ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಾರುಕಟ್ಟೆಯಲ್ಲಿ ಸಿಗು ವಂತಹ ತೂಕ ಇಳಿಸಿಕೊಳ್ಳುವ ಮಾತ್ರೆ, ಹುಡಿ ಇತ್ಯಾದಿಗಳನ್ನು ಅಡುಗೆ ಮನೆಯಲ್ಲೇ ಇದೆ ತೂಕ ಕಳೆದು ಕೊಳ್ಳುವ ಆಹಾರಗಳು ಸೇವಿಸಲು ಆರಂಭಿಸುವರು. ಆದರೆ ಇದು ತೂಕ ಇಳಿಸಿದರೂ ಇದರ ಸೇವನೆ ನಿಲ್ಲಿಸಿದ ಕೂಡಲೇ ಮತ್ತೆ ತೂಕ ಹೆಚ್ಚಳವಾಗುವುದು. ಇಂತಹ ಸಮಯದಲ್ಲಿ ಯಾವುದೇ ಅಡ್ಡಪರಿಣಾಮಗಳು ಇಲ್ಲದೆ ಇರುವಂತಹ ಮನೆ ಮದ್ದನ್ನು ಬಳಸಿದರೆ ಅದು ತುಂಬಾ ಪರಿಣಾಮಕಾರಿಯಾಗಿ ಕೆಲಸ ಮಾಡು ವುದು.

ತೂಕ ಹೆಚ್ಚಿಸಿಕೊಳ್ಳಲು ಹೆಚ್ಚಿನವರಿಗೆ ಯಾವುದೇ ಕಷ್ಟವಾಗುವುದಿಲ್ಲ. ಆದರೆ ತೂಕ ಇಳಿಸಿಕೊಳ್ಳುವುದು ಅವರಿಗೆ ದೊಡ್ಡ ಸಮಸ್ಯೆಯಾಗಿರುವುದು. ದೇಹದಲ್ಲಿ ತುಂಬಿರುವ ಬೊಜ್ಜಿನಿಂದ ಯಾವುದೇ ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗಿ ಯಾಗಲು ಅವರಿಗೆ ಮನಸ್ಸಾಗುವುದಿಲ್ಲ. ಇಂತಹ ಸಮಯದಲ್ಲಿ ತೂಕ ಕಡಿಮೆ ಮಾಡ ಬೇಕೆಂದು ಶತಪ್ರಯತ್ನ ಮಾಡುತ್ತಾರೆ.

ಶುಂಠಿಯು ಹೊಟ್ಟೆಯಲ್ಲಿ ತುಂಬಿರುವಂತಹ ಗ್ಯಾಸ್ ಮತ್ತು ಹೊಟ್ಟೆ ಉಬ್ಬರ ಕಡಿಮೆ ಮಾಡುವುದು. ಇದರಿಂದ ತೂಕ ಕಳೆದುಕೊಳ್ಳಲು ಸುಲಭವಾಗುವುದು ಮತ್ತು ಹೊಟ್ಟೆಯು ಸಣ್ಣದಾಗಿ ಕಾಣಿಸುವುದು. ಶುಂಠಿ ಸೇವಿಸಿದರೆ ಬೇಗನೆ ತೂಕ ಕಳೆದುಕೊಳ್ಳಬಹುದು.

ಬೆಳ್ಳುಳ್ಳಿ ಸ್ವಲ್ಪ ಘಾಟು. ಆದರೆ ಹಸಿ ಬೆಳ್ಳುಳ್ಳಿಯ ಕೆಲವು ಎಸಲುಗಳನ್ನು ಸೇವಿಸಿದರೆ ತೂಕ ಇಳಿಸಬಹುದು. ಇದರಲ್ಲಿ ಕ್ಯಾಲರಿ ತುಂಬಾ ಕಡಿಮೆ ಇದೆ.

ಹಲವಾರು ರೀತಿಯ ಪೋಷಕಾಂಶಗಳನ್ನು ಹೊಂದಿರು ದಾಲ್ಚಿನ್ನಿಯು ತೂಕ ಕಳೆದುಕೊಳ್ಳಲು ತುಂಬಾ ಸಹಕಾರಿ. ಬೆಳಗ್ಗೆ ನಿಮ್ಮ ಕಾಫಿಗೆ ದಾಲ್ಚಿನ್ನಿ ಹುಡಿ ಹಾಕಿದರೆ ಅದರಿಂದ ಸುಲಭವಾಗಿ ತೂಕ ಕಳೆದುಕೊಳ್ಳಬಹುದು.

ಕೆಂಪು ಮೆಣಸಿನಲ್ಲಿ ಕಡಿಮೆ ಕ್ಯಾಲರಿ ಇದೆ ಮತ್ತು ಇದನ್ನು ನಿಯಮಿತವಾಗಿ ಸೇವನೆ ಮಾಡಿದರೆ ಹಸಿವನ್ನು ಕಡಿಮೆ ಮಾಡಬಹುದು ಮತ್ತು ಕ್ಯಾಲರಿ ದಹಿಸಲು ಸಹಕಾರಿ ಎಂದು ಅಧ್ಯಯನಗಳು ಕೂಡ ಕಂಡುಕೊಂಡಿವೆ. ತೂಕ ಕಳೆದು ಕೊಳ್ಳಲು ಇದು ತುಂಬಾ ಪರಿಣಾಮಕಾರಿ ಮನೆಮದ್ದು. ಇದು ಮೂಗುಕಟ್ಟುವಿಕೆಯನ್ನು ನಿವಾರಿಸುವ ನೈಸರ್ಗಿಕ ಔಷಧಿಯಾಗಿದ್ದು, ಇದು ಕೂಡ ನಿಮ್ಮ ಹಸಿವನ್ನು ನಿಯಂತ್ರಣದಲ್ಲಿ ಇಡುವುದು.

ಸಾಸಿವೆ ಕಾಳುಗಳಲ್ಲಿ ಸೆಲೇನಿಯಂ ಅಂಶವಿದೆ. ಈ ಖನಿಜಾಂಶವು ದೇಹದಲ್ಲಿ ಥೈರಾಯ್ಡ್ ಸರಿಯಾಗಿ ಕಾರ್ಯನಿರ್ವಹಿಸುವಂತೆ ಮಾಡುವುದು. ಇದು ಕೂಡ ತೂಕ ಇಳಿಸಲು ಸಹಕಾರಿ.

ನಿಂಬೆಯು ಆಹಾರದ ರುಚಿಯನ್ನು ಹೆಚ್ಚಿಸುವುದು ಎನ್ನುವುದರಲ್ಲಿ ಸಂಶಯವಿಲ್ಲ. ಇದರಲ್ಲಿ ಕ್ಯಾಲರಿ ಇಲ್ಲದಿರುವುದು ತೂಕ ಕಳೆದುಕೊಳ್ಳಲು ನಿಮ್ಮ ಆಹಾರ ಕ್ರಮಕ್ಕೆ ಸೇರಿಸಬಹುದು. ಈ ಅದ್ಭುತ ಆಹಾರದಲ್ಲಿ ನಾರಿನಾಂಶ ಮತ್ತು ಪ್ರೋಟೀನ್ ಸಮೃದ್ಧವಾಗಿದೆ. ಇದರಿಂದ ಮಗೆ ಹೊಟ್ಟೆ ತುಂಬಿದಂತೆ ಆಗುವುದು. ಇದು ತೂಕ ಕಳೆದು ಕೊಳ್ಳಲು ಒಳ್ಳೆಯದು.

ಬಾದಾಮಿಯನ್ನು ನಿಯಮಿತವಾಗಿ ಸೇವನೆ ಮಾಡುವವರು ತೂಕ ಕಳೆದುಕೊಳ್ಳುವ ಆಹಾರ ಕ್ರಮ ಪಾಲಿಸಬೇಕಿಲ್ಲವೆಂದು ಅಧ್ಯಯನಗಳು ಹೇಳಿವೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಡವರಿಗೆ ಮತ್ತು ಹಿಂದುಳಿದ ವರ್ಗದವರಿಗೆ ಆನ್ಲೈಸನ್ ಮೂಲಕ 1 ಲಕ್ಷ ಮನೆ ಹಂಚುವ ಬಹುಮಹಡಿ ಬೆಂಗಳೂರು ವಸತಿ ಯೋಜನೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಆನ್ಲೈನ್ನಲ್ಲಿ ಅರ್ಜಿ ಸ್ವೀಕರಿಸುವ ಮೂಲಕ ಚಾಲನೆ ನೀಡಿದರು.
ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….
ಬಿಗ್ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.
– ಮಯೂನ್ ಎನ್ ಉದ್ಯೋಗವನ್ನೂ, ಒಳ್ಳೆಯ ಭವಿಷ್ಯವನ್ನೂ ಅರಸುತ್ತಾ, ತಾಯ್ನಾಡನ್ನು ಬಿಟ್ಟು, ಹೊರದೇಶಗಳಿಗೆ ಹೋಗುವ ಭಾರತೀಯರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿಭೆಗೆ ಮನ್ನಣೆ, ಕೈತುಂಬಾ ಸಂಬಳ, ಉತ್ತಮ ಮಟ್ಟದ ಜೀವನ ವಿಧಾನಗಳಿರುವ ವಿದೇಶಗಳಲ್ಲಿರುವ ಭಾರತೀಯರು ಸಂತೋಷ, ತೃಪ್ತಿಯಿಂದ ಇರುವರು ಎಂದು ಹೇಳಲಾದೀತೇ? `ನಾವು ಕನಸು ಮನಸಿನಲ್ಲಿ ಊಹಿಸಲಾಗದಷ್ಟು ವೈಭೋಗವನ್ನು ಇಲ್ಲಿ ಕಂಡಿದ್ದೇವೆ. ಹಣವಿದೆ. ಸುಖಕೊಡುವ ವಸ್ತುಗಳಿವೆ. ವಿಸ್ಮಯ ಪಡುವ ವೈಜ್ಞಾನಿಕ ಸಲಕರಣೆಗಳಿವೆ. ಆದರೇನು ಮನಸ್ಸಿಗೆ ನೆಮ್ಮದಿ ಇಲ್ಲ. ಏನೋ ಅತೃಪ್ತಿ ನಮ್ಮನ್ನೂ ಕಾಡುತ್ತದೆ’ ಎಂದು ವಿದೇಶಗಳಲ್ಲಿರುವ…
ಎರಡು ದಿನಗಳ ಹಿಂದೆ ಕಪಿಲಾ ನದಿಗೆ ಜಿಗಿದಿದ್ದ ವೃದ್ಧ, ಎಲ್ಲರಲ್ಲೂ ಭಯ ಹುಟ್ಟಿಸಿದ್ದರು. ಎರಡು ದಿನವಾದರೂ ಮರಳದ ಕಾರಣ, ಅವರ ಪ್ರಾಣಕ್ಕೇನಾದ್ರೂ ಅಪಾಯವಾಗಿತ್ತಾ ಎಂದು ಮನೆಮಂದಿಯಲ್ಲಿ ಆತಂಕ ಮನೆ ಮಾಡಿತ್ತು. ಆದ್ರೆ ಎರಡು ದಿನಗಳ ಕಾಲ ಊಟ-ತಿಂಡಿ ಬಿಟ್ಟು ನೀರಿನಲ್ಲಿ ಕುಳಿತು, ಇಂದು ಈಜಿ ಹೊರಬಂದಿದ್ದಾರೆ. ನಂಜನಗೂಡಿನ ರೈಲ್ವೆ ಸೇತುವೆ ಮೇಲಿಂದ ಜಿಗಿದಿದ್ದ ವೆಂಕಟೇಶ್ ಎಂಬ ವೃದ್ದರು, ಎರಡು ದಿನದ ಬಳಿಕ ಈಜಿ ದಡ ಸೇರಿದ್ದಾರೆ. ಟಿವಿ5 ಜೊತೆ ಈ ಬಗ್ಗೆ ಮಾತನಾಡಿದ ವೆಂಕಟೇಶ್, ರೋಚಕ ಕ್ಷಣಗಳನ್ನ…