News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ತಂತ್ರಜ್ಞಾನ

ನಿಮ್ಮ ಆಧಾರ್ ಕಾರ್ಡ್ ಮೊಬೈಲ್’ಗೆ ಮನೆಯಲ್ಲಿ ಕುರಿತು ಲಿಂಕ್ ಮಾಡುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

1806

ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್‌ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ. ಈ ಹಿನ್ನಲೆಯಲ್ಲಿ ಮೊಬೈಲ್ ಮೂಲಕವೇ ಆಧಾರ್ ಲಿಂಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಡುವ ಪ್ರಯತ್ನ ಇದಾಗಿದೆ.

ಕೇಂದ್ರ ಸರಕಾರವೂ ತನ್ನ ಎಲ್ಲಾ ಸೇವೆಗಳನ್ನು ಪಡೆದುಕೊಳ್ಳುವ ಸಲುವಾಗಿ ಆಧಾರ್ ಪಡೆಯುವುದನ್ನು ಕಡ್ಡಾಯ ಮಾಡುವುದರೊಂದಿಗೆ ಈಗಾಗಲೇ ಪಡೆದುಕೊಂಡಿರುವ ಸೇವೆಗಳಿಗೂ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯ ಮಾಡುತ್ತಿದೆ. ಇದೇ ಮಾದರಿಯಲ್ಲಿ ಮೊಬೈಲ್ ನಂಬರ್ ನೊಂದಿಗೆ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯ ಮಾಡುತ್ತಿದೆ.

ಆಧಾರ್ ಲಿಂಕ್ ಮಾಡಲು:-

ಮೊಬೈಲ್ ಸಂಖ್ಯೆಯನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲು ನೀವು ಎಲ್ಲಿಯೂ ಹೋಗಬೇಕಾದ ಅವಶ್ಯಕತೆ ಇಲ್ಲ. ಇದಕ್ಕಾಗಿ ನಿಮ್ಮ ಮೊಬೈಲ್ ನಿಂದ ಒಂದು ಕರೆಯನ್ನು ಮಾಡಬೇಕಾಗದೆ ಅಷ್ಟೆ. 14546 ಸಂಖ್ಯೆಗೆ ಕರೆ ಮಾಡಬೇಕಾಗಿದ್ದು, ಇದು ಉಚಿತ ಸೇವೆಯಾಗಿದೆ.

ಹಂತ 01:-

ನಿಮ್ಮ ಫೋನಿಂದ 14546 ಸಂಖ್ಯೆಗೆ ಕರೆಯನ್ನು ಮಾಡಬೇಕಾಗಿದೆ. ಮಾಡಿದ ನಂತರದಲ್ಲಿ IVR ದ್ವನಿಯೂ ಕೇಳುವವರೆಗೂ ಕಾಯಬೇಕಾಗಿದೆ.

ಹಂತ 02:-

 

ನಿಮ್ಮ ಕರೆಯೂ ಕನೆಕ್ಟ್ ಆದ ನಂತರದಲ್ಲಿ ನೀವು ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬೆಕಾಗಿದೆ. ಅಲ್ಲಿ ಹೇಳುವ ಮಾದರಿಯಲ್ಲಿ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಿ.

ಹಂತ 04:-

ಇದಾದ ನಂತರದಲ್ಲಿ ನಿಮ್ಮ ಆಧಾರ್ ಸಂಖ್ಯೆಯನ್ನು ಎಂಟ್ರಿ ಮಾಡುವಂತೆ ತಿಳಿಸಲಾಗುತ್ತದೆ. ನಂತರ ನಿಮ್ಮ ಆಧಾರ್ ಸಂಖ್ಯೆಯನ್ನು ಎಂಟ್ರಿ ಮಾಡಿರಿ. ಹೀಗೆ ಮಾಡಿದ ನಂತರಲ್ಲಿ ಟೆಲಿಕಾಂ ಆಪರೇಟರ್ ನಿಮ್ಮ ಆಧಾರ್ ಮಾಹಿತಿಯನ್ನು UIDAIಗೆ ವೆರಿಫಿಕೇಷನ್‌ಗೆ ವರ್ಗಾಹಿಸುತ್ತದೆ.

ಹಂತ 05:-

ಇದಾದ ನಂತರದಲ್ಲಿ ಟೆಲಿಕಾಂ ಆಪರೇಟರ್ ನಿಮಗೊಂದು OTPಯನ್ನು ಕಳುಹಿಸಲಿದ್ದು, ನೀವು ಕರೆಯಲ್ಲಿ ಇರುವ ಸಂದರ್ಭದಲ್ಲಿಯೇ ಈ OTPಯನ್ನು ಡಯಲ್ ಮಾಡಬೇಕಾಗಿದೆ. ಹೀಗೆ ಮಾಡಿದ ನಂತರದಲ್ಲಿ ನಿಮ್ಮ ಮೊಬೈಲ್ ಲಿಂಕ್ ಆಗಿರುದಕ್ಕೆ ಧೃಡೀಕರಣ SMS ಬರಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ನೀವು ಪ್ಯಾಕೆಟ್ ಹಾಲುಗಳನ್ನ ಬಳಸ್ತಿದೀರಾ! ಎಚ್ಚರಿಕೆ.

    ಈ ಭೂಮಿಗೆ ಕಾಲಿಟ್ಟ ಪ್ರತಿಯೊಬ್ಬರೂ ತಾಯಿಯ ಹಾಲನ್ನ ಕುಡಿದಿರುತ್ತಾರೆ ಮತ್ತು ಬಹಳಷ್ಟು ದಿನಗಳ ತನಕ ಬೇರೆ ಯಾವ ಆಹಾರವನ್ನ ಕೂಡ ಸೇವನೆ ಮಾಡದೆ ಕೇವಲ ತಾಯಿಯ ಎದೆ ಹಾಲನ್ನ ಕುಡಿದು ನಾವು ಬದುಕಿದ್ದೇವೆ, ತಾಯಿಯ ಎದೆ ಹಾಲು ಭೂಲೋಕದಲ್ಲಿ ಸಿಗುವ ಒಂದು ಅಮೃತ ಎಂದು ಹೇಳಿದರೆ ತಪ್ಪಾಗಲ್ಲ. ಮಮತೆ, ಪ್ರೀತಿ ಮತ್ತು ಪೋಷಣೆಯ ಅದ್ಬುತ ಶಕ್ತಿ ಈ ಹಾಲಿನಲ್ಲಿ ಇದೆ. ತಾಯಿಯ ಎದೆ ಹಾಲಿನ ಋಣವನ್ನ ತೀರಿಸಲು ಯಾರಿಂದಲೂ ಕೂಡ ಸಾಧ್ಯವಿಲ್ಲ, ಇನ್ನು ಕೆಲವರಿಗೆ ಈ ಮಮತೆಯ…

  • ಸುದ್ದಿ

    ಕೇಳಿದಷ್ಟು ಹಣ ಕೊಡಲು ನೋಟು ಪ್ರಿಂಟ್ ಮಾಡುವುದಿಲ್ಲ…!

    ‘ನೀವು ಕೇಳಿದಷ್ಟು ಅನುದಾನ ಕೊಡಲು ಸರ್ಕಾರದ ಬಳಿ ನೋಟ್ ಪ್ರಿಂಟ್ ಮಾಡುವ ಯಂತ್ರ ಇಲ್ಲ’ ಎಂದು ಸಿಎಂ ಯಡಿಯೂರಪ್ಪ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಶಿವಮೊಗ್ಗದಲ್ಲಿ ನಿನ್ನೆ ಪ್ರವಾಹದಿಂದಾದ ನಷ್ಟದ ಪರಿಶೀಲನಾ ಸಭೆಯಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ನಷ್ಟದ ಬಗ್ಗೆ ಹಾಗೂ ನೀಡಬೇಕಿರುವ ಪರಿಹಾರದ ಬಗ್ಗೆ ಸಿಎಂ ಅವರಿಗೆ ಮಾಹಿತಿ ನೀಡಿದಾಗ ಅವರು ಮೇಲಿನಂತೆ ಉತ್ತರ ನೀಡಿದ್ದಾರೆ. ‘ಬೆಳೆ ಹಾನಿ ಅಂದಾಜು ಮಾಡಲು ಆತುರ ಬೇಡ, ಕೇಳಿದಷ್ಟು ಹಣ ನೀಡಲು ಸರ್ಕಾರದ ಬಳಿ ನೋಟು ಮುದ್ರಿಸುವ ಯಂತ್ರಗಳಿಲ್ಲ, 8-10…

  • modi, ಮನೆ

    ಜುಲೈ 1ರ ವರೆಗೆ ಮನೆ ಕೊಳ್ಳುವುದು ಮಾರುವುದು ಸಂಪೂರ್ಣ ನಿಲ್ಲಿಸಿ

    ನೀವು ಮನೆ ಖರೀದಿಸುವ ಯೋಚನೆಯಲ್ಲಿದ್ದೀರಾ? ನಿಲ್ಲಿ …..? ಸರ್ಕಾರ ಜಿಎಸ್ಟಿ ವ್ಯವಸ್ಥೆ ಜಾರಿಗೊಳಿಸುವವರೆಗೂ ನಿಮ್ಮ ನಿರ್ಧಾರಕ್ಕೆ ಬ್ರೇಕ್ ಹಾಕಿ. ಜುಲೈ ಒಂದರಿಂದ ಆರಂಭವಾಗುವ ಹೊಸ ತೆರಿಗೆ ವ್ಯವಸ್ಥೆಯಲ್ಲಿ, ದೊಡ್ಡ ಪ್ರಮಾಣದ ತೆರಿಗೆ ಹಣವನ್ನು ನೀವು ಉಳಿಸಬಹುದು.

  • ಸುದ್ದಿ

    ವಿಘ್ನ ವಿನಾಯಕ,ಗಣೇಶನಿಗೇ ಇನ್ಸೂರೆನ್ಸ್..ಇದನ್ನೊಮ್ಮೆ ನೋಡಿ ….!

    ಹಿಂದೂಗಳ ಯುನಿವರ್ಸಲ್ ಹಬ್ಬ ಗಣೇಶ ಚತುರ್ಥಿಗೆ ಇನ್ನೇನು ಮೂರೇ ದಿನ. ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಕಡೆ, ಗಣೇಶನ ವಿವಿಧ ಭಂಗಿಯ ವಿಗ್ರಹಗಳು ಈಗಾಗಲೇ ಪೆಂಡಾಲ್ ಗೆ ಬಂದು ಸೇರುತ್ತಿವೆ. ದೇಶದ ಎಲ್ಲ ಕಡೆ ಗಣೇಶ ಹಬ್ಬ ಆಚರಿಸಿದರೂ, ಮಹಾರಾಷ್ಟ್ರದಲ್ಲಿ ಒಂದು ಕೈಮೇಲು. ಇಲ್ಲಿ ಕೆಲವೊಂದು ಕಡೆ, ಗಣೇಶನಿಗೆ ವಿಮೆ ಮಾಡಿಸುವ ಪದ್ದತಿಯನ್ನು ರೂಢಿಸಿಕೊಂಡು ಬರಲಾಗಿದೆ. ಗಣೇಶ ಚತುರ್ಥಿ; ಪರಿಸರಸ್ನೇಹಿ ಗಣಪನ ಹಬ್ಬಕ್ಕೆ ದಾವಣಗೆರೆಯಲ್ಲಿ ತಯಾರಿ ಮುಂಬೈ ಸೆಂಟ್ರಲ್ ಭಾಗದ ಕಿಂಗ್ಸ್ ಸರ್ಕಲ್ ನಲ್ಲಿ ಗೌಡ ಸಾರಸ್ವತ ಬ್ರಾಹಣ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ಶುಭಫಲಗಳ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ಯಾವುದು ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(28 ಏಪ್ರಿಲ್, 2019) ಇತ್ತೀಚಿಗೆ ನಿಮಗೆ ಹತಾಶೆಯೆನಿಸುತ್ತಿದ್ದಲ್ಲಿ – ಇಂದು ಸರಿಯಾದ…

  • ಉಪಯುಕ್ತ ಮಾಹಿತಿ

    ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಸೇರಿಸುವ ಪೋಷಕರೇ, ಇನ್ಮೇಲೆ ನೀವೂ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ.!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಈಗಂತೂ ಖಾಸಗಿ ಶಿಕ್ಷಣ ಸಂಸ್ಥೆಗಳ ಡೊನೇಶನ್ ಆವಳಿ ತುಂಬಾ ಜೋರಾಗಿದ್ದು, ಅವರಿಗೆ ಲಗಾಮು ಹಾಕುವವರೇ ಇಲ್ಲದಂತಾಗಿತ್ತು.ಪೋಷಕರು ಸಹ ತಮ್ಮ ಮಕ್ಕಳ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಕಷ್ಟವಾದರೂ ಸರಿಯೇ, ಬೇರೆ ದಾರಿಯಿಲ್ಲದೆ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅತೀ ಹೆಚ್ಚು ಶುಲ್ಕ ಕೊಡುತ್ತಾ ಬಂದಿದ್ದಾರೆ. ಇದರ ಬಗ್ಗೆ ಸರಕಾರಕ್ಕೆ ಹಲವು ದೂರುಗಳು ಸಹ ಬಂದಿವೆ.ಇದಕ್ಕೆ ಸ್ಪಂದಿಸಿರುವ ಸರ್ಕಾರ ಹೊಸದಾದ ಕಾಯಿದೆಯನ್ನು ತಂದಿದ್ದಾರೆ.ಅದೆಂದರೆ ಪೋಷಕರು ಅತೀ ಹೆಚ್ಚು ಶುಲ್ಕವನ್ನು ಕಟ್ಟುವಂತಿಲ್ಲ ಎಂದು. ಹೌದು,ಸರಕಾರವು ಖಾಸಗಿ ಶಿಕ್ಷಣ ಸಂಸ್ಥೆಗಳ ಪ್ರವೇಶ ಶುಲ್ಕಾ ಪಟ್ಟಿಯನ್ನು…