ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.

ಒಂದೆರಡು ಗಂಟೆ ಇಂಟರ್ನೆಟ್ಆಫ್ ಮಾಡಿ ಸುಮ್ಮನೆ ಕುಳಿತುಕೊಳ್ಳಿ. ವಾಟ್ಸ್ಯಾಪ್ ಕಡೆಗೆ ನಿಮ್ಮ ಗಮನ ಎಳೆಯದಿದ್ದರೆ, ನೀವು ಈ ಗೀಳಿನಿಂದ ಸೇಫ್ ಅಂತ ಅರ್ಥ. ಹಾಗಾದ್ರೆ, ಅತಿಯಾದ ವಾಟ್ಸ್ಯಾಪ್ಬಳಕೆಯಿಂದ ನಿಮಗೆ ಏನೇನು ನಷ್ಟ ಆಗ್ತಿದೆ ಗೊತ್ತಾ? ನಿಮ್ಮನ್ನು ವೇಸ್ಟ್ಆಗಿಸ್ತಿದೆ ವಾಟ್ಸ್ ಆಪ್!

1. ಸಮಯ ಹಾಳು:-
ನೋಡೋಣ, ಯಾರಾದ್ರೂ ಆನ್ಲೈನ್ಇದ್ದಾರ ಅಂತ ಚೆಕ್ ಮಾಡುವುದರಲ್ಲೆ 30 ನಿಮಿಷ ವ್ಯರ್ಥವಾಗುತ್ತದೆ. ದಿನಕ್ಕೆ ಅರ್ಧ ಗಂಟೆ ಅಂತಾದ್ರೆ ತಿಂಗಳಿಗೆ ಎಷ್ಟಾಗುತ್ತೆ ಲೆಕ್ಕ ಹಾಕಿ? ಪ್ರತಿ ಸಲ ಆನ್ ಲೈನ್ಗೆ ಬಂದಾಗ , ಯಾರಾದ್ರೂ ಚಾಟ್ಗೆ ಸಿಗ್ತಾರಾ ಅಂತ ಹುಡುಕೋದು ಕೂಡ ಕೆಲವರಿಗೆ ಚಟವಾಗಿಬಿಟ್ಟಿದೆ. ಹೀಗೆ ಮಾಡೂ ದಿಂದ ಆಗೂ ಪ್ರಯೋಜನವಾದ್ರೂ ಏನು? ಅಂತಿಮವಾಗಿ ನಿಮಗೆ ಸಿಕ್ಕಿದ್ದಾದರೂ ಏನು? ಸೊನ್ನೆ! 00000000000000000000000000000000000000000

2. ಡಿಪಿ: ಪೋಟೂ ಅಷ್ಟೇ ಅಲ್ಲ!
ವಾಟ್ಸ್ವಾಪ್ ಡಿಪಿ ಅಥವಾ ಡಿಸ್ಪ್ಲೇ ಪಿಕ್ಚರ್ಈಗ ಕೇವಲ ಪೋಟೂ ಮಾತ್ರ ಆಗಿ ಉಳಿದಿಲ್ಲ. ನಿಮ್ಮ ಬದುಕನ್ನು ಎಲ್ಲರೆದುರು ಬಿಂಬಿಸುವ ಸಾಧನವಾಗಿ ಬದಲಾಗಿದೆ. ಎಲ್ಲರೂ ಮೆಚ್ಚುವಂಥ ಫೋಟೊವನ್ನು ಸೆಲೆಕ್ಟ್ ಮಾಡುವುದೇ ದೊಡ್ಡ ಸವಾಲು. ಈಗಂತೂ ನಿಮ್ಮ ಡಿಪಿಯನ್ನು ಯಾರ್ಯಾರು ನೋಡಿದ್ದಾರೆ, ನೋಡಿಲ್ಲ ಅಂತಲೂ ಗೊತ್ತಾಗುತ್ತೆ. ಅಯ್ಯೋ ಅವನು/ ಅವಳು ನನ್ನ ಡಿಪಿ ಚೆಕ್ಮಾಡಿಲ್ಲ. ಇನ್ನೂ ಚೆಂದದ ಪೋಟೂ ಹಾಕ್ತೀನಿ ಅಂತ ಅರ್ಧ ಗಂಟೆಗೊಮ್ಮೆ ಡಿಪಿ ಬದಲಿಸುತ್ತಾರೆ. ಜಗ ಮೆಚ್ಚುವ ಡಿಪಿಗಾಗಿ ಹಂಬಲಿಸುತ್ತಾ, ಅದಕ್ಕಾಗಿಯೇ ಫೋಟೊ ಕ್ಲಿಕ್ಕಿಸಿಕೊಳ್ಳುವವರೂ ಇದ್ದಾರೆ. ಇದರಿಂದ ನಿಮ್ಮೊಳಗೆ ಆತ್ಮರತಿ ಬೆಳೆಯುತ್ತಿದೆ. ಹೊರಜಗತ್ತಿಗೆ ನಿಮ್ಮ ಮೇಲಿನ ಗಂಭೀರತೆ ಹೊರಟುಹೋಗುತ್ತಿದೆ.

3. ಪೋನೆ ಇಲ್ಲ, ಮೆಸೇಜೆ ಎಲ್ಲಾ…
ವಾಟ್ಸ್ಯಾಪ್ಬರುವುದಕ್ಕಿಂತಲೂವು ಮುಂಚೆ, ಪ್ರೀತಿ ಪಾತ್ರರಿಗೆ ಆಗೂಮ್ಮೆ , ಈಗೊಮ್ಮೆಯಾದರೂ ಫೋನ್ ಮಾಡುತ್ತಿದ್ದೆವು. ಆದರೆ, ಈಗ ವಾಟ್ಸ್ಯಾಪ್ನಲ್ಲಿ ಮೆಸೇಜ್ಕಳಿಸಿದರೆ ಮುಗಿಯಿತು. ಇನ್ನೂ ದುರಂತವೆಂದರೆ, ಮದುವೆ ಕರೆಯೋಲೆಗಳೂ ವಾಟ್ಸ್ಯಾಪ್ನಲ್ಲೇ ತಲುಪುತ್ತಿವೆ, ಸಂಭಂದಗಳು ಗಟ್ಟಿಯಾಗಿಸಬೇಕಿದ್ದ ವಾಟ್ಸ್ಯಾಪ್ನಿಂದಲೇ ಮನುಷ್ಯ- ಮನುಷ್ಯರ ನಡುವೆ ಕಂದಕ ಸೃಷ್ಟಿಯಾಗುತ್ತಿದೆ. ವ್ಯಕ್ತಿ ತನಗೆ ಗೊತ್ತಿಲ್ಲದಂತೆ, ಆತ್ಮೀಯನೊಂದಿಗೆ ದೂರವಾಗುತ್ತಿದ್ದಾನೆ.

4. ಟಿಕ್ಟಿಕ್ಬ್ಲೂ ಟಿಕ್….
ನಾನು ಮೆಸೇಜ್ಕಳಿಸಿ ಆಗಲೇ ಅರ್ಧ ಗಂಟೆಯಾಯ್ತು. ಇನ್ನೂ ಸಿಂಗಲ್ಟಿಕ್ಇದೆ, ಬ್ಲೂ ಟಿಕ್ ಬಂದಿದೆ, ಆದ್ರೂ ರಿಪ್ಲೆ ಮಾಡಿಲ್ಲ, ಆನ್ಲೈನ್ಇದ್ದಾನೆ, ಆದ್ರೂ ನನ್ನ ಮೆಸೇಜ್ನೋಡದೆ ನಿರ್ಲಕ್ಷಿಸುತ್ತಿದ್ದಾನೆ, ಸಿಂಗಲ್ಟಿಕ್ಅಷ್ಟೇ ಇದೆ ಅವಳೇನಾದ್ರೂ ನನ್ನನ್ನ ಬ್ಲಾಕ್ ಮಾಡಿದ್ಲಾ..? ಮೆಸೇಜ್ಮಾಡಿದಾಗ ಮೂಡುವ ಟಿಕ್ಗಳು ಇಂಥವೆಲ್ಲಾ ಟೆನನ್ಗಳನ್ನು ಸೃಷ್ಟಿಸುತ್ತಿವೆ. ನಿಮ್ಮನ್ನು ಅನುಮಾನದ ಗೂಡಾಗಿಸುತ್ತಿದೆ.

5. ನಿಮ್ಮ ಫೋನು, ಕಸದ ಬುಟ್ಟಿ..!
ಪ್ರೈಮರಿ ದೂಸ್ತಾಗಳು , ಕ್ರೇಝಿ ಕ್ಲಾಸ್ಮೇಟ್ಸ್, ಓಲ್ಡ್ಫ್ರೆಂಡ್ಸ್ ಅಸೋಸಿಯೇ?ನ್… ಎಂಬ ಇತ್ಯಾದಿ ವಾಟ್ಸ್ಯಾಪ್ಗ್ರೂಪಿಗೆ ನೀವು ಸದಸ್ಯರಾಗಿರುತ್ತೀರಿ. ಅಲ್ಲಿ ಬೆಳಗ್ಗೆ, ರಾತ್ರಿ ಬರುವ ಗುಡ್ಮಾರ್ನಿಂಗ್, ಗುಡ್ನೈಟ್ಮೆಸೇಜ್ಗಳು, ಮೀಮ್ಸ್, ಹಳಸಲು ಜೋಕ್ಗಳಿಂದಲೇ ಪೋನ್ ಮೆಮೋರಿ ತುಂಬಿ ಮೋಬೈಲ್ ದಿನಕ್ಕೊಮ್ಮೆ ಹ್ಯಾಂಗ್ಆಗುತ್ತದೆ. ಎಷ್ಟೇ ಬೇಡ ಬೇಡ ಅಂದರೂ, ಇಂಥ ಗ್ರೂಪ್ಗ್ಳಿಂದ ದೂರ ಉಳಿಯುವುದು ಕಷ್ಟದ ವಿಷಯ. ವಾಟ್ಸ್ಯಾಪ್ಕಾರಣದಿಂದಲೇ ನಿಮ್ಮ ಪೋನು ಕಸದ ಬುಟ್ಟಿ ಆಗಿರುತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಶಂಕರ್ ನಾಗ್ ನಟಿಸಿದ್ದ ಬಹುತೇಕ ಸಿನಿಮಾಗಳು ಕಮರ್ಷಿಯಲ್ ಮಾದರಿಯಲ್ಲೇ ಇದ್ದವು. ಆದರೆ, ಅವರು ನಿರ್ದೇಶನಕ್ಕೆ ಆಯ್ದುಕೊಳ್ಳುತ್ತಿದ್ದ ಕಥಾ ವಸ್ತುಗಳು ಮಾತ್ರ ಭಿನ್ನವಾಗಿರುತ್ತಿದ್ದವು. ಜತೆಗೆ ಆ ಸಿನಿಮಾಗಳಿಗೆ ಅನೇಕ ಪ್ರಶಸ್ತಿಗಳು ಸಿಕ್ಕಿದ್ದವು. ಶಂಕರ್ ನಾಗ್ ಬದುಕಿದ್ದರೆ, ಇಂದು ಅವರಿಗೆ 65 ವರ್ಷ ತುಂಬುತ್ತಿತ್ತು. 1954ರ ನವೆಂಬರ್ 9 ರಂದು ಹೊನ್ನಾವರದಲ್ಲಿ ಜನಿಸಿದ ಶಂಕರ್, ತಮ್ಮ 36ನೇ ವಯಸ್ಸಿನಲ್ಲೇ ಅಪಘಾತದಲ್ಲಿ ಮರಣ ಹೊಂದಿದರು. ಬಣ್ಣದ ಲೋಕಕ್ಕೆ ಎಂಟ್ರಿ ನೀಡಿದ ಎರಡೇ ವರ್ಷಗಳಲ್ಲಿ ‘ಮಿಂಚಿನ ಓಟ’ ಸಿನಿಮಾ ಮೂಲಕ ನಿರ್ದೇಶಕರಾದರು. ಮೊದಲ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 call/ whatsapp/ mail raghavendrastrology@gmail.com ಮೇಷ(6 ನವೆಂಬರ್, 2018) ದೂರದ ಸಂಬಂಧಿಗಳಿಂದ ಅನಿರೀಕ್ಷಿತವಾದ ಒಳ್ಳೆಯಸುದ್ದಿ ಇಡೀ ಕುಟುಂಬಕ್ಕೆ ಸಂತೋಷದ ಕ್ಷಣಗಳನ್ನು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಫೆಬ್ರವರಿ, 2019) ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ತಪ್ಪಿಸಿ ಮತ್ತು ನಿಮ್ಮ ಸ್ನೇಹಿತರ ಜೊತೆಕೆಲವು ಆಹ್ಲಾದಕರ ಕ್ಷಣಗಳನ್ನು…
ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…
ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.