ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅದೆಷ್ಟೋ ಲಕ್ಷ ಜೀವಿಗಳು ಕೋಟ್ಯಾನುಕೋಟಿ ವರ್ಷಗಳಿಂದ ಭೂಮಿ ಮೇಲೆ ನೆಲೆಯನ್ನು ಕಂಡುಕೊಂಡಿವೆ ಎಂಬುದೇನೋ ನಿಜ.
ಜನರು ತಮಗೆ ದಿನದಲ್ಲಿರುವ 24 ಗಂಟೆಗಳ ಸಮಯ ಕಡಿಮೆಯೇ ಎಂದು ದುರುವುದನ್ನೂ ನೋಡಿರಬಹುದು. ಆದರೆ ನಮ್ಮ ಒಂದು ದಿನದಲ್ಲಿ ಇರುವುದು 24 ಗಂಟೆಗಳಲ್ಲ ಎಂಬ ಸಂಗತಿ ನಿಮಗೆ ಗೊತ್ತೇ? ನಿಖರವಾಗಿ, ಒಂದು ದಿನದಲ್ಲಿರುವುದು 23 ಗಂಟೆ 56 ನಿಮಿಷ.
ತನ್ನ ಅಕ್ಷದಲ್ಲಿಯೂ ಸುತ್ತುವ ಭೂಮಿಯ ವೇಗ ಮಿಲಿಸೆಕೆಂಡುಗಳಷ್ಟು ಅಂತರದಲ್ಲಿ ನಿಧಾನವಾಗುತ್ತಿದೆ. ಇದರ ನೇರ ಪರಿಣಾಮ ಆಗುವುದು ಬೆಳಗು ಮತ್ತು ರಾತ್ರಿಯ ಮೇಲೆ. ಆದರೆ ಇದಾಗಲು ನೂರು ಮಿಲಿಯನ್ ವರ್ಷಗಳು ಕಳೆಯಬೇಕು. ಆಗ ಭೂಮಿಯ ದಿನಮಾನ 24 ಗಂಟೆ ಆಗಿರೋದಿಲ್ಲ, 25 ಗಂಟೆಗಳಾಗಿರುತ್ತವೆ.
ಒಂದು ಕಾಲದಲ್ಲಿ ಭೂಮಿಯ ಸುತ್ತ ಇಡೀ ವಿಶ್ವವೇ ಸುತ್ತುತ್ತಿದೆ ಎಂದು ಜನರು ನಂಬಿದ್ದರು. ಜನರಷ್ಟೇ ಅಲ್ಲ ವಿಜ್ಞಾನಿಗಳು ಹಾಗೆ ನಂಬಿದ್ದರು.
ಭೂಮಿಯನ್ನು ಬಲವಾದ ವಿದ್ಯುತ್ಕಾಂತೀಯ ಶಕ್ತಿ ಆವರಿಸಿದೆ. ಇದು ಸೂರ್ಯನ ಅಪಾಯಕಾರಿ ಸೌರಗಾಳಿಯಿಂದ ನಮ್ಮನ್ನು ರಕ್ಷಿಸುತ್ತದೆ.
ಸೌರಮಂಡಲದ ಲ್ಲಾ ಗ್ರಹಗಳು ಹೆಸರುಗಳ ದೇವರ ಹೆಸರಿನಿಂದ ಪ್ರಭಾವಿತಗೊಂಡಿದೆ. ಇದಕ್ಕೆ ಅಪವಾದದಂತಿರುವ ಎಕೈಕ ಗ್ರಹ ಭೂಮಿ.
ಮರ್ಕ್ಯುರಿ,ವೀನಸ್ , ಮರ್ಸ್,ಜುಪಿಟರ್ ಮತ್ತು ಶನಿ- ಈ ಗ್ರಹಗಳ ಹೆಸರು ರೋಮನ್ ಪುರಾಣವನ್ನು ಆದರಿಸಿದೆ. ಯುರೆನೆಸ್ ಮತ್ತು ನೆಪ್ಚೂನ್ ಗ್ರಹಗಳ ಹೆಸರು ಗ್ರೀಕ್ ಪುರಾಣದಿಂದ ಬಂದಿವೆ. ‘ಅರ್ತ್’ ಹೆಸರು ಬಂದಿದ್ದು ‘ಎರ್ಡಾ’ ಎನ್ನುವ ಅ್ಯಂಗ್ಲೊ ಸ್ಯಾಕ್ಸನ್ ಪದದಿಂದ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯಕ್ಕೆ ದೆಹಲಿಯಿಂದ ರಾಜಕೀಯ ಘಟಾನುಘಟಿಗಳು ನ ಮುಂದು ತಾ ಮುಂದು ಎಂಬಂತೆ ಆಗಮಿಸುತ್ತಿದ್ದಾರೆ. ಇನ್ನು ಈ ಬಾರಿಯ ಚುನಾವಣೆಯನ್ನು ತಮ್ಮ ಸ್ವ ಪ್ರತಿಷ್ಠೆಯೆಂದು ತೆಗೆದುಕೊಂಡಿರುವ ಪ್ರದಾನ ಮಂತ್ರಿ ನರೇಂದ್ರ ಮೋದಿ ಹಾಗು ಬಿಜೆಪಿ ಪಕ್ಷದ ಮಾಸ್ಟರ್ ಮೈಂಡ್ ಕರ್ನಾಟಕ ರಾಜ್ಯದ ಚುನಾವಣೆಯ ಬಗ್ಗೆ ಸಕತ್ ಪ್ಲಾನ್ ಮಾಡುತಿದ್ದರೆ. ಇನ್ನು ಈ ಹಿನ್ನೆಲೆಯಲ್ಲಿ ಅಮಿತ್ ಶಾ ರವರು ಸಿ ಎಂ ಸಿದ್ದರಾಮಯ್ಯ ರವರಿಗೆ ಠಕ್ಕರ್ ನೀಡಲು ಸಕತ್ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದ್ದಾರೆ….
ಭಾರತದಲ್ಲಿ ಜನಸಂಖ್ಯೆಯಂತೆಯೇ ವಾಟ್ಸಾಪ್ ಬಳಕೆದಾರರ ಸಂಖ್ಯೆಯೂ ಏರುಗತಿಯಲ್ಲಿ ಸಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ವಾಟ್ಸಾಪ್ ನ ದುರ್ಬಳಕೆ ಹೆಚ್ಚಾಗುತ್ತಿದ್ದು, ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಹರಡುವ ಪ್ರಬಲ ಜಾಲ ತಾಣವಾಗಿ ಮಾರ್ಪಟ್ಟಿದೆ. ಅಷ್ಟೇ ಅಲ್ಲದೆ ಚೈಲ್ಡ್ ಪೋರ್ನೋಗ್ರಫಿಯೂ ಶೇರ್ ಆಗುತ್ತಿದೆ. ಇಂತಹ ದುಷ್ಕೃತ್ಯಗಳ ಮೂಲ ಪತ್ತೆ ಹಚ್ಚುವಲ್ಲಿ ವಾಟ್ಸಾಪ್ ಕಂಪನಿಯೂ ಹರ ಸಾಹಸ ಮಾಡುತ್ತಿದೆ.ಇದೀಗ ವಾಟ್ಸಾಪ್ ಬಳಕೆದಾರರ ಮೇಲೆ ಹದ್ದಿನ ಕಣ್ಣಿಟ್ಟಿದ್ದು, ಯಾವ ಖಾತೆಯಿಂದ ತಪ್ಪು ಮಾಹಿತಿ, ಸುಳ್ಳು ಸುದ್ದಿ, ಕಾನೂನು ಬಾಹಿರ ಪೋರ್ನ್ ಸಂದೇಶಗಳು ರವಾನೆಯಾಗುವುದೋ…
ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ (ಏಪ್ರಿಲ್ 14, 2026) ದೇಶದಾದ್ಯಂತ ಭಕ್ತಿಭಾವದಿಂದ ಹಾಗೂ ವಿಜೃಂಭಣೆಯಿಂದ ಆಚರಿಸಲಾಯಿತು. ಈ ದಿನವು ಭಾರತದಲ್ಲಿ ರಾಷ್ಟ್ರೀಯ ಹಬ್ಬವಾಗಿದ್ದು, ಸರ್ಕಾರಿ ಕಚೇರಿಗಳು, ಶಾಲೆಗಳು, ಬ್ಯಾಂಕ್ಗಳು ಹಲವೆಡೆ ಮುಚ್ಚಲಾಗಿತ್ತು. ಕೋಲಾರ ಜಿಲ್ಲೆಯ, ಮಾಲೂರು ತಾಲೂಕಿನ, ಹುಂಗೇನಹಳ್ಳಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ 135ನೇ ಜಯಂತಿ ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಅವರಿಗೆ ಭವ್ಯ ಸನ್ಮಾನ ಗ್ರಾಮದಲ್ಲಿ Dr. B. R. Ambedkar Jayanti 135ನೇ ಜಯಂತಿಯನ್ನು ಅತ್ಯಂತ ಅದ್ದೂರಿಯಾಗಿ…
ಸ್ಯಾಂಡಲ್ ವುಡ್ ನ ರಾಕಿಂಗ್ ದಂಪತಿ ಯಶ್ ಮತ್ತು ರಾಧಿಕಾ ಪಂಡಿತ್ ಮುದ್ದು ಮಗಳ ಹೆಸರಿನ ಬಗ್ಗೆ ಅಭಿಮಾನಿಗಳಲ್ಲಿ ಭಾರಿ ಕುತೂಹಲ ಇತ್ತು. ಬೇಬಿ ವೈಆರ್ ಎಂದೇ ಎಲ್ಲರು ಕರೆಯುತ್ತಿದ್ದರು. ಅಭಿಮಾನಿಗಳು ಸಹ ಸಾಕಷ್ಟು ಹೆಸರುಗಿಳಿಂದ್ದ ಯಶ್-ರಾಧಿಕಾ ಮುದ್ದು ಮಗಳನ್ನು ಕರೆಯುತ್ತಿದ್ದರು. ಆದ್ರೀಗ ಬೇಬಿ ವೈಆರ್ ಗೆ ನಾಮಕರಣ ಮಾಡಲಾಗಿದೆ. ನಿನ್ನೆ(ಜೂನ್ 23) ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಯಶ್ ಮುದ್ದು ಮಗಳ ನಾಮಕರಣವನ್ನು ಸರಳವಾಗಿ ಮಾಡಲಾಗಿದೆ. ಈ ಸಮಾರಂಭಕ್ಕೆ ಕುಟುಂಬದವರು, ಆಪ್ತರಿಗೆ ಮಾತ್ರ…
ಇದು ಬಯಲುಸೀಮೆಯ ಗಡಿನಾಡು ಕೋಲಾರ ಜಿಲ್ಲೆಯ ಸ್ಥಿತಿ. ಒಂದು ಕಾಲದಲ್ಲಿ ಅತಿ ಹೆಚ್ಚು ಕೆರೆಗಳ ನಾಡು ಎಂದು ಪ್ರಸಿದ್ಧಿ ಪಡೆದು ಸದಾ ಹಸಿರಿನಿಂದ ಕೂಡಿದ್ದ ಜಿಲ್ಲೆಯಾಗಿತ್ತು ಕೋಲಾರ. ಕಾಲಾಂತರ ಮಳೆರಾಯನ ಮುನಿಸು ಜಿಲ್ಲೆಯ ಮೇಲೆ ಬಂದಿದ್ರಿಂದ ಇಲ್ಲಿನ ರೈತರು ಪರ್ಯಾಯ ಹಾಗೂ ಆಧುನಿಕ ಕೃಷಿಯತ್ತ ಮುಂದಾದ್ರು. ಇದ್ರಿಂದ ಹೆಚ್ಚು ಲಾಭ ಹಾಗೂ ಕಡಿಮೆ ಶ್ರಮವುಳ್ಳ ನೀಲಗಿರಿ ಸಸಿಗಳನ್ನು ನೆಡಲು ರೈತ್ರು ಮುಂದಾದ್ರು. ಇದ್ರಿಂದ ಭೂಮಿಯಲ್ಲಿ ಇರುವ ನೀರಿನ ಪ್ರಮಾಣವನ್ನು ಈ ಮರಗಳು ತೆಗೆದುಕೊಂಡು ನೆಲವನ್ನು ಬರಡುಗೊಳಿಸಿತು. ಇದರಿಂದ ಅಂತರ್ಜಲಮಟ್ಟ ತೀವ್ರ ಕುಸಿದಿದೆ.
ಜುಲೈ 16 ರ ಮಧ್ಯರಾತ್ರಿ ಚಂದ್ರ ಗ್ರಹಣ ಸಂಭವಿಸಲಿದೆ. ಸತತ ಮೂರು ಗಂಟೆಗಳ ಕಾಲ ಗ್ರಹಣವಿರಲಿದೆ. ಗ್ರಹಣ ಅನೇಕ ರಾಶಿಗಳ ಹಾಗೂ ನಕ್ಷತ್ರದ ಮೇಲೆ ಪ್ರಭಾವ ಬೀರ್ತಿದೆ. ಗ್ರಹಣ ದೋಷದಿಂದ ತಪ್ಪಿಸಿಕೊಳ್ಳಲು ಜನರು ಜಪ, ದಾನಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ. ಗ್ರಹಣ ಕಾಲದಲ್ಲಿ ಗರ್ಭಿಣಿಯರು ವಿಶೇಷ ಎಚ್ಚರಿಕೆ ವಹಿಸಬೇಕಾಗುತ್ತದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಣ ಕಾಲದಲ್ಲಿ ಗರ್ಭಿಣಿಯರು ಯಾವುದೇ ಚೂಪಾದ ವಸ್ತುಗಳನ್ನು ಮುಟ್ಟಬಾರದು. ಸೂಜಿ, ಚಾಕುವಿನಂತಹ ವಸ್ತುಗಳಿಂದ ದೂರವಿರಬೇಕು. ಗ್ರಹಣ ಕಾಲದಲ್ಲಿ ಅಪ್ಪಿತಪ್ಪಿಯೂ ಮನೆಯಿಂದ ಹೊರಗೆ ಬರಬೇಡಿ. ಗ್ರಹಣ…