ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.

ಒಂದೆರಡು ಗಂಟೆ ಇಂಟರ್ನೆಟ್ಆಫ್ ಮಾಡಿ ಸುಮ್ಮನೆ ಕುಳಿತುಕೊಳ್ಳಿ. ವಾಟ್ಸ್ಯಾಪ್ ಕಡೆಗೆ ನಿಮ್ಮ ಗಮನ ಎಳೆಯದಿದ್ದರೆ, ನೀವು ಈ ಗೀಳಿನಿಂದ ಸೇಫ್ ಅಂತ ಅರ್ಥ. ಹಾಗಾದ್ರೆ, ಅತಿಯಾದ ವಾಟ್ಸ್ಯಾಪ್ಬಳಕೆಯಿಂದ ನಿಮಗೆ ಏನೇನು ನಷ್ಟ ಆಗ್ತಿದೆ ಗೊತ್ತಾ? ನಿಮ್ಮನ್ನು ವೇಸ್ಟ್ಆಗಿಸ್ತಿದೆ ವಾಟ್ಸ್ ಆಪ್!

1. ಸಮಯ ಹಾಳು:-
ನೋಡೋಣ, ಯಾರಾದ್ರೂ ಆನ್ಲೈನ್ಇದ್ದಾರ ಅಂತ ಚೆಕ್ ಮಾಡುವುದರಲ್ಲೆ 30 ನಿಮಿಷ ವ್ಯರ್ಥವಾಗುತ್ತದೆ. ದಿನಕ್ಕೆ ಅರ್ಧ ಗಂಟೆ ಅಂತಾದ್ರೆ ತಿಂಗಳಿಗೆ ಎಷ್ಟಾಗುತ್ತೆ ಲೆಕ್ಕ ಹಾಕಿ? ಪ್ರತಿ ಸಲ ಆನ್ ಲೈನ್ಗೆ ಬಂದಾಗ , ಯಾರಾದ್ರೂ ಚಾಟ್ಗೆ ಸಿಗ್ತಾರಾ ಅಂತ ಹುಡುಕೋದು ಕೂಡ ಕೆಲವರಿಗೆ ಚಟವಾಗಿಬಿಟ್ಟಿದೆ. ಹೀಗೆ ಮಾಡೂ ದಿಂದ ಆಗೂ ಪ್ರಯೋಜನವಾದ್ರೂ ಏನು? ಅಂತಿಮವಾಗಿ ನಿಮಗೆ ಸಿಕ್ಕಿದ್ದಾದರೂ ಏನು? ಸೊನ್ನೆ! 00000000000000000000000000000000000000000

2. ಡಿಪಿ: ಪೋಟೂ ಅಷ್ಟೇ ಅಲ್ಲ!
ವಾಟ್ಸ್ವಾಪ್ ಡಿಪಿ ಅಥವಾ ಡಿಸ್ಪ್ಲೇ ಪಿಕ್ಚರ್ಈಗ ಕೇವಲ ಪೋಟೂ ಮಾತ್ರ ಆಗಿ ಉಳಿದಿಲ್ಲ. ನಿಮ್ಮ ಬದುಕನ್ನು ಎಲ್ಲರೆದುರು ಬಿಂಬಿಸುವ ಸಾಧನವಾಗಿ ಬದಲಾಗಿದೆ. ಎಲ್ಲರೂ ಮೆಚ್ಚುವಂಥ ಫೋಟೊವನ್ನು ಸೆಲೆಕ್ಟ್ ಮಾಡುವುದೇ ದೊಡ್ಡ ಸವಾಲು. ಈಗಂತೂ ನಿಮ್ಮ ಡಿಪಿಯನ್ನು ಯಾರ್ಯಾರು ನೋಡಿದ್ದಾರೆ, ನೋಡಿಲ್ಲ ಅಂತಲೂ ಗೊತ್ತಾಗುತ್ತೆ. ಅಯ್ಯೋ ಅವನು/ ಅವಳು ನನ್ನ ಡಿಪಿ ಚೆಕ್ಮಾಡಿಲ್ಲ. ಇನ್ನೂ ಚೆಂದದ ಪೋಟೂ ಹಾಕ್ತೀನಿ ಅಂತ ಅರ್ಧ ಗಂಟೆಗೊಮ್ಮೆ ಡಿಪಿ ಬದಲಿಸುತ್ತಾರೆ. ಜಗ ಮೆಚ್ಚುವ ಡಿಪಿಗಾಗಿ ಹಂಬಲಿಸುತ್ತಾ, ಅದಕ್ಕಾಗಿಯೇ ಫೋಟೊ ಕ್ಲಿಕ್ಕಿಸಿಕೊಳ್ಳುವವರೂ ಇದ್ದಾರೆ. ಇದರಿಂದ ನಿಮ್ಮೊಳಗೆ ಆತ್ಮರತಿ ಬೆಳೆಯುತ್ತಿದೆ. ಹೊರಜಗತ್ತಿಗೆ ನಿಮ್ಮ ಮೇಲಿನ ಗಂಭೀರತೆ ಹೊರಟುಹೋಗುತ್ತಿದೆ.

3. ಪೋನೆ ಇಲ್ಲ, ಮೆಸೇಜೆ ಎಲ್ಲಾ…
ವಾಟ್ಸ್ಯಾಪ್ಬರುವುದಕ್ಕಿಂತಲೂವು ಮುಂಚೆ, ಪ್ರೀತಿ ಪಾತ್ರರಿಗೆ ಆಗೂಮ್ಮೆ , ಈಗೊಮ್ಮೆಯಾದರೂ ಫೋನ್ ಮಾಡುತ್ತಿದ್ದೆವು. ಆದರೆ, ಈಗ ವಾಟ್ಸ್ಯಾಪ್ನಲ್ಲಿ ಮೆಸೇಜ್ಕಳಿಸಿದರೆ ಮುಗಿಯಿತು. ಇನ್ನೂ ದುರಂತವೆಂದರೆ, ಮದುವೆ ಕರೆಯೋಲೆಗಳೂ ವಾಟ್ಸ್ಯಾಪ್ನಲ್ಲೇ ತಲುಪುತ್ತಿವೆ, ಸಂಭಂದಗಳು ಗಟ್ಟಿಯಾಗಿಸಬೇಕಿದ್ದ ವಾಟ್ಸ್ಯಾಪ್ನಿಂದಲೇ ಮನುಷ್ಯ- ಮನುಷ್ಯರ ನಡುವೆ ಕಂದಕ ಸೃಷ್ಟಿಯಾಗುತ್ತಿದೆ. ವ್ಯಕ್ತಿ ತನಗೆ ಗೊತ್ತಿಲ್ಲದಂತೆ, ಆತ್ಮೀಯನೊಂದಿಗೆ ದೂರವಾಗುತ್ತಿದ್ದಾನೆ.

4. ಟಿಕ್ಟಿಕ್ಬ್ಲೂ ಟಿಕ್….
ನಾನು ಮೆಸೇಜ್ಕಳಿಸಿ ಆಗಲೇ ಅರ್ಧ ಗಂಟೆಯಾಯ್ತು. ಇನ್ನೂ ಸಿಂಗಲ್ಟಿಕ್ಇದೆ, ಬ್ಲೂ ಟಿಕ್ ಬಂದಿದೆ, ಆದ್ರೂ ರಿಪ್ಲೆ ಮಾಡಿಲ್ಲ, ಆನ್ಲೈನ್ಇದ್ದಾನೆ, ಆದ್ರೂ ನನ್ನ ಮೆಸೇಜ್ನೋಡದೆ ನಿರ್ಲಕ್ಷಿಸುತ್ತಿದ್ದಾನೆ, ಸಿಂಗಲ್ಟಿಕ್ಅಷ್ಟೇ ಇದೆ ಅವಳೇನಾದ್ರೂ ನನ್ನನ್ನ ಬ್ಲಾಕ್ ಮಾಡಿದ್ಲಾ..? ಮೆಸೇಜ್ಮಾಡಿದಾಗ ಮೂಡುವ ಟಿಕ್ಗಳು ಇಂಥವೆಲ್ಲಾ ಟೆನನ್ಗಳನ್ನು ಸೃಷ್ಟಿಸುತ್ತಿವೆ. ನಿಮ್ಮನ್ನು ಅನುಮಾನದ ಗೂಡಾಗಿಸುತ್ತಿದೆ.

5. ನಿಮ್ಮ ಫೋನು, ಕಸದ ಬುಟ್ಟಿ..!
ಪ್ರೈಮರಿ ದೂಸ್ತಾಗಳು , ಕ್ರೇಝಿ ಕ್ಲಾಸ್ಮೇಟ್ಸ್, ಓಲ್ಡ್ಫ್ರೆಂಡ್ಸ್ ಅಸೋಸಿಯೇ?ನ್… ಎಂಬ ಇತ್ಯಾದಿ ವಾಟ್ಸ್ಯಾಪ್ಗ್ರೂಪಿಗೆ ನೀವು ಸದಸ್ಯರಾಗಿರುತ್ತೀರಿ. ಅಲ್ಲಿ ಬೆಳಗ್ಗೆ, ರಾತ್ರಿ ಬರುವ ಗುಡ್ಮಾರ್ನಿಂಗ್, ಗುಡ್ನೈಟ್ಮೆಸೇಜ್ಗಳು, ಮೀಮ್ಸ್, ಹಳಸಲು ಜೋಕ್ಗಳಿಂದಲೇ ಪೋನ್ ಮೆಮೋರಿ ತುಂಬಿ ಮೋಬೈಲ್ ದಿನಕ್ಕೊಮ್ಮೆ ಹ್ಯಾಂಗ್ಆಗುತ್ತದೆ. ಎಷ್ಟೇ ಬೇಡ ಬೇಡ ಅಂದರೂ, ಇಂಥ ಗ್ರೂಪ್ಗ್ಳಿಂದ ದೂರ ಉಳಿಯುವುದು ಕಷ್ಟದ ವಿಷಯ. ವಾಟ್ಸ್ಯಾಪ್ಕಾರಣದಿಂದಲೇ ನಿಮ್ಮ ಪೋನು ಕಸದ ಬುಟ್ಟಿ ಆಗಿರುತ್ತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(13 ಫೆಬ್ರವರಿ, 2019) ದಿನದ ಉತ್ತರಾರ್ಧದಲ್ಲಿ ಅತ್ಯಾಕರ್ಷಕ ಮತ್ತು ಮನರಂಜನೆಯ ಏನನ್ನಾದರೂ ಹೊಂದಿಸಿ. ಪ್ರಣಯ ಮತ್ತು…
ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…
ಮದುವೆ ನಿಶ್ಚಯವಾದ ಬಳಿಕ, ವಧು- ವರರು ಮಂಟಪಕ್ಕೆ ಬರಲಾರದೆ , ಊಟದ ವಿಚಾರವಾಗಿ, ಅಥವಾ ಮಂಟಪದಲ್ಲಿಯೇ ಮುರಿದ ಮದುವೆಗಳು, ಹೀಗೆ ಮದುವೆ ನಿಂತು ಹೋದ ಅನೇಕ ಘಟನೆಗಳು ನಡೆದಿರುವುದನ್ನು ಕೇಳಿರ್ತೀರಿ
ತರಕಾರಿ ಅಥವಾ ಹಣ್ಣುಗಳ ಸಿಪ್ಪೆಗಳಿಂದ ಹಲವಾರು ಪ್ರಯೋಜನಗಳಿವೆ. ಇವುಗಳನ್ನು ಬಿಸಾಡುವ ಬದಲು ಅವುಗಳಿಂದ ಲಾಭಗಳನ್ನು ಪಡೆದುಕೊಳ್ಳಿ. ಯಾವ ಸಿಪ್ಪೆಯಲ್ಲಿ ಏನು ಲಾಭ ಎಂಬುದರ ವಿವರ ಇಲ್ಲಿದೆ. ನಿಂಬೆ ಸಿಪ್ಪೆ : ಹಳದಿ ಬಣ್ಣದ ಈ ಸಿಪ್ಪೆಯಲ್ಲಿ ನಾರು, ವಿಟಮಿನ್ ಸಿ, ಬಿ6, ಕ್ಯಾಲ್ಷಿಯಂ, ಐರನ್ ಮತ್ತು ಮೆಗ್ನೀಷಿಯಂಗಳಿವೆ. ಇವುಗಳು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತವೆ. ನಿಂಬೆ ಸಿಪ್ಪೆಯ ರುಚಿ ನಾಲಿಗೆಯ ರುಚಿ ಹೆಚ್ಚುವಂತೆ ಮಾಡುತ್ತದೆ. ಕಲ್ಲಂಗಡಿ ಸಿಪ್ಪೆ : ಇದರ ಹಸಿರು ಸಿಪ್ಪೆಯಲ್ಲಿರುವ ಸಿಟ್ರಲ್ಲೈನ್ ಎಂಬ ಅಮಿನೊ…
ಪ್ಲಾಸ್ಟಿಕ್ ತಿನ್ನುವ ಮೇಣದ ಹುಳುಗಳ ಆವಿಷ್ಕಾರ ಆಕಸ್ಮಿಕ ಮತ್ತು ಆಶ್ಚರ್ಯದ ಅನ್ವೇಷಣೆಯಾಗಿತ್ತು.. ಸ್ಪೇನ್ ನಲ್ಲಿ ಕ್ಯಾಂಟಾಬ್ರಿಯಾದ ಬಯೋಮೆಡಿಸಿನ್ ಮತ್ತು ಬಯೋಟೆಕ್ನಾಲಜಿ ವಿಶ್ವವಿದ್ಯಾನಿಲಯದ ವಿಜ್ಞಾನಿ ಮತ್ತು ಹವ್ಯಾಸಿ ಜೇನುಸಾಕಣೆಗಾರ್ತಿ ಫೆಡೆರಿಕಾ ಬೆರ್ಟೊಕ್ಚಿನಿಯು ತನ್ನ ಮನೆಯಲ್ಲಿ ಮೇಣದ ಹುಳುಗಳೊಂದಿಗೆ ಮುತ್ತಿಕೊಂಡಿರುವ ಜೇನು ಗೂಡುಗಳನ್ನು ನೋಡಿ ಬೇಸರಗೊಂಡು ಜೇನುಗೂಡಿನನ್ನು ಸ್ವಚ್ಛಗೊಳಿಸಲು ನಿರ್ಧರಿಸಿದರು, ಮೇಣದ ಹುಳುಗಳನ್ನು ಸಾಮಾನ್ಯ ಪ್ಲ್ಯಾಸ್ಟಿಕ್ ಶಾಪಿಂಗ್ ಬ್ಯಾಗ್ನಲ್ಲಿ ಇಟ್ಟುಹೋದರು. ಅವರು ಪ್ಲಾಸ್ಟಿಕ್ ಚೀಲವನ್ನು 6 7 ಗಂಟೆಗಳ ಬಳಿಕ ಅವರು ನೋಡಿದಾಗ, ಹುಳುಗಳು ಎಲ್ಲೆಡೆಯೂ ಪ್ಲಾಸ್ಟಿಕ್ ಅನ್ನು ಸಣ್ಣ…
ಮೇಷ ರಾಶಿ ಭವಿಷ್ಯ (Thursday, December 2, 2021) ಅತಿಯಾಗಿ ತಿನ್ನುವುದನ್ನು ತಪ್ಪಿಸಿ ಮತ್ತು ಫಿಟ್ ಆಗಿ ಉಳಿಯಲು ನಿಯಮಿತವಾಗಿ ಹೆಲ್ತ್ ಕ್ಲಬ್ಗೆ ಭೇಟಿ ನೀಡಿ. ಇಂದು ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮ ಬಳಿಯಿರುವ ಜನರನ್ನು ಆಕರ್ಷಿಸಬಹುದು. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಇಂದು ನಿಮಗೆಲ್ಲರಿಗೂ ತುಂಬ ಸಕ್ರಿಯವಾದ ಮತ್ತು…