News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಆರೋಗ್ಯ

ನಿಮ್ಗೆ ಈ 5 ತಿಂಡಿ ತಿನಿಸುಗಳು ಬಹಳ ನಿದ್ದೆ ತರಿಸುತ್ತವೆ..!ತಿಳಿಯಲು ಈ ಲೇಖನ ಓದಿ..

583

ಬಾಳೆಹಣ್ಣು:-

ಬಾಳೆಹಣ್ಣಿನಲ್ಲಿರುವ ಪೊಟ್ಯಾಸಿಯಂ ಮೆಗ್ನೀಷಿಯಂ ಹಾಗು ಸಕ್ಕರೆಯ ಅಂಶ ನಮಗೆ ನಿದ್ದೆಯನ್ನು ತರಿಸುತ್ತದ್ದೆ.

ಡೇರಿ ಉತ್ಪನ್ನಗಳು:-

ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.

ಅನ್ನ:-

ಅನ್ನದಲ್ಲಿರುವ ಎತೇಚ್ಚವಾದ ಗ್ಲುಕೋಸ್  ಅಂಶವು ಊಟವಾದ ನಂತರ ನಿಮಗೆ ನಿದ್ದೆತರಿಸಲು ಸಹಕಾರಿಯಾಗುತ್ತದೆ ಅದರಲ್ಲೂ ಸಂಶೋಧನೆಗಳ ಪ್ರಕಾರ ಬಾಸುಮತಿ ಅನ್ನವು ಹೆಚ್ಚು ಪರಿಣಾಮಕಾರಿಯೆಂದು ತಿಳಿದುಬಂದಿದೆ.

ಕುಂಬಳಕಾಯಿ ಬೀಜಗಳು:-

ಕುಂಬಳಕಾಯಿ ಬೀಜಗಳಲ್ಲಿ ಎತೇಚ್ಚವಾದ ಜಿಂಕ್ ಹಾಗು ಮೆಗ್ನೀಷಿಯಂ ಅಂಶವಿರುವುದರಿಂದ ನಿಮಗೆ ಮನಃಶಾಂತಿ ಹಾಗು ನಿರಾಳತೆ ಕೊಡುವುದರ ಜೊತೆಗೆ ನಿದ್ದೆಯನ್ನು ತರಿಸುತ್ತದೆ.

ಬಾದಾಮಿ:-

ಹಲವಾರು ದಿನನಿತ್ಯ ಬಳಸುವ ಬಾದಾಮಿ ಒಂದು ಅತ್ಯುನ್ನತ ಪೌಷ್ಟಿಕಾಂಶಗಳ ಆಗರ ಆದರೆ ನೀವು ನಿದ್ದೆ ಬದಕರಾಗಿದ್ದರೆ ಬಡಕರಾಗಿದ್ದರೆ ದಯವಿಟ್ಟು ಬಾದಾಮಿಯಿಂದ ದೂರಯಿರಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಹಾವು,ಚೇಳು ಕಚ್ಚಿದ್ರೆ, ತಕ್ಷಣ ಮನೆಯಲ್ಲಿರುವ ಇದನ್ನು ಕುಡಿಯಿರಿ..!ಉಪಯುಕ್ತ ಮಾಹಿತಿ ತಿಳಿಯಿರಿ, ಮತ್ತೆ ನಿಮ್ಮವರಿಗೂ ಶೇರ್ ಮಾಡಿ ಉಪಯೋಗವಾಗಲಿ…

    ಹಾವು, ಚೇಳು ಕಚ್ಚಿದರೆ ಏನು ಮಾಡಬೇಕು ಎಂಬುದೇ ನಮಗೆ ಗೊತ್ತಾಗಲ್ಲ. ಯಾಕೆಂದರೆ ಅಂತಹ ಸಂದರ್ಭಗಳಲ್ಲಿ ಯಾರೇ ಆದರೂ ಗಾಬರಿ ಬೀಳುವುದು ಸಾಮಾನ್ಯ.ಆದರೆ ನೀವು ಗಾಬರಿ ಬೀಳುವ ಆಗಿಲ್ಲ.ಆದರೆ ಇದಕ್ಕೆ ಮನೆಯಲ್ಲೇ ಪರಿಹಾರ ಇದೆ.

  • ಉಪಯುಕ್ತ ಮಾಹಿತಿ

    ಸುಟ್ಟ ಗಾಯ ಮತ್ತು ಕಲೆಗಳನ್ನು ಹೋಗಲಾಡಿಸಲು ಇಲ್ಲಿದೆ ಮನೆ ಮದ್ದು…ಮಾಹಿತಿಗೆ ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಸುಟ್ಟಗಾಯಗಳೇ ಇಷ್ಟು, ಗಾಯ  ವಾಸಿಯಾದರೂ ಕಲೆ ಹೋಗುವುದಿಲ್ಲ.. ಕಲೆಗಳಿಂದಾಗಿ ಚರ್ಮದ ಕಾಂತಿ ಕುಗ್ಗಿದಂತಾಗುತ್ತದೆ. ಈ ಕಲೆಗಳಿಂದಾಗಿ ನಮ್ಮ ಸೌಂದರ್ಯವೇ ಹಾಳಾಗುತ್ತದೆ. ಇಂತಹ ಮಾಸದ ಕಲೆಗಳನ್ನ ಸುಲಭವಾಗಿ ನಿವಾರಿಸಬಹುದು. ಸುಟ್ಟ ಕಲೆಗಳನ್ನ ಹೋಗಲಾಡಿಸಲು ಇಲ್ಲಿವೆ ಸಿಂಪಲ್ ಮನೆ ಮದ್ದುಗಳು. * ಲೋಳೆರಸ ಇದು ಎಲ್ಲಾ ರೀತಿಯ ಚರ್ಮ ರೋಗಗಳಿಗೂ ಪರಿಹಾರ ನೀಡುತ್ತೆ ಎಂದರೆ ತಪ್ಪಾಗಲಾರದು. ಆದ್ದರಿಂದ ಸುಟ್ಟ ಗಾಯದ ಮೇಲೆ ಲೋಳೆರಸ ಲೇಪಿಸುವುದರಿಂದ ಉರಿ ಕಡಿಮೆಗೊಳಿಸಿ. ಕಲೆಯು ಉಳಿಯದಂತೆ ಮಾಡುತ್ತದೆ. * ಪುದೀನಾ ಎಲೆಯನ್ನು ರುಬ್ಬಿ ತೆಳುವಾದ ಹತ್ತಿ…

  • ಸುದ್ದಿ

    ಅಧ್ಯಯನ ಮುಂದುವರೆಸಿದ ಇಸ್ರೋ HOPE FOR THE BEST ಎಂದ ಮೋದಿ,..!

    ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್​  ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್​​ ಲ್ಯಾಂಡರ್​​​ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್​ ಲ್ಯಾಂಡರ್​ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್​​​​​​​ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್​ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…

  • ಸುದ್ದಿ

    ಕುಮಾರಣ್ಣ ಬಜೆಟ್ ನಲ್ಲಿ ರೈತರಿಗಾಗಿ ಮತ್ತೊಂದು ಭರ್ಜರಿ ಆಫರ್…

    ಸಾಲಮನ್ನಾ ಸೇರಿದಂತೆ ರೈತರಿಗೆ ಹಲವು ಅನುಕೂಲ ಕಲ್ಪಿಸಿರುವ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮತ್ತೊಂದು ಕೊಡುಗೆ ನೀಡಿದ್ದಾರೆ. ರೈತರಿಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡುವುದಾಗಿ ಬಜೆಟ್ ನಲ್ಲಿ ಭರವಸೆ ನೀಡಲಾಗಿದೆ. ರಾಜ್ಯದಲ್ಲಿ ಸೌರಶಕ್ತಿ ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಮತ್ತು ರೈತರು ಎದುರಿಸುತ್ತಿರುವ ತೊಂದರೆಯನ್ನು ನಿವಾರಿಸುವ ಉದ್ದೇಶದಿಂದ ನೀರಾವರಿ ಪಂಪ್ ಸೆಟ್ ಗಳಿಗೆ ಹಗಲಿನ ವೇಳೆಯಲ್ಲಿ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ತಿಳಿಸಲಾಗಿದೆ. ಉಚಿತವಾಗಿ ನೀಡಲಾಗುತ್ತಿರುವ ನೀರಾವರಿ ಪಂಪ್ ಸೆಟ್, ಭಾಗ್ಯಜ್ಯೋತಿ, ಕುಟೀರ ಜ್ಯೋತಿ ಗ್ರಾಹಕರಿಗೆ 9,250 ಕೋಟಿ…

  • ಜ್ಯೋತಿಷ್ಯ

    ಶಿವ ಪರಮೇಶ್ವರನನ್ನು ನೆನೆಯುತ್ತ. ಈ ದಿನದ ನಿಮ್ಮ ರಾಶಿಯ ಶುಭ ಫಲಗಳನ್ನು ತಿಳಿಯಿರಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ನಿಮ್ಮ ಮುಖದಲ್ಲಿ…

  • ದೇವರು-ಧರ್ಮ

    ಸತ್ತವರನ್ನು ಹಿಂದೂ ಧರ್ಮದಲ್ಲಿ ದಹನ ಮಾಡುತ್ತಾರೆ ಯಾಕೆ ಗೊತ್ತಾ..?ತಿಳಿಯಲು ಈ ಲೇಖನ ಓದಿ…

    ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.