News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನಿಮ್ಮ ಅಂಗೈನಲ್ಲಿ M ರೀತಿಯ ಚಿಹ್ನೆ ಇದ್ದರೆ ನೀಮ್ಮ ವ್ಯಕ್ತಿತ್ವ ಎಂತಹದ್ದು ಗೊತ್ತಾ? ಹೇಗಿರುತ್ತೆ ಜೀವನ ನೋಡಿ…!

96

ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು ನಂಬಿಕೆಗೆ ಬಿಟ್ಟ ವಿಚಾರ.

ಇದೇ ರೀತಿಯಲ್ಲಿ ಅಂಗೈಯಲ್ಲಿ M ಆಕಾರದ ಆಕೃತಿ ಇದ್ದರೆ ಅಂತಹ ಯುಕ್ತಿಗಳು ಜೀವನದಲ್ಲಿ ಹೇಗಿರುತ್ತಾರೆ ಎಂದು ಕೆಲವು ಸಮೀಕ್ಷೆಗಳು ತಿಳಿಸಿವೆ, ಹಾಗಿದ್ದರೆ ಈ ವ್ಯಕಿಗಳ ಸ್ವಭಾವ ಹಾಗು ಗುಣಗಳ ಬಗ್ಗೆ ತಿಳಿದುಕೊಳ್ಳೋಣ. ಅಂಗೈ ರೇಖೆಯನ್ನು ಜೋಡಿಸಿದಾಗ M ಆಕೃತಿ ಹೊಂದಿರುವವರು ಸಾಮಾನ್ಯವಾಗಿ ಇವರ ಕೋಪ ಶೀಘ್ರವಾಗಿ ಶಮನವಾಗುವುದಿಲ್ಲ, ಇವರದ್ದು ಎದುರಾಳಿಗಳ ಮೇಲೆ ಬಿದ್ದು ಕಾದಾಡುವ ಸ್ವಭಾವ ಮತ್ತು ಸಾಧಾರಣ ಐಹಿಕ ಸುಖಾಭಿಲಾಷೆ, ಸ್ವತಂತ್ರ ಮನೋಭಾವ, ಹೆಚ್ಚಿನ ತಾಳ್ಮೆ ಯೂ ಇವರಗೆ ಸಿದ್ಧಿಸಿರುತ್ತದೆ ಹೀಗಾಗಿ ಇನ್ನೊಬ್ಬರೊಂದಿಗೆ ಸಿಕ್ಕಿಕೊಳ್ಳುವುದೇ ಇಲ್ಲ. ಇವರು ಯಾವುದೇ ಕೆಲಸ ಕೈಗೊಂಡರೂ, ಬಹಳ ತಾಳ್ಮೆಯಿಂದ ಸಾಧನೆ ಮಾಡುತ್ತಾರೆ ಮತ್ತು ಇವರ ಕೆಲಸಗಳು ಫಲಪ್ರದವಾಗುತ್ತವೆ.

ಹಣ, ಆಸ್ತಿ ಪಾಸ್ತಿ ಸಂಪಾದನೆಯ ಬಗ್ಗೆ ಬಹಳ ಮುತುವರ್ಜಿ ವಹಿಸುತ್ತಾರೆ, ಜೀವನದಲ್ಲಿ ಸುಖ ಅನುಭವಿಸಲು ಪ್ರಯತ್ನಿಸುವ ಇವರು, ಅದನ್ನು ಕೈಗೂಡಿಸಿಕೊಳ್ಳುತ್ತಾರೆ, ಆರೋಗ್ಯದ ವಿಷಯದಲ್ಲಿ ಜಾಗ್ರತೆಯಿಂದಿರುತ್ತಾರೆ, ನೇರನುಡಿಯಾದರೂ, ಇವರು ದುಡುಕುವುದಿಲ್ಲ. ಯಾವುದೇ ವಿಷಯದಲ್ಲಿ ಯಾರ ಬಗ್ಗೆಯೇ ಆಗಲಿ ನಿಷ್ಪಕ್ಷಪಾತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ, ಇವರಲ್ಲಿ ನಿಪುಣತೆ ಹಾಗೂ ಅಧ್ಯಯನಶೀಲತೆ ತುಂಬಿರುತ್ತದೆ. ವ್ಯವಹಾರದ ಹಾಗೂ ವ್ಯಾಪಾರದ ಬಗ್ಗೆ ಗಾಢವಾಗಿ ತಿಳಿದುಕೊಳ್ಳುವ ಆಸಕ್ತಿ ಹೊಂದಿದವರಾಗುತ್ತಾರೆ ಮತ್ತು ಸ್ಥಿರ ಉದ್ಯೋಗ ಇವರಿಗಲ್ಲ.

ಮುಖದಲ್ಲಿ ಕಳೆ, ತೇಜಸ್ಸು ಹೊಂದಿರುವ ಇವರು, ಜೀವನದಲ್ಲಿ ಹಂತ ಹಂತವಾಗಿ ಅಭಿವೃದ್ಧಿಯನ್ನು ಅನುಭವಿಸುತ್ತಾರೆ, ಧೈರ್ಯವಂತರಾಗಿದ್ದರೂ ಯಾವಾಗಲೂ ನ್ಯಾಯ ಸಮ್ಮತರಾಗಿರುತ್ತಾರೆ.
ಮಾತಿಗಿಂತ ಕೃತಿಯೇ ಮುಖ್ಯ ಮಾತನಾಡುವುದು ಕಡಿಮೆ. ಇನ್ನೊಬ್ಬರ ಕಷ್ಟವನ್ನು ಅರಿತು, ಅವರಿಗೆ ಸಹಾಯ ಮಾಡುತ್ತಾರೆ, ಎಲ್ಲವನ್ನೂ ಪರಿಶೀಲಿಸಿ ಒಳ್ಳೆಯ ತೀರ್ಪು ನೀಡುತ್ತಾರೆ.

ಸಾರ್ವಜನಿಕ ಕೆಲಸದಲ್ಲಿ ಬಹಳ ಆಸಕ್ತಿ ವಹಿಸುತ್ತಾರೆ ಮತ್ತು ಮಾನವೀಯತೆಯಲ್ಲಿ ಅಪಾರ ನಂಬಿಕೆಯನ್ನು ಇಟ್ಟುಕೊಂಡು ಅದರಂತೆ ನಡೆಯುತ್ತಾರೆ. ಕೆಟ್ಟ ಅಲೋಚನೆಯನ್ನು ಮಾಡುವುದೇ ಇಲ್ಲ, ಇನ್ನೊಬ್ಬರ ಕಷ್ಟವನ್ನು ತಿಳಿದು ನಡೆಯುತ್ತಾರೆ ಮತ್ತು ಎಲ್ಲರ ಮಾತಿಗೆ ಬೆಲೆ ಕೊಡುತ್ತಾರೆ ಹಾಗೆ ಹಿಡಿದ ಕೆಲಸವನ್ನು ಕೈಗೂಡುವವರೆಗೆ ಕೈಬಿಡದೆ ಪ್ರಯತ್ನ ಮುಂದುವರಿಸುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನಿಮ್ಮ ಅದೃಷ್ಟವನ್ನು ಬದಲಾಯಿಸಿಕೊಳ್ಳಬೇಕೇ; ಹಾಗಾದರೆ ಅಮಾವಾಸ್ಯೆಯಂದು ಹೀಗೆ ಮಾಡಿದರೆ ಸಾಕು,..

    ಹಿಂದಿನ ಕಾಲದಲ್ಲಿ ಹಿಂದೂ ಸಮಾಜದಲ್ಲಿ ಅಮಾವಾಸ್ಯೆಯಂದು ತಿಂಗಳ ರಜೆಯನ್ನಾಗಿ ನೀಡಲಾಗುತ್ತಿತ್ತು. ಪ್ರತಿತಿಂಗಳೂ ಅವಮಾಸ್ಯೆಯಂದು ರಜೆ ಇತ್ತು. ಅಮಾವಾಸ್ಯೆಯು ಶುಭವಲ್ಲವೆಂದು ಯಾರೂ ಕೆಲಸ ಮಾಡುತ್ತಿರಲಿಲ್ಲ. ಪ್ರಯಾಣವನ್ನೂ ಕೂಡಾ ಅಮವಾಸ್ಯೆಯಂದು ಮಾಡುತ್ತಿರಲಿಲ್ಲ.ಚಂದ್ರನ ಚಕ್ರವು ಜಲಮೂಲಗಳ ಮೇಲೆಯೂಪ್ರಭಾವ ಬೀರುತ್ತದೆ ಇದರಿಂದಾಗಿ ಸಮುದ್ರದಲ್ಲೂ ಉಬ್ಬರವಿಳಿತಗಳೂ ಕಂಡು ಬರುತ್ತದೆ. ಮನುಷ್ಯನನಡವಳಿಕೆಯ ಮೇಲೂ ಚಂದ್ರನು ಪ್ರಭಾವಬೀರುವುದರಿಂದ ವ್ಯಕ್ತಿಯು ಪ್ರಕ್ಷುಬ್ಧನಾಗಬಹುದು, ಇತರರಿಗೆ ಕಿರಿಕಿರಿಯುಂಟು ಮಾಡಬಹುದುಅಥವಾ ಇತರರಿಗೆ ಕೆಟ್ಟವನಾಗಬಹುದು. ಆದ್ದರಿಂದ ಅಮಾವಾಸ್ಯೆ ಹಾಗೂ ಹುಣ್ಣಿಯ ಕುರಿತುಹಲವಾರು ಆಚರಣೆಗಳು, ನಂಬಿಕೆಗಳು ಇವೆ. ಅಮಾವಾಸ್ಯೆ ಒಳ್ಳೆಯದೇ? : ಅನೇಕರಲ್ಲಿ ಅಮಾವಾಸ್ಯೆಯ ದಿನ ಒಳ್ಳೆಯದಲ್ಲ ಎಂಬ…

  • inspirational

    MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB

    ಪಂದ್ಯ ಸಂಕ್ಷಿಪ್ತ ಮಾಹಿತಿ ಪಂದ್ಯ: ಮುಂಬೈ ಇಂಡಿಯನ್ಸ್ vs ರಾಯಲ್ ಚಾಲೆಂಜರ್ಸ್ ಬೆಂಗಳೂರು ಸ್ಥಳ: ವಾಂಖೆಡೆ ಸ್ಟೇಡಿಯಂ, ಮುಂಬೈ ಫಲಿತಾಂಶ: RCB 18 ರನ್‌ಗಳಿಂದ ಜಯ RCB ಸ್ಕೋರ್: 240/4 (20 ಓವರ್) MI ಸ್ಕೋರ್: 222/5 (20 ಓವರ್) RCB ಬ್ಯಾಟಿಂಗ್ ಸಿಡಿಲು RCB ತಂಡ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ದೊಡ್ಡ ಮೊತ್ತ ಕಲೆಹಾಕಿತು: ನಾಯಕ ರಜತ್ ಪಟಿದಾರ್ ವೇಗದ ಅರ್ಧಶತಕ (20 ಬಾಲ್‌ಗಳಲ್ಲಿ 53 ರನ್) ವಿರಾಟ್ ಕೊಹ್ಲಿ ಸಮತೋಲನದ 50 ರನ್…

  • ತಂತ್ರಜ್ಞಾನ

    ಡಿಸೆಂಬರ್ 1ರ ನಂತರ ಟೋಲ್‌ಗಳಲ್ಲಿ ಕಾರುಗಳು ಕಾಯುವ ಹಾಗಿಲ್ಲ ! ತಿಳಿಯಲು ಇದನ್ನು ಓದಿ..

    ಈ ವರ್ಷದ ಡಿಸೆಂಬರ್ 1ರ ಒಳಗಾಗಿ ನಾಲ್ಕು-ಚಕ್ರ ವಾಹನ ಅಥವಾ ಎಲ್ಲಾ ಕಾರುಗಳ ಮುಂಭಾಗದ ವಿಂಡ್‌ಸ್ಕ್ರೀನ್‌ನಲ್ಲಿ ಹೊಸ ಟೋಲ್‌ಗಳಲ್ಲಿ ಫಾಸ್ಟ್ ಟ್ಯಾಗ್ ಸಾಧನಗಳನ್ನು ಹೊಂದಲು ರಸ್ತೆ ಸಾರಿಗೆ ಸಚಿವಾಲಯ ಸೂಚಿಸಿದೆ.

  • ಸುದ್ದಿ

    ಕರ್ನಾಟಕಕ್ಕೆ ಮೊಟ್ಟ ಮೊದಲ ಬಾರಿಗೆ ಸಿಗಲಿದೆ ಎಲೆಕ್ಟ್ರಿಕ್ ಲೋಕೋ ಶೆಡ್: ಕೆ ಆರ್ ಪುರಂ ರೈಲ್ವೆ ನಿಲ್ದಾಣದಲ್ಲಿ ಸ್ಥಾಪನೆ….!

    ಸೌತ್ ವೆಸ್ಟ್ರನ್ ರೈಲ್ವೆ ವಲಯದಲ್ಲಿ ರೈಲು ಹಳಿಗಳ ವಿದ್ಯುತೀಕರಣ ಭರದಿಂದ ಸಾಗುತ್ತಿದ್ದು, ಮುಂದಿನ ದಿನಗಳಲ್ಲಿ ಎಲೆಕ್ಟ್ರಿಕ್ ಇಂಜಿನ್ ಗಳನ್ನು ನಿರ್ವಹಣೆ ಮಾಡುವ ವ್ಯವಸ್ಥೆ ಪ್ರಾಮುಖ್ಯತೆ ಪಡೆಯಲಿದೆ. ಪ್ರಸ್ತುತ ಕೆ.ಆರ್ ಪುರಂ ನಲ್ಲಿರುವ ಡೀಸೆಲ್ ಲೋಕೋ ಶೆಡ್ ನ್ನು ಎಲೆಕ್ಟ್ರಿಕ್ ಲೋಕೋ ಶೆಡ್ ನ್ನಾಗಿ ಮಾರ್ಪಾಡು ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಎಲೆಕ್ಟ್ರಿಕ್ ಲೋಕೋ ಶೆಡ್ ಸ್ಥಾಪನೆಯಾಗಲಿದೆ. ಬೆಂಗಳೂರು ಮೂಲದ ಬಾಲಾಜಿ ಬಿಲ್ಡರ್ಸ್ ಗೆ ಈ ಗುತ್ತಿಗೆ ಲಭ್ಯವಾಗಿದ್ದು, ವರ್ಷಾಂತ್ಯ ಅಥವಾ 2020 ರ ಜನವರಿಗೆ ಕಾಮಗಾರಿ…

  • ವಿಜ್ಞಾನ

    12 ವರ್ಷದ ಈ ಹಳ್ಳಿಹುಡುಗನ ಆವಿಷ್ಕಾರಕ್ಕೆ ವಿಜ್ಞಾನಿಗಳೇ ಶಾಕ್ ಆಗಿದ್ದಾರೆ..!ಈ ಲೇಖನ ಓದಿ ಶಾಕ್ ಆಗ್ತೀರಾ..!

    ಉತ್ತರ ಕನ್ನಡ ಜೆಲ್ಲೆಯ ಭಟ್ಕಳ ತಾಲೂಕಿನ ತೆಂಗಿನಗುಡ್ಡೆ ಸರಕಾರಿ ಶಾಲೆಯ ಈ ಹುಡ್ಗಾ ನೀರಿನಲ್ಲಿ ಚಲಿಸುವ ಸೈಕಲ್ ಆವಿಷ್ಕಾರ ಮಾಡಿದ್ದು, ಈ ಚಿಕ್ಕ ವಯಸ್ಸಿನಲ್ಲಿಯೇ ಈತನ ಪ್ರತಿಭೆ ಮೆಚ್ಚವಂತದ್ದು.

  • Uncategorized

    ಹಳ್ಳಿ ಹುಡುಗರಿಂದ ಕ್ರಿಕೆಟ್ ಕನ್ನಡದಲ್ಲಿ ಲೈವ್ ಕಾಮೆಂಟ್ರಿ

    ನಮ್ಮ ತಂಡದವರಿಂದ ಹಳ್ಳಿಯ ಪ್ರತಿಯೊಬ್ಬನಿಗೂ ಮನಮುಟ್ಟುವಾಗೆ ಕನ್ನಡಲ್ಲಿ ಕ್ರಿಕೆಟ್ ರಸದೌತಣವನ್ನು ಸವಿಯಲು ಸಿದ್ದರಾಗಿ …. ಸಾಧಾರಣ ಮೊತ್ತ ಬೆನ್ನತ್ತಿದರೂ ಆತಂಕದ ಕ್ಷಣಗಳನ್ನು ಎದುರಿಸಿದ ಪಾಕಿಸ್ತಾನ ಒತ್ತಡ ಮೆಟ್ಟಿ ನಿಂತು ಜಯ ತನ್ನದಾಗಿಸಿಕೊಂಡಿತು. ಈ ಮೂಲಕ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ಸೆಮಿಫೈನಲ್‌ ಹಂತ ಪ್ರವೇಶಿಸಿತು. 237 ರನ್‌ಗಳ ಜಯದ ಗುರಿ ಬೆನ್ನತ್ತಿದ ಪಾಕಿಸ್ತಾನ ಉತ್ತಮ ಆರಂಭ ಕಂಡರೂ ನಂತರ ಆತಂಕಕ್ಕೆ ಒಳ ಗಾಯಿತು. ಅಜರ್‌ ಅಲಿ ಮತ್ತು ಫಕ್ರ್ ಜಮಾನ್‌ ಮೊದಲ ವಿಕೆಟ್‌ಗೆ 68 ಎಸೆತಗಳಲ್ಲಿ 74…