ಸುದ್ದಿ

ನಿಮ್ಮ ಅಂಗೈನಲ್ಲಿ M ರೀತಿಯ ಚಿಹ್ನೆ ಇದ್ದರೆ ನೀಮ್ಮ ವ್ಯಕ್ತಿತ್ವ ಎಂತಹದ್ದು ಗೊತ್ತಾ? ಹೇಗಿರುತ್ತೆ ಜೀವನ ನೋಡಿ…!

90

ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು ನಂಬಿಕೆಗೆ ಬಿಟ್ಟ ವಿಚಾರ.

ಇದೇ ರೀತಿಯಲ್ಲಿ ಅಂಗೈಯಲ್ಲಿ M ಆಕಾರದ ಆಕೃತಿ ಇದ್ದರೆ ಅಂತಹ ಯುಕ್ತಿಗಳು ಜೀವನದಲ್ಲಿ ಹೇಗಿರುತ್ತಾರೆ ಎಂದು ಕೆಲವು ಸಮೀಕ್ಷೆಗಳು ತಿಳಿಸಿವೆ, ಹಾಗಿದ್ದರೆ ಈ ವ್ಯಕಿಗಳ ಸ್ವಭಾವ ಹಾಗು ಗುಣಗಳ ಬಗ್ಗೆ ತಿಳಿದುಕೊಳ್ಳೋಣ. ಅಂಗೈ ರೇಖೆಯನ್ನು ಜೋಡಿಸಿದಾಗ M ಆಕೃತಿ ಹೊಂದಿರುವವರು ಸಾಮಾನ್ಯವಾಗಿ ಇವರ ಕೋಪ ಶೀಘ್ರವಾಗಿ ಶಮನವಾಗುವುದಿಲ್ಲ, ಇವರದ್ದು ಎದುರಾಳಿಗಳ ಮೇಲೆ ಬಿದ್ದು ಕಾದಾಡುವ ಸ್ವಭಾವ ಮತ್ತು ಸಾಧಾರಣ ಐಹಿಕ ಸುಖಾಭಿಲಾಷೆ, ಸ್ವತಂತ್ರ ಮನೋಭಾವ, ಹೆಚ್ಚಿನ ತಾಳ್ಮೆ ಯೂ ಇವರಗೆ ಸಿದ್ಧಿಸಿರುತ್ತದೆ ಹೀಗಾಗಿ ಇನ್ನೊಬ್ಬರೊಂದಿಗೆ ಸಿಕ್ಕಿಕೊಳ್ಳುವುದೇ ಇಲ್ಲ. ಇವರು ಯಾವುದೇ ಕೆಲಸ ಕೈಗೊಂಡರೂ, ಬಹಳ ತಾಳ್ಮೆಯಿಂದ ಸಾಧನೆ ಮಾಡುತ್ತಾರೆ ಮತ್ತು ಇವರ ಕೆಲಸಗಳು ಫಲಪ್ರದವಾಗುತ್ತವೆ.

ಹಣ, ಆಸ್ತಿ ಪಾಸ್ತಿ ಸಂಪಾದನೆಯ ಬಗ್ಗೆ ಬಹಳ ಮುತುವರ್ಜಿ ವಹಿಸುತ್ತಾರೆ, ಜೀವನದಲ್ಲಿ ಸುಖ ಅನುಭವಿಸಲು ಪ್ರಯತ್ನಿಸುವ ಇವರು, ಅದನ್ನು ಕೈಗೂಡಿಸಿಕೊಳ್ಳುತ್ತಾರೆ, ಆರೋಗ್ಯದ ವಿಷಯದಲ್ಲಿ ಜಾಗ್ರತೆಯಿಂದಿರುತ್ತಾರೆ, ನೇರನುಡಿಯಾದರೂ, ಇವರು ದುಡುಕುವುದಿಲ್ಲ. ಯಾವುದೇ ವಿಷಯದಲ್ಲಿ ಯಾರ ಬಗ್ಗೆಯೇ ಆಗಲಿ ನಿಷ್ಪಕ್ಷಪಾತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ, ಇವರಲ್ಲಿ ನಿಪುಣತೆ ಹಾಗೂ ಅಧ್ಯಯನಶೀಲತೆ ತುಂಬಿರುತ್ತದೆ. ವ್ಯವಹಾರದ ಹಾಗೂ ವ್ಯಾಪಾರದ ಬಗ್ಗೆ ಗಾಢವಾಗಿ ತಿಳಿದುಕೊಳ್ಳುವ ಆಸಕ್ತಿ ಹೊಂದಿದವರಾಗುತ್ತಾರೆ ಮತ್ತು ಸ್ಥಿರ ಉದ್ಯೋಗ ಇವರಿಗಲ್ಲ.

ಮುಖದಲ್ಲಿ ಕಳೆ, ತೇಜಸ್ಸು ಹೊಂದಿರುವ ಇವರು, ಜೀವನದಲ್ಲಿ ಹಂತ ಹಂತವಾಗಿ ಅಭಿವೃದ್ಧಿಯನ್ನು ಅನುಭವಿಸುತ್ತಾರೆ, ಧೈರ್ಯವಂತರಾಗಿದ್ದರೂ ಯಾವಾಗಲೂ ನ್ಯಾಯ ಸಮ್ಮತರಾಗಿರುತ್ತಾರೆ.
ಮಾತಿಗಿಂತ ಕೃತಿಯೇ ಮುಖ್ಯ ಮಾತನಾಡುವುದು ಕಡಿಮೆ. ಇನ್ನೊಬ್ಬರ ಕಷ್ಟವನ್ನು ಅರಿತು, ಅವರಿಗೆ ಸಹಾಯ ಮಾಡುತ್ತಾರೆ, ಎಲ್ಲವನ್ನೂ ಪರಿಶೀಲಿಸಿ ಒಳ್ಳೆಯ ತೀರ್ಪು ನೀಡುತ್ತಾರೆ.

ಸಾರ್ವಜನಿಕ ಕೆಲಸದಲ್ಲಿ ಬಹಳ ಆಸಕ್ತಿ ವಹಿಸುತ್ತಾರೆ ಮತ್ತು ಮಾನವೀಯತೆಯಲ್ಲಿ ಅಪಾರ ನಂಬಿಕೆಯನ್ನು ಇಟ್ಟುಕೊಂಡು ಅದರಂತೆ ನಡೆಯುತ್ತಾರೆ. ಕೆಟ್ಟ ಅಲೋಚನೆಯನ್ನು ಮಾಡುವುದೇ ಇಲ್ಲ, ಇನ್ನೊಬ್ಬರ ಕಷ್ಟವನ್ನು ತಿಳಿದು ನಡೆಯುತ್ತಾರೆ ಮತ್ತು ಎಲ್ಲರ ಮಾತಿಗೆ ಬೆಲೆ ಕೊಡುತ್ತಾರೆ ಹಾಗೆ ಹಿಡಿದ ಕೆಲಸವನ್ನು ಕೈಗೂಡುವವರೆಗೆ ಕೈಬಿಡದೆ ಪ್ರಯತ್ನ ಮುಂದುವರಿಸುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಪ್ರತೀದಿನ ತಪ್ಪದೆ ಈ ಕೆಲಸ ಮಾಡಿದ್ರೆ ಕೆಲವೇ ದಿನಗಳಲ್ಲಿ ನಿಮ್ಮ ಮುಖದಲ್ಲಿರುವ ಕಪ್ಪುಕಲೆ ಮಂಗಮಯವಾಗುತ್ತೆ…

    ಮುಖದ ಮೇಲೆ ಒಂದು ಕಪ್ಪು ಮಚ್ಚೆಯಿದ್ರೆ ಅದು ಸೌಂದರ್ಯವನ್ನು ವೃದ್ಧಿಸುತ್ತದೆ. ಆದ್ರೆ ಮುಖವೆಲ್ಲ ಕಲೆಯಾದ್ರೆ ಸೌಂದರ್ಯ ಹಾಳಾಗುತ್ತದೆ. ಕಲೆ ಹೋಗಲಾಡಿಸಿ ಸುಂದರ ಮುಖಕ್ಕಾಗಿ ಜನರು ಬ್ಯೂಟಿಪಾರ್ಲರ್ ಮೊರೆ ಹೋಗ್ತಾರೆ. ಅದ್ರ ಬದಲು ದಿನದಲ್ಲಿ 5 ನಿಮಿಷ ಈ ಮನೆ ಔಷಧಿ ಬಳಸಿದ್ರೆ ಮುಖ ಸುಂದರವಾಗಿ, ಆಕರ್ಷಕವಾಗಿ ಕಾಣುತ್ತದೆ. ಮೂಲಂಗಿ :-  ಮುಖದ ಮೇಲಿರುವ ಕಪ್ಪು ಕಲೆಗಳನ್ನು ಮೂಲಂಗಿ ದೂರ ಮಾಡುತ್ತದೆ. ಪ್ರತಿ ದಿನ ಮೂಲಂಗಿ ರಸವನ್ನು ಮುಖಕ್ಕೆ ಹಚ್ಚಿ. ಕೆಲ ಸಮಯ ಬಿಟ್ಟು ಮುಖ ತೊಳೆಯಿರಿ. ಮಜ್ಜಿಗೆ…

  • inspirational, ಆರೋಗ್ಯ, ಉಪಯುಕ್ತ ಮಾಹಿತಿ

    ಕೆಲವೇ ದಿನಗಳಲ್ಲಿ ಕಡಿಮೆ ಮಾಡಿಕೊಳ್ಳಿ 5 ಕೆಜಿ ತೂಕ..!ಹೇಗೆ ಗೊತ್ತಾ..?

    ತೂಕ ಜಾಸ್ತಿಯಾಗಿದೆ ಎನ್ನುವ ಚಿಂತೆ ಕಾಡ್ತಿದೆಯಾ. ತೆಳ್ಳಗಾಗಲು ಸಿಕ್ಕಾಪಟ್ಟೆ ಪ್ರಯತ್ನ ಪಟ್ಟು, ಕೈ ಖಾಲಿ ಮಾಡಿಕೊಂಡು ಕುಳಿತಿದ್ದೀರಾ? ಹಾಗಿದ್ರೆ ಖರ್ಚಿಲ್ಲದೆ ಮನೆಯಲ್ಲಿಯೇ ಆರಾಮವಾಗಿ ತೂಕ ಇಳಿಸಿಕೊಳ್ಳೋದು ಹೇಗೆ ಅಂತಾ ನಾವು ಹೇಳ್ತೇವೆ ಕೇಳಿ. ಕೇವಲ 10 ದಿನಗಳಲ್ಲಿ 5 ಕೆ.ಜಿ ತೂಕ ಇಳಿಸಿಕೊಳ್ಳುವ ಉಪಾಯ ಇಲ್ಲಿದೆ. ನೈಸರ್ಗಿಕ ಔಷಧಿ ವಾಟರ್ ಥೆರಪಿ ಮೂಲಕ ತೂಕ ಇಳಿಸಿಕೊಳ್ಳಬಹುದು. ಬ್ರಿಟನ್ ನ ಫಿಟ್ನೆಸ್ ಕೋಚ್ ಶೌನ್ ವಾಕರ್ ವಾಟರ್ ಥೆರಪಿಯ ಕೆಲವೊಂದು ಪ್ರಯೋಗಗಳನ್ನು ಮಾಡಿದ್ದಾರೆ. ವಾಕರ್ ಹೇಳುವಂತೆ ವಾಟರ್ ಥೆರಪಿ…

  • ಸುದ್ದಿ

    2 ದಿನಗಳ ಭೇಟಿಗಾಗಿ ಕೇದಾರನಾಥಕ್ಕೆ ಬಂದಿಳಿದ ಪ್ರಧಾನಿ ಮೋದಿ, ಪುನರ್ನಿರ್ಮಾಣ….

    ಶನಿವಾರ ಬೆಳಗ್ಗೆ ಜಾಲಿ ಗ್ರ್ಯಾಂಟ್ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಧಾನಿ ಮೋದಿ, ಬಳಿಕ ವಿಶೇಷ ಹೆಲಿಕಾಪ್ಟರ್‌ನಲ್ಲಿ ಕೇದಾರನಾಥ ಮಂದಿರಕ್ಕೆ ತೆರಳಿದರು. ಸಮುದ್ರ ಮಟ್ಟದಿಂದ 11,755 ಅಡಿ ಎತ್ತರದಲ್ಲಿರುವ ಕೇದಾರನಾಥ ಮಂದಿರದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಪ್ರವಾಹ ಮತ್ತು ಪ್ರಕೃತಿ ವಿಕೋಪದಿಂದ ಹಾನಿಗೀಡಾದ ಕೇದಾರನಾಥ ಕ್ಷೇತ್ರದ ಪುನರ್ನಿರ್ಮಾಣ ಕಾರ್ಯಗಳ ಪ್ರಗತಿಯನ್ನು ಪ್ರಧಾನಿ ಪರಾಮರ್ಶಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಭೇಟಿಗಾಗಿ ಉತ್ತರಾಖಂಡದ ಕೇದಾರನಾಥಕ್ಕೆ ಶನಿವಾರ ಆಗಮಿಸಿದರು. ಸಾರ್ವತ್ರಿಕ ಚುನಾವಣೆಯ ಪ್ರಚಾರ ಕೊನೆಗೊಂಡ ಮರುದಿನವೇ ಪ್ರಧಾನಿ…

  • inspirational, ಆರೋಗ್ಯ

    ನಿಮ್ಮ ಹಲ್ಲುಜ್ಜುವಾಗ ಒಸಡುಗಳಿಂದ ರಕ್ತ ಬರುತ್ತಿದ್ದರೆ ತಕ್ಷಣ ಏನು ಮಾಡಬೇಕು..?ತಿಳಿಯಲು ಈ ಲೇಖನ ಓದಿ…

    ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದಲ್ಲಿ ಈ ರಾಶಿಗಳಿಗೆ ಧನ ಯೋಗದ ಲಾಭವಿದೆ!ನಿಮ್ಮ ಅದೃಷ್ಟದ ಸಂಖ್ಯೆಯನ್ನು ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(9 ಡಿಸೆಂಬರ್, 2018) ಇಂದು ಅವಧಿ ನಿಮ್ಮ ಹೊಸ ಯೋಜನೆಗಳು ಹಾಗೂ ಆಲೋಚನೆಗಳಬಗ್ಗೆ ನಿಮ್ಮ ಪೋಷಕರನ್ನು ವಿಶ್ವಾಸಕ್ಕೆತೆಗೆದುಕೊಳ್ಳಲು ಒಳ್ಳೆಯದಾಗಿದೆ. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ…

  • ದೇವರು-ಧರ್ಮ

    ದೇವಾಲಯಗಳಲ್ಲಿ ಎಂದಿಗೂ ಈ ತಪ್ಪುಗಳನ್ನು ಮಾಡಲೇಬೇಡಿ..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ತಿಳಿಯಲಿ…

    ನಮ್ಮ ಮನಸ್ಸಿನ ನೆಮ್ಮದಿಗಾಗಿ, ನಮ್ಮ ಕೋರಿಕೆಗಳನ್ನು ಈಡೇರಿಸಕೊಳ್ಳುವ ಸಲುವಾಗಿ ನಾವು ದೇವಸ್ಥಾನಕ್ಕೆ ಹೋಗುತ್ತೇವೆ.ಆದರೆ ನಾವು ದೇವಾಲಯ ಪ್ರವೇಶ ಮಾಡುವ ಸಂದರ್ಭದಲ್ಲಿ ಹಾಗೂ ದೇವಾಲಯದಲ್ಲಿ ನಮಗೆ ಗೊತ್ತಿದ್ದೂ/ ಗೊತ್ತಿಲ್ಲದಿದೆಯೋ ಮಾಡುತ್ತಿದ್ದೇವೆ.. ಸುದರ್ಶನ್ ಆಚಾರ್ಯ : ಆಧ್ಯಾತ್ಮಿಕ ಚಿಂತಕರು ಹಾಗೂ ದೈವಜ್ಞ ಜ್ಯೋತಿಷ್ಯರು ನಿಮ್ಮ ಜೀವನದ ನಿಮ್ಮ ಜೀವನದ ನಿಖರವಾದ ಭವಿಷ್ಯ ತಿಳಿಸುತ್ತಾರೆ ಹಾಗೂ ಸಮಸ್ಯೆಗಳಾದ ಮದುವೆ ದಾಂಪತ್ಯ ಪ್ರೀತಿ ಪ್ರೇಮ ಕುಟುಂಬ ವಿದ್ಯೆ ಉದ್ಯೋಗ ಮಕ್ಕಳು ಮುಂತಾದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಕರೆ ಮಾಡಿ ಅಥವಾ ಇ-ಸಂದೇಶ ಕಳಿಸಿ…