ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ.

ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.
ರಾಜೋ ಎಂಬ ಮಹಿಳೆ ಐದು ಮಂದಿ ಸಹೋದರರನ್ನು ಮದುವೆಯಾಗಿದ್ದಾಳೆ. ಎಲ್ಲಾ ಪತಿಯರು ತನ್ನನ್ನು ತುಂಬಾ ಪ್ರೀತಿಸುತ್ತಿರುವ ಕಾರಣ ನಾನು ತುಂಬಾ ಅದೃಷ್ಟವಂತೆ ಎಂದು ಆಕೆ ಹೇಳಿದ್ದಾಳೆ. ನಿಮಗೆ ಇದು ಆಚ್ಚರಿ ಅನಿಸಿದರೂ ನಿಜ.

ಆಕೆ ಡೆಹ್ರಾಡೂನ್ನವಳು, ಆಕೆಯ ಹೆಸರು ರಾಜೋ. ಡೆಹ್ರಾಡೂನ್ಗೆ ಸಮೀಪದ ಹಳ್ಳಿಯೊಂದರಲ್ಲಿ ತನ್ನ ಐದು ಮಂದಿ ಪತಿಯರೊಂದಿಗೆ ವಾಸಿಸುತ್ತಾಳೆ. ಆಕೆ ಎಲ್ಲಾ ಪತಿಯರೊಂದಿಗೂ ತುಂಬಾ ಸಂತೋಷದಿಂದ ಇದ್ದಾಳೆಂದು ಹೇಳುತ್ತಾಳೆ.

ಆಕೆ ಹೇಳುವ ಪ್ರಕಾರ ಇದು ನಮ್ಮ ಕುಟುಂಬದ ಸಂಪ್ರದಾಯ ಹಲವಾರು ಶತಮಾನಗಳಿಂದಲೂ ಈ ಸಂಪ್ರದಾಯವನ್ನು ಕುಟುಂಬವು ಪಾಲಿಸಿಕೊಂಡು ಬರುತ್ತಾ ಇದೆ ಮತ್ತು ಕುಟುಂಬದ ಸದಸ್ಯರು ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಆಕೆ ಹೇಳುತ್ತಾರೆ.

ಈ ಸಂಪ್ರದಾಯಕ್ಕೆ ಪಂಚಪಾಂಡವರು ಪ್ರೇರಣೆಯಂತೆ! ಹೌದು, ಮಹಾಭಾರತದಲ್ಲಿ ಐದು ಮಂದಿ ಪಾಂಡವರು ದ್ರೌಪದಿಯನ್ನು ಮದುವೆಯಾಗಿದ್ದರು.

ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣ ಗಂಡು ಹಾಗೂ ಹೆಣ್ಣಿನ ನಡುವಿನ ಸಂಖ್ಯಾನುಪಾತವು ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣವಾಗಿದೆ. ಈ ಪ್ರದೇಶದಲ್ಲಿ ಹೆಣ್ಣಿನ ಸಂಖ್ಯೆ ಕಡಿಮೆ ಇರುವ ಕಾರಣದಿಂದಾಗಿ ಐದು ಮಂದಿ ಒಬ್ಬಳನ್ನೇ ಮದುವೆಯಾಗಿದ್ದಾರೆ.ರಾಜೋಗೆ ಈಗ 18 ತಿಂಗಳ ಮಗುವಿದೆ. ಆದರೆ ಈ ಮಗುವಿಗೆ ತಂದೆ ಯಾರು ಎನ್ನುವ ಬಗ್ಗೆ ಇದುವರೆಗೆ ತಿಳಿದಿಲ್ಲ.

ಆಕೆಯ ಪತಿಯರ ವಯಸ್ಸು 18ರಿಂದ 34 ರಾಜೋ ಮದುವೆಯಾಗಿರುವ ಸಹೋದರರ ವಯಸ್ಸು 18ರಿಂದ 34ರ ನಡುವೆ ಇದೆ. ಯಾರಿಗೂ ಇದರ ಬಗ್ಗೆ ಹೊಟ್ಟೆಕಿಚ್ಚು ಇಲ್ಲ. ರಾಜೋ ಎಲ್ಲಾ ಪತಿಯರೊಂದಿಗೂ ಸಮಾನವಾಗಿ ಸಮಯ ಕಳೆಯುತ್ತಾಳೆ.
ಇನ್ನೂಇಂತಹ ಸಂಪ್ರದಾಯಗಳಿಗೆ ಕೊನೆ ಹಾಡಲು ಆಗಿಲ್ಲ ಎನ್ನುವುದೇ ಸೋಜಿಗ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪೈಲ್ಸ್ ಅಥವಾ ಮೂಲವ್ಯಾಧಿ ವಿಪರೀತ ನೋವು ನೀಡುವ ರೋಗ. ಬೇರೆಯವರಿಗೆ ಹೇಳಿಕೊಳ್ಳಲೂ ಆಗದ ಅನುಭವಿಸಲೂ ಆಗದೆ ಒಳಗೊಳಗೆ ಚಿತ್ರ ಹಿಂಸೆ ನೀಡುತ್ತದೆ. ಈ ಕಾಯಿಲೆಗೆ ಕಾರಣಗಳು:- ಬಹಳ ಹೊತ್ತು ಕೂತು ಕೆಲಸ ಮಾಡುವವರಿಗೆ, ಅತಿ ಖಾರ, ಮಸಾಲೆ ಪದಾರ್ಥಗಳ ಸೇವನೆ,ದೀರ್ಘಕಾಲದ ಮಲಬದ್ಧತೆ,ತಂಬಾಕು, ಮದ್ಯಪಾನ ಇತ್ಯಾದಿ ಚಟಗಳು, ಹಾಗೂ ದಿನವೂ ಹೆಚ್ಚು ಪ್ರಯಾಣ ಮಾಡುವವರಿಗೆ ಸಾಮಾನ್ಯವಾಗಿ ಕಾಡುವ ತೊಂದರೆ ಮೂಲವ್ಯಾಧಿ (ಮೊಳಕೆ ರೋಗ). ಇದಕ್ಕೆ ಸಾಕಷ್ಟು ಔಷಧಿ ಮಾತ್ರೆಗಳಿವೆ. ಅತ್ಯಾಧುನಿಕ ಶಸ್ತ್ರಚಿಕಿತ್ಸೆಯೂ ಲಭ್ಯ. ಆದರೂ, ಇದಕ್ಕೊಂದು ಶಾಶ್ವತ ಪರಿಹಾರ…
ಶುಕ್ರವಾರ, 30/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆನಾನಾ ರೀತಿಯಲ್ಲಿ ಆದಾಯ ಒದಗಿ ಬರುತ್ತದೆ. ಶತ್ರುಭಯ ಕಲಹಾದಿಗಳಿಂದ ಮುಕ್ತಿ ಇದೆ. ಕೆಲಸಕಾರ್ಯಗಳು ನಿಮ್ಮಚ್ಛೆಯಂತೆ ನಡೆಯುತ್ತವೆ. ಮನೆಯಲ್ಲಿ ಶಾಂತಿ ಸಮಾಧಾನದ ವಾತಾವರಣ ವಿರುತ್ತದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ ಈಡೇರಲಿವೆ. ಆರೋಗ್ಯದಲ್ಲಿ ಸುಧಾರಣೆ. ಮಕ್ಕಳಿಂದ ಶುಭ ವಾರ್ತೆ ಕೇಳುವ ಅವಕಾಶ ನಿಮ್ಮದಾಗಲಿದೆ. ವೃಷಭ:- ನೀವು ಗ್ರಹಿಸಿರುವ ಕೆಲಸಕಾರ್ಯಗಳು ನಿಶ್ಚಿತ ರೂಪದಲ್ಲಿ ನಡೆಯಲಿವೆ. ಇಂದು ನಿಮ್ಮದೇ ದಿನವಾಗಿ ಪರಿವರ್ತಿತವಾಗಲಿದೆ. ನಿಮ್ಮ ಮನೋಭಿಲಾಷೆಗಳು ಸುಸೂತ್ರವಾಗಿ…
ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.
ತುಳಸಿ ಎಲೆಗಳಿಂದ ನಾವು ಹಲವು ರೋಗಗಳನ್ನು ಗುಣಪಡಿಸಬಹುದು. ಎಲೆಗಳಿಂದಾಗುವ ಪ್ರಯೋಜನಗಳ ಬಗ್ಗೆ ನಮಗೆಲ್ಲರಿಗೂ ತಿಳಿದಿದೆ…
ಬಹಳಷ್ಟು ವಿದ್ಯಾರ್ಥಿಗಳು ಪಿಯುಸಿ ನಂತರ ಹೆಚ್ಚಾಗಿ ಆರ್ಟ್ಸ್ ಆಯ್ಕೆ ಮಾಡುಕೊಳ್ಳುತ್ತಾರೆ. ಆದರೆ ಹೆಚ್ಚಿನವರ ನಂಬಿಕೆ ಏನೆಂದರೆ ಸಯನ್ಸ್ ಮತ್ತು ಕಾಮರ್ಸ್ನಲ್ಲಿ ಇರೋವಷ್ಟು ಕರಿಯರ್ ಆಪ್ಷನ್ ಆರ್ಟ್ಸ್ನಲ್ಲಿ ಇಲ್ಲ ಎಂದು ಹೇಳಲಾಗುತ್ತದೆ. ಆದರೆ ಅದು ಸುಳ್ಳು ಆರ್ಟ್ಸ್ನಲ್ಲಿ ಬಹಳಷ್ಟು ಕರಿಯರ್ ಅವಕಾಶಗಳು ಇವೆ. ಅದಕ್ಕಾಗಿ ನೀವು ಮುಂದೆ ಏನು ಮಾಡಬೇಕು ಎಂಬುದರ ಬಗ್ಗೆ ಸ್ವಲ್ಪ ಮಾಹಿತಿ ಇಲ್ಲಿ ತಿಳಿದುಕೊಳ್ಳಬೇಕು.
ಕ್ರಿಕೆಟ್ ನಮ್ಮ ಭಾರತೀಯ ಆಟವಲ್ಲದಿದ್ದರು, ಇಡೀ ಭಾರತೀಯರ ಮನ ಮನದಲ್ಲೂ ಮನೆ ಮಾಡಿದೆ. ಅದರಲ್ಲೂ ಭಾರತ ಪಾಕಿಸ್ತಾನದ ನಡುವೆ ನಡೆಯುವ ಮ್ಯಾಚ್ ವೇಳೆ ಹೆಚ್ಚೂ ಕಡಿಮೆ ಇಡಿಯ ಭಾರತವೇ