News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

ನಿಮ್ಮ ಅಂಗೈನಲ್ಲಿ M ರೀತಿಯ ಚಿಹ್ನೆ ಇದ್ದರೆ ನೀಮ್ಮ ವ್ಯಕ್ತಿತ್ವ ಎಂತಹದ್ದು ಗೊತ್ತಾ? ಹೇಗಿರುತ್ತೆ ಜೀವನ ನೋಡಿ…!

96

ಹಸ್ತವನ್ನು ಅಧ್ಯಯನ ಮಾಡುವ ಮೂಲಕ ವ್ಯಕ್ತಿಯ ಗುಣ ಲಕ್ಷಣಗಳನ್ನು ಗುರುತಿಸುವ, ಭವಿಷ್ಯ ನುಡಿಯುವ ಕಲೆ, ಇದನ್ನು ಹಸ್ತದ ಓದು ಅಥವಾ ಕೈರೋಲಜಿ ಎಂದು ಕೂಡಾ ಕರೆಯಲಾಗುತ್ತದೆ. ಅನೇಕ ಸಾಂಸ್ಕೃತಿಕ ಭಿನ್ನತೆಗಳೊಂದಿಗೆ ಈ ಪದ್ಧತಿ ಜಗತ್ತಿನಾದ್ಯಂತ ಕಾಣಸಿಗುತ್ತದೆ, ಭಾರತದಲ್ಲಿ ಕೂಡ ಇದೆ ತರಹದ ಹಲವಾರು ಪದ್ದತಿಗಳು ವಿವಿಧ ಪ್ರದೇಶಗಳಲ್ಲಿ ಲಭ್ಯವಿದೆ. ಇಷ್ಟಕ್ಕೂ ಈ ಹಸ್ತದ ರೇಖೆಗಳನ್ನು ಗುರುತಿಸಿ ಹೇಳುವ ಪದ್ದತಿಯನ್ನು ಹಲವರು ನಂಬುತ್ತಾರೆ, ಇನ್ನು ಕೆಲವರು ಬೊಗಳೆ ಎಂದು ನಿರ್ಲಕ್ಷ್ಯ ಮಾಡುತ್ತಾರೆ, ಆದರೆ ಇದು ಅವರವರ ಅನುಭವ ಹಾಗು ನಂಬಿಕೆಗೆ ಬಿಟ್ಟ ವಿಚಾರ.

ಇದೇ ರೀತಿಯಲ್ಲಿ ಅಂಗೈಯಲ್ಲಿ M ಆಕಾರದ ಆಕೃತಿ ಇದ್ದರೆ ಅಂತಹ ಯುಕ್ತಿಗಳು ಜೀವನದಲ್ಲಿ ಹೇಗಿರುತ್ತಾರೆ ಎಂದು ಕೆಲವು ಸಮೀಕ್ಷೆಗಳು ತಿಳಿಸಿವೆ, ಹಾಗಿದ್ದರೆ ಈ ವ್ಯಕಿಗಳ ಸ್ವಭಾವ ಹಾಗು ಗುಣಗಳ ಬಗ್ಗೆ ತಿಳಿದುಕೊಳ್ಳೋಣ. ಅಂಗೈ ರೇಖೆಯನ್ನು ಜೋಡಿಸಿದಾಗ M ಆಕೃತಿ ಹೊಂದಿರುವವರು ಸಾಮಾನ್ಯವಾಗಿ ಇವರ ಕೋಪ ಶೀಘ್ರವಾಗಿ ಶಮನವಾಗುವುದಿಲ್ಲ, ಇವರದ್ದು ಎದುರಾಳಿಗಳ ಮೇಲೆ ಬಿದ್ದು ಕಾದಾಡುವ ಸ್ವಭಾವ ಮತ್ತು ಸಾಧಾರಣ ಐಹಿಕ ಸುಖಾಭಿಲಾಷೆ, ಸ್ವತಂತ್ರ ಮನೋಭಾವ, ಹೆಚ್ಚಿನ ತಾಳ್ಮೆ ಯೂ ಇವರಗೆ ಸಿದ್ಧಿಸಿರುತ್ತದೆ ಹೀಗಾಗಿ ಇನ್ನೊಬ್ಬರೊಂದಿಗೆ ಸಿಕ್ಕಿಕೊಳ್ಳುವುದೇ ಇಲ್ಲ. ಇವರು ಯಾವುದೇ ಕೆಲಸ ಕೈಗೊಂಡರೂ, ಬಹಳ ತಾಳ್ಮೆಯಿಂದ ಸಾಧನೆ ಮಾಡುತ್ತಾರೆ ಮತ್ತು ಇವರ ಕೆಲಸಗಳು ಫಲಪ್ರದವಾಗುತ್ತವೆ.

ಹಣ, ಆಸ್ತಿ ಪಾಸ್ತಿ ಸಂಪಾದನೆಯ ಬಗ್ಗೆ ಬಹಳ ಮುತುವರ್ಜಿ ವಹಿಸುತ್ತಾರೆ, ಜೀವನದಲ್ಲಿ ಸುಖ ಅನುಭವಿಸಲು ಪ್ರಯತ್ನಿಸುವ ಇವರು, ಅದನ್ನು ಕೈಗೂಡಿಸಿಕೊಳ್ಳುತ್ತಾರೆ, ಆರೋಗ್ಯದ ವಿಷಯದಲ್ಲಿ ಜಾಗ್ರತೆಯಿಂದಿರುತ್ತಾರೆ, ನೇರನುಡಿಯಾದರೂ, ಇವರು ದುಡುಕುವುದಿಲ್ಲ. ಯಾವುದೇ ವಿಷಯದಲ್ಲಿ ಯಾರ ಬಗ್ಗೆಯೇ ಆಗಲಿ ನಿಷ್ಪಕ್ಷಪಾತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ, ಇವರಲ್ಲಿ ನಿಪುಣತೆ ಹಾಗೂ ಅಧ್ಯಯನಶೀಲತೆ ತುಂಬಿರುತ್ತದೆ. ವ್ಯವಹಾರದ ಹಾಗೂ ವ್ಯಾಪಾರದ ಬಗ್ಗೆ ಗಾಢವಾಗಿ ತಿಳಿದುಕೊಳ್ಳುವ ಆಸಕ್ತಿ ಹೊಂದಿದವರಾಗುತ್ತಾರೆ ಮತ್ತು ಸ್ಥಿರ ಉದ್ಯೋಗ ಇವರಿಗಲ್ಲ.

ಮುಖದಲ್ಲಿ ಕಳೆ, ತೇಜಸ್ಸು ಹೊಂದಿರುವ ಇವರು, ಜೀವನದಲ್ಲಿ ಹಂತ ಹಂತವಾಗಿ ಅಭಿವೃದ್ಧಿಯನ್ನು ಅನುಭವಿಸುತ್ತಾರೆ, ಧೈರ್ಯವಂತರಾಗಿದ್ದರೂ ಯಾವಾಗಲೂ ನ್ಯಾಯ ಸಮ್ಮತರಾಗಿರುತ್ತಾರೆ.
ಮಾತಿಗಿಂತ ಕೃತಿಯೇ ಮುಖ್ಯ ಮಾತನಾಡುವುದು ಕಡಿಮೆ. ಇನ್ನೊಬ್ಬರ ಕಷ್ಟವನ್ನು ಅರಿತು, ಅವರಿಗೆ ಸಹಾಯ ಮಾಡುತ್ತಾರೆ, ಎಲ್ಲವನ್ನೂ ಪರಿಶೀಲಿಸಿ ಒಳ್ಳೆಯ ತೀರ್ಪು ನೀಡುತ್ತಾರೆ.

ಸಾರ್ವಜನಿಕ ಕೆಲಸದಲ್ಲಿ ಬಹಳ ಆಸಕ್ತಿ ವಹಿಸುತ್ತಾರೆ ಮತ್ತು ಮಾನವೀಯತೆಯಲ್ಲಿ ಅಪಾರ ನಂಬಿಕೆಯನ್ನು ಇಟ್ಟುಕೊಂಡು ಅದರಂತೆ ನಡೆಯುತ್ತಾರೆ. ಕೆಟ್ಟ ಅಲೋಚನೆಯನ್ನು ಮಾಡುವುದೇ ಇಲ್ಲ, ಇನ್ನೊಬ್ಬರ ಕಷ್ಟವನ್ನು ತಿಳಿದು ನಡೆಯುತ್ತಾರೆ ಮತ್ತು ಎಲ್ಲರ ಮಾತಿಗೆ ಬೆಲೆ ಕೊಡುತ್ತಾರೆ ಹಾಗೆ ಹಿಡಿದ ಕೆಲಸವನ್ನು ಕೈಗೂಡುವವರೆಗೆ ಕೈಬಿಡದೆ ಪ್ರಯತ್ನ ಮುಂದುವರಿಸುತ್ತಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅವನ್ಯಾವನೋ ಯಶ್ ಅಂತೆ.. ಕಾರ್ಯಕರ್ತರು ನನಗೋಸ್ಕರ ಸುಮ್ಮನಿದ್ದಾರೆ ಇಲ್ಲದಿದ್ದರೆ ಯಶ್ ಗತಿ? ಎಂದು HDKಯಿಂದ ಧಮಕಿ..!

    ಮಂಡ್ಯ ಲೋಕಸಭೆ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ತೆರೆ ಬೀಳುವ ಹಂತಕ್ಕೆ ಬಂದಿದ್ದು, ಕೊನೆ ಕ್ಷಣದಲ್ಲಿ ಮಾತಿನ ಸಮರ ಜೋರಾಗಿದೆ. ಇಷ್ಟು ದಿನ ಜೋಡೆತ್ತುಗಳೆಂದು ದರ್ಶನ್ ಮೇಲೆ ಮುಗಿಬಿದ್ದಿದ್ದ ಸಿಎಂ ಕುಮಾರಸ್ವಾಮಿ, ಡಿ ಬಾಸ್ ಅಂತೆ ಎಂದೆಲ್ಲಾ ಟೀಕಿಸಿದ್ದರು. ಇಂದು ನಟ ಯಶ್ ವಿರುದ್ಧ ಕೆಂಡಕಾರಿದ್ದಾರೆ. ನಾನು ಕಲಾವಿದರೆಂದು ಗೌರವ ಕೊಟ್ಟಿದ್ದೆ. ಅವನ್ಯಾವನೋ ನನ್ನ ಪಕ್ಷವನ್ನೇ ಟೀಕಿಸುತ್ತಾನೆ ಎಂದಿದ್ದಾರೆ. ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಸಿಎಂ, ನನ್ನ ಪಕ್ಷವನ್ನು ಕಳ್ಳರ ಪಕ್ಷ ಅಂತಾನೆ. ಹಳ್ಳಿ ಕಡೆ ಬಂದು ನಮ್ಮ…

  • ದೇವರು-ಧರ್ಮ

    ಬಡ ರಾಷ್ಟ್ರ ಭಾರತದ ಈ ದೇವಾಸ್ಥಾನಗಳಲ್ಲಿ ಎಷೆಷ್ಟು ಚಿನ್ನ ಇದೆ ಗೊತ್ತಾ..!ಈ ಲೇಖನ ಓದಿ ಶಾಕ್ ಆಗ್ತೀರಾ…

    ಜಗತ್ತಿನ ದೇವರುಗಳಿಗಿಂತ ಭಾರತೀಯ ದೇವರ ಸನ್ನಿಧಿಯಲ್ಲಿ ಕೋಟಿ ಕೋಟಿ ರೂಪಾಯಿ ಅಡಗಿ ಕುಳಿತಿದೆ. ದೇವರ ಖಜಾನೆಯಲ್ಲಿ ಲೆಕ್ಕವಿಲ್ಲದಷ್ಟು ಬಂಗಾರ ಬೇಕಾ ಬಿಟ್ಟಿಯಾಗಿ ಬಿದ್ದಿದೆ. ನೀವು ನಂಬ್ತೀರೋ ಬಿಡ್ತೀರೋ ಗೊತ್ತಿಲ್ಲ.. ಒಟ್ಟು ಸುಮಾರು 54 ಬಿಲಿಯನ್‌ ರೂಪಾಯಿಗಳಷ್ಟು ಮೌಲ್ಯವುಳ್ಳ ಬಂಗಾರ ದೇವರ ಪಾದಕ್ಕೆ ಸೇರಿದೆ ಎಂದರೆ ಇದು ನಿಜಕ್ಕೂ ಮೂಗಿನ ಮೇಲೆ ಬೆರಳಿಟ್ಟುಕೊಳ್ಳುವಂತಹ ಸಂಗತಿ.

  • Uncategorized, ಆರೋಗ್ಯ

    ಏಲಕ್ಕಿಯಲ್ಲಿರುವ ಆರೋಗ್ಯಾಕಾರಿ ಲಾಭಗಳನ್ನು ತಿಳಿಯಲು…! ತಿಳಿಯಲು ಇದನ್ನು ಓದಿರಿ…

    ಏಲಕ್ಕಿ ಒಂದು ಸಾಂಬಾರು ಬೆಳೆ. ಇದನ್ನು ಔಷಧೀಯ ಸಸ್ಯವಾಗಿಯೂ ಉಪಯೋಗಿಸುತ್ತಾರೆ. ಇದು ತನ ಪರಿಮಳದಿಂದಾಗಿ ಜಗತ್ಪ್ರಸಿದ್ಧವಾಗಿದೆ. ಏಲಕ್ಕಿಯನ್ನು ಹೆಚ್ಚಾಗಿ ಸಿಹಿ ತಿಂಡಿಗಳ ತಯಾರಿಕೆಯಲ್ಲಿ ಪರಿಮಳ ಹಾಗೂ ಸುವಾಸನೆಗಾಗಿ ಉಪಯೋಗಿಸಲಾಗುತ್ತದೆ.

  • budget

    ಕರ್ನಾಟಕ ಬಜೆಟ್

    – ಉದ್ಯೋಗ ಸಿಗದವರಿಗೆ ‘ಯುವಸ್ನೇಹಿ’ ಯೋಜನೆ ಘೋಷಣೆ; – ಪದವಿ ಶಿಕ್ಷಣವನ್ನು ಪೂರೈಸಿ ಮೂರು ವರ್ಷಗಳಾದರೂ ಉದ್ಯೋಗ ದೊರೆಯದ ಯುವಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವುದಕ್ಕಾಗಿ ‘ಯುವಸ್ನೇಹಿ’ ಯೋಜನೆ ಅಡಿ ಒಂದು ಬಾರಿಯ ಆರ್ಥಿಕ ನೆರವಾಗಿ 2,000 ರೂ. ನೀಡಲಾಗುವುದು. ತುಮಕೂರು ಜಿಲ್ಲೆಯ ಚಿಕ್ಕನಾಯಕಹಳ್ಳಿಯಲ್ಲಿ ಹೊಸ ಪಾಲಿಟೆಕ್ನಿಕ್ ಕಾಲೇಜು ಆರಂಭ -ರಾಜ್ಯದಲ್ಲಿ ಹೊಸದಾಗಿ 2 NCC  ಘಟಕ ಸ್ಥಾಪನೆ -ಖಾನಪುರ, ಆನೇಕಲ್, ಶಿರಹಟ್ಟಿ, ಶೃಂಗೇರಿ, ಯಳಂದೂರು, ನೆಲಮಂಗಲ ಮತ್ತು ಹೊಸಕೋಟೆ ತಾಲೂಕುಗಳಲ್ಲಿ ಕಾರ್ಯಾಚರಿಸುತ್ತಿರುವ ಸಮುದಾಯ ಆರೋಗ್ಯ ಕೇಂದ್ರಗಳನ್ನು…

  • ಸುದ್ದಿ

    ಸ್ನೇಹಿತರೇ ಈ ಬೋಳಿಮಗ ಸಿಗೋವರೆಗೂ ತಪ್ಪದೆ ಶೇರ್ ಮಾಡಿ..ಏಕೆ ಗೊತ್ತಾ.? ಈ ವಿಡಿಯೋ ನೋಡಿ ನಿಮ್ಗೆ ಅಳು ಜೊತೆಗೆ ಕೋಪ ಬರ್ದೇ ಇರಲ್ಲ…

    ಈಗಂತೂ ಜನರು ತಮ್ಮ ಮನುಷ್ಯತ್ವವನ್ನೇ ಮರೆತುಬಿಟ್ಟಿದ್ದಾರೆ.ರಾಕ್ಷಸರು ಅಂದ್ರೆ ಹೀಗೆ ಇದ್ರ ಅಂತ ಅನ್ನಿಸೋದಕ್ಕೆ ಶುರುವಾಗಿದೆ.ಸಾಧು ಪ್ರಾಣಿಗಳನ್ನು ಹಿಡಿದು ಹಿಂಸಿಸುವುದು, ಅವಕ್ಕೆ ನರಕ ಯಾತನೆ ಕೊಟ್ಟು ಸಾಯಿಸುವುದು ಕೆಲವರಿಗೆ ಮಾಮೂಲಾಗಿದೆ.ಇದರಿಂದ ಅಂತಹ ಜನಗಳಿಗೆ ಏನು ಆನಂದ ಸಿಗುತ್ತೋ ಗೊತ್ತಿಲ್ಲಾ.. ಈತ್ತಿಚೆಗೆಷ್ಟೇ ಕೋತಿಯನ್ನು ಮರಕ್ಕೆ ನೇತು ಹಾಕಿ ಕರುಣೆ ಇಲ್ಲದೆ ಹಿಗ್ಗಾ ಮುಗ್ಗಾ ಹೊಡೆಯುತ್ತಿದ್ದ ರಾಕ್ಷಸನ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಅವನಿಗೆ ತಕ್ಕ ಶಿಕ್ಷ್ಗೆ ಕೂಡ ಆಯಿತು. ಇಲ್ಲಿ ಓದಿ:-ಭಾರತದಲ್ಲಿ ಇದೇ ಮೊದಲ ಬಾರಿಗೆ ಕೋತಿಯನ್ನು ಹಿಂಸಿಸಿ…

  • ಸುದ್ದಿ

    ‘ಲೈಫ್ ಬಿಗಿನ್ಸ್ ಅಟ್90’ ಎಂಬ ಮಾತನ್ನು ಸ್ಕೂಬಾ ಡೈವಿಂಗ್ಸ್ ನಲ್ಲಿ ವಿಶ್ವದಾಖಲೆ ಸೃಷ್ಟಿಸಿದ ಅಜ್ಜ..!

    ಸಾಧನೆ ಮತ್ತು ಸಾಹಸಕ್ಕೆ ವಯೋಮಾನ ಎಂದಿಗೂ ಅಡ್ಡಿಯಲ್ಲ ಎಂಬುದು ಈ ಜಗತ್ತಿನಲ್ಲಿ ಅನೇಕ ಬಾರಿ ಸಾಬೀತಾಗಿದೆ. ವಯೋವೃದ್ದರೊಬ್ಬರು ಈ ಹಿಂದೆ ತಾವೇ ಸೃಷ್ಟಿಸಿದ ವಿಶ್ವ ದಾಖಲೆಯನ್ನು ತಾವೇಮುರಿದು ಗಮನಸೆಳೆದಿದ್ದಾರೆ. ಬನ್ನಿ ಈ ಕಿಲಾಡಿತಾತನನ್ನು ನಾವೀಗ ಭೇಟಿ ಮಾಡೋಣ.. ಎರಡನೇ ವಿಶ್ವ ಯುದ್ಧದ ಮಾಜಿಯೋಧ ಹಾಗೂ 96 ವರ್ಷದ ಸಾಹಸಿವೂಲೇ ತಮ್ಮ ಜನ್ಮದಿನವನ್ನು ವಿಶಿಷ್ಟವಾಗಿ ಆಚರಿಸಿಕೊಂಡರು ಸ್ಕೂಬಾ ಡೈವಿಂಗ್ ಮಾಡಿತಮ್ಮ ವಿಶ್ವ ದಾಖಲೆಯನ್ನು ಈ ವಯೋವೃದ್ದರು ಮುರಿದಿದ್ಧಾರೆ. ವಿಶ್ವದ ಅತ್ಯಂತ ಹಿರಿಯ ಸ್ಕೂಬಾ ಡೈವರ್ ಎಂದೇ ಖ್ಯಾತಿಪಡೆದಿರುವ ಇವರು…