ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.

ಒಂದೆರಡು ಗಂಟೆ ಇಂಟರ್ನೆಟ್ಆಫ್ ಮಾಡಿ ಸುಮ್ಮನೆ ಕುಳಿತುಕೊಳ್ಳಿ. ವಾಟ್ಸ್ಯಾಪ್ ಕಡೆಗೆ ನಿಮ್ಮ ಗಮನ ಎಳೆಯದಿದ್ದರೆ, ನೀವು ಈ ಗೀಳಿನಿಂದ ಸೇಫ್ ಅಂತ ಅರ್ಥ. ಹಾಗಾದ್ರೆ, ಅತಿಯಾದ ವಾಟ್ಸ್ಯಾಪ್ಬಳಕೆಯಿಂದ ನಿಮಗೆ ಏನೇನು ನಷ್ಟ ಆಗ್ತಿದೆ ಗೊತ್ತಾ? ನಿಮ್ಮನ್ನು ವೇಸ್ಟ್ಆಗಿಸ್ತಿದೆ ವಾಟ್ಸ್ ಆಪ್!

1. ಸಮಯ ಹಾಳು:-
ನೋಡೋಣ, ಯಾರಾದ್ರೂ ಆನ್ಲೈನ್ಇದ್ದಾರ ಅಂತ ಚೆಕ್ ಮಾಡುವುದರಲ್ಲೆ 30 ನಿಮಿಷ ವ್ಯರ್ಥವಾಗುತ್ತದೆ. ದಿನಕ್ಕೆ ಅರ್ಧ ಗಂಟೆ ಅಂತಾದ್ರೆ ತಿಂಗಳಿಗೆ ಎಷ್ಟಾಗುತ್ತೆ ಲೆಕ್ಕ ಹಾಕಿ? ಪ್ರತಿ ಸಲ ಆನ್ ಲೈನ್ಗೆ ಬಂದಾಗ , ಯಾರಾದ್ರೂ ಚಾಟ್ಗೆ ಸಿಗ್ತಾರಾ ಅಂತ ಹುಡುಕೋದು ಕೂಡ ಕೆಲವರಿಗೆ ಚಟವಾಗಿಬಿಟ್ಟಿದೆ. ಹೀಗೆ ಮಾಡೂ ದಿಂದ ಆಗೂ ಪ್ರಯೋಜನವಾದ್ರೂ ಏನು? ಅಂತಿಮವಾಗಿ ನಿಮಗೆ ಸಿಕ್ಕಿದ್ದಾದರೂ ಏನು? ಸೊನ್ನೆ! 00000000000000000000000000000000000000000

2. ಡಿಪಿ: ಪೋಟೂ ಅಷ್ಟೇ ಅಲ್ಲ!
ವಾಟ್ಸ್ವಾಪ್ ಡಿಪಿ ಅಥವಾ ಡಿಸ್ಪ್ಲೇ ಪಿಕ್ಚರ್ಈಗ ಕೇವಲ ಪೋಟೂ ಮಾತ್ರ ಆಗಿ ಉಳಿದಿಲ್ಲ. ನಿಮ್ಮ ಬದುಕನ್ನು ಎಲ್ಲರೆದುರು ಬಿಂಬಿಸುವ ಸಾಧನವಾಗಿ ಬದಲಾಗಿದೆ. ಎಲ್ಲರೂ ಮೆಚ್ಚುವಂಥ ಫೋಟೊವನ್ನು ಸೆಲೆಕ್ಟ್ ಮಾಡುವುದೇ ದೊಡ್ಡ ಸವಾಲು. ಈಗಂತೂ ನಿಮ್ಮ ಡಿಪಿಯನ್ನು ಯಾರ್ಯಾರು ನೋಡಿದ್ದಾರೆ, ನೋಡಿಲ್ಲ ಅಂತಲೂ ಗೊತ್ತಾಗುತ್ತೆ. ಅಯ್ಯೋ ಅವನು/ ಅವಳು ನನ್ನ ಡಿಪಿ ಚೆಕ್ಮಾಡಿಲ್ಲ. ಇನ್ನೂ ಚೆಂದದ ಪೋಟೂ ಹಾಕ್ತೀನಿ ಅಂತ ಅರ್ಧ ಗಂಟೆಗೊಮ್ಮೆ ಡಿಪಿ ಬದಲಿಸುತ್ತಾರೆ. ಜಗ ಮೆಚ್ಚುವ ಡಿಪಿಗಾಗಿ ಹಂಬಲಿಸುತ್ತಾ, ಅದಕ್ಕಾಗಿಯೇ ಫೋಟೊ ಕ್ಲಿಕ್ಕಿಸಿಕೊಳ್ಳುವವರೂ ಇದ್ದಾರೆ. ಇದರಿಂದ ನಿಮ್ಮೊಳಗೆ ಆತ್ಮರತಿ ಬೆಳೆಯುತ್ತಿದೆ. ಹೊರಜಗತ್ತಿಗೆ ನಿಮ್ಮ ಮೇಲಿನ ಗಂಭೀರತೆ ಹೊರಟುಹೋಗುತ್ತಿದೆ.

3. ಪೋನೆ ಇಲ್ಲ, ಮೆಸೇಜೆ ಎಲ್ಲಾ…
ವಾಟ್ಸ್ಯಾಪ್ಬರುವುದಕ್ಕಿಂತಲೂವು ಮುಂಚೆ, ಪ್ರೀತಿ ಪಾತ್ರರಿಗೆ ಆಗೂಮ್ಮೆ , ಈಗೊಮ್ಮೆಯಾದರೂ ಫೋನ್ ಮಾಡುತ್ತಿದ್ದೆವು. ಆದರೆ, ಈಗ ವಾಟ್ಸ್ಯಾಪ್ನಲ್ಲಿ ಮೆಸೇಜ್ಕಳಿಸಿದರೆ ಮುಗಿಯಿತು. ಇನ್ನೂ ದುರಂತವೆಂದರೆ, ಮದುವೆ ಕರೆಯೋಲೆಗಳೂ ವಾಟ್ಸ್ಯಾಪ್ನಲ್ಲೇ ತಲುಪುತ್ತಿವೆ, ಸಂಭಂದಗಳು ಗಟ್ಟಿಯಾಗಿಸಬೇಕಿದ್ದ ವಾಟ್ಸ್ಯಾಪ್ನಿಂದಲೇ ಮನುಷ್ಯ- ಮನುಷ್ಯರ ನಡುವೆ ಕಂದಕ ಸೃಷ್ಟಿಯಾಗುತ್ತಿದೆ. ವ್ಯಕ್ತಿ ತನಗೆ ಗೊತ್ತಿಲ್ಲದಂತೆ, ಆತ್ಮೀಯನೊಂದಿಗೆ ದೂರವಾಗುತ್ತಿದ್ದಾನೆ.

4. ಟಿಕ್ಟಿಕ್ಬ್ಲೂ ಟಿಕ್….
ನಾನು ಮೆಸೇಜ್ಕಳಿಸಿ ಆಗಲೇ ಅರ್ಧ ಗಂಟೆಯಾಯ್ತು. ಇನ್ನೂ ಸಿಂಗಲ್ಟಿಕ್ಇದೆ, ಬ್ಲೂ ಟಿಕ್ ಬಂದಿದೆ, ಆದ್ರೂ ರಿಪ್ಲೆ ಮಾಡಿಲ್ಲ, ಆನ್ಲೈನ್ಇದ್ದಾನೆ, ಆದ್ರೂ ನನ್ನ ಮೆಸೇಜ್ನೋಡದೆ ನಿರ್ಲಕ್ಷಿಸುತ್ತಿದ್ದಾನೆ, ಸಿಂಗಲ್ಟಿಕ್ಅಷ್ಟೇ ಇದೆ ಅವಳೇನಾದ್ರೂ ನನ್ನನ್ನ ಬ್ಲಾಕ್ ಮಾಡಿದ್ಲಾ..? ಮೆಸೇಜ್ಮಾಡಿದಾಗ ಮೂಡುವ ಟಿಕ್ಗಳು ಇಂಥವೆಲ್ಲಾ ಟೆನನ್ಗಳನ್ನು ಸೃಷ್ಟಿಸುತ್ತಿವೆ. ನಿಮ್ಮನ್ನು ಅನುಮಾನದ ಗೂಡಾಗಿಸುತ್ತಿದೆ.

5. ನಿಮ್ಮ ಫೋನು, ಕಸದ ಬುಟ್ಟಿ..!
ಪ್ರೈಮರಿ ದೂಸ್ತಾಗಳು , ಕ್ರೇಝಿ ಕ್ಲಾಸ್ಮೇಟ್ಸ್, ಓಲ್ಡ್ಫ್ರೆಂಡ್ಸ್ ಅಸೋಸಿಯೇ?ನ್… ಎಂಬ ಇತ್ಯಾದಿ ವಾಟ್ಸ್ಯಾಪ್ಗ್ರೂಪಿಗೆ ನೀವು ಸದಸ್ಯರಾಗಿರುತ್ತೀರಿ. ಅಲ್ಲಿ ಬೆಳಗ್ಗೆ, ರಾತ್ರಿ ಬರುವ ಗುಡ್ಮಾರ್ನಿಂಗ್, ಗುಡ್ನೈಟ್ಮೆಸೇಜ್ಗಳು, ಮೀಮ್ಸ್, ಹಳಸಲು ಜೋಕ್ಗಳಿಂದಲೇ ಪೋನ್ ಮೆಮೋರಿ ತುಂಬಿ ಮೋಬೈಲ್ ದಿನಕ್ಕೊಮ್ಮೆ ಹ್ಯಾಂಗ್ಆಗುತ್ತದೆ. ಎಷ್ಟೇ ಬೇಡ ಬೇಡ ಅಂದರೂ, ಇಂಥ ಗ್ರೂಪ್ಗ್ಳಿಂದ ದೂರ ಉಳಿಯುವುದು ಕಷ್ಟದ ವಿಷಯ. ವಾಟ್ಸ್ಯಾಪ್ಕಾರಣದಿಂದಲೇ ನಿಮ್ಮ ಪೋನು ಕಸದ ಬುಟ್ಟಿ ಆಗಿರುತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(31 ಡಿಸೆಂಬರ್, 2018) ನಿಮ್ಮ ಮಗುವಿನಂಥಮತ್ತು ಮುಗ್ಧ ವರ್ತನೆ ಕುಟುಂಬದ ಸಮಸ್ಯೆಯನ್ನು ಪರಿಹರಿಸುವಲ್ಲಿ…
ಹೈದರಾಬಾದ್, ಮಕ್ಕಳು ಪಡೆಯಬೇಕೆಂಬ ಬಯಕೆ ಸಾಮಾನ್ಯವಾಗಿ ಎಲ್ಲಾ ತಾಯಿಯರಿಗೂ ಇರುತ್ತದೆ. ಆದರೆ ಒಂದು ವಯಸ್ಸಿನ ಮಿತಿಯಿರುತ್ತದೆ. ಸಾಮಾನ್ಯವಾಗಿ 50 ವಯಸ್ಸಿನ ನಂತರ ಮೆನೋಪಾಸ್ ಹಂತ ತಲುಪಿದ ಬಳಿಕ ಮಹಿಳೆಯರಿಗೆ ಗರ್ಭ ಧರಿಸುವುದು ಸಾಧ್ಯವಾಗುವುದಿಲ್ಲ. ಮೊಮ್ಮಕ್ಕಳು, ಮುಮ್ಮಕ್ಕಳನ್ನು ಆಡಿಸುವ 74ರ ಅಜ್ಜಿಯೊಬ್ಬರು ಪವಾಡವೆಂಬಂತೆ ಅವಳಿ ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದಾರೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ದ್ರಾಕ್ಷಾರಾಮಮ್ ಬ್ಲಾಕ್ನ ನೆಲಪಾರ್ತಿಪಾಡು ಗ್ರಾಮದ ಈರಮಟ್ಟಿ ಮಂಗಯಮ್ಮ ಎಂಬ 74ರ ಅಜ್ಜಿ ಮದುವೆಯಾದ 54 ವರ್ಷಗಳ ನಂತರ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ….
ಕಣಿವೆ ರಾಜ್ಯ ಜಮ್ಮು- ಕಾಶ್ಮೀರದ ಪುಲ್ವಾಮ ಹಾಗೂ ಶೂಪಿಯಾನ್ ಬಳಿ ಭದ್ರತಾ ಪಡೆಗಳು ನಡೆಸಿದ ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ ಆರು ಮಂದಿ ಉಗ್ರರು ಹತ್ಯೆಯಾಗಿದ್ದಾರೆ. ಈ ಮಧ್ಯೆ ಯೋಧರು ಹುತಾತ್ಮರಾಗಿದ್ದು, ನಾಗರಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಪುಲ್ವಾಮಾದಲ್ಲಿ ಮೂವರು ಜೈಷ್ -ಇ- ಮೊಹಮ್ಮದ್ ಸಂಘಟನೆ ಉಗ್ರರು ಹತ್ಯೆಯಾಗಿದ್ದರೆ, ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಈ ಮಧ್ಯೆ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಶೂಪಿಯಾನ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆಗಿನ ಗುಂಡಿನ ಕಾಳಗದಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸ್…
ನೀವು ಎಂದಾದರೂ ಚೆಕ್ ಬೌನ್ಸ್ ಆದ ಸಂದರ್ಭವನ್ನು ಎದುರಿಸಿದ್ದೀರಾ? ಇದು ಮುಜುಗರದ ವಿಚಾರ ಮಾತ್ರವಲ್ಲ, ನಿಮ್ಮ ಹಣಕಾಸಿನ ಅರ್ಹತೆ ಮತ್ತು ಕಾನೂನಿಗೆ ಸಂಬಂಧಿಸಿದ ವಿಚಾರವೂ ಹೌದು. ನಾನಾ ಕಾರಣಗಳಿಗೋಸ್ಕರ ಚೆಕ್ ಬೌನ್ಸ್ ಆಗಬಹುದು. ಹಾಗಂತ ಇವುಗಳನ್ನು ಲಘುವಾಗಿ ಪರಿಗಣಿಸಲು ಸಾಧ್ಯವಿಲ್ಲ. ಮೊದಲು ಚೆಕ್ ಬೌನ್ಸ್ ಆಗಲು ಮುಖ್ಯ ಕಾರಣಗಳೇನೆಂದು ತಿಳಿಯೋಣ. ನೀವು ಬರೆದ ಅಥವಾ ಪಡೆದ ಚೆಕ್ ಹಿಂತಿರುಗಿತು ಎಂದರೆ ಬ್ಯಾಂಕ್ ಅದನ್ನು ಮಾನ್ಯಗೊಳಿಸಿಲ್ಲ ಎಂದರ್ಥ. ಚೆಕ್ ಬೌನ್ಸ್ ಆಗಲು ಹಲವು ಕಾರಣಗಳಿವೆ. ಅವುಗಳಲ್ಲಿ ಕೆಲವು ನೀವು ಬರೆದ ಅಥವಾ ಪಡೆದ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವಾರು ಯೋಜನೆಗಳನ್ನು ಜಾರಿಗೊಳಿಸುತ್ತಿರುತ್ತವೆ. ಸರ್ಕಾರಗಳು ಜಾರಿಗೊಳಿಸುವ ಎಷ್ಟೋ ಯೋಜನೆಗಳ ಬಗ್ಗೆ ಜನ ಸಾಮಾನ್ಯರಿಗೆ ಗೊತ್ತಿರುವುದಿಲ್ಲ. ಇಂತಹ ಯೋಜನೆಗಳಲ್ಲಿ ಒಂದಾಗಿದೆ ‘ಉದ್ಯೋಗಿನಿ’ ಯೋಜನೆ. ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು ಉದ್ಯೋಗಿನಿ ಯೋಜನೆಯಡಿ ಮಹಿಳೆಯರಿಗೆ ಸಾಲ ಸೌಲಭ್ಯ ನೀಡುತ್ತಿದೆ. ಏನಿದು ‘ಉದ್ಯೋಗಿನಿ’ ಯೋಜನೆ.. ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆ ವತಿಯಿಂದ ಮಹಿಳೆಯರು ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ…
ಬೆಂಗಳೂರಿನ ಕೇಂದ್ರ ಭಾಗದಲ್ಲಿರುವ ಶಿವಜಿನಗರದ ತಿಮ್ಮಯ್ಯ ರಸ್ತೆಯ ಸರ್ಕಾರಿ ಪ್ರಾಥಮಿಕ ಶಾಲೆ ಅವ್ಯವಸ್ಥೆಯ ಆಗರವಾಗಿದೆ. ದನದ ಕೊಟ್ಟಿಗೆಯಂತಿರುವ ಕಟ್ಟಡ, ಉಸಿರುಕಟ್ಟುವ ವಾತಾವರಣ, ನೊಣ-ಸೊಳ್ಳೆಗಳ ಕಾಟ, ಇನ್ನು ಮಳೆ ಬಂದಾಗಲೆಲ್ಲ ಕಿಟಕಿ- ಬಾಗಿಲು, ಹೆಂಚುಗಳ ಮೂಲಕ ಸೋರುವ ಮಳೆ ನೀರಿನ ಜತೆಗೆ ಪಕ್ಕದಲ್ಲೇ ಹರಿಯುವ ಚರಂಡಿಯ ದುರ್ವಾಸನೆ. ಇದರ ಜತೆಗೆ ನೊಣ-ಸೊಳ್ಳೆಗಳ ಕಾಟ. ಇದು ಶಿವಾಜಿನಗರ ಸರ್ಕಾರಿ ಶಾಲೆ ಅನುಭವಿಸುತ್ತಿರುವ ಸಮಸ್ಯೆಯಾಗಿದೆ.. ಅಷ್ಟೇ ಅಲ್ಲದೆ ಶಾಲೆಯಲ್ಲಿ ಒಂದು ಸುಸಜ್ಜಿತ ಶೌಚಾಲಯವಿಲ್ಲ. ಮಕ್ಕಳಿಗೆ ಕುಡಿವ ನಿರಿನ ವ್ಯವಸ್ಥೆ ಕೂಡ ಇಲ್ಲ….