ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದ್ರೌಪದಿ ಬಗ್ಗೆ ಎಲ್ಲರೂ ಕೇಳೆ ಇರುತ್ತೀರಾ.ಅದರಲ್ಲೂ ಮಹಾಭಾರತದಲ್ಲಿ ದ್ರೌಪದಿಯು ಪಂಚ ಪಾಂಡವವರನ್ನು ಮದುವೆಯಾದ ಬಗ್ಗೆ ನಾವು ಪುರಾಣಗಳಲ್ಲಿ ಓದಿರುತ್ತೇವೆ ಮತ್ತು ಹಲುವು ಚಿತ್ರಗಳ ಮುಖಾಂತರ ನೋಡಿರುತ್ತೇವೆ.

ಆದರೆ ಅಂತಹ ಘಟನೆ ಇಂದಿನ ಆಧುನಿಕ ಯುಗದಲ್ಲಿ ಮಹಿಳೆಯರು ಐದು ಮಂದಿಯನ್ನು ಮದುವೆಯಾಗುವುದು ಅಸಾಧ್ಯವೆನಿಸಿದರೂ ನಡೆದಿದೆ. ಆದರೆ ಇಲ್ಲೊಬ್ಬಳು ಮಹಿಳೆ ಈ ಅಸಂಭವವನ್ನು ಸಂಭವವಾಗಿಸಿದ್ದಾಳೆ.
ರಾಜೋ ಎಂಬ ಮಹಿಳೆ ಐದು ಮಂದಿ ಸಹೋದರರನ್ನು ಮದುವೆಯಾಗಿದ್ದಾಳೆ. ಎಲ್ಲಾ ಪತಿಯರು ತನ್ನನ್ನು ತುಂಬಾ ಪ್ರೀತಿಸುತ್ತಿರುವ ಕಾರಣ ನಾನು ತುಂಬಾ ಅದೃಷ್ಟವಂತೆ ಎಂದು ಆಕೆ ಹೇಳಿದ್ದಾಳೆ. ನಿಮಗೆ ಇದು ಆಚ್ಚರಿ ಅನಿಸಿದರೂ ನಿಜ.

ಆಕೆ ಡೆಹ್ರಾಡೂನ್ನವಳು, ಆಕೆಯ ಹೆಸರು ರಾಜೋ. ಡೆಹ್ರಾಡೂನ್ಗೆ ಸಮೀಪದ ಹಳ್ಳಿಯೊಂದರಲ್ಲಿ ತನ್ನ ಐದು ಮಂದಿ ಪತಿಯರೊಂದಿಗೆ ವಾಸಿಸುತ್ತಾಳೆ. ಆಕೆ ಎಲ್ಲಾ ಪತಿಯರೊಂದಿಗೂ ತುಂಬಾ ಸಂತೋಷದಿಂದ ಇದ್ದಾಳೆಂದು ಹೇಳುತ್ತಾಳೆ.

ಆಕೆ ಹೇಳುವ ಪ್ರಕಾರ ಇದು ನಮ್ಮ ಕುಟುಂಬದ ಸಂಪ್ರದಾಯ ಹಲವಾರು ಶತಮಾನಗಳಿಂದಲೂ ಈ ಸಂಪ್ರದಾಯವನ್ನು ಕುಟುಂಬವು ಪಾಲಿಸಿಕೊಂಡು ಬರುತ್ತಾ ಇದೆ ಮತ್ತು ಕುಟುಂಬದ ಸದಸ್ಯರು ಇದನ್ನು ಮುಂದುವರಿಸಿಕೊಂಡು ಹೋಗಬೇಕು ಎಂದು ಆಕೆ ಹೇಳುತ್ತಾರೆ.

ಈ ಸಂಪ್ರದಾಯಕ್ಕೆ ಪಂಚಪಾಂಡವರು ಪ್ರೇರಣೆಯಂತೆ! ಹೌದು, ಮಹಾಭಾರತದಲ್ಲಿ ಐದು ಮಂದಿ ಪಾಂಡವರು ದ್ರೌಪದಿಯನ್ನು ಮದುವೆಯಾಗಿದ್ದರು.

ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣ ಗಂಡು ಹಾಗೂ ಹೆಣ್ಣಿನ ನಡುವಿನ ಸಂಖ್ಯಾನುಪಾತವು ಈ ಸಂಪ್ರದಾಯಕ್ಕೆ ಮತ್ತೊಂದು ಕಾರಣವಾಗಿದೆ. ಈ ಪ್ರದೇಶದಲ್ಲಿ ಹೆಣ್ಣಿನ ಸಂಖ್ಯೆ ಕಡಿಮೆ ಇರುವ ಕಾರಣದಿಂದಾಗಿ ಐದು ಮಂದಿ ಒಬ್ಬಳನ್ನೇ ಮದುವೆಯಾಗಿದ್ದಾರೆ.ರಾಜೋಗೆ ಈಗ 18 ತಿಂಗಳ ಮಗುವಿದೆ. ಆದರೆ ಈ ಮಗುವಿಗೆ ತಂದೆ ಯಾರು ಎನ್ನುವ ಬಗ್ಗೆ ಇದುವರೆಗೆ ತಿಳಿದಿಲ್ಲ.

ಆಕೆಯ ಪತಿಯರ ವಯಸ್ಸು 18ರಿಂದ 34 ರಾಜೋ ಮದುವೆಯಾಗಿರುವ ಸಹೋದರರ ವಯಸ್ಸು 18ರಿಂದ 34ರ ನಡುವೆ ಇದೆ. ಯಾರಿಗೂ ಇದರ ಬಗ್ಗೆ ಹೊಟ್ಟೆಕಿಚ್ಚು ಇಲ್ಲ. ರಾಜೋ ಎಲ್ಲಾ ಪತಿಯರೊಂದಿಗೂ ಸಮಾನವಾಗಿ ಸಮಯ ಕಳೆಯುತ್ತಾಳೆ.
ಇನ್ನೂಇಂತಹ ಸಂಪ್ರದಾಯಗಳಿಗೆ ಕೊನೆ ಹಾಡಲು ಆಗಿಲ್ಲ ಎನ್ನುವುದೇ ಸೋಜಿಗ….
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲಿನ ಕಲನವಾಲಿ ಪ್ರದೇಶದಲ್ಲಿ ವಾಸವಾಗಿರುವ ಮಹಿಳೆಯೊಬ್ಬರಿಗೆ ಸೇರಿದ ಸುಮಾರು 40 ಗ್ರಾಂ ಚಿನ್ನಾಭರಣವನ್ನು ಗೂಳಿಯೊಂದು ಆಕಸ್ಮಿಕವಾಗಿ ನುಂಗಿರುವ ಘಟನೆ ನಡೆದಿದ್ದು, ಅದನ್ನು ಹೊರತೆಗೆಯಲು ಮಹಿಳೆ ಇನ್ನಿಲ್ಲದಷ್ಟು ಸರ್ಕಸ್ ಮಾಡುತ್ತಿದ್ದಾರೆ. ಘಟನೆ ಬಗ್ಗೆ ಮಾತನಾಡಿರುವ ಮಹಿಳೆಯ ಪತಿ ಜನಕರಾಜ್, ಅಕ್ಟೋಬರ್ 29ರಂದು ಈ ಘಟನೆ ನಡೆಯಿತು. ತರಕಾರಿ ಕತ್ತರಿಸಿ ತುಂಬಲಾಗಿದ್ದ ಬೌಲ್ನಲ್ಲಿ ನನ್ನ ಪತಿ ಹಾಗೂ ಸೊಸೆ ತಮ್ಮ ಚಿನ್ನಾಭರಣವನ್ನು ಅದರಲ್ಲಿಟ್ಟಿದ್ದರು. ಆದರೆ, ಆಕಸ್ಮಿಕವಾಗಿ ಚಿನ್ನದಮೇಲೆ ತರಕಾರಿ ತ್ಯಾಜ್ಯವನ್ನು ಇಡಲಾಗಿತ್ತು.ಕೊನೆಯಲ್ಲಿ ಇದರ ಅರಿವಿಲ್ಲದೆ ಅದನ್ನು ಕಸದ ಗುಂಡಿಗೆ ಎಸೆಯಲಾಗಿತ್ತು….
ಆಕಸ್ಮಿಕ ದುರ್ಘಟನೆಗಳು ಹಾಗೂ ಸಂಭವನೀಯ ಹಾನಿಗಳಿಂದ ಪಾರಾಗುವ ಮುಂಜಾಗ್ರತಾ ಕ್ರಮವಾಗಿ ವಿಮಾ ಸುರಕ್ಷೆಯನ್ನು ಬಳಸಲಾಗುತ್ತದೆ. ಜೀವ ವಿಮೆ, ಆಸ್ತಿ ವಿಮೆ, ಆರೋಗ್ಯ ವಿಮೆ ಹೀಗೆ ಹಲವಾರು ರೀತಿಯ ವಿಮಾ ಸುರಕ್ಷೆಯ ಪಾಲಿಸಿಗಳು ಮಾರುಕಟ್ಟೆಯಲ್ಲಿ ಸಿಗುತ್ತವೆ. ಹಣಕಾಸು ಉತ್ಪನ್ನಗಳಿಗೆ ಸಹ ವಿಮೆ ಸುರಕ್ಷೆ ಇರುತ್ತದೆ ಎಂಬುದು ಬಹುತೇಕರಿಗೆ ಈವರೆಗೂ ತಿಳಿದಿಲ್ಲ. ಕೆಲ ಹಣಕಾಸು ಉತ್ಪನ್ನಗಳಿಗೆ ಉಚಿತ ವಿಮಾ ಸುರಕ್ಷೆ ಇದ್ದರೆ ಇನ್ನು ಕೆಲವಕ್ಕೆ ಅತಿ ಕಡಿಮೆ ಹಣ ಪಾವತಿಸುವುದರ ಮೂಲಕ ವಿಮಾ ಸೌಲಭ್ಯ ಪಡೆಯಬಹುದು. ಯಾವೆಲ್ಲ ಹಣಕಾಸು ಉತ್ಪನ್ನಗಳಿಗೆ…
ಬೊಜ್ಜು ಸದ್ಯ ಎಲ್ಲರ ಸಮಸ್ಯೆ. ತೂಕ ಇಳಿಸಿಕೊಳ್ಳಬೇಕು, ಹೊಟ್ಟೆ ಕರಗಿಸಿಕೊಳ್ಳಬೇಕು ಎನ್ನುವ ಕಾರಣಕ್ಕೆ ಜನರು ಏನೆಲ್ಲ ಕಸರತ್ತು ಮಾಡ್ತಾರೆ. ಕೆಲವೊಮ್ಮೆ ಈ ಕಸರತ್ತು ಫಲ ನೀಡಿದ್ರೆ ಹೆಚ್ಚು ಬಾರಿ ವಿಫಲವಾಗೋದೇ ಹೆಚ್ಚು. ನಾವು ಹೇಳುವ ಸುಲಭ ಉಪಾಯ ಮೂರೇ ದಿನದಲ್ಲಿ ತೂಕ ಇಳಿಸಿಕೊಳ್ಳಲು ನೆರವಾಗುತ್ತೆ. ಒಮ್ಮೆ ಪ್ರಯತ್ನಿಸಿ ನೋಡಿ ಎನ್ನುತ್ತಾರೆ ತಜ್ಞರು. ಬೇಕಾಗುವ ಸಾಮಗ್ರಿ : ಒಂದು ಇಂಚು ತುರಿದ ಶುಂಠಿ, ಕತ್ತರಿಸಿದ ನಿಂಬೆ ಹೋಳು,ಒಂದು ಕಪ್ ನೀರು,ಒಂದು ಚಮಚ ಜೇನುತುಪ್ಪ ಮಾಡುವ ವಿಧಾನ : ಒಂದು ಪಾತ್ರೆಗೆ ನೀರನ್ನು…
ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಎಂತಹ ಒಳ್ಳೆಯ ಉದಾಹರಣೆಯಾಗಿರುವ ಈ ಯುವತಿ ಕುರಿ ಕಾಯುವವಳು. ವಲಸೆಗಾರರಾಗಿ ಬಂದು, ಬಡತನದಲ್ಲಿ ಬೆಳೆದು, ಆ ದೇಶ – ಭಾಷೆಯನ್ನು ಕಲಿತು, ಸಮಾಜವನ್ನು ತನ್ನದಾಗಿಸಿಕೊಂಡು ಅದೇ ದೇಶದಲ್ಲಿ ಮಂತ್ರಿಯಾಗುವುದು ಸಹಜ ಸಾಧನೆಯಲ್ಲ. ಬದುಕಿನಲ್ಲಿ ಮನಸಿದ್ದರೆ ಏನಾದರೂ ಸಾಧಿಸಬಹುದು ಎಂಬುದಕ್ಕೆ ಇಂತಹ ಒಳ್ಳೆಯ ಉದಾಹರಣೆ. ಇವಳ ಹೆಸರು ನಜತ್ ವಲ್ಲದ್-ಬೆಲ್ಕಾಸೆಮ್. ಇಂದು ಇವಳು ಫ್ರಾನ್ಸ್ ದೇಶದ ಶಿಕ್ಷಣ ಮಂತ್ರಿ. ಶಿಕ್ಷಣ ಇಲಾಖೆಗೆ ಮಂತ್ರಿಯಾಗಿ ಬಂದ ಮೊದಲ ಮಹಿಳೆಯಂತೆ. ನಜತ್ ವಲ್ಲದ್-ಬೆಲ್ಕಾಸೆಮ್(4…
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
ಮಾಂಸಪ್ರಿಯರಿಗೆ ನಾಟಿ ಕೋಳಿ ಮಾಂಸ ಎಂದರೆ ಬಾಯಿಯಲ್ಲಿ ನೀರು ಬರುವುದಂತು ಗ್ಯಾರಂಟಿ ಏಕೆಂದರೆ ಇದರ ಮಾಂಸದ ರುಚಿ ಅಂತಹುದು. ನಗರೀಕರಣ ಮತ್ತು ಮಾಂಸದ ಬೇಡಿಕೆಯ ಕಾರಣದಿಂದ ಫಾರಂ ಮತ್ತು ಬ್ರಾಯ್ಲರ್ ಕೋಳಿಗಳ ಸಾಕಾಣಿಕೆಯ ಕೇಂದ್ರಗಳು ತಲೆ ಎತ್ತಿವೆ. ಆದರೆ ಈ ಕೋಳಿಗಳ ಮಾಂಸ ನಾಟಿ ಕೋಳಿಯ ಮಾಂಸದ ರುಚಿಯಷ್ಟಿರುವುದಿಲ್ಲ. ನಗರಗಳಲ್ಲಿ ಜನರು ಇಂದು ಆರೋಗ್ಯದ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದು ಹಣ ಖರ್ಚಾದರೂ ಕೂಡ ನಾಟಿ ಕೋಳಿಯನ್ನು ಕೊಳ್ಳುತ್ತಾರೆ. ಟರ್ಕಿ ಕೋಳಿಯನ್ನು ಕರ್ನಾಟಕದಲ್ಲಿ ತಿನ್ನುವುದು ಕಡಿಮೆ, ಆದರೆ…