ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ.

ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ.

ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ. ನಿಮ್ಮ ಉಗುರಿನ ಬುಡಕ್ಕೆ ಅರ್ಧ ಚಂದ್ರನ ಆಕೃತಿಯಿದ್ದರೆ ಶಾಸ್ತ್ರದ ಪ್ರಕಾರ ನೀವು ಬುದ್ದಿವಂತರಂತೆ. ಬಹಳ ಪ್ರಬಲರು ಎಂದು ಶಾಸ್ತ್ರ ಹೇಳುತ್ತದೆ.

ಉಗುರಿನ ಮೇಲೆ ಅರ್ಧ ಚಂದ್ರನ ಆಕಾರವಿದ್ದರೆ ಜೀವನದಲ್ಲಿ ಎಂದೂ ಆರ್ಥಿಕ ಸಂಕಟ ಎದುರಾಗುವುದಿಲ್ಲವಂತೆ. ಹಣದ ಕೊರತೆ ಎಂದೂ ಕಾಡುವುದಿಲ್ಲವಂತೆ. ಜೀವನದಲ್ಲಿ ಸದಾ ನಗು, ಸಮೃದ್ಧಿ ನೆಲೆಸಿರುತ್ತದೆಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸ್ವಾತಂತ್ರ್ಯ ನಂತರದ ದೇಶದ ದೊಡ್ಡ ಮತ್ತು ಏಕರೂಪ ತೆರಿಗೆ ಎಂದು ಹೇಳಲಾಗಿರುವ (ಸರಕು ಮತ್ತು ಸೇವಾ ತೆರಿಗೆ)ಜಿಎಸ್ಟಿ ಜುಲೈ 1 ರಿಂದ ಜಾರಿಯಾಗಲಿದ್ದು, ಇದರಿಂದ ಯಾವ ಯಾವ ಸೇವೆಗಳ ಮೇಲೆ ಈ ತೆರಿಗೆ ಪ್ರಭಾವ ಬೀರಲಿದೆ
ಭಾರತೀಯರು ಬಿಸಾಕಿದ ತಲೆಕೂದಲ ಬೆಲೆ ಗೊತ್ತಾ ನಿಮ್ಮ ತಲೆಕೂದಲು ಎಲ್ಲಿಗೆ ಹೋಗ್ತಾ ಇದೆ ಗೊತ್ತಾ,ಇದು ಕೂದಲಲ್ಲ ಕಪ್ಪು ಚಿನ್ನ.ವೀಕ್ಷಕರೇ ಬೀದಿಬೀದಿಗಳಲ್ಲಿ ಮತ್ತು ಮನೆಬಾಗಿಲಿಗೆ ಹೋಗಿ ನಿಮ್ಮ ಹತ್ತಿರ ವೇಸ್ಟ್ ತಲೆಕೂದಲು ಇದಿಯಾ ಎಂದು ಕೇಳಿ ಇದ್ದರೆ ಅದನ್ನು ತೆಗೆದುಕೊಂಡು ಹೋಗಿ ಕ್ಲಿಪ್ ಗಳು ಹೇರ್ ಬ್ಯಾಂಡ್ ಗಳು ಕೊಟ್ಟಿ ತಲೆ ಕೂದಲುಗಳನ್ನು ತೆಗೆದುಕೊಂಡು ಹೋಗುತ್ತಾರೆ ತಲೆಕೂದಲನ್ನು ತೆಗೆದುಕೊಂಡು ಏನು ಮಾಡುತ್ತಾರೆ ಮತ್ತು ಎಲ್ಲಿಗೆ ಹೋಗುತ್ತದೆ ಯಾವುದು ಕೂಡ ಸಾಕಷ್ಟು ಜನರಿಗೆ ಗೊತ್ತಿಲ್ಲ ವೀಕ್ಷಕರೆ ತಿರುಪತಿ ಒಂದರಲ್ಲಿ ಒಂದು…
ನ್ಯಾಯಾಲಯಗಳು ಸಾಮಾನ್ಯ ಜನರಿಗೆ ಸುಲಭವಾಗಿ ಅರ್ಥವಾಗುವ ನಿಟ್ಟಿನಲ್ಲಿ ಆಯಾ ರಾಜ್ಯಗಳ ಸ್ಥಳೀಯ ಭಾಷೆಯಲ್ಲೇ ಪ್ರಕರಣಗಳ ತೀರ್ಪು ನೀಡಬೇಕು ಎಂದು ಇತ್ತೀಚೆಗಷ್ಟೇ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಹೇಳಿದ್ದರು.
ತ್ರೀವಿಧ ದಾಸೋಹದ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದ ಸಿದ್ದಗಂಗಾ ಶ್ರೀಗಳು ಶಿವೈಕ್ಯದಲ್ಲಿಯೂ ಮಾನವೀಯತೆ ಮೆರೆದಿದ್ದಾರೆ. ಪರಮಪೂಜ್ಯ ಶ್ರೀ ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಕಾರಣ ಇಡೀ ನಡೇ ಕಣ್ಣೀರಿನಲ್ಲಿ ಮುಳುಗಿದೆ.. ಬಡವರ ಬಂಧು.. ಜಾತಿ ಧರ್ಮ ಮತ ಬೇದ ಮಾಡದೇ ಕಾಯಕ ಯೋಗಿ ಪವಾಡ ಪುರುಷ ಶಿವಯೋಗಿ.. ಸಿದ್ದ ಪುರುಷ ಮಹಾಸ್ವಾಮಿಗಳು ಇಂದು ಬೆಳಿಗ್ಗೆ 11.44 ರಲ್ಲಿ ಭಕ್ತ ಕೋಟಿ ಸಾಗರವನ್ನು ಅಗಲಿದ್ದಾರೆ.. ಶಿವಕುಮಾರ ಸ್ವಾಮೀಜಿಗಳಿಗೆ ಮಕ್ಕಳೆಂದರೇ ಜಾಸ್ತಿ ಮಮತೆ. ಬದುಕಿನ ಹೆಚ್ಚಿನ ಕ್ಷಣಗಳನ್ನು ಶ್ರೀಗಳು ಮಕ್ಕಳ ಜೊತೆ…
ಇತ್ತೀಚಿನ ನಮ್ಮ ಜೀವನ ಶೈಲಿಯಲ್ಲಿ ವ್ಯಕ್ತಿಗಳಿಗಿಂತ ವಸ್ತುಗಳಿಗೆ ಹೆಚ್ಚಿನ ಪ್ರಾಮುಖ್ಯತೆ ಸಿಗುತ್ತಿದೆ, ಮೊಬೈಲ್, ಲ್ಯಾಪ್ಟಾಪ್, ಐಪಾಡ್, ಐಫೋನ್ ಇವುಗಳಿಗೆ ಪ್ರಾಮುಖ್ಯತೆ ಹೆಚ್ಚುತ್ತಿದೆ. ನಮಗೆ ಗೊತ್ತಿಲದೇ ಐಫೋನ್ ಕಳೆದರೆ ಚಿಂತೆ ಬೇಡ. ಕಳೆದುಹೋದ ಇಪ್ಪಹೋಣೆ ಹುಡುಕುವುದು ಹೇಗೆ ಎಂಬುದುಗೊತ್ತಾ..?
ಜುಲೈ 2, 2019ರಂದು ಸಂಪೂರ್ಣ ಸೂರ್ಯ ಗ್ರಹಣ ಆಗಲಿದೆ. ಈ ಸೂರ್ಯ ಗ್ರಹಣವು ರಾತ್ರಿ 10.25ಕ್ಕೆ (ಭಾರತೀಯ ಕಾಲಮಾನ) ಸಂಭವಿಸಲಿದೆ. ಈ ಗ್ರಹಣವು 4.33 ನಿಮಿಷಗಳ ಕಾಲ ಸಂಭವಿಸಲಿದೆ. ಆ ಸಂದರ್ಭದಲ್ಲಿ ಸೂರ್ಯ ಸಂಪೂರ್ಣವಾಗಿ ಚಂದ್ರನ ನೆರಳಲ್ಲಿ ಮರೆಯಾಗುತ್ತದೆ. ಈ ಗ್ರಹಣವು ಚಿಲಿ, ಅರ್ಜೆಂಟೀನಾ ಹಾಗೂ ದಕ್ಷಿಣ ಪೆಸಿಫಿಕ್ ಸಾಗರದಿಂದ ಗೋಚರವಾಗುತ್ತದೆ. ಹಿಂದೂ ಧಾರ್ಮಿಕ ನಂಬಿಕೆಗಳ ಪ್ರಕಾರ, ಗ್ರಹಣದ ವೇಳೆ ಭೂಮಿಯಲ್ಲಿ ವಾತಾವರಣ ಕಲುಷಿತ ಆಗುತ್ತದೆ. ಆದ್ದರಿಂದ ಯಾವುದೇ ನಕಾರಾತ್ಮಕ ಅಡ್ಡ ಪರಿಣಾಮಗಳು ಸಂಭವಿಸಬಾರದು ಅಂದರೆ ಕೆಲವು…