ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಾಳೆಹಣ್ಣಿನಲ್ಲಿರುವ ಪೊಟ್ಯಾಸಿಯಂ ಮೆಗ್ನೀಷಿಯಂ ಹಾಗು ಸಕ್ಕರೆಯ ಅಂಶ ನಮಗೆ ನಿದ್ದೆಯನ್ನು ತರಿಸುತ್ತದ್ದೆ.
ನಾವು ಸಿಟಿಯ ಒಂದಿಲ್ಲೊಂದು ರೀತಿಯಾಗಿ ಈ ಡೇರಿ ಪ್ರಾಡಕ್ಟ್ಸ್ ನ ಬಳಸುತ್ತಲೇ ಇರುತ್ತೇವೆ, ಅದು ಹಾಲು ಆಗಿರಲಿ, ಮೊಸರಾಗಿರಲಿ, ಅಥವಾ ಹಾಲಿನ ಉತ್ಪನ್ನವಾದ ಯಾವುದೇ ರೀತಿಯ ಸಿಹಿ ತಿಂಡಿಯಾಗಿರಲಿ ಇವುಗಳು ಖಂಡಿತ ನಿಮಗೆ ನಿದ್ದೆ ತರಿಸುತ್ತವೆ.
ಅನ್ನದಲ್ಲಿರುವ ಎತೇಚ್ಚವಾದ ಗ್ಲುಕೋಸ್ ಅಂಶವು ಊಟವಾದ ನಂತರ ನಿಮಗೆ ನಿದ್ದೆತರಿಸಲು ಸಹಕಾರಿಯಾಗುತ್ತದೆ ಅದರಲ್ಲೂ ಸಂಶೋಧನೆಗಳ ಪ್ರಕಾರ ಬಾಸುಮತಿ ಅನ್ನವು ಹೆಚ್ಚು ಪರಿಣಾಮಕಾರಿಯೆಂದು ತಿಳಿದುಬಂದಿದೆ.
ಕುಂಬಳಕಾಯಿ ಬೀಜಗಳಲ್ಲಿ ಎತೇಚ್ಚವಾದ ಜಿಂಕ್ ಹಾಗು ಮೆಗ್ನೀಷಿಯಂ ಅಂಶವಿರುವುದರಿಂದ ನಿಮಗೆ ಮನಃಶಾಂತಿ ಹಾಗು ನಿರಾಳತೆ ಕೊಡುವುದರ ಜೊತೆಗೆ ನಿದ್ದೆಯನ್ನು ತರಿಸುತ್ತದೆ.
ಹಲವಾರು ದಿನನಿತ್ಯ ಬಳಸುವ ಬಾದಾಮಿ ಒಂದು ಅತ್ಯುನ್ನತ ಪೌಷ್ಟಿಕಾಂಶಗಳ ಆಗರ ಆದರೆ ನೀವು ನಿದ್ದೆ ಬದಕರಾಗಿದ್ದರೆ ಬಡಕರಾಗಿದ್ದರೆ ದಯವಿಟ್ಟು ಬಾದಾಮಿಯಿಂದ ದೂರಯಿರಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದಿನ ದಿನಗಳಲ್ಲಿ ಪ್ರಾಮಾಣಿಕತೆ ಎಂಬುದು ಎಲ್ಲಿದೆ. ಬಹುತೇಕ ಮಂದಿ ಪ್ರಾಮಾಣಿಕವಾಗಿ ಇರುವುದಿಲ್ಲ. ಆ ರೀತಿ ಇರುವವರು ನೂರಕ್ಕೋ, ಕೋಟಿಗೋ ಒಬ್ಬರಿರುತ್ತಾರೆ. ಅಂತಹವರಲ್ಲಿ ಈಗ ನಾವು ಹೇಳಲಿರುವ ಈತನೂ ಇದ್ದಾನೆ. ಆತನೊಬ್ಬ ಆಟೋಡ್ರೈವರ್. ಆದರೆ ಪ್ರಾಮಾಣಿಕತೆಗೆ ಹೆಸರುವಾಸಿ. ಮಹಿಳೆಯೊಬ್ಬರು ತನ್ನ ಆಟೋದಲ್ಲಿ ತನ್ನ ಬ್ಯಾಗ್ ಮರೆತಿದ್ದರೆ ಅದನ್ನು ಅವರಿಗೆ ಹಿಂತಿರುಗಿಸಿದ. ಆತನಿಗೆ ಆ ಮಹಿಳೆ ಊಹಿಸದಂತಹ ಬಹುಮಾನ ನೀಡಿದರು.
ಕಣ್ಣಿನ ಅಂದವನ್ನು ಕಾಡಿಗೆ ಹೆಚ್ಚಿಸುತ್ತದೆ. ಮಹಿಳೆಯರು ಕಾಡಿಗೆ ಹಚ್ಚಿಕೊಳ್ಳೋದು ಸಾಮಾನ್ಯ ಸಂಗತಿ. ಆದ್ರೆ ಕೆಲವರು ಮಕ್ಕಳ ಕಣ್ಣಿಗೂ ಕಾಡಿಗೆ ಹಚ್ಚುತ್ತಾರೆ. ದೃಷ್ಟಿ ತಾಗಬಾರದು ಎನ್ನುವ ಕಾರಣಕ್ಕೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚಲಾಗುತ್ತದೆ. ಆದ್ರೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚೋದು ಸುಲಭದ ಕೆಲಸವಲ್ಲ. ಕೆಲವೊಮ್ಮೆ ಮಕ್ಕಳ ಕಣ್ಣಿಗೆ ಕೈ ತಾಗುವುದುಂಟು. ಹಾಗೆ ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುವುದು ಸುರಕ್ಷಿತವಲ್ಲ. ಮಕ್ಕಳ ಕಣ್ಣಿಗೆ ಕಾಡಿಗೆ ಹಚ್ಚುತ್ತಿದ್ದಂತೆ ಕಣ್ಣಿನಿಂದ ನೀರು ಬರಲು ಶುರುವಾಗುತ್ತದೆ. ಇದು ಸೋಂಕಿನ ಅಪಾಯಕ್ಕೆ ಕಾರಣವಾಗುತ್ತದೆ. ಪ್ರತಿ ದಿನ…
ನಾವು ದಿನಾಲು ಬೆಳಿಗ್ಗೆ ಎದ್ದ ತಕ್ಷಣ ನಮಗೆ ಏನಿಲ್ಲಾ ಅಂದ್ರು ಬಿಸಿ ಬಿಸಿ ಚಹಾ(ಟೀ) ಬೇಕೇ ಬೇಕು. ಒಂದು ಸಮೀಕ್ಷೆಯ ಪ್ರಕಾರ ಶೇ. ತೊಂಬತ್ತಕ್ಕೂ ಹೆಚ್ಚು ಭಾರತೀಯರು ನಿತ್ಯವೂ ಕನಿಷ್ಠ ಮೂರು ಕಪ್ ಚಹಾ ಕುಡಿಯುತ್ತಾರೆ. ಆದರೆ ಚಹಾ ಕುಡಿಯುವವರಲ್ಲಿ ಹೆಚ್ಚಿನವರು ದಿನದ ಪ್ರಥಮ ಆಹಾರವಾಗಿ ಒಂದು ಟೀ ಸೇವಿಸುತ್ತಾರೆ. ಕೆಲವರಂತೂ ಹಾಸಿಗೆಯಿಂದ ಏಳುವ ಮುನ್ನವೇ ಬೆಡ್ ಟೀ ಎಂದು ಕುಡಿಯುತ್ತಾರೆ.
ದಿವಂಗತ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೆ ಮಗ ಅಭಿಷೇಕ್ ಎಂದರೆ ಅಚ್ಚುಮೆಚ್ಚು, ಮಗನ ಮದುವೆ ಮಾಡಬೇಕು, ಅವನ ಮೊದಲ ಚಿತ್ರವನ್ನು ನೋಡಬೇಕು ಎಂದು ಕನಸು ಕಂಡಿದ್ದರು. ಅಂಬರೀಶ್ ಅವರಿಗೆ ಇದ್ದಿದ್ದು ಎರಡೇ ಆಸೆ. ಒಂದು ಮುದ್ದಿನ ಮಗ ಅಭಿಷೇಕ್ ಅವರ ಮದುವೆ ಮಾಡ್ಬೇಕು, ಇನ್ನೊಂದು ಮಗನ ಮೊದಲ ಸಿನಿಮಾ ಅಮರ್ ಚಿತ್ರವನ್ನು ನೋಡಬೇಕು ಅಂತಾ. ರೆಬೆಲ್ ಸ್ಟಾರ್ ಎಂದಿಗೂ ಅವರ ಮಗನಿಗೆ ನೀನು ಹೀಗೆ ಇರಬೇಕು, ಇಂತದ್ದೆ ಮಾಡಬೇಕು ಎಂದು ಹೇಳಿದವರಲ್ಲ. ಅಂಬರೀಶ್ ಅವರ ಹಾಗೆ…
ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವದಾದ್ಯಂತ ಬಿಡುಗಡೆಯಾಗಿ ಬಿರುಗಾಳಿಯಂತೆ ಮುನ್ನುಗ್ಗುತ್ತಿದೆ. ಮೊದಲ ಬಾರಿಗೆ ಕನ್ನಡ ಚಿತ್ರವೊಂದು ಕನ್ನಡ ಚಿತ್ರರಂಗವನ್ನು ಮತ್ತೊಂದು ನೆಕ್ಸ್ಟ್ ಲೆವೆಲ್ ಗೆ ತೆಗೆದುಕೊಂಡುಹೋಗಿರುವುದು ಸುಳ್ಳಲ್ಲ. ಈಗ ಕನ್ನಡ ಚಿತ್ರರಂಗದ ಸುದೀಪ್ ಅಭಿನಯದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಪೈಲ್ವಾನ್ ನೂತನ ದಾಖಲೆ ಬರೆಯಲು ಸಜ್ಜಾಗಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರದ ಐದು ಭಾಷೆಗಳಲ್ಲಿ ತೆರೆಕಂಡು ಧೂಳೆಬ್ಬಿಸುತ್ತಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರಕ್ಕೆ ಹೊಸ ಮಾರುಕಟ್ಟೆಯನ್ನು ಕೆಜಿಎಫ್ ಚಿತ್ರ ತೋರಿಸಿಕೊಟ್ಟಿದೆ….
ತನ್ನ ಮಕ್ಕಳು ಎಂದಿಗೂ ಸುಖವಾಗಿರಲಿ ಎಂಬುದಾಗಿ ಬಯಸುವ ತಾಯಿ. ಎಲ್ಲ ಕಷ್ಟವನ್ನು ತಾನೇ ಹೊತ್ತು ಕೊಳ್ಳುತ್ತಾಳೆ ಅಲ್ಲದೆ. ತನ್ನ ಮಕ್ಕಳಿಗೆ ಒಳ್ಳೇದನ್ನೇ ಬಯಸುತ್ತಾಳೆ. ಆದರೆ ಮಕ್ಕಳು ದೊಡ್ಡವರಾದ ಮೇಲೆ ಕೆಲ ಮಕ್ಕಳು ತನ್ನ ತಾಯಿಯನ್ನು ಉತ್ತಮವಾಗಿ ನೋಡಿ ಕೊಂಡರೆ ಮತ್ತೆ ಕೆಲವರು ತಮ್ಮಿಂದ ದೂರ ಇಟ್ಟಿರುತ್ತಾರೆ. ಸತ್ತ ಮೇಲೆ ತಂದೆ ತಾಯಿಯರಿಗೋಸ್ಕರ ಏನೇನೋ ಮಾಡುವ ಬದಲು ಇದ್ದಾಗ ಅವರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಮಕ್ಕಳು. ತನ್ನ ತಾಯಿಯ ಕಷ್ಟ ನೋಡಲಾರದೆ ಈ ೧೫ ವರ್ಷದ ಪೋರ ಮಾಡಿದ್ದೇನು…