News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಗ್ಯಾಜೆಟ್

ನಿಮ್ಗೆ ವಾಟ್ಸ್ಯಾಪ್ ಇಲ್ಲದೆ ನಿದ್ದೆ ಬರೋದಿಲ್ಲ ಅಂತ ಗೊತ್ತು..!ಆದ್ರೆ ಇದ್ರಿಂದ ನಿಮ್ಗೆ ಏನೆಲ್ಲಾ ಬಾರಿ ನಷ್ಟ ಆಗುತ್ತಿದೆ ಗೊತ್ತಾ..?

511

ಇಲ್ಲ, ನಾನು ವಾಟ್ಸ್ಯಾಪ್ ಯೂಸ್‌ಮಾಡ್ತಿಲ್ಲ… ಹಾಗಂತ  ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು  ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್‌ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್‌ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.

ಒಂದೆರಡು ಗಂಟೆ ಇಂಟರ್ನೆಟ್‌ಆಫ್ ಮಾಡಿ ಸುಮ್ಮನೆ ಕುಳಿತುಕೊಳ್ಳಿ. ವಾಟ್ಸ್ಯಾಪ್ ಕಡೆಗೆ ನಿಮ್ಮ ಗಮನ ಎಳೆಯದಿದ್ದರೆ, ನೀವು ಈ ಗೀಳಿನಿಂದ ಸೇಫ್ ಅಂತ ಅರ್ಥ. ಹಾಗಾದ್ರೆ, ಅತಿಯಾದ ವಾಟ್ಸ್ಯಾಪ್‌ಬಳಕೆಯಿಂದ ನಿಮಗೆ ಏನೇನು ನಷ್ಟ ಆಗ್ತಿದೆ ಗೊತ್ತಾ? ನಿಮ್ಮನ್ನು ವೇಸ್ಟ್‌ಆಗಿಸ್ತಿದೆ ವಾಟ್ಸ್ ಆಪ್!

1. ಸಮಯ ಹಾಳು:-

ನೋಡೋಣ, ಯಾರಾದ್ರೂ ಆನ್‌ಲೈನ್‌ಇದ್ದಾರ ಅಂತ ಚೆಕ್ ಮಾಡುವುದರಲ್ಲೆ  30 ನಿಮಿಷ ವ್ಯರ್ಥವಾಗುತ್ತದೆ. ದಿನಕ್ಕೆ ಅರ್ಧ ಗಂಟೆ ಅಂತಾದ್ರೆ  ತಿಂಗಳಿಗೆ ಎಷ್ಟಾಗುತ್ತೆ ಲೆಕ್ಕ ಹಾಕಿ? ಪ್ರತಿ ಸಲ ಆನ್ ಲೈನ್‌ಗೆ ಬಂದಾಗ , ಯಾರಾದ್ರೂ ಚಾಟ್‌ಗೆ ಸಿಗ್ತಾರಾ ಅಂತ ಹುಡುಕೋದು ಕೂಡ ಕೆಲವರಿಗೆ ಚಟವಾಗಿಬಿಟ್ಟಿದೆ. ಹೀಗೆ ಮಾಡೂ ದಿಂದ  ಆಗೂ ಪ್ರಯೋಜನವಾದ್ರೂ ಏನು? ಅಂತಿಮವಾಗಿ ನಿಮಗೆ ಸಿಕ್ಕಿದ್ದಾದರೂ ಏನು? ಸೊನ್ನೆ! 00000000000000000000000000000000000000000

2. ಡಿಪಿ: ಪೋಟೂ ಅಷ್ಟೇ ಅಲ್ಲ!

ವಾಟ್ಸ್ವಾಪ್‌ ಡಿಪಿ ಅಥವಾ ಡಿಸ್‌ಪ್ಲೇ ಪಿಕ್ಚರ್‌ಈಗ ಕೇವಲ ಪೋಟೂ ಮಾತ್ರ ಆಗಿ ಉಳಿದಿಲ್ಲ. ನಿಮ್ಮ ಬದುಕನ್ನು ಎಲ್ಲರೆದುರು ಬಿಂಬಿಸುವ ಸಾಧನವಾಗಿ ಬದಲಾಗಿದೆ. ಎಲ್ಲರೂ ಮೆಚ್ಚುವಂಥ ಫೋಟೊವನ್ನು ಸೆಲೆಕ್ಟ್ ಮಾಡುವುದೇ ದೊಡ್ಡ ಸವಾಲು. ಈಗಂತೂ ನಿಮ್ಮ ಡಿಪಿಯನ್ನು ಯಾರ್ಯಾರು ನೋಡಿದ್ದಾರೆ, ನೋಡಿಲ್ಲ ಅಂತಲೂ ಗೊತ್ತಾಗುತ್ತೆ. ಅಯ್ಯೋ ಅವನು/ ಅವಳು ನನ್ನ ಡಿಪಿ ಚೆಕ್‌ಮಾಡಿಲ್ಲ. ಇನ್ನೂ ಚೆಂದದ ಪೋಟೂ ಹಾಕ್ತೀನಿ ಅಂತ ಅರ್ಧ ಗಂಟೆಗೊಮ್ಮೆ ಡಿಪಿ ಬದಲಿಸುತ್ತಾರೆ. ಜಗ ಮೆಚ್ಚುವ ಡಿಪಿಗಾಗಿ  ಹಂಬಲಿಸುತ್ತಾ, ಅದಕ್ಕಾಗಿಯೇ ಫೋಟೊ ಕ್ಲಿಕ್ಕಿಸಿಕೊಳ್ಳುವವರೂ ಇದ್ದಾರೆ. ಇದರಿಂದ ನಿಮ್ಮೊಳಗೆ ಆತ್ಮರತಿ ಬೆಳೆಯುತ್ತಿದೆ. ಹೊರಜಗತ್ತಿಗೆ ನಿಮ್ಮ ಮೇಲಿನ ಗಂಭೀರತೆ ಹೊರಟುಹೋಗುತ್ತಿದೆ.

3. ಪೋನೆ ಇಲ್ಲ, ಮೆಸೇಜೆ ಎಲ್ಲಾ…

ವಾಟ್ಸ್ಯಾಪ್‌ಬರುವುದಕ್ಕಿಂತಲೂವು  ಮುಂಚೆ, ಪ್ರೀತಿ ಪಾತ್ರರಿಗೆ  ಆಗೂಮ್ಮೆ , ಈಗೊಮ್ಮೆಯಾದರೂ ಫೋನ್ ಮಾಡುತ್ತಿದ್ದೆವು. ಆದರೆ, ಈಗ ವಾಟ್ಸ್ಯಾಪ್‌ನಲ್ಲಿ ಮೆಸೇಜ್‌ಕಳಿಸಿದರೆ ಮುಗಿಯಿತು. ಇನ್ನೂ ದುರಂತವೆಂದರೆ, ಮದುವೆ ಕರೆಯೋಲೆಗಳೂ ವಾಟ್ಸ್ಯಾಪ್‌ನಲ್ಲೇ ತಲುಪುತ್ತಿವೆ,  ಸಂಭಂದಗಳು ಗಟ್ಟಿಯಾಗಿಸಬೇಕಿದ್ದ ವಾಟ್ಸ್ಯಾಪ್‌ನಿಂದಲೇ ಮನುಷ್ಯ- ಮನುಷ್ಯರ ನಡುವೆ ಕಂದಕ ಸೃಷ್ಟಿಯಾಗುತ್ತಿದೆ. ವ್ಯಕ್ತಿ ತನಗೆ ಗೊತ್ತಿಲ್ಲದಂತೆ, ಆತ್ಮೀಯನೊಂದಿಗೆ ದೂರವಾಗುತ್ತಿದ್ದಾನೆ.

4. ಟಿಕ್‌ಟಿಕ್‌ಬ್ಲೂ ಟಿಕ್….

ನಾನು ಮೆಸೇಜ್‌ಕಳಿಸಿ ಆಗಲೇ ಅರ್ಧ ಗಂಟೆಯಾಯ್ತು. ಇನ್ನೂ ಸಿಂಗಲ್‌ಟಿಕ್‌ಇದೆ, ಬ್ಲೂ ಟಿಕ್ ಬಂದಿದೆ, ಆದ್ರೂ ರಿಪ್ಲೆ ಮಾಡಿಲ್ಲ, ಆನ್‌ಲೈನ್‌ಇದ್ದಾನೆ, ಆದ್ರೂ ನನ್ನ ಮೆಸೇಜ್‌ನೋಡದೆ ನಿರ್ಲಕ್ಷಿಸುತ್ತಿದ್ದಾನೆ, ಸಿಂಗಲ್‌ಟಿಕ್‌ಅಷ್ಟೇ ಇದೆ ಅವಳೇನಾದ್ರೂ ನನ್ನನ್ನ ಬ್ಲಾಕ್ ಮಾಡಿದ್ಲಾ..? ಮೆಸೇಜ್‌ಮಾಡಿದಾಗ ಮೂಡುವ ಟಿಕ್‌ಗಳು ಇಂಥವೆಲ್ಲಾ ಟೆನನ್‌ಗಳನ್ನು ಸೃಷ್ಟಿಸುತ್ತಿವೆ. ನಿಮ್ಮನ್ನು ಅನುಮಾನದ ಗೂಡಾಗಿಸುತ್ತಿದೆ.

5. ನಿಮ್ಮ ಫೋನು, ಕಸದ ಬುಟ್ಟಿ..!

ಪ್ರೈಮರಿ ದೂಸ್ತಾಗಳು , ಕ್ರೇಝಿ ಕ್ಲಾಸ್‌ಮೇಟ್ಸ್, ಓಲ್ಡ್‌ಫ್ರೆಂಡ್ಸ್ ಅಸೋಸಿಯೇ?ನ್… ಎಂಬ ಇತ್ಯಾದಿ ವಾಟ್ಸ್ಯಾಪ್‌ಗ್ರೂಪಿಗೆ ನೀವು ಸದಸ್ಯರಾಗಿರುತ್ತೀರಿ. ಅಲ್ಲಿ ಬೆಳಗ್ಗೆ, ರಾತ್ರಿ ಬರುವ ಗುಡ್‌ಮಾರ್ನಿಂಗ್, ಗುಡ್ನೈಟ್‌ಮೆಸೇಜ್‌ಗಳು, ಮೀಮ್ಸ್, ಹಳಸಲು ಜೋಕ್‌ಗಳಿಂದಲೇ ಪೋನ್‌ ಮೆಮೋರಿ ತುಂಬಿ ಮೋಬೈಲ್ ದಿನಕ್ಕೊಮ್ಮೆ ಹ್ಯಾಂಗ್‌ಆಗುತ್ತದೆ. ಎಷ್ಟೇ ಬೇಡ ಬೇಡ ಅಂದರೂ, ಇಂಥ ಗ್ರೂಪ್‌ಗ್ಳಿಂದ ದೂರ ಉಳಿಯುವುದು ಕಷ್ಟದ ವಿಷಯ. ವಾಟ್ಸ್ಯಾಪ್‌ಕಾರಣದಿಂದಲೇ ನಿಮ್ಮ ಪೋನು ಕಸದ ಬುಟ್ಟಿ ಆಗಿರುತ್ತೆ.

ನಿಮ್ಮ ಫೋನ್ ಚಾರ್ಜ್ ಮಾಡಬೇಕಾದ್ರೆ, ಈ 5 ತಪ್ಪುಗಳನ್ನು ಮಾಡಲೇಬೇಡಿ..!

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಕರ್ನಾಟಕ

    ರಾಷ್ಟ್ರಪತಿ ಕರ್ನಾಟಕದ ಬಗ್ಗೆ ಹಾಗೂ ಕರ್ನಾಟಕದ ಗಣ್ಯರ ಬಗ್ಗೆ ಹೊಗಳಿದ್ದಾರೆ…!ತಿಳಿಯಲು ಇದನ್ನು ಓದಿ..

    ಟಿಪ್ಪು ಸುಲ್ತಾನ್ ಜಯಂತಿಯ ವಿಚಾರದಲ್ಲಿ ಕಾಂಗ್ರೆಸ್ -ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರದ ಮಧ್ಯೆಯೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಟಿಪ್ಪು ಗುಣಗಾನ ಮಾಡಿದ್ದಾರೆ.

  • ಚುನಾವಣೆ

    ಕೋಲಾರ ಜಿಲ್ಲಾಪಂಚಾಯಿತ್,ತಾಲ್ಲೂಕು ಪಂಚಾಯತ್ ಕ್ಷೇತ್ರಗಳ ವಿವರ ಪ್ರಕಟ

    ಕೋಲಾರ:- ಜಿಲ್ಲೆಯ ಆರು ತಾಲೂಕುಗಳಿಂದ 29 ಜಿಪಂ ಕ್ಷೇತ್ರಗಳನ್ನು ಮತ್ತು 107 ತಾಪಂ ಕ್ಷೇತ್ರಗಳನ್ನು ಗುರುತಿಸಿ ಅವುಗಳ ಗಡಿ ಮತ್ತು ಗಡಿ ವ್ಯಾಪ್ತಿಗೆ ಬರುವ ಗ್ರಾಮಗಳ ಪಟ್ಟಿಯನ್ನು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ಪ್ರಕಟಿಸಿದೆ. ಜ.2 ರ ಗೆಜೆಟಿಯರ್‌ನಲ್ಲಿ ಪ್ರಕಟಿಸಿದ್ದು, ಆಕ್ಷೇಪಣೆಗಳಿದ್ದಲ್ಲೆ ಆಯೋಗದ ವೆಬ್‌ಸೈಟ್ ಅಥವಾ ಬೆಂಗಳೂರಿನ ಆಯೋಗದ ಬಹುಮಹಡಿ ಕಟ್ಟಡದ ವಿಳಾಸಕ್ಕೆ ಕಳುಹಿಸುವಂತೆ ಆಹ್ವಾನ ನೀಡಿದೆ. ಕೋಲಾರ ಜಿಲ್ಲೆಯ ಕೆಜಿಎಫ್‌ನಿಂದ 3, ಬಂಗಾರಪೇಟೆ 4, ಶ್ರೀನಿವಾಸಪುರ 5, ಮಾಲೂರು 5, ಮುಳಬಾಗಿಲು 6,…

  • ದೇಶ-ವಿದೇಶ

    ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಈ 999 ಮೆಟ್ಟಿಲೇರಿದರೆ ಸಾಕು..!ತಿಳಿಯಲು ಈ ಲೇಖನ ಓದಿ…

    ಭೂಮಿಯಿಂದ ಸ್ವರ್ಗಕ್ಕೆ ಹೋಗಲು ಬೇರೆ ದಾರಿ ಇದೆ ಎಂದು ನಮ್ಮ ಪುರಾಣದಲ್ಲಿ ತಿಳಿಸಲಾಗಿದೆ. ಆದರೆ ಅದು ಎಲ್ಲಿದೆ? ಹೇಗಿದೆ ಅನ್ನೋದು ನಮ್ಮ ಕಲ್ಪನೆಗೂ ನಿಲುಕದ್ದಾಗಿದೆ. ಇಂದು ನಾವು ನಿಮಗೊಂದು ರಸ್ತೆಯ ಬಗ್ಗೆ ಹೇಳುತ್ತೇವೆ. ಅದರ ವಿಶೇಷತೆ ಬಗ್ಗೆ ನೀವು ತಿಳಿದುಕೊಂಡರೆ ಇದೇ ಸ್ವರ್ಗಕ್ಕೆ ಹೋಗುವ ರಸ್ತೆ ಎನ್ನುವಿರಿ…!

  • ಸುದ್ದಿ

    ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ ಮಹಿಳಾ ಐಪಿಎಸ್‌ ಅಧಿಕಾರಿ, ಇದಕ್ಕೆ ಕಾರಣವಾದರೂ ಏನು ?

    ಹೆಣ್ಣಾಗಿದ್ದುಕೊಂಡ ಆ ಅಧಿಕಾರಿ ಗರ್ಭಿಣಿಯ ಹೊಟ್ಟೆಗೆ ಒದ್ದು ಗರ್ಭಪಾತವಾಗುವಂತಹ ಪಾಪದ ಕರ್ಮ ಮಾಡಿದ್ದಾರೆ.ಹಾಗಂತ ಈಕೆಯೇನೂ ಅನಕ್ಷರಸ್ಥರಲ್ಲ. ಐಪಿಎಸ್ ಪಾಸ್ ಮಾಡಿಕೊಂಡು ಹಿರಿಯ ಪೊಲೀಸ್ ಅಧಿಕಾರಿಯಾಗಿರುವವರು. ಅಧಿಕಾರದ ಮದವನ್ನು ನೆತ್ತಿಗೇರಿಸಿಕೊಂಡು ಈ ಕೆಲಸ ಮಾಡಿದ್ದಾರೆ. ಈ ಘಟನೆ ಒಡಿಶಾದಲ್ಲಿ ನಡೆದಿದೆ. ಕಳೆದ ಜುಲೈ 3 ರಂದು ಕನಿಕಾ ಗ್ರಾಮದಲ್ಲಿ ವೇಗವಾಗಿ ಬಂದ ಎಸ್.ಯು.ವಿ. ವಾಹನ 19 ವರ್ಷದ ಯುವಕನ ಮೇಲೆ ಹರಿದ ಪರಿಣಾಮ ಆತ ಮೃತಪಟ್ಟಿದ್ದ. ಇದನ್ನು ಖಂಡಿಸಿ ಕನಿಕಾ ಗ್ರಾಮಸ್ಥರು ಪ್ರತಿಭಟನೆ ನಡೆಸಿ ತಪ್ಪಿತಸ್ಥರನ್ನು ಬಂಧಿಸುವಂತೆ ಆಗ್ರಹಿಸಿದ್ದರಲ್ಲದೇ ಈ…

  • ಜ್ಯೋತಿಷ್ಯ

    ಬೆಳಿಗ್ಗೆ ಎದ್ದ ತಕ್ಷಣ ನೀವು ಇವುಗಳನ್ನು ನೋಡಲೆಬೇಡಿ!ನೋಡಿದ್ರೆ ದಾರಿದ್ರ ಖಂಡಿತ…

    ಪ್ರತಿದಿನದ ಬೆಳಗು ನಮ್ಮ ಬದುಕಿನ ಶುಭಾರಂಭವಿದ್ದಂತೆ. ಹಾಗಾಗಿ ಬೆಳಗ್ಗೆ ಎದ್ದ ತಕ್ಷಣ ಯಾವುದೇ ವಿಘ್ನಗಳು ಎದುರಾಗಬಾರದು. ಅದಕ್ಕಾಗಿ ಕೆಲವೊಂದು ಕೆಲಸಗಳಿಂದ ನೀವು ದೂರವಿರಬೇಕು. ಯಾಕಂದ್ರೆ ಅವು ನಮ್ಮ ಕೆಲಸವನ್ನೇ ಬಿಗಡಾಯಿಸಿಬಿಡುತ್ತವೆ. ಬೆಳಗ್ಗೆ ಎದ್ದ ತಕ್ಷಣ ಕನ್ನಡಿ ನೋಡಬೇಡಿ : ವಾಸ್ತು ಶಾಸ್ತ್ರದ ಪ್ರಕಾರ ಬೆಳಗ್ಗೆ ಏಳ್ತಿದ್ದಂತೆ ಕನ್ನಡಿ ನೋಡುವುದರಿಂದ ರಾತ್ರಿಯ ನಕಾರಾತ್ಮಕತೆ ಪುನಃ ಸ್ಥಾಪಿತವಾಗುತ್ತದೆ. ಇಡೀ ದಿನ ನಿಮ್ಮ ಮನಸ್ಸು ಅದೇ ರೀತಿಯಾಗಿರುತ್ತದೆ. ಹಾಗಾಗಿ ಬೆಳಗ್ಗೆ ಎದ್ದು ಸ್ವಲ್ಪ ಸಮಯದ ನಂತರ ಕನ್ನಡಿಯಲ್ಲಿ ಮುಖ ದರ್ಶನ ಮಾಡಿ. ಬೆಳಗ್ಗೆ…

  • inspirational

    ಕರ್ನಾಟಕ SSLC ಫಲಿತಾಂಶ 2026 – ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ ಪಾಸ್ ಪ್ರಮಾಣ

    ಕರ್ನಾಟಕ SSLC ಫಲಿತಾಂಶ 2026 (ನಿನ್ನೆ – ಏಪ್ರಿಲ್ 23, 2026) ನಿನ್ನೆ ಕರ್ನಾಟಕ SSLC (10ನೇ ತರಗತಿ) ಫಲಿತಾಂಶ ಪ್ರಕಟವಾಗಿದೆ. ಪ್ರಮುಖ ಹೈಲೈಟ್ಸ್ ಒಟ್ಟು ಪಾಸ್ ಪ್ರಮಾಣ: 94.1% (ರಾಜ್ಯದ ಇತಿಹಾಸದಲ್ಲೇ ಅತ್ಯಧಿಕ) ಸುಮಾರು 8.6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ ಹೆಣ್ಣು ಮಕ್ಕಳು ಹೆಚ್ಚು ಪಾಸ್ (96.18%), ಹುಡುಗರಿಗಿಂತ ಮೇಲುಗೈ ಟಾಪರ್ಸ್ & ಫುಲ್ ಮಾರ್ಕ್ಸ್ ಕೆಲ ವಿದ್ಯಾರ್ಥಿಗಳು 625/625 ಪೂರ್ಣ ಅಂಕ ಪಡೆದಿದ್ದಾರೆ ಕುಂದಾಪುರದ ವಿದ್ಯಾರ್ಥಿ ಪ್ರೀತಮ್ ಪೂಜಾರಿ ರಾಜ್ಯ ಟಾಪರ್ ಆಗಿದ್ದಾರೆ…