News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆರೋಗ್ಯ

ನಿಮ್ಗೆ ಈ 5 ತಿಂಡಿ ತಿನಿಸುಗಳು ಬಹಳ ನಿದ್ದೆ ತರಿಸುತ್ತವೆ..!ತಿಳಿಯಲು ಈ ಲೇಖನ ಓದಿ..

582

ಬಾಳೆಹಣ್ಣು:-

ಬಾಳೆಹಣ್ಣಿನಲ್ಲಿರುವ ಪೊಟ್ಯಾಸಿಯಂ ಮೆಗ್ನೀಷಿಯಂ ಹಾಗು ಸಕ್ಕರೆಯ ಅಂಶ ನಮಗೆ ನಿದ್ದೆಯನ್ನು ತರಿಸುತ್ತದ್ದೆ.

ಡೇರಿ ಉತ್ಪನ್ನಗಳು:-

ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.

ಅನ್ನ:-

ಅನ್ನದಲ್ಲಿರುವ ಎತೇಚ್ಚವಾದ ಗ್ಲುಕೋಸ್  ಅಂಶವು ಊಟವಾದ ನಂತರ ನಿಮಗೆ ನಿದ್ದೆತರಿಸಲು ಸಹಕಾರಿಯಾಗುತ್ತದೆ ಅದರಲ್ಲೂ ಸಂಶೋಧನೆಗಳ ಪ್ರಕಾರ ಬಾಸುಮತಿ ಅನ್ನವು ಹೆಚ್ಚು ಪರಿಣಾಮಕಾರಿಯೆಂದು ತಿಳಿದುಬಂದಿದೆ.

ಕುಂಬಳಕಾಯಿ ಬೀಜಗಳು:-

ಕುಂಬಳಕಾಯಿ ಬೀಜಗಳಲ್ಲಿ ಎತೇಚ್ಚವಾದ ಜಿಂಕ್ ಹಾಗು ಮೆಗ್ನೀಷಿಯಂ ಅಂಶವಿರುವುದರಿಂದ ನಿಮಗೆ ಮನಃಶಾಂತಿ ಹಾಗು ನಿರಾಳತೆ ಕೊಡುವುದರ ಜೊತೆಗೆ ನಿದ್ದೆಯನ್ನು ತರಿಸುತ್ತದೆ.

ಬಾದಾಮಿ:-

ಹಲವಾರು ದಿನನಿತ್ಯ ಬಳಸುವ ಬಾದಾಮಿ ಒಂದು ಅತ್ಯುನ್ನತ ಪೌಷ್ಟಿಕಾಂಶಗಳ ಆಗರ ಆದರೆ ನೀವು ನಿದ್ದೆ ಬದಕರಾಗಿದ್ದರೆ ಬಡಕರಾಗಿದ್ದರೆ ದಯವಿಟ್ಟು ಬಾದಾಮಿಯಿಂದ ದೂರಯಿರಿ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಯುವಕನ ಕಣ್ಣೀರು ನೋಡಿ ಕರಗಿದ ಕಳ್ಳರು, ಕಿತ್ತುಕೊಂಡ ಹಣ ಮತ್ತು ವಸ್ತುಗಳು ವಾಪಸ್.

    ಕಷ್ಟ ಕಂಡರೇ ಕಟುಕನು ಮರುಗುತ್ತಾನೆ ಎಂಬ ಮಾತಿದೆ. ಈ ವಿಡಿಯೋ ನೋಡಿದರೆ ಅದು ನಿಜ ಎನಿಸುತ್ತದೆ. ಈ ಸಿಸಿಟಿವಿ ವಿಡಿಯೋ ಪಾಕಿಸ್ತಾನದ ಕರಾಚಿಯಲ್ಲಿ ಸೆರೆಹಿಡಿಯಲಾಗಿದೆ. ಈ ವಿಡಿಯೋದಲ್ಲಿ ದರೋಡೆಕೋರರಿಬ್ಬರು ಬೈಕಿನಲ್ಲಿ ಬಂದು ಓರ್ವ ಯುವಕನ ಬಳಿ ದರೋಡೆ ಮಾಡುವ ದೃಶ್ಯ ಸೆರೆಯಾಗಿದೆ. ಕೇವಲ 59 ಸೆಕೆಂಡ್ ಇರುವ ಈ ವಿಡಿಯೋದಲ್ಲಿ, ಒಂದು ಮನಮಿಡಿಯುವ ಸ್ಟೋರಿ ಇದೆ. ಮೊದಲಿಗೆ ಫುಡ್ ಡೆಲಿವರಿ ಯುವಕನೊಬ್ಬ ಅಂಗಡಿಯಿಂದ ತನ್ನ ಬೈಕ್ ಬಳಿ ಬರುತ್ತಾನೆ. ಈ ವೇಳೆ ಅಲ್ಲಿಗೆ ಬೈಕಿನಲ್ಲಿ ಬಂದ ಇಬ್ಬರು…

  • ಸುದ್ದಿ

    ಬಿಪಿಎಲ್ ಕಾರ್ಡ್ ಬಳಕೆದಾರರಿಗೆ ಸರ್ಕಾರದಿಂದ ಶಾಕಿಂಗ್ ನ್ಯೂಸ್, ಎಚ್ಛೆತ್ತುಕೊಳ್ಳಿ ಇಲ್ಲವಾದರೆ ದಂಡ ಖಚಿತ.

    ಬಿಪಿಎಲ್ ಕಾರ್ಡ್ ಯಾರ ಬಳಿ ಇಲ್ಲ ಹೇಳಿ, ಸರ್ಕಾರದ ನಿಯಮ ಅನುಸಾರವಾಗಿ ಯಾರು ಬಡತನ ರೇಖೆಗಿಂತ ಕೆಳಗೆ ಇರುತ್ತಾರೋ ಮತ್ತು ಯಾವ ಕುಟುಂಬದ ಆದಾಯ ಕಡಿಮೆ ಇರುತ್ತದೋ ಅವರು ಮಾತ್ರ ಬಿಪಿಎಲ್ ಕಾರ್ಡ್ ಮಾಡಿಕೊಳ್ಳಲು ಅರ್ಹರು. ಆದರೆ ಈಗ ಕೇವಲ ಬಡವರು ಮಾತ್ರವಲ್ಲದೆ ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ ಮಾಡಿಸಿಕೊಂಡಿದ್ದು ಸರ್ಕಾರಕ್ಕೆ ಮೋಸ ಮಾಡಿ ಪಡಿತರ ದಾನ್ಯಗಳನ್ನ ಪಡೆಯುತ್ತಿದ್ದಾರೆ, ಹೌದು ಸರ್ಕಾರೀ ಕೆಲಸದಲ್ಲಿ ಇರುವವರು, ಕುಟುಂಬದ ಆದಾಯ ಜಾಸ್ತಿ ಇರುವವರು ಮತ್ತು ಶ್ರೀಮಂತರು ಕೂಡ ಬಿಪಿಎಲ್ ಕಾರ್ಡುಗಳನ್ನ…

  • inspirational

    ಬಯಲಾಯ್ತು ದಾಸ ದರ್ಶನ್ ರವರ ಮತ್ತೊಂದು ಮುಖ..?

    ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ನಡೆಯ ಮೂಲಕ ನಿಜಜೀವನದಲ್ಲಿಯೂ ಹೀರೋ ಆಗಿದ್ದಾರೆ. ಅಂದ ಹಾಗೆ ಹಿರಿಯ ನಟ ರೆಬಲ್ ಸ್ಟಾರ್ ಅಂಬರೀಶ್ ಅವರ ನಿಧನದ ಹಿನ್ನೆಲೆಯಲ್ಲಿ ದರ್ಶನ್ ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಲು ಅಭಿಮಾನಿಗಳಿಗೆ ಕರೆ ನೀಡಿದ್ದಾರೆ. ಇದರ ಹಿಂದೆ ಮತ್ತೊಂದು ಕಾರಣ ಕೂಡ ಇದೆ ಎಂದು ಹೇಳಲಾಗಿದೆ. ತಮ್ಮ ಹುಟ್ಟುಹಬ್ಬ ಆಚರಣೆ ಸಂದರ್ಭದಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ, ಘೋಷಣೆ ಕೂಗಿ ಸಂಭ್ರಮಿಸುತ್ತಾರೆ. ಇದರಿಂದ ಅಕ್ಕಪಕ್ಕದ ನಿವಾಸಿಗಳಿಗೆ ತೊಂದರೆ ಆಗುತ್ತದೆ ಎಂಬುದನ್ನು ದರ್ಶನ್…

  • inspirational

    ಹನುಮಂತ ದೇವರನ್ನು ನೆನೆಯುತ್ತಾ ಈ ದಿನದ ರಾಶಿ ಭವಿಷ್ಯ ಮಂಗಳವಾಗಿದೆಯಾ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(5 ಮಾರ್ಚ್, 2019) ಇಂದು ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳ ಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆ…

  • ವಿಸ್ಮಯ ಜಗತ್ತು

    ಈ ಹೂ ಇಡೀ ಭೂಮಂಡಲದಲ್ಲಿಯೇ, ಅತೀ ಹೆಚ್ಚು ಬೆಲೆಬಾಳುತ್ತದೆ..!ನಿಮಗೆ ಗೊತ್ತಿರಲಿಕ್ಕಿಲ್ಲ?ತಿಳಿಯಲು ಈ ಲೇಖನಿ ಓದಿ…

    ನೋಡುಗರ ಮನವನ್ನು ಕೆರಳಿಸುವ ಬ್ರಹ್ಮ ಕಮಲ ಸೂರ್ಯನ ಬೆಳಕಿನಿಂದ ಮೊಗ್ಗಾಗಿ ರಾತ್ರಿ ಚಂದ್ರ ಬರುವವರೆಗೂ ಕಾದು 11 ಗಂಟೆಯ ನಂತರ ಅರಳಿ ಬೆಳಗಾಗುವ ಹೊತ್ತಿಗೆ ಕಮರುವುದೇ ಬ್ರಹ್ಮ ಕಮಲ. ಕಾಂಡವೇ ಎಲೆಯಾಗಿ, ಎಲೆಯೇ ಹೂವಾಗಿ ಅರಳುವ ಈ ಬ್ರಹ್ಮಕಮಲದ ಬಳ್ಳಿಯನ್ನು ಹೆಚ್ಚಾಗಿ ಮನೆಯ ಅಂಗಳದಲ್ಲಿ ಬೆಳೆಸುತ್ತಾರೆ.

  • ಉಪಯುಕ್ತ ಮಾಹಿತಿ

    ಜೇನು ತುಪ್ಪದಲ್ಲಿದೆ ಔಷದಕಾರಿ ಗುಣಗಳು..!ತಿಳಿಯಲು ಈ ಲೇಖನ ಓದಿ ..

    ನಿಸರ್ಗ ನಮಗೆ ನೀಡಿದ ಒಂದು ವರ ಈ ಜೇನು ತುಪ್ಪ ಎಂದರೆ ತಪ್ಪಾಗಲಾರದು. ಜಗತ್ತಿನಲ್ಲಿ ಮಧು ಅರ್ಥಾತ್ ಜೇನುತುಪ್ಪ ಪರಮ ಪವಿತ್ರವಾದ ಸರ್ವೋಪಯೋಗಿಯಾದ ಮತ್ತು ಮಹತ್ವಪೂರ್ಣವಾದ ದಿವ್ಯ ಪದಾರ್ಥವಾಗಿದೆ.