News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ನಿಮ್ಮ ಉಗುರಿನ ಮೇಲೆ ಅರ್ಧ ಚಂದ್ರಾಕೃತಿ ಇದೆಯೇ?ಇದು ನಿಮ್ಮ ಜೀವನದಲ್ಲಿ ಏನನ್ನು ಸೂಚಿಸುತ್ತೆ ಗೊತ್ತಾ?

1947

ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ.

ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ.

ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ. ನಿಮ್ಮ ಉಗುರಿನ ಬುಡಕ್ಕೆ ಅರ್ಧ ಚಂದ್ರನ ಆಕೃತಿಯಿದ್ದರೆ ಶಾಸ್ತ್ರದ ಪ್ರಕಾರ ನೀವು ಬುದ್ದಿವಂತರಂತೆ. ಬಹಳ ಪ್ರಬಲರು ಎಂದು ಶಾಸ್ತ್ರ ಹೇಳುತ್ತದೆ.

ಉಗುರಿನ ಮೇಲೆ ಅರ್ಧ ಚಂದ್ರನ ಆಕಾರವಿದ್ದರೆ ಜೀವನದಲ್ಲಿ ಎಂದೂ ಆರ್ಥಿಕ ಸಂಕಟ ಎದುರಾಗುವುದಿಲ್ಲವಂತೆ. ಹಣದ ಕೊರತೆ ಎಂದೂ ಕಾಡುವುದಿಲ್ಲವಂತೆ. ಜೀವನದಲ್ಲಿ ಸದಾ ನಗು, ಸಮೃದ್ಧಿ ನೆಲೆಸಿರುತ್ತದೆಯಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಆರೋಗ್ಯ

    ಅವಧಿ ಮುಗಿದ ಔಷಧಿ ಬಳಸುತ್ತಿರುವ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ,,ಜನರ ಜೀವದಜೊತೆ ಚೆಲ್ಲಾಟ..!

    ಅವಧಿ ಮುಗಿದು ತಿಂಗಳು ಕಳೆದ ಗ್ಲೂಕೋಸ್ ಬಾಟೆಲ್ ಗಳನ್ನು ರೋಗಿಗಳಿಗೆ ಇಂಜೆಕ್ಟ್ ಮಾಡಿ ರೋಗಿಗಳ ಜೀವದೊಂದಿಗೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿ ಚೆಲ್ಲಾಟವಾಡುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಮೂಡಲಪಾಳ್ಯ ಗ್ರಾಮದ ವೆಂಕಟಮ್ಮ ಎಂಬ ವಯೋವೃದ್ದೆ, ವಿಪರೀತ ಸುಸ್ತು ಕಂಡ ಹಿನ್ನೆಲೆ ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು, ಈ ವೇಳೆಯಲ್ಲಿಅವಧಿ ಮೀರಿದ ಗ್ಲೂಕೋಸ್ ಬಾಟೆಲ್ ಗಳನ್ನು ಇಲ್ಲಿನ ನಸ್೯ಗಳು ನೀಡಿದ್ದಾರೆ. ಇನ್ನೂ ಈ ಸಮಸ್ಯೆಯನ್ನು ಪ್ರಶ್ನಿಸಿದರೇ ಅವಧಿ ಮುಗಿದು ಮೂರು ತಿಂಗಳುವರೆಗೂ…

  • ಉಪಯುಕ್ತ ಮಾಹಿತಿ

    ನಿಮ್ಮ ಮೂಗಿನ ಮೇಲಿನ ಬ್ಲಾಕ್ ಹೆಡ್ಸ್ ಅನ್ನು ಸುಲಭವಾಗಿ ಹೋಗಲಾಡಿಸಬಹುದು ಹೇಗೆ ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ನಿಮ್ಮ ಮುಖ ಸುಂದರವಾಗಿದ್ದರೂ ಈ ಬ್ಲಾಕ್ ಹೆಡ್ಸ್ ನಿಂದಾಗಿ ಕಿರಿಕಿರಿಯಾಗುತ್ತದೆ.. ಇದರಿಂದ ಕೆಲವು ಬಾರಿ ಮುಜುಗರಕ್ಕೂ ಒಳಗಾಗುತ್ತೇವೆ.. ಪ್ರತಿ ಬಾರಿ ಬ್ಯೂಟಿ ಪಾರ್ಲರ್ ಗೆ ಹೋಗಿ ತೆಗಿಸಲು ಸಾಧ್ಯವಿಲ್ಲ.. ಅದರಲ್ಲೂ ಹುಡುಗರು ಪಾರ್ಲರ್ ಗಳಲ್ಲಿ ತೆಗೆಸಲು ಮುಜುಗರವೂ ಆಗುತ್ತದೆ.. ಇದಕ್ಕಾಗಿಯೇ ಮನೆ ಮದ್ದುಗಳ ಮೊರೆ ಹೋಗುವುದೇ ಒಳ್ಳೆಯದು.. ನಿಮಗಾಗಿಯೇ ಇಲ್ಲಿ ಕೆಲವು ಮನೆಮದ್ದುಗಳ ಮಾಹಿತಿ ನೀಡಿದ್ದೇವೆ ನೋಡಿ..

  • corona

    ಕೋಲಾರ ಜಿಲ್ಲೆ ಯಲ್ಲಿ ಕೊರೋನ ಹೆಚ್ಚಳ

    ಕೊರೋನ ದೇಶದಲ್ಲಿ ರಾಜ್ಯದಲ್ಲಿ ಹೆಚ್ಚಳದಿಂದಾಗಿ ಆತಂಕ ಪಡುವ ಅಗತ್ಯವಿಲ್ಲ ಎಂದು ಕರ್ನಾಟಕದ ಆರೋಗ್ಯ ಸಚಿವ ಸುಧಾಕರ್ ಅವರು ತಿಳಿಸಿದ್ದಾರೆ. ಸಕ್ರೀಯ ಪ್ರಕರಣಗಳು ಹೆಚ್ಚುತ್ತಿವೆ.ದಿನದಿಂದ ದಿನಕ್ಕೆ ಸರಾಸರಿ ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿದ್ದು ರಾಜ್ಯವ್ಯಾಪಿ ವಾರಾಂತ್ಯದ ಕರ್ಫ್ಯೂ ಜಾರಿ ಮಾಡಲಾಗಿದೆ.ಆದರಂತೆ ಜಿಲ್ಲಾವಾರು ಪ್ರಕರಣಗಳು ಹೆಚ್ಚುತ್ತಿವೆ.ಕೋಲಾರ ಜಿಲ್ಲೆಯಲ್ಲಿ ಒಟ್ಟು ಸಕ್ರಿಯ ಪ್ರಕರಣ ಏರುಮುಖವಾಗಿದೆ.ಇಪ್ಪತ್ತರ ಆಸುಪಾಸಿನಲ್ಲಿದ್ದ ಪ್ರಕರಣಗಳು ಈಗ 75 ಸಕ್ರಿಯ ಪ್ರಕರಣ ದಾಖಲಾಗಿದೆ. ತಾಲ್ಲೂಕುವಾರು ಸಕ್ರಿಯ ಪ್ರಕರಣಗಳು ಇಂತಿದೆ. ಕೋಲಾರ 5, ಮಾಲೂರು 13, ಬಂಗಾರಪೇಟೆ 13, ಕೆಜಿಎಫ್…

    Loading

  • Uncategorized, ಸಿನಿಮಾ

    ‘ಗಾಯಿತ್ರಿ’ ಹಾರರ್ ಕನ್ನಡ ಸಿನಿಮಾ ನೋಡಿದ ಪ್ರೇಕ್ಷಕನಿಗೆ ನಿಜವಾಗಿ ಆಗಿದ್ದು ಏನು?..ತಿಳಿಯಲು….ಓದಿ…

    ಗಾಯಿತ್ರಿ ಚಿತ್ರ ನೋಡುತ್ತಿದ್ದ ವಿಜಿ ಎಂಬಾತ ಬಾಲ್ಕನಿಯಿಂದ ಬಿದ್ದಿಲ್ಲ. ಆತ ಕುಳಿತ ಸ್ಥಳದಿಂದಲೇ ಕುಸಿದು ಬಿದ್ದಿದ್ದಾನೆ ಎಂದು ಮೇನಕಾ ಚಿತ್ರ ಮಂದಿರ ಮಾಲೀಕರಾದ ವಿಶ್ವನಾಥ್ ತಿಳಿಸಿದ್ದಾರೆ.

  • ಸ್ಪೂರ್ತಿ

    ಅತಿ ಚಿಕ್ಕ ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ ಯುವಕ. ಈ ಸುದ್ದಿ ನೋಡಿ.

    ಮಹಾರಾಷ್ಟ್ರ ರಾಜ್ಯದ ಜಲ್ನಾ ಹಳ್ಳಿಯಲ್ಲಿ ಒಬ್ಬ ಸಾಮಾನ್ಯ ಅಟೋ ಚಾಲಕನ ಮಗನಾದಅನ್ಸರ್ ಅಹಮದ್ ಷೇಕ್ 2015 ವರ್ಷ ಯು.ಪಿ.ಎಸ್.ಸಿ ಪರೀಕ್ಷೆಯಲ್ಲಿ 371 ರ್ಯಾಂಕ್ ಸಾಧಿಸಿ ದೇಶದಲ್ಲಿ ಅತಿ ಚಿಕ್ಕ ಅಂದರೆ 21 ವಯಸ್ಸಿನಲ್ಲಿ ಐ.ಎ.ಏಸ್ ಅಧಿಕಾರಿ ಅಗಿ ಚರಿತ್ರೆ ಸೃಷ್ಟಿಸಿದ್ದಾರೆ. 2013 ರಲ್ಲಿ ನಡೆದ ಐ.ಏ.ಎಸ್ಪರೀಕ್ಷೆಯಲ್ಲಿ ರೋಮನ್ ಸೈನಿ ಅನ್ನುವ ಯುವಕ 22 ನೆ ವಯಸ್ಸಿನಲ್ಲಿ ಈ ಸಾಧನೆ ಮಾಡಿದ್ದರು ಅವರ ದಾಖಲೆಯನ್ನು ಅನ್ಸರ್ ಹಿಂದೆ ಹಾಕಿದರು. ಮಧ್ಯಮಗಳೊಂದಿಗೆ ಮಾತಾನಾಡಿತ್ತ ಅನ್ಸರ್ ಹೇಳಿದರು. ತಾನು ಪಶ್ಚಿಮ ಬಂಗಾಳ…

  • inspirational

    ಗ್ಯಾಸ್ ಸಿಲಿಂಡರ್ ಸಮಸ್ಯೆ – ಗ್ಯಾಸ್ ಸಿಲಿಂಡರ್ ಸಂಕಷ್ಟ

    ಗ್ಯಾಸ್ ಸಿಲಿಂಡರ್ ಸಂಕಷ್ಟ: ಕಾರಣಗಳು ಮತ್ತು ಪರಿಣಾಮಗಳು ಇತ್ತೀಚಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಮಸ್ಯೆ (Gas Cylinder Crisis) ಭಾರತದಲ್ಲಿ ಹಲವಾರು ಕಡೆ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ಸಮಸ್ಯೆ ಸಾಮಾನ್ಯ ಜನರ ದಿನನಿತ್ಯ ಜೀವನದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಭಾರತದಲ್ಲಿ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮತ್ತು ಸರಬರಾಜಿನ ಕೊರತೆ ಜನರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ವಿಶೇಷವಾಗಿ ಮಧ್ಯಮ ವರ್ಗ ಮತ್ತು ಬಡ ಕುಟುಂಬಗಳು ಈ ಸಮಸ್ಯೆಯಿಂದ ಹೆಚ್ಚು ತೊಂದರೆ ಅನುಭವಿಸುತ್ತಿವೆ. ಪ್ರಮುಖ…