ತಂತ್ರಜ್ಞಾನ

ನಿಮ್ಮ ಆಧಾರ್ ಕಾರ್ಡ್ ಮೊಬೈಲ್’ಗೆ ಮನೆಯಲ್ಲಿ ಕುರಿತು ಲಿಂಕ್ ಮಾಡುವುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ..

1794

ಮೊಬೈಲ್ ಆಧಾರ್ ಲಿಂಕ್ ಮಾಡುವ ಸಲುವಾಗಿ ಈ ಮೊದಲು ಟೆಲಿಕಾಂ ಆಪರೇಟರ್ ಗಳ ಔಟ್ ಲೈಟ್‌ಗಳ ಮುಂದೆ ಸರದಿ ಸಾಲಿನಲ್ಲಿ ನಿಲ್ಲಬೇಕಾಗಿತ್ತು. ಇದಕ್ಕೆ ಕಡಿವಾಣ ಹಾಕಿ ಅತ್ಯಂತ ಸುಲಭವಾಗಿ ಆಧಾರ್ ಕಾರ್ಡ್ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಲು, ಮನೆಯಲ್ಲಿಯೇ ಕುಳಿತು ಮೊಬೈಲ್ ನಲ್ಲಿಯೇ ಮಾಡುವ ಅವಕಾಶವನ್ನು ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಮಾಡಿಕೊಟ್ಟಿದೆ. ಈ ಹಿನ್ನಲೆಯಲ್ಲಿ ಮೊಬೈಲ್ ಮೂಲಕವೇ ಆಧಾರ್ ಲಿಂಕ್ ಮಾಡುವುದು ಹೇಗೆ ಎಂಬುದನ್ನು ತಿಳಿಸಿಕೊಡುವ ಪ್ರಯತ್ನ ಇದಾಗಿದೆ.

ಕೇಂದ್ರ ಸರಕಾರವೂ ತನ್ನ ಎಲ್ಲಾ ಸೇವೆಗಳನ್ನು ಪಡೆದುಕೊಳ್ಳುವ ಸಲುವಾಗಿ ಆಧಾರ್ ಪಡೆಯುವುದನ್ನು ಕಡ್ಡಾಯ ಮಾಡುವುದರೊಂದಿಗೆ ಈಗಾಗಲೇ ಪಡೆದುಕೊಂಡಿರುವ ಸೇವೆಗಳಿಗೂ ಆಧಾರ್ ಲಿಂಕ್ ಮಾಡುವುದನ್ನು ಕಡ್ಡಾಯ ಮಾಡುತ್ತಿದೆ. ಇದೇ ಮಾದರಿಯಲ್ಲಿ ಮೊಬೈಲ್ ನಂಬರ್ ನೊಂದಿಗೆ ಆಧಾರ್ ಕಾರ್ಡ್ ಸಂಖ್ಯೆಯೊಂದಿಗೆ ಲಿಂಕ್ ಮಾಡುವುದನ್ನು ಕಡ್ಡಾಯ ಮಾಡುತ್ತಿದೆ.

ಆಧಾರ್ ಲಿಂಕ್ ಮಾಡಲು:-

ಮೊಬೈಲ್ ಸಂಖ್ಯೆಯನ್ನು ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲು ನೀವು ಎಲ್ಲಿಯೂ ಹೋಗಬೇಕಾದ ಅವಶ್ಯಕತೆ ಇಲ್ಲ. ಇದಕ್ಕಾಗಿ ನಿಮ್ಮ ಮೊಬೈಲ್ ನಿಂದ ಒಂದು ಕರೆಯನ್ನು ಮಾಡಬೇಕಾಗದೆ ಅಷ್ಟೆ. 14546 ಸಂಖ್ಯೆಗೆ ಕರೆ ಮಾಡಬೇಕಾಗಿದ್ದು, ಇದು ಉಚಿತ ಸೇವೆಯಾಗಿದೆ.

ಹಂತ 01:-

ನಿಮ್ಮ ಫೋನಿಂದ 14546 ಸಂಖ್ಯೆಗೆ ಕರೆಯನ್ನು ಮಾಡಬೇಕಾಗಿದೆ. ಮಾಡಿದ ನಂತರದಲ್ಲಿ IVR ದ್ವನಿಯೂ ಕೇಳುವವರೆಗೂ ಕಾಯಬೇಕಾಗಿದೆ.

ಹಂತ 02:-

 

ನಿಮ್ಮ ಕರೆಯೂ ಕನೆಕ್ಟ್ ಆದ ನಂತರದಲ್ಲಿ ನೀವು ಭಾಷೆಯನ್ನು ಆಯ್ಕೆ ಮಾಡಿಕೊಳ್ಳಬೆಕಾಗಿದೆ. ಅಲ್ಲಿ ಹೇಳುವ ಮಾದರಿಯಲ್ಲಿ ಭಾಷೆಯನ್ನು ಆಯ್ಕೆ ಮಾಡಿಕೊಳ್ಳಿ.

ಹಂತ 04:-

ಇದಾದ ನಂತರದಲ್ಲಿ ನಿಮ್ಮ ಆಧಾರ್ ಸಂಖ್ಯೆಯನ್ನು ಎಂಟ್ರಿ ಮಾಡುವಂತೆ ತಿಳಿಸಲಾಗುತ್ತದೆ. ನಂತರ ನಿಮ್ಮ ಆಧಾರ್ ಸಂಖ್ಯೆಯನ್ನು ಎಂಟ್ರಿ ಮಾಡಿರಿ. ಹೀಗೆ ಮಾಡಿದ ನಂತರಲ್ಲಿ ಟೆಲಿಕಾಂ ಆಪರೇಟರ್ ನಿಮ್ಮ ಆಧಾರ್ ಮಾಹಿತಿಯನ್ನು UIDAIಗೆ ವೆರಿಫಿಕೇಷನ್‌ಗೆ ವರ್ಗಾಹಿಸುತ್ತದೆ.

ಹಂತ 05:-

ಇದಾದ ನಂತರದಲ್ಲಿ ಟೆಲಿಕಾಂ ಆಪರೇಟರ್ ನಿಮಗೊಂದು OTPಯನ್ನು ಕಳುಹಿಸಲಿದ್ದು, ನೀವು ಕರೆಯಲ್ಲಿ ಇರುವ ಸಂದರ್ಭದಲ್ಲಿಯೇ ಈ OTPಯನ್ನು ಡಯಲ್ ಮಾಡಬೇಕಾಗಿದೆ. ಹೀಗೆ ಮಾಡಿದ ನಂತರದಲ್ಲಿ ನಿಮ್ಮ ಮೊಬೈಲ್ ಲಿಂಕ್ ಆಗಿರುದಕ್ಕೆ ಧೃಡೀಕರಣ SMS ಬರಲಿದೆ.

 

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ಪ್ಲಾಸ್ಟಿಕ್ ನಿಷೇಧಕ್ಕೆ ಈ ದೇಶದಲ್ಲಿರುವ ಕಠಿಣ ಕಾನೂನು, ನಮ್ಮ ದೇಶದಲ್ಲಿ ಜಾರಿಯಾದ್ರೆ ಏನಾಗುತ್ತೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಈ ದೇಶದಲ್ಲಿ ಪ್ಲಾಸ್ಟಿಕ್ ನಿಷೇದಕ್ಕೆ ಇರುವ ಶಿಕ್ಷೆ ನಮ್ಮ ಭಾರತಕ್ಕೂ ಬಂದ್ರೆ ಸ್ವಚ್ಛ ಭಾರತ ಆಗೋದ್ರಲ್ಲಿ ಯಾವುದೇ ಅನುಮಾನವಿಲ್ಲ ಯಾಕೆ ಗೊತ್ತಾ ಅಲ್ಲಿನ ಶಿಕ್ಷೆ ತುಂಬ ಕಠಿಣವಾಗಿದೆ.ಭಾರತದಲ್ಲಿ ಪ್ಲಾಸ್ಟಿಕ್ ನಿಷೇಧವಾಗಿದ್ದರೂ ಇದರ ಬಳಕೆ ಮಾತ್ರ ನಿಂತಿಲ್ಲ. ಆಗಾಗ ಅಧಿಕಾರಿಗಳು ಅಂಗಡಿಗಳ ಮೇಲೆ ದಾಳಿ ನಡೆಸಿ ಕ್ರಮ ಕೈಗೊಳ್ಳುತ್ತಾರೆ. ಆದರೆ ಆಫ್ರಿಕಾ ಖಂಡದಲ್ಲಿರುವ ಕೀನ್ಯಾ ದೇಶ ಪ್ಲಾಸ್ಟಿಕ್ ಬಳಸುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನು ಜಾರಿಗೆ ತಂದಿದೆ. ಪ್ಲಾಸ್ಟಿಕ್ ಉತ್ಪಾದನೆ, ಮಾರಾಟ ಮತ್ತು ಪ್ಲಾಸ್ಟಿಕ್ ಬ್ಯಾಗ್ ಗಳನ್ನು…

  • ಸುದ್ದಿ

    ‘ಬ್ಯಾಂಕ್’ಉದ್ಯೋಗಹುಡುಕುತ್ತಿರುವವರಿಗೊಂದು ಮುಖ್ಯ ಮಾಹಿತಿ…!

    ಬ್ಯಾಂಕ್ ನಲ್ಲಿ ಉದ್ಯೋಗ ಮಾಡುವ ಆಸೆಯೇ? ಹಾಗಿದ್ದರೆ ಎಸ್.ಬಿ.ಐ. ವೆಬ್ ಸೈಟ್ ಗೊಮ್ಮೆ ಭೇಟಿ ಕೊಡಿ, ಅವಕಾಶಗಳು ನಿಮಗಾಗಿ ಎದುರು ನೋಡುತ್ತಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 20-28 ವಯೋಮಿತಿಯವರು ಈ ಅವಕಾಶ ಬಳಸಿಕೊಳ್ಳಬಹುದಾಗಿದೆ. ಪಂಜಾಬ್, ಹರಿಯಾಣ, ಹಿಮಾಚಲ ಪ್ರದೇಶದ ತನ್ನ ಶಾಖೆಗಳಲ್ಲಿ ಕಾರ್ಯನಿರ್ವಹಿಸಲು ಒಟ್ಟು 700 ಮಂದಿಗೆ ಅವಕಾಶ ನೀಡಲು ನಿರ್ಧರಿಸಿದೆ. ಮಾನ್ಯತೆಪಡೆದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದವರು ಅಕ್ಟೋಬರ್ 16ರೊಳಗೆ ಆನ್ ಲೈನ್ ನಲ್ಲಿ ಅರ್ಜಿಸಲ್ಲಿಸಬೇಕು.ಆನ್ ಲೈನ್ ನಲ್ಲೇ ಪರೀಕ್ಷೆ…

  • ಉಪಯುಕ್ತ ಮಾಹಿತಿ

    ರಥಸಪ್ತಮಿ ಮಹತ್ವ?

    *ರಥಸಪ್ತಮಿಯಂದು ಎಕ್ಕದ ಎಲೆಗಳ ಸ್ನಾನ ಮಾಡುವುದರ ಮಹತ್ವ ಏನು ಗೊತ್ತಾ?* ಮಾಘಮಾಸ ಶುಕ್ಲ ಪಕ್ಷದ ಸಪ್ತಮಿಯಂದು ರಥಸಪ್ತಮಿ ಹಬ್ಬವನ್ನು ಆಚರಿಸಲಾಗುತ್ತದೆ. ಒಂದೊಂದು ಹಬ್ಬಕ್ಕೂ ಒಂದೊಂದು ಮಹತ್ವವಿದ್ದು, ರಥ ಸಪ್ತಮಿಯನ್ನು ಭಗವಾನ್ ಸೂರ್ಯನಾರಾಯಣನಿಗೆ ಅರ್ಪಿಸಲಾಗಿದೆ. ಸೂರ್ಯ ಸಮಸ್ತ ಜೀವಕೋಟಿಗೆ ಆಧಾರವಾಗಿದ್ದು, ಈ ದಿನ ಒಳ್ಳೆಯ ಆರೋಗ್ಯಕ್ಕಾಗಿ ಸೂರ್ಯನಲ್ಲಿ ಬೇಡುವುದು ರಥಸಪ್ತಮಿಯ ಮಹತ್ವಗಳಲ್ಲಿ ಒಂದಾಗಿದೆ. ಸೂರ್ಯದೇವ ಎಂದು ಕರೆಯಲ್ಪಡುವ ಸೂರ್ಯನು ಹಿಂದೂ ಧರ್ಮದ ಪ್ರಮುಖ ದೇವರುಗಳಲ್ಲಿ ಒಬ್ಬನು. 9 ಗ್ರಹಗಳ ಅಧಿಪತಿ ಕೂಡ ಸೂರ್ಯದೇವನೇ ಆಗಿದ್ದಾನೆ. ಈತನನ್ನು ಸೌರಮಂಡಲದ ರಾಜ…

  • ಸುದ್ದಿ

    ಅಸ್ಸಾಂನ 700 ಹಳ್ಳಿ ಜಲಾವೃತ-ಅಪಾಯದ ತುದಿ ಮೀರಿ ಹರಿಯುತ್ತಿರೋ ಬ್ರಹ್ಮಪುತ್ರ…..ಜನ ಜೀವನ ಅಸ್ತ ವ್ಯಸ್ತ….!

    ಮಳೆರಾಯನ ಆರ್ಭಟಕ್ಕೆ ಬ್ರಹ್ಮಪುತ್ರ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು ಅಸ್ಸಾಂನಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ 17 ಜಿಲ್ಲೆಗಳ 700 ಹಳ್ಳಿಗಳು ಜಲಾವೃತವಾಗಿದ್ದು, ಸುಮಾರು 4 ಲಕ್ಷ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ಭಾರೀ ಭೂಕುಸಿತ ಮುಂದುವರಿದಿದ್ದು, ಮೂರು ಜನರು ಸಾವನ್ನಪ್ಪಿದ್ದಾರೆ. ಧೆಮಾಜಿ, ಲಖಿಂಪುರ್, ಬಿಸ್ವಾನಾಥ್, ಜೋರ್ಹತ್, ದಾರಂಗ್, ಬಾರ್ಪೆಟಾ, ನಲ್ಬಾರಿ, ಮಜುಲಿ, ಚಿರಾಂಗ್, ದಿಬ್ರುಗರ್ಹ್ ಮತ್ತು ಗೋಲಘಾಟ್ ಸೇರಿದಂತೆ ಒಟ್ಟು 17 ಜಿಲ್ಲೆಗಳ 700 ಹಳ್ಳಿಗಳಲ್ಲಿ ಪ್ರವಾಹ ಉಂಟಾಗಿದೆ. ಸುಮಾರು ನಾಲ್ಕು ಲಕ್ಷ…

  • ಸುದ್ದಿ

    ಈ ಲಿಪ್ ಸ್ಟಿಕ್ ಬಾಬಾನ ಆ 20 ವರ್ಷದ ಹುಡುಗನ ಜೊತೆ ಮಾಡಿದ್ದೇನು ಗೊತ್ತಾ.?ತಿಳಿಯಲು ಈ ಲೇಖನ ಓದಿ…

    ರಾಜಸ್ತಾನ ಪೊಲೀಸರು ಸ್ವಯಂಘೋಷಿತ ದೇವಮಾನವ ಕುಲದೀಪ್ ಸಿಂಗ್ ಝಾಲಾ ಎಂಬಾತನನ್ನು ಬಂಧಿಸಿದ್ದಾರೆ. 20 ವರ್ಷದ ಯುವಕ ಯುವರಾಜ್ ಸಿಂಗ್ ಆತ್ಮಹತ್ಯೆ ಪ್ರಕರಣದಲ್ಲಿ ಈತನ ಬಂಧನವಾಗಿದೆ. ದೇವತೆಯರಾದ ಶಕ್ತಿ ಹಾಗೂ ಜಗದಂಬೆ ತನ್ನಲ್ಲಿ ಪುನರ್ಜನ್ಮ ಪಡೆದಿದ್ದಾರೆ ಅಂತಾ ಕುಲದೀಪ್ ಹೇಳಿಕೊಳ್ತಾನೆ. ನವರಾತ್ರಿ ಸಮಯದಲ್ಲಿ ಈತ ಮಹಿಳೆಯರಂತೆ ವೇಷ ಧರಿಸಿ ಲಿಪ್ ಸ್ಟಿಕ್ ಹಚ್ಚಿಕೊಳ್ತಾನೆ. ಈತನನ್ನು ಜನ ಲಿಪ್ ಸ್ಟಿಕ್ ಬಾಬಾ ಎಂದೇ ಕರೆಯುತ್ತಾರೆ. ಮಗನ ಸಾವಿಗೆ ಬಾಬಾ ಕಾರಣ ಅಂತಾ ಯುವರಾಜ್ ತಂದೆ ಸೋಹನ್ ಸಿಂಗ್ ಪೊಲೀಸರಿಗೆ ದೂರು…

  • ಜೀವನಶೈಲಿ

    ನಿಮ್ಗೆ ಸಿಳ್ಳೆ (ವಿಸಿಲ್) ಹೊಡೆಯೋದು ಬರಲ್ವಾ?ಹಾಗಾದ್ರೆ ಈ ಸರಳ ಕ್ರಮಗಳನ್ನು ಅನುಸರಿಸಿ ವಿಸಿಲ್ ಹೊಡೆಯಿರಿ…

    ತುಂಬಾ ಜನ ಸಿಳ್ಳೆ (ವಿಸಿಲ್) ಹೊಡೆಯೋಕೆ ತುಂಬಾ ಇಷ್ಟ ಪಡುತ್ತಾರೆ. ಆದ್ರೆ ಕೆಲವರಿಗೆ ವಿಸಿಲ್ ಹೊಡೆಯೋದು ಹೇಗೆ ಅಂತ ಗೊತ್ತಾಗದೆ ತುಂಬಾ ಕಷ್ಟ ಪಡುತ್ತಾರೆ. ನೀವೇನಾದ್ರೂ ವಿಸಿಲ್ ಹೊಡೆಯೋದು ಹೇಗೆ ಅಂತ ಕಲಿಬೇಕು ಅನ್ಕೊಂಡ್ರೆ ಕೆಳಗೆ ಕೊಟ್ಟಿರುವ ಸರಳ ಕ್ರಮಗಳನ್ನು ಅನುಸರಿಸಿ…