ಸೋಜಿಗ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕರಿಬೇವಿನ ಸೊಪ್ಪು ಅಂದ್ರೆ ಮಹಿಳೆಯರಿಗೆ ವಿಶೇಷ ಪ್ರೀತಿ. ಅವರು ಮಾಡೋ ಅಡುಗೆಗೆ ವಿಶೇಷ ಪರಿಮಳ ನೀಡೋ ಮುಖ್ಯ ಪದಾರ್ಥ ಅದು. ಹೌದು….ಅಡುಗೆಗೆ ವಿಶೇಷ ಮೆರಗು ನೀಡುತ್ತೆ ಕರಿಬೇವು. ಕೇವಲ ಪರಿಮಳಕ್ಕಷ್ಟೇ ಅಲ್ಲ, ಇದರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳೂ ಇವೆ. ಕರಿಬೇವು ಕಬ್ಬಿಣದಂಶ ಹಾಗೂ ಪೋಲಿಕ್ ಆಸಿಡ್ ಗಳ ಗುಚ್ಛವೆಂದೇ ಹೇಳಬಹುದು. ರಕ್ತಹೀನತೆಗೂ ಇದು ರಾಮಬಾಣ. ಕರಿಬೇವು ಲಿವರ್ ಗೂ ಒಳ್ಳೆಯದು. ಲಿವರ್ ಹಾಳಾಗದಂತೆ ತಡೆಯುತ್ತದೆ. ಕರಿಬೇವು ಆಂಟಿಬಯಾಟಿಕ್ ಎಂದು ಆಯುರ್ವೇದಲ್ಲಿ ಹೇಳಲಾಗುತ್ತದೆ. ಕರಿಬೇವು ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ….
ಇದು ನಮ್ಮ ದೇಶದ ವಿರುದ್ದ ನಡೆಯುತ್ತಿರುವ ದೊಡ್ಡ ಷಡ್ಯಂತ್ರ. ಚೀನಾ ದೇಶವು ನಮ್ಮ ದೇಶದ ಗಡಿಯಲ್ಲಿ ಕೊಡುತ್ತಿರುವ ಉಪಟಳದ ಬಗ್ಗೆ ನಿವು ಮಾಧ್ಯಮಗಳಲ್ಲಿ ನೋಡಿರುತ್ತೀರಿ.
ಮುಜರಾಯಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಮಾತನಾಡಿದ್ದು, ಸರ್ಕಾರದಿಂದಲೇ ಸಾಮೂಹಿಕ ವಿವಾಹ ಯೋಜನೆ ರೂಪಿಸುವ ಬಗ್ಗೆ ಮಾತನಾಡಿದ್ದಾರೆ. ಎ-ದರ್ಜೆಯ ದೇಗುಲಗಳಲ್ಲಿ ವಿವಾಹಕ್ಕೆಅವಕಾಶ ಮಾಡಿಕೊಡಲಾಗುವುದು. ಧಾರ್ಮಿಕ ದತ್ತಿ ಇಲಾಖೆಯ100 ದೇಗುಲ ಆಯ್ಕೆ ಮಾಡಿಕೊಂಡಿದ್ದೇವೆ. ಏ.26,ಮೇ 24ರಂದು ವಿವಾಹ ನಡೆಸಲು ನಿರ್ಧಾರ ಮಾಡಲಾಗಿದೆ. ಇದರ ಬಗ್ಗೆ ಸುತ್ತೋಲೆಗಳನ್ನ ಹೊರಡಿಸಲಾಗಿದೆ ಎಂದು ಹೇಳಿದ್ದಾರೆ. ಇನ್ನು ಮದುವೆಯ ರೂಲ್ಸ್ ಬಗ್ಗೆ ಮಾತನಾಡಿದ ಪೂಜಾರಿ, ವಿವಾಹಕ್ಕೊಳಗಾಗುವವರಿಗೆ ನಿಯಮ ಮಾಡಿದ್ದೇವೆ. 30 ದಿನಕ್ಕೂ ಮೊದಲೇ ನೊಂದಣಿ ಮಾಡಿಕೊಳ್ಳಬೇಕು. ಎರಡನೇ ಮದುವೆಗೆ ಇಲ್ಲಿ ಅವಕಾಶವಿಲ್ಲ. ವಧು- ವರರ…
ಸನಾತನ ಧರ್ಮದಲ್ಲಿ 33 ಕೋಟಿ ದೇವಾನುದೇವತೆಗಳಿವೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ದೇವಾನುದೇವತೆಗಳ ಫೋಟೋ ಹಾಕುವ ಮೊದಲು ಕೆಲವೊಂದು ವಿಷ್ಯಗಳ ಬಗ್ಗೆ ಗಮನ ಹರಿಸಬೇಕಾಗುತ್ತದೆ. ಶಿವನ ಮೂರ್ತಿ ಅಥವಾ ಚಿತ್ರವನ್ನು ಮನೆಯಲ್ಲಿ ಸ್ಥಾಪನೆ ಮಾಡುವಾಗ ವಿಶೇಷ ಗಮನ ನೀಡಬೇಕಾಗುತ್ತದೆ. ಯಾವುದೇ ಹೊಸ ಫೋಟೋ ಅಥವಾ ಮೂರ್ತಿಯನ್ನಿಡುವಾಗ ಕೂಡ ದಿಕ್ಕು, ನಿಯಮವನ್ನು ಪಾಲನೆ ಮಾಡಬೇಕು. ಇಲ್ಲವಾದ್ರೆ ಲಾಭದ ಬದಲು ನಷ್ಟ ಅನುಭವಿಸಬೇಕಾಗುತ್ತದೆ. ಮನೆ ಅಥವಾ ಕಚೇರಿಯಲ್ಲಿ ಎಲ್ಲರ ಕಣ್ಣಿಗೆ ಬೀಳುವಂತೆ ಶಿವನ ಮೂರ್ತಿಯನ್ನು ಸ್ಥಾಪನೆ ಮಾಡಿ. ಭಗವಂತ ಶಿವನ…
‘ಬಿಗ್ಬಾಸ್’ ರಿಯಾಲಿಟಿ ಶೋನಲ್ಲಿ ಒಂದಷ್ಟು ಜನ ಸ್ಪರ್ಧಿಗಳಾಗಿ ಎಂಟ್ರಿ ನೀಡಿದರೆ, ಮತ್ತೊಂದಿಷ್ಟು ಜನ ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ನೀಡುತ್ತಾರೆ. ಜತೆಗೆ ಸಿನಿಮಾ ಪ್ರಮೋಷನ್ಗಾಗಿ ಅನೇಕರು ಬಿಗ್ಬಾಸ್ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಕೂಡ ಬೆಂಗಳೂರಿನ ಬಿಡದಿಯಲ್ಲಿರುವ ಬಿಗ್ಬಾಸ್ ಮನೆಗೆ ಕಾಲಿಟ್ಟರೆ ಅಚ್ಚರಿ ಇಲ್ಲ! ಇಂಥದ್ದೊಂದು ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಆದರೆ, ಇತ್ತೀಚಿಗಷ್ಟೇ ನಡೆದ ‘ಬಿಗ್ಬಾಸ್’ ಪ್ರೆಸ್ಮೀಟ್ನಲ್ಲಿ ಸಲ್ಮಾನ್ ಆಗಮನದ ಬಗ್ಗೆ ಸುದೀಪ್ ಕ್ಲಾರಿಟಿ ನೀಡಿದ್ದಾರೆ. ‘ನಾವಿಬ್ಬರು ಒಂದೇ ದಿನ ಬಿಗ್ಬಾಸ್ನ ಬೇರೆ…
ಈರುಳ್ಳಿಯನ್ನು ಕ್ರಮವಾಗಿ ಸೇವಿಸುತ್ತಾ ಬಂದರೆ ಮೂಳೆಗಳು, ನರಗಳು ದೃಢವಾಗಿರುತ್ತವೆಯಂತೆ. ಎರಡೂ ಹೊತ್ತಿನ ಊಟದಲ್ಲಿ ಹಸಿ ಈರುಳ್ಳಿ ಮಜ್ಜಿಗೆ ಅನ್ನದೊಂದಿಗೆ ಸೇವಿಸುವವರು ನಿತ್ಯ ಆರೋಗ್ಯವಂತರಾಗಿ ಮುಂದುವರೆಯುತ್ತಾರೆ.