ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನನ್ನ ಹೆಸರು ಮಂಜುನಾಥ್ ನನ್ನ ಮೊಬೈಲ್ ನಂಬರ್ 9740093720,ನಮ್ಮದು ಶಿಡ್ಲಘಟ್ಟ ಬಳಿ ಯಣ್ಣಂಗುರೂ,ವೃತ್ತಿಯಲ್ಲಿ ವೆಲ್ಡಿಂಗ್ ಕೆಲಸ ಮಾಡುವುದು,ನಮ್ಮ ತಾಯಿಯವರಿಗೆ ಸುಮಾರು ವರ್ಷಗಳಿಂದ ಮಂಡಿ ನೋವು ಇತ್ತು,ಆರು ತಿಂಗಳ ಹಿಂದೆ ನೋವು ಹೆಚ್ಚಾಗಿ ಬೆಂಗಳೂರಿನ ಖಾಸಗಿ ಅಸ್ಪೆತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಹೋಗಿದ್ದೆ,ಅದೂ ಬೇರೆ ನಮ್ಮ ತಾಯಿಯವರಿಗೆ ಸಕ್ಕರೆ ಖಾಯಿಲೆ ಇತ್ತು,ಆಸ್ಪೆತ್ರೆಯವರು ಶುಗರ್ ಕಡಿಮೆ ಆದ ಮೇಲೆ ಮಂಡಿ ಚೀಪು ಆಪರೇಷನ್ ಮಾಡಬೇಕು ಒಂದು ಕಾಲಿನ ಆಪರೇಷನ್ ಗೆ ಒಂದು ಲಕ್ಷ ಖರ್ಚು ಬರುತ್ತದೆ ಎರಡೂ ಕಾಲಿನ ಆಪರೇಷನ್ ಮಾಡಬೇಕಾದರೆ ಎರಡು ಲಕ್ಷ ಆಗುತ್ತದೆ ಎಂದು ತಿಳಿಸಿದರು.
ಜಯನಗರದಲ್ಲಿ ನಮ್ಮ ಸ್ನೇಹಿತನ ತಂಗಿಯ ಮದುವೆಗೆ ಅಂತ ಹೋಗಿದ್ದೆ,ನಮ್ಮ ಸ್ನೇಹಿತನ ತಾಯಿಗೂ ಮಂಡಿ ಚಿಪ್ಪು ಸವೆದಿರುವ ಸಮಸ್ಯೆ ಮತ್ತು ಶುಗರ್ ಪ್ರಾಬ್ಲೆಮ್ ಇತ್ತು,ಮದುವೆ ಮನೆಯಲ್ಲಿ ಅವರು ಎಲ್ಲರಂತೆ ಚನ್ನಾಗಿ ಓಡಾಡುತ್ತಿರುವುದನ್ನು ನೋಡಿ ನಮ್ಮ ಸ್ನೇಹಿತನಲ್ಲಿ ವಿಚಾರಿಸಿದಾಗ ಕೃಷ್ಣರಾಜಪುರದಲ್ಲಿರುವ ನಾಲ್ಕು ತಲೆಮಾರಿನ ಪುತ್ತೂರು ನಾಟಿ ವೈದ್ಯ ಶಿವ ಕುಮಾರ್ ರವರ ಔಷಧಿಯ ಬಗ್ಗೆ ಹಾಗೂ ಅವರ ವಿಳಾಸ ಕೊಟ್ಟರು.
ಮದುವೆ ಮುಗಿಸಿಕೊಂಡು ವೈದ್ಯ ಶಿವ ಕುಮಾರ್ ರವರ ಪುತ್ತೂರು ಬೋನ್ ಸೆಟ್ಟಿಂಗ್ ಸೆಂಟರ್ ಗೆ ನಮ್ಮ ತಾಯಿಯವರನ್ನು ಕರೆದುಕೊಂಡು ಹೋದೆ,ನಮ್ಮ
ತಾಯಿಯವರ ಮಂಡಿ ಚಿಪ್ಪಿನ ಏಕ್ಸರೆ ತೋರಿಸಿ ಅವರಿಗೆ ಶುಗರ್ (ಮಧುಮೇಹ) ಬಗ್ಗೆಯೂ ತಿಳಿಸಿದೆ,
ಏಕ್ಸರೆ ಪರೀಕ್ಷಿಸಿ,ಮಂಡಿ ಚಿಪ್ಪು ಸವೆದಿದೆ,ಕ್ಯಾಲ್ಸಿಯಮ್ ಜೆಲ್ ಪ್ರಾಬ್ಲಮ್,ನಮ್ಮ ಔಷಧಿಯನ್ನು ನೀವು ಒಂದು ತಿಂಗಳು ಸೇವಿಸಿದರೆ ಮಂಡಿ ನೋವು ಕಡಿಮೆ ಆಗುತ್ತದೆ,ಎರಡನೇ ತಿಂಗಳು ಸೇವಿಸಿದರೆ ಸವೆದಿರುವ ಮಂಡಿ ಚಿಪ್ಪು ಸರಿಹೋಗುತ್ತದೆ,ಮೂರನೆ ತಿಂಗಳು ಔಷಧಿಯನ್ನು ಸೇವಿಸಿದರೆ ಸಂಪೂರ್ಣ ಗುಣಮುಖರಾಗಬಹುದು ಜೊತೆಗೆ ಬೇಕಾದರೆ ನಮ್ಮಲ್ಲಿ ಮಧುಮೇಹಕ್ಕೂ ಔಷಧಿ ಸಿಗುತ್ತದೆ,ಮಧುಮೇಹಕ್ಕೆ ಒಟ್ಟು ಎಂಟು ತಿಂಗಳು ಔಷಧಿ ತೆಗೆದುಕೊಂಡರೆ ಸಾಕು,ಜೀವನ ಪರ್ಯಂತ ಇನ್ಸುಲಿನ್ ಲೆವೆಲ್ ಕಂಟ್ರೋಲ್ ಇರುತ್ತದೆ,ಮುಖ್ಯವಾಗಿ ನಮ್ಮ ಔಷಧಿಗೆ ಯಾವುದೇ ಪಥ್ಯ ಇರುವುದಿಲ್ಲ, ಎಂದು ತಿಳಿಸಿ ಒಂದು ತಿಂಗಳ ಮಂಡಿ ನೋವಿನ ಔಷಧಿ ಹಾಗೂ ಶುಗರ್ ಔಷಧಿಯನ್ನು ಕೊಟ್ಟು ಕಳುಹಿಸಿದರು.
ಪುತ್ತೂರು ವೈದ್ಯ ಶಿವ ಕುಮಾರ್ ರವರು ತಿಳಿಸಿದ ಹಾಗೆ ಔಷಧಿಯನ್ನು ಸೇವಿಸಿದ ದಿನೆ ದಿನೆ ಒಂದು ತಿಂಗಳಿನಲ್ಲಿ ನಮ್ಮ ತಾಯಿಯವರ ಮಂಡಿ ನೋವು ಶೇಕಡ ಅರ್ಧ ಭಾಗ ಕಡಿಮೆ ಆಗಿತ್ತು ಮತ್ತು ಶುಗರ್ ಕೂಡ ಕಂಟ್ರೋಲ್ ಆಗಿತ್ತು ನಂತರ,ಪುನಃ ಎರಡನೇ ತಿಂಗಳು ಪುತ್ತೂರು ವೈದ್ಯ ಶಿವ ಕುಮಾರ್ ರವರ ಚಿಕಿತ್ಸಾಲಕ್ಕೆ ಹೋಗಿ ಒಂದು ತಿಂಗಳ ಔಷಧಿಯನ್ನು ಕೇಳಿದ್ದಕ್ಕೆ,ಶುಗರ್ ಔಷಧಿಯನ್ನು ಬೇಕಾದರೆ ನಿಮಗೆ ಕೊರಿಯರ್ ಮಾಡುತ್ತೇನೆ ನೀವು ಬಿಪೋರ್ ಪುಡ್ ಮತ್ತು ಆಪ್ಟರ್ ಪುಡ್ ಬ್ಲೆಡ್ ಟೆಸ್ಟ್ ಮಾಡಿಸಿ ನನಗೆ ವಾಟ್ಸಪ್ ಮಾಡಿ ನೀವು ದೂರದ ಊರಿನಿಂದ ಬರಬೇಕು ಅದಕ್ಕೆ ಒಂದೇ ಬಾರಿ ಎರಡು ತಿಂಗಳ ಮಂಡಿ ನೋವಿನ ಔಷಧಿಯನ್ನ ಕೊಡುತ್ತೇನೆ,ಎರಡು ತಿಂಗಳ ಔಷಧಿಯನ್ನು ಸೇವಿಸಿದರೆ ಜೀವನ ಪರ್ಯಂತ ಮಂಡಿ ನೋವಿನ ಸಮಸ್ಯೆ ಇರುವುದಿಲ್ಲ ಇನ್ನು ಶುಗರ್ ಔಷಧಿ ಏಳು ತಿಂಗಳು ಸೇವಿಸಬೇಕು,ನಿಮ್ಮ ತಾಯಿಯವರಿಗೆ ಗುಣವಾದ ಮೇಲೆ ನಿಮಗೆ ಗೊತ್ತಿರುವವರಿಗೆಲ್ಲಾ ನನ್ನ ವಿಳಾಸ ಕೊಟ್ಟು ಕಳುಹಿಸಿ ಎಂದು ಹೇಳಿ ಕಳುಹಿಸಿದರು,ನಮ್ಮ ತಾಯಿಯವರ ಮಂಡಿ ನೋವು ಸಂಪೂರ್ಣ ಗುಣವಾಯಿತು,ಶುಗರ್ ಸಮಸ್ಯೆಯೂ ಕೂಡ ಈಗ ಕಂಟ್ರೋಲ್ ನಲ್ಲಿದೆ,ನಮ್ಮ ತಾಯಿಯವರಿಗೆ ಗುಣವಾದಮೇಲೆ ನಮ್ಮ ಶ್ರೀಮತಿಯವರ ತಾಯಿಗೂ ಮಂಡಿ ಸಮಸ್ಯೆಗೆ ಚಿಕಿತ್ಸೆ ಕೊಡಿಸಿದೆ,ಈಗ ಅವರಿಗೂ ಗುಣವಾಗಿದೆ,ನಮಗೆ ಗೊತ್ತಿರುವವರಿಗೆಲ್ಲಾ ಅವರ ವಿಳಾಸ ಕೊಟ್ಟು ಕಳುಹಿಸಿದ್ದೇನೆ.
ಮಿತ್ರರೆ ನೀವು ಕೂಡ ನಿಮಗೆ ಗೊತ್ತಿರುವ ಎಲ್ಲರಿಗೂ ಈ ವಿಷಯ ತಿಳಿಸಿ ನಮ್ಮಿಂದ ಸಹಾಯವಾಗಲಿ.
ಪುತ್ತೂರು ವೈದ್ಯ ಶಿವ ಕುಮಾರ್ ರವರ ವಿಳಾಸ
ಪುತ್ತೂರು ಬೋನ್ ಸೆಟ್ಟಿಂಗ್ ಸೆಂಟರ್
ವೆಂಕಟೇಶ್ವರ ಚಿತ್ರ ಮಂದಿರ ರಸ್ತೆ
ಚರ್ಚ್ ಪಕ್ಕ
ದೇವಸಂದ್ರ
ಕೃಷ್ಣರಾಜಪುರ
ಬೆಂಗಳೂರು 560036
ಮೊಬೈಲ್ ಸಂಖ್ಯೆ
8970788888,8747099983
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೈಕ್ಗಳ ರಾಜ ರಾಯಲ್ ಎನ್ಫೀಲ್ಡ್ ಬೈಕ್, ಒಂದು ಕಾಲದಲ್ಲಿ ಸಾಮಾನ್ಯ ಜನರಿಗೆ ಇದರ ಹೆಸರು ಕೇಳಿದ್ರೆ ಸಾಕು, ಮೈ ಜುಮ್ಮೆನ್ನುತ್ತಿತ್ತು. ಯಾಕೆಂದ್ರೆ ಈ ಬೈಕ್’ನ್ನು ಒಮ್ಮೆ ಆದ್ರೂ ಓಡಿಸಬೇಕು ಅಂತ ಮನಸ್ಸಿಗೂ ಬಂದ್ರೂ, ಸಾಮಾನ್ಯ ಜನರ ಕೈಗೆ ಇದು ಎಟುಕುತ್ತಿರಲಿಲ್ಲ.
ಸ್ನೇಹಿತರೆ ಪ್ರಪಂಚದಲ್ಲಿ ಅನೇಕ ಅದ್ಭುತಗಳು ನಡೆಯುತ್ತಲೇ ಇರುತ್ತದೆ, ಇನ್ನು ಕೆಲವು ಅದ್ಬುತಗಳನ್ನ ಮನುಷ್ಯ ಸೃಷ್ಟಿ ಮಾಡಿದರೆ ಇನ್ನು ಕೆಲವು ಅದ್ಬುತಗಳನ್ನ ದೇವರು ಸೃಷ್ಟಿ ಮಾಡುತ್ತಾನೆ. ತುಂಬಾ ಕತ್ತಲು ಮತ್ತು ಏನೇನೋ ಶಬ್ದಗಳ ನಡುವೆ ಒಂದು ಮಗು ತಾಯಿಯ ಹೊಟ್ಟೆಯಲ್ಲಿ 9 ತಿಂಗಳುಗಳ ಕಾಲ ಇದ್ದು ಆಚೆ ಬರುತ್ತದೆ, ಸ್ನೇಹಿತರೆ ಈಗ ತಾನೇ ಹುಟ್ಟಿದ ಮಗು ಏನು ದಾಖಲೆಯನ್ನ ಮಾಡಲು ಸಾಧ್ಯ ನೀವೇ ಹೇಳಿ, ಆದರೆ ನಾವು ಹೇಳುವ ಈ ಮಗು ಹುಟ್ಟುವಾಗಲೇ ದೊಡ್ಡ ದಾಖಲೆಯನ್ನ ಮಾಡಿದ್ದು ವೈದ್ಯಲೋಕಕ್ಕೆ…
ಬುದ್ದಿಗೆ ವಯಸ್ಸಿನ ಮಿತಿಯಿಲ್ಲ ಎಂಬುದಕ್ಕೆ ಇನ್ನೂ ಕೇವಲ ಎರಡು ವರ್ಷದ ಮಗುವೆ ಸಾಕ್ಷಿ. ಈ ಮಗುವಿನ ಬುದ್ದಿವಂತಿಕೆ ಅವಳ ವಯಸ್ಸಿಗೆ ಮೀರಿದ್ದು.ಕರ್ನಾಟಕದ ಸಾಂಸ್ಕೃತಿಕ ನಗರ ಎಂದೇ ಕರೆಯುವ ಮೈಸೂರಿನ ಪುಟ್ಟಪೋರಿ ಈಡೀ ದೇಹವೇ ಮೆಚ್ಚವಂತ ಸಾಧನೆ ಮಾಡಿದ್ದಾಳೆ. ತನ್ನ ವಯಸ್ಸಿಗೆ ಮೀರಿದ ಸಾಧನೆ ಮಾಡಿರುವ ಮೈಸೂರಿನ ಹಳ್ಳದಕೇರಿ ನಿವಾಸಿಯಾಗಿರುವ ಗಣೇಶ್ ಹಾಗೂ ನಯನ ದಂಪತಿಯ ಸುಪುತ್ರಿ ದ್ಯುತಿ ಎರಡೇ ವರ್ಷಕ್ಕೆ ಇಡೀ ಜಗತ್ತನ್ನು ಗೆದ್ದು ಬಿಗಿದ್ದಾಳೆ. ತನ್ನ ಬುದ್ಧಿ ಸಾಮಾರ್ಥ್ಯದಿಂದಲೇ ಇಂಡಿಯನ್ ಬುಕ್ ಆಫ್ ರೆಕಾರ್ಡ್ ಸೇರಿ…
ಕೆಲವಾರು ಮದುವೆ ಸಮಾರಂಭಗಳಲ್ಲಿ ತಲೆದೋರುವ ನಾನಾರೀತಿಯ ಸಮಸ್ಯೆಗಳಿಂದ ವಿವಾದಗಳುಂಟಾಗಿ ಮದುವೆ ಮಂಟಪಗಳಲ್ಲಿಯೇ ವಧು, ವರರು ಮತ್ತು ಅವರ ಕಡೆಯವರು ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪುವುದೂ ಇದೆ. ಇಂತಹುದೇ ಘಟನೆ ಇದೀಗ ರಾಜಸ್ಥಾನದಲ್ಲೂ ನಡೆದಿದೆ. ಸಪ್ತಪದಿಯ ಸಂದರ್ಭದಲ್ಲಿ ಗಂಡು ತಾನು ಮದುವೆಯಾಗವ ಮದುಮಗಳೆದುರು ಇಟ್ಟ ಬೇಡಿಕೆಯಿಂದಾಗಿ ಜಗಳವೇರ್ಪಟ್ಟಿದ್ದಲ್ಲದೇ ಮದುವೆಯೇ ಮುರಿದು ಬಿದ್ದಿದೆ.
ಗರ್ಭಾವಸ್ಥೆಯಲ್ಲಿ ಅಪೌಷ್ಠಿಕತೆಯಿಂದಾಗಿ ಗರ್ಭಿಣಿಯ ಆರೋಗ್ಯ ಹಾಗೂ ಹೊಟ್ಟೆಯಲ್ಲಿ ಬೆಳೆಯುವ ಮಗುವಿನ ಬೆಳವಣಿಗೆಯಲ್ಲಿ ಹಲಾವಾರು ತೊಂದರೆಗಳು ಉಂಟಾಗಿ ಜನಿಸುವ ಮಗುವಿನ ತೂಕ ಕಡಿಮೆ ಇರುವುದು, ಗರ್ಭಿಣಿಯರಲ್ಲಿ ರಕ್ತಹೀನತೆಯಿಂದಾಗಿ ಹೆರಿಗೆಯ ಸಮಯದಲ್ಲಿ ಸಾವು ಸಂಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಶಿಶು ಮರಣ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಮಾತೃಪೂರ್ಣ ಯೋಜನೆಯು ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ. ಮಾತೃಪೂರ್ಣ ಯೋಜನೆಯ ಪ್ರಮುಖ ಅಂಶಗಳು :- ತಾಯಿ ಮತ್ತು ಮಗುವಿನ ಅಪೌಷ್ಟಿಕತೆ ನಿವಾರಿಸಿ, ಆರೋಗ್ಯ ಕಾಪಾಡುವ ದೃಷ್ಟಿಯಿಂದ ಜಾರಿಗೆ ತರಲಾಗುತ್ತಿರುವ…
ಗಂಡನನ್ನು ಕಳೆದುಕೊಂಡ ತಾಯಿಗೆ ಆಸರೆಯಾಗಿ ನಿಂತ 22 ವರ್ಷದ ಮಗಳು. ವಿಧವೆಯಾದ ತನ್ನ 53 ವರ್ಷಗಳ ತಾಯಿಗಾಗಿ ವರನನ್ನು ಹುಡುಕಿ ತಂದಳು. ಹತ್ತಿರದಲ್ಲೇ ಇದ್ದು ಮದುವೆ ಮಾಡಿಸಿದಳು. ಈ ಘಟನೆ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ನಡೆದಿದೆ.