News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ತಂತ್ರಜ್ಞಾನ

ನಿಮ್ಮ ಆಧಾರ್ ಕಾರ್ಡ್ ಮೊಬೈಲ್’ಗೆ ಮನೆಯಲ್ಲಿ ಕುರಿತು ಲಿಂಕ್ ಮಾಡುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

1810

ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್‌ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ. ಈ ಹಿನ್ನಲೆಯಲ್ಲಿ ಮೊಬೈಲ್ ಮೂಲಕವೇ ಆಧಾರ್ ಲಿಂಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಡುವ ಪ್ರಯತ್ನ ಇದಾಗಿದೆ.

ಕೇಂದ್ರ ಸರಕಾರವೂ ತನ್ನ ಎಲ್ಲಾ ಸೇವೆಗಳನ್ನು ಪಡೆದುಕೊಳ್ಳುವ ಸಲುವಾಗಿ ಆಧಾರ್ ಪಡೆಯುವುದನ್ನು ಕಡ್ಡಾಯ ಮಾಡುವುದರೊಂದಿಗೆ ಈಗಾಗಲೇ ಪಡೆದುಕೊಂಡಿರುವ ಸೇವೆಗಳಿಗೂ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯ ಮಾಡುತ್ತಿದೆ. ಇದೇ ಮಾದರಿಯಲ್ಲಿ ಮೊಬೈಲ್ ನಂಬರ್ ನೊಂದಿಗೆ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯ ಮಾಡುತ್ತಿದೆ.

ಆಧಾರ್ ಲಿಂಕ್ ಮಾಡಲು:-

ಮೊಬೈಲ್ ಸಂಖ್ಯೆಯನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲು ನೀವು ಎಲ್ಲಿಯೂ ಹೋಗಬೇಕಾದ ಅವಶ್ಯಕತೆ ಇಲ್ಲ. ಇದಕ್ಕಾಗಿ ನಿಮ್ಮ ಮೊಬೈಲ್ ನಿಂದ ಒಂದು ಕರೆಯನ್ನು ಮಾಡಬೇಕಾಗದೆ ಅಷ್ಟೆ. 14546 ಸಂಖ್ಯೆಗೆ ಕರೆ ಮಾಡಬೇಕಾಗಿದ್ದು, ಇದು ಉಚಿತ ಸೇವೆಯಾಗಿದೆ.

ಹಂತ 01:-

ನಿಮ್ಮ ಫೋನಿಂದ 14546 ಸಂಖ್ಯೆಗೆ ಕರೆಯನ್ನು ಮಾಡಬೇಕಾಗಿದೆ. ಮಾಡಿದ ನಂತರದಲ್ಲಿ IVR ದ್ವನಿಯೂ ಕೇಳುವವರೆಗೂ ಕಾಯಬೇಕಾಗಿದೆ.

ಹಂತ 02:-

 

ನಿಮ್ಮ ಕರೆಯೂ ಕನೆಕ್ಟ್ ಆದ ನಂತರದಲ್ಲಿ ನೀವು ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬೆಕಾಗಿದೆ. ಅಲ್ಲಿ ಹೇಳುವ ಮಾದರಿಯಲ್ಲಿ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಿ.

ಹಂತ 04:-

ಇದಾದ ನಂತರದಲ್ಲಿ ನಿಮ್ಮ ಆಧಾರ್ ಸಂಖ್ಯೆಯನ್ನು ಎಂಟ್ರಿ ಮಾಡುವಂತೆ ತಿಳಿಸಲಾಗುತ್ತದೆ. ನಂತರ ನಿಮ್ಮ ಆಧಾರ್ ಸಂಖ್ಯೆಯನ್ನು ಎಂಟ್ರಿ ಮಾಡಿರಿ. ಹೀಗೆ ಮಾಡಿದ ನಂತರಲ್ಲಿ ಟೆಲಿಕಾಂ ಆಪರೇಟರ್ ನಿಮ್ಮ ಆಧಾರ್ ಮಾಹಿತಿಯನ್ನು UIDAIಗೆ ವೆರಿಫಿಕೇಷನ್‌ಗೆ ವರ್ಗಾಹಿಸುತ್ತದೆ.

ಹಂತ 05:-

ಇದಾದ ನಂತರದಲ್ಲಿ ಟೆಲಿಕಾಂ ಆಪರೇಟರ್ ನಿಮಗೊಂದು OTPಯನ್ನು ಕಳುಹಿಸಲಿದ್ದು, ನೀವು ಕರೆಯಲ್ಲಿ ಇರುವ ಸಂದರ್ಭದಲ್ಲಿಯೇ ಈ OTPಯನ್ನು ಡಯಲ್ ಮಾಡಬೇಕಾಗಿದೆ. ಹೀಗೆ ಮಾಡಿದ ನಂತರದಲ್ಲಿ ನಿಮ್ಮ ಮೊಬೈಲ್ ಲಿಂಕ್ ಆಗಿರುದಕ್ಕೆ ಧೃಡೀಕರಣ SMS ಬರಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೋದಿ ಅಧಿಕಾರಕ್ಕೆ ಬಂದ ನಂತರ ಎಲ್ ಪಿಜಿ ಸಿಲಿಂಡರ್ ಬೆಲೆ ಏರಿಕೆ…!

    ನವದೆಹಲಿ, ಮೇ 02: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಬೆಲೆಗಳ ಏರಿಕೆ ಮಾಡದೆ ನಷ್ಟ ಅನುಭವಿಸಿದ್ದ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು ಈಗ ಹೊಸ ಸರ್ಕಾರ ಸ್ಥಾಪನೆಯಾದ ಬಳಿಕ, ಹಂತ ಹಂತವಾಗಿ ಬೆಲೆ ಏರಿಕೆ ಮಾಡಲು ಆರಂಭಿಸಿವೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಮುಂದುವರೆದಿದೆ. ಈಗ ಗೃಹ ಬಳಕೆಯ 14.2 ಕೆಜಿ ಅಡುಗೆ ಅನಿಲ ಸಿಲಿಂಡರ್ ಬೆಲೆ ಏರಿಕೆ…

  • ಜ್ಯೋತಿಷ್ಯ

    ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆ- ಕೇರಳ ಫಸ್ಟ್, ಉತ್ತರ ಪ್ರದೇಶ ಲಾಸ್ಟ್ – ಕರ್ನಾಟಕ 8ನೇ ಸ್ಥಾನದಲ್ಲಿ……

    ದೇಶದಲ್ಲಿ ಆರೋಗ್ಯಕರ ರಾಜ್ಯಗಳ ಪಟ್ಟಿ ಬಿಡುಗಡೆಯಾಗಿದ್ದು, ಅದರಲ್ಲಿ ಕೇರಳ ಮೊದಲ ಸ್ಥಾನ ಪಡೆದುಕೊಂಡರೆ ಕರ್ನಾಟಕ 8 ನೇ ಸ್ಥಾನದಲ್ಲಿದೆ.ಮಂಗಳವಾರ ನೀತಿ ಆಯೋಗವು ದೇಶದ ಆರೋಗ್ಯಕರ ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೇರಳ ಟಾಪರ್ ಆದರೆ ಕರ್ನಾಟಕ 8ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶಕ್ಕೆ ಕೊನೆಯ ಸ್ಥಾನ ಸಿಕ್ಕಿದೆ. 23 ಮಾನದಂಡಗಳನ್ನು ಗಣನೆಗೆ ತೆಗೆದುಕೊಂಡು ಈ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಆಧಾರದ ಮೇಲೆ ತಯಾರು ಮಾಡಿದ್ದ ‘ಆರೋಗ್ಯಕರ ರಾಜ್ಯಗಳು ಮತ್ತು ಪ್ರಗತಿಶೀಲ ಭಾರತ’ “Healthy States, Progressive India”…

  • ಆರೋಗ್ಯ

    ವಿಟಮಿನ್ ನಮ್ಮ ದೇಹಕ್ಕೆ ಎಷ್ಟೋಂದು ಅವಶ್ಯಕವೆಂಬುದು ನಿಮಗೆ ಗೊತ್ತಾ?ತಿಳಿಯಲು ಈ ಲೇಖನ ಓದಿ..

    ಜೀವಸತ್ವಗಳು ಅರ್ಥಾತ್ ವಿಟಮಿನ್ ನಮ್ಮ ದೇಹದ ವಿವಿಧ ಕಾರ್ಯಗಳಿಗೆ ಅತ್ಯವಶ್ಯಕವಾಗಿ ಬೇಕಾದ ಅಂಶಗಳು. ನಾವು ಸೇವಿಸುವ ಆಹಾರದಲ್ಲಿನ ಜೀವಸತ್ವಗಳು ಪಚನವಾಗಿ ರಕ್ತದಲ್ಲಿ ಹೀರುವಂತಾಗಲು ಜಿಡ್ಡಿನಂಶದ ಅಗತ್ಯಕ್ಕೆ ಅನುಗುಣವಾಗಿ ಅವುಗಳನ್ನು ಜಿಡ್ಡಿನಲ್ಲಿ ಕರಗುವ ಮತ್ತು ನೀರಿನಲ್ಲಿ ಕರಗುವ ಜೀವಸತ್ವಗಳೆಂದು ವಿಂಗಡಿಸಲಾಗಿದೆ. ವಿಟಮಿನ್ ಎ, ಡಿ, ಇ, ಕೆಗಳನ್ನು ಜಿಡ್ಡಿನಲ್ಲಿ ಕರಗುವ ಜೀವಸತ್ವಗಳೆಂದೂ, ಬಿ ಕಾಂಪ್ಲೆಕ್ಸ್ ಅನ್ನೊಳಗೊಂಡ ಒಂಬತ್ತು ಜೀವಸತ್ವಗಳನ್ನು ನೀರಿನಲ್ಲಿ ಕರಗುವ ಗುಂಪನ್ನಾಗಿಯೂ ಹೆಸರಿಸಲಾಗಿದೆ.

  • ಸುದ್ದಿ

    ಗಾಂಧೀಜಿ ಫೋಟೋವನ್ನು ಬಿಯರ್ ಬಾಟಲುಗಳ ಮೇಲೆ ಹಾಕಿದ ತಪ್ಪಿಗೆ ಶಿಕ್ಷೆಯಾಗಿ ಕ್ಷಮೆ ಕೇಳಿದ ಇಸ್ರೇಲ್ ಕಂಪನಿ…!

    ಇಸ್ರೇಲ್ ಮೂಲದ ಬಿಯರ್ ತಯಾರಿಕೆ ಕಂಪನಿಯೊಂದು ತನ್ನ ಬಾಟಲಿಗಳ ಮೇಲೆ ಮಹಾತ್ಮ ಗಾಂಧೀಜಿ ಅವರ ಭಾವಚಿತ್ರ ಹಾಕಿ ವಿವಾದಕ್ಕೆ ಸಿಲುಕಿತ್ತು. ಆದರೆ ಈಗ ತನ್ನ ತಪ್ಪಿಗೆ ಭಾರತೀಯರಲ್ಲಿ ಕಂಪನಿ ಕ್ಷಮೆಯಾಚಿಸಿದೆ. ಇಸ್ರೇಲ್‍ನ 71ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮೇ 8 ಹಾಗೂ 9ರಂದು ಆಚರಿಸಲಾಗಿತ್ತು. ಈ ಸಂಭ್ರಮಾಚರಣೆಗಾಗಿ ವಿಶೇಷ ಚಿತ್ರಗಳಿರುವ ಸ್ಟಿಕ್ಕರ್ ತಯಾರಿಸಿ ಬಿಯರ್ ಬಾಟಲಿ ಮೇಲೆ ಅಂಟಿಸಲಾಗಿತ್ತು. ಇಸ್ರೇಲ್‍ನ ಮಾಲ್ಕಾ ಬಿಯರ್ ಕಂಪನಿ ತಮ್ಮಲ್ಲಿ ತಯಾರಾದ ಬಿಯರ್ ಬಾಟಲಿಗಳ ಮೇಲೆ ವಿಧವಿಧವಾದ ಸ್ಟಿಕ್ಕರ್ ಅಂಟಿಸಿತ್ತು. ಅದರಲ್ಲಿ ಮಹಾತ್ಮ…

  • ಜ್ಯೋತಿಷ್ಯ

    ಧರ್ಮಸ್ಥಳ ಮಂಜುನಾಥಸ್ವಾಮಿಯನ್ನು ನೆನೆಯುತ್ತಾ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಏಪ್ರಿಲ್, 2019) ನಿಯಮಿತ ತೊಂದರೆ ನಿಮಗೆ ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ನಿಮ್ಮ ನರಮಂಡಲದ ಕಾರ್ಯವೆಸಗುತ್ತಿರಲು ಸಂಪೂರ್ಣ ವಿಶ್ರಾಂತಿ…

  • ಸ್ಪೂರ್ತಿ

    ಸಂಕಷ್ಟದಲ್ಲಿದ್ದಗಲೇ ಕೈ ಬಿಟ್ಟ ಸಿ ಎಂ ಧೋಸ್ತಿ….!

    ರಾಜ್ಯದಲ್ಲಿ ಸಂಕಷ್ಟದ ಪರಿಸ್ಥಿತಿ ಇದ್ದಾಗಲೇ ಸಚಿವ ಡಿಕೆ ಶಿವಕುಮಾರ್ ಅವರು ವಿದೇಶಕ್ಕೆ ಹೊರಟಿದ್ದು, ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಹೌದು. ಏನೇ ಸಮಸ್ಯೆ ಇದ್ದರೂ ನಾನೀದ್ದೇನೆ ಎಂದು ಹೇಳುತ್ತಾ, ಸರ್ಕಾರದ ಹಿತ ಕಾಯಲು ನಿಂತಿದ್ದ ಟ್ರಬಲ್ ಶೂಟರ್ ಸಂಕಷ್ಟದ ಸಮಯದಲ್ಲೇ ಕೈ ಕೊಟ್ರಾ ಅನ್ನೋ ಅನುಮಾನವೊಂದು ಮೂಡಿದೆ. ರಾಜ್ಯ ಸಮ್ಮಿಶ್ರ ಸರ್ಕಾರದ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಇನ್ನು 7 ದಿನಗಳ ಕಾಲ ನಾಟ್ ರೀಚೆಬಲ್‍ನಲ್ಲಿ ಇರಲಿದ್ದಾರೆ. ಭಾನುವಾರ ರಾತ್ರಿ ದೆಹಲಿಯಿಂದ ಕುಟುಂಬ ಸಮೇತ ಆಸ್ಟ್ರೇಲಿಯಾ…