News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜ್ಯೋತಿಷ್ಯ

ನಿಮ್ಮ ಉಗುರಿನ ಮೇಲೆ ಅರ್ಧ ಚಂದ್ರಾಕೃತಿ ಇದೆಯೇ?ಇದು ನಿಮ್ಮ ಜೀವನದಲ್ಲಿ ಏನನ್ನು ಸೂಚಿಸುತ್ತೆ ಗೊತ್ತಾ?

1947

ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ.

ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ.

ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ. ನಿಮ್ಮ ಉಗುರಿನ ಬುಡಕ್ಕೆ ಅರ್ಧ ಚಂದ್ರನ ಆಕೃತಿಯಿದ್ದರೆ ಶಾಸ್ತ್ರದ ಪ್ರಕಾರ ನೀವು ಬುದ್ದಿವಂತರಂತೆ. ಬಹಳ ಪ್ರಬಲರು ಎಂದು ಶಾಸ್ತ್ರ ಹೇಳುತ್ತದೆ.

ಉಗುರಿನ ಮೇಲೆ ಅರ್ಧ ಚಂದ್ರನ ಆಕಾರವಿದ್ದರೆ ಜೀವನದಲ್ಲಿ ಎಂದೂ ಆರ್ಥಿಕ ಸಂಕಟ ಎದುರಾಗುವುದಿಲ್ಲವಂತೆ. ಹಣದ ಕೊರತೆ ಎಂದೂ ಕಾಡುವುದಿಲ್ಲವಂತೆ. ಜೀವನದಲ್ಲಿ ಸದಾ ನಗು, ಸಮೃದ್ಧಿ ನೆಲೆಸಿರುತ್ತದೆಯಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸರ್ಕಾರಿ ಯೋಜನೆಗಳು

    ಜೂನ್‌ ತಿಂಗಳಿನಿಂದ ಸರ್ಕಾರಿ ಬಸ್ ಪ್ರಯಾಣ ದರ ಶೇ 20ರಷ್ಟು ಏರಿಕೆ …!

    ಬೆಂಗಳೂರು, ಮೇ 25: ಮುಂದಿನ ತಿಂಗಳಿನಿಂದ ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಹಾಲಿ ಟಿಕೆಟ್ ದರಕ್ಕಿಂತ ಶೇ 20ರಷ್ಟು ದರವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸಿದೆ. ಕಾರ್ಮಿಕರ ಹಿತದೃಷ್ಟಿಯಿಂದ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಬಿ. ಬಸವರಾಜ್ ಹೇಳಿದ್ದಾರೆ. ಕಳೆದ ಏಳು ವರ್ಷಗಳಿಂದ ಬಸ್ ಪ್ರಯಾಣ ದರದಲ್ಲಿ ಏರಿಕೆ ಮಾಡಿಲ್ಲ. ಪ್ರಸ್ತುತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಭಾರಿ ಹೆಚ್ಚಳವಾಗಿವೆ. ಸಾರಿಗೆ ಸಂಸ್ಥೆಗಳ ವೆಚ್ಚ,…

  • ಸುದ್ದಿ

    ಅಧ್ಯಯನ ಮುಂದುವರೆಸಿದ ಇಸ್ರೋ HOPE FOR THE BEST ಎಂದ ಮೋದಿ,..!

    ದೇಶದ ಮಹತ್ವದ ಚಂದ್ರಯಾನ-2 ದ ವಿಕ್ರಂ ಲ್ಯಾಂಡರ್​  ಸಂಪರ್ಕ ಕಡಿತಗೊಂಡಿದ್ದರೂ ನೀರಿಕ್ಷೆಗಳು ಮುಗಿದಿಲ್ಲ. ಹೌದು ಇಸ್ರೋ ಚಂದ್ರಾನ್ವೇಷಣೆ ಯತ್ನದಲ್ಲಿ ಇನ್ನೂ ಕೊನೆಯ ನಿರೀಕ್ಷೆಗಳು ಇದ್ದೇ ಇವೆ. ಕೊನೆ ಹಂತದಲ್ಲಿ ಸಂಪರ್ಕ ಕಡಿದುಕೊಂಡ ವಿಕ್ರಮ್​​ ಲ್ಯಾಂಡರ್​​​ ಬಗ್ಗೆ ಇಸ್ರೋ ಅಧ್ಯಯನ ಮುಂದುವರೆಸಿದ್ದು, ಯಾವುದೇ ಕ್ಷಣದಲ್ಲಾದರೂ ವಿಕ್ರಮ್​ ಲ್ಯಾಂಡರ್​ ಮಾಹಿತಿ ರವಾನಿಸಬಹುದೆಂಬ ನೀರಿಕ್ಷೆಯಲ್ಲಿದೆ ಇಸ್ರೋ. ಚಂದ್ರನ ದಕ್ಷಿಣ ಧ್ರುವಕ್ಕೆ ಸ್ಪರ್ಶ ಮಾಡುವ ಹಂತದಲ್ಲಿ ವಿಕ್ರಂ ಲ್ಯಾಂಡರ್​​​​​​​ ಸಂಪರ್ಕ ಕಡಿತಕೊಂಡಿತ್ತು. 2.1 ಕಿಲೋ ಮೀಟರ್​ ದೂರದಲ್ಲಿ ಇಸ್ರೋ ಹಿಡಿತಕ್ಕೆ ಸಿಗದೇ ಮುಂಜಾನೆ 1.55ರ…

  • ಉಪಯುಕ್ತ ಮಾಹಿತಿ, ಗ್ಯಾಜೆಟ್

    ಮಿಲಿಯನ್ ಬಳಕೆದಾರರಿಗೆ ಜಿಯೋ ಕ್ರಿಸ್‌ಮಸ್’ಗೆ ನೀಡುತ್ತಿದೆ ಹೊಸ ಸೇವೆ.! ತಿಳಿಯಲು ಈ ಲೇಖನ ಓದಿ…

    ರಿಲಾಯನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ಮಾರುಕಟ್ಟೆಯಲ್ಲಿ ಕೇವಲ ಡೇಟಾ-ಉಚಿತ ಕರೆಗಳ ಸೇವೆಯನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯಲಿಲ್ಲ. ಇದರ ಬದಲಿಗೆ ಹೊಸ ಮಾದರಿಯ ಆಪ್‌ ಸೇವೆಗಳನ್ನು ನೀಡುವ ಮೂಲಕ ಹೊಸ ಹಾದಿಯನ್ನು ಟೆಲಿಕಾಂ ಕಂಪನಿಗಳಿಗೆ ತೋರಿಸಿಕೊಟ್ಟಿತ್ತು.

  • ಸುದ್ದಿ

    ಕರೀನಾಳ “ಸ್ನೇಕ್ ಚೈನ್ ‘’ ಬೆಲೆ ಕೇಳಿದರೆ ಅಚ್ಚರಿಯಂತು ಗ್ಯಾರಂಟಿ..!ಅಷ್ಟಕ್ಕೂ ಅದರ ಬೆಲೆ ಎಷ್ಟು ಗೊತ್ತ.?

    ಬಾಲಿವುಡ್ ನಟಿ ಕರೀನಾ ಕಪೂರ್ ಹುಟ್ಟು ಹಬ್ಬದ ನಂತ್ರ ಡಾನ್ಸ್ ಇಂಡಿಯಾ ಡಾನ್ಸ್ ಶೋನಲ್ಲಿ ಕಾಣಿಸಿಕೊಂಡಿದ್ದಾರೆ. ಡಾನ್ಸ್ ಇಂಡಿಯಾ ಡಾನ್ಸ್ ಫೈನಲ್ ನಲ್ಲಿ ಜಡ್ಜ್ ಆಗಿ ಕರೀನಾ ಕಾಣಿಸಿಕೊಳ್ಳಲಿದ್ದಾರೆ. ಈ ವೇಳೆ ಕರೀನಾ ಸ್ಟೈಲ್ ಮತ್ತೊಮ್ಮೆ ಎಲ್ಲರ ಗಮನ ಸೆಳೆದಿದೆ. ಸೆಟ್ ನಲ್ಲಿ ಕರೀನಾ ಫ್ಯಾಷನ್ ಎಲ್ಲರನ್ನು ಆಕರ್ಷಿಸಿದೆ. ವಿಶೇಷವಾಗಿ ಕರಿನಾ ಕತ್ತಿಗೆ ಹಾಕಿದ್ದ ಸ್ನೇಕ್ ಚೈನ್. ಕರೀನಾ ಡೈಮಂಡ್ ಸ್ನೇಕ್ ಚೈನ್ ಧರಿಸಿ ಬಂದಿದ್ದರು. ಕರೀನಾರ ಈ ಚೈನ್ ಐಷಾರಾಮಿ ಕಾರುಗಳಿಗಿಂತ ದುಬಾರಿ ಎನ್ನಲಾಗಿದೆ. ಇದ್ರ…

  • ಉಪಯುಕ್ತ ಮಾಹಿತಿ

    ಗುರುಗಳು ಆಶೀರ್ವದಿಸಿ ನೀಡಿದ ಮಂತ್ರಾಕ್ಷತೆಯನ್ನು ಹೇಗೆ ಉಪಯೋಗಿಸಬೇಕು?

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what “ಅಕ್ಷತೆಯಲ್ಲಿ” ನಾಲ್ಕು ತರಹ…

  • ಸುದ್ದಿ

    ಔಟ್ ಡೇಟೆಡ್ ನೂಡಲ್ಸ್ ನಿಂದ ಮನೆ ಕಟ್ಟಿ ಮಲಗಿದ ಭೂಪ..!

    ನೂಡಲ್ಸ್ ಎಲ್ಲರಿಗೂ ಇಷ್ಟ. ಮಕ್ಕಳಿಂದ ಹಿಡಿದು ವೃದ್ಧರವರೆಗೆ ಎಲ್ಲರೂ ನೂಡಲ್ಸ್ ತಿನ್ನಲು ಇಷ್ಟಪಡ್ತಾರೆ. ತಿನ್ನುವ ಈ ನೂಡಲ್ಸನ್ನು ವ್ಯಕ್ತಿಯೊಬ್ಬ ಮನೆ ಕಟ್ಟಲು ಬಳಸಿದ್ದಾನೆ. ಯಸ್, ಇದು ಸತ್ಯ. ಚೀನಾದ ಜಾಂಗ್ ಎಂಬ ವ್ಯಕ್ತಿ ನೂಡಲ್ಸ್ ನಿಂದ ಮನೆ ನಿರ್ಮಾಣ ಮಾಡಿದ್ದಾನೆ. ಶೀಘ್ರವೇ ತಂದೆಯಾಗಲಿರುವ ಜಾಂಗ್, ಹುಟ್ಟುವ ಮಗುವಿಗಾಗಿ ಈ ಮನೆ ನಿರ್ಮಾಣ ಮಾಡಿದ್ದಾನೆ. ಅವಧಿ ಮೀರಿದ 2000 ನೂಡಲ್ಸ್ ಪ್ಯಾಕ್ ನಿಂದ ಈ ಮನೆ ನಿರ್ಮಾಣವಾಗಿದೆಯಂತೆ. ಜಾಂಗ್, ಮನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾನೆ. ಆತನ ಕೆಲಸಕ್ಕೆ…