ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ.

ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ.

ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ. ನಿಮ್ಮ ಉಗುರಿನ ಬುಡಕ್ಕೆ ಅರ್ಧ ಚಂದ್ರನ ಆಕೃತಿಯಿದ್ದರೆ ಶಾಸ್ತ್ರದ ಪ್ರಕಾರ ನೀವು ಬುದ್ದಿವಂತರಂತೆ. ಬಹಳ ಪ್ರಬಲರು ಎಂದು ಶಾಸ್ತ್ರ ಹೇಳುತ್ತದೆ.

ಉಗುರಿನ ಮೇಲೆ ಅರ್ಧ ಚಂದ್ರನ ಆಕಾರವಿದ್ದರೆ ಜೀವನದಲ್ಲಿ ಎಂದೂ ಆರ್ಥಿಕ ಸಂಕಟ ಎದುರಾಗುವುದಿಲ್ಲವಂತೆ. ಹಣದ ಕೊರತೆ ಎಂದೂ ಕಾಡುವುದಿಲ್ಲವಂತೆ. ಜೀವನದಲ್ಲಿ ಸದಾ ನಗು, ಸಮೃದ್ಧಿ ನೆಲೆಸಿರುತ್ತದೆಯಂತೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ಕೇಂದ್ರ ಸರ್ಕಾರದ ಗೋಹತ್ಯೆ ನಿಷೇಧ ಕಾನೂನು ವಿರುದ್ಧ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ
ದೇಹವು ಹೊಸ ಪ್ರೋಟೀನ್ನ್ನು ಉತ್ಪತ್ತಿ ಮಾಡಲು(ಪ್ರೋಟೀನ್ ಪ್ರತಿಧಾರಣ) ಮತ್ತು ಹಾನಿಗೊಂಡ ಪ್ರೋಟೀನ್ಗಳನ್ನು ಮರುಪೂರಣ ಮಾಡಲು(ನಿರ್ವಹಣೆ) ಅಮೈನೋ ಆಮ್ಲದ ಅಗತ್ಯವಿದೆv ಆಹಾರದಲ್ಲಿನ ಪ್ರೋಟೀನ್ ಮೂಲಗಳೆಂದರೆ ಮಾಂಸ, ತೋಫು ಮತ್ತು ಇತರ ಸೋಯಾ ಪದಾರ್ಥಗಳು
ಸ್ಯಾಂಡಲ್ವುಡ್ ತಾರಾ ಜೋಡಿ ಯಶ್ ಹಾಗೂ ರಾಧಿಕಾ ಪಂಡಿತ್ ಅವರ ಜೀವನದಲ್ಲಿ ಮುದ್ದಾದ ಹೆಣ್ಣು ಮಗು ಎಂಟ್ರಿ ಕೊಟ್ಟು ಮೂರು ತಿಂಗಳಾಗಿದೆ. ಮೂರು ತಿಂಗಳಾದರೂ ಯಶ್ ಹಾಗೂ ರಾಧಿಕಾ ತಮ್ಮ ಮಗಳ ನಾಮಕರಣವನ್ನು ಮಾಡಲಿಲ್ಲ. ಈಗ ಅಭಿಮಾನಿಗಳು ಸೂಚಿಸಿದ ಹೆಸರನ್ನೇ ತಮ್ಮ ಮಗಳಿಗೆ ನಾಮಕರಣ ಮಾಡುತ್ತಿದ್ದಾರೆ. ಯಶ್ ಹಾಗೂ ರಾಧಿಕಾ ಪಂಡಿತ್ ಅವರು ಹೆಣ್ಣು ಮಗುವಿಗೆ ತಂದೆ-ತಾಯಿ ಆಗಿದ್ದಾರೆ ಎಂಬ ಸುದ್ದಿ ಹೊರ ಬರುತ್ತಿದ್ದಂತೆ, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮಗಳಿಗೆ ಹೆಸರು ಸೂಚಿಸಲು ಪ್ರಾರಂಭಿಸಿದ್ದಾರೆ. ಯಶ್…
ಕನ್ನಡದ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಸರಿಗಮಪ ಷೋ ನಲ್ಲಿ ತನ್ನದೇ ವಿಶಿಷ್ಟ ಶೈಲಿಯ ಹಾಡುಗಳಿಂದ ಕರ್ನಾಟಕದ ಜನರ ಮನೆ ಮಾತಾಗಿರುವ ಕುರಿಗಾಹಿ ಹನುಮಂತ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ. ಹಾವೇರಿಯಲ್ಲಿ ಓಡಾಡಿ ಮತದನಾದ ಬಗ್ಗೆ ಜಾಗೃತಿ ಮೂಡಿಸಿದ್ದ ಕುರಿಗಾಹಿ ಹನುಮಂತ ಇದೀಗ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.16 ರಲ್ಲಿ ಹನುಮಂತ ತಮ್ಮ ಮತ ಚಲಾಯಿಸಿದ್ರು….
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(21 ಏಪ್ರಿಲ್, 2019) ನಿಮ್ಮ ಶಕ್ತಿಯ ಮಟ್ಟ ಹೆಚ್ಚಿರುತ್ತದೆ. ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ದುಡ್ಡಿನ ಅಗತ್ಯ ಯಾವಾಗ ಹೇಗೆ ಬೀಳುತ್ತದೆ ಎಂದು ಹೇಳಲು ಅಸಾಧ್ಯ. ಬದುಕಿನಲ್ಲಿ ಎಲ್ಲವೂ ಸರಿಯಾಗಿದೆ ಎಂದು ಅಂದುಕೊಳ್ಳುತ್ತಿರುವಾಗಲೇ ದುಡ್ಡಿನ ಅನಿವಾರ್ಯತೆ ಎದುರಾಗಬಹುದು. ಅದನ್ನು ಇಷ್ಟೇ ಅಂತ ಹೇಳಲು ಬರುವುದಿಲ್ಲ. ಹೀಗಾಗಿ ಎಲ್ಲಾ ಉಳಿಕೆ, ಹೂಡಿಕೆಗಳ ಬಳಿಕವೂ ತುರ್ತು ಸಂದರ್ಭದಲ್ಲಿ ಅನುಕೂಲವಾಗಲು ನಿಮ್ಮಲ್ಲಿ ಹಣ ಇರಲೇ ಬೇಕಾಗುತ್ತದೆ. ಆರೋಗ್ಯ ವಿಮೆ, ವಾಹನ ವಿಮೆಗಳನ್ನೆಲ್ಲಾ ಅಂದುಕೊಂಡ ಕಾಲಕ್ಕೆ ಪಾವತಿಯಾಗುವುದಿಲ್ಲವಾದದ್ದರಿಂದ ಟರ್ನ್ ಓರ್ವ ಮಾಡಲು ಸಾಧ್ಯವಾಗುವಂತಹ ಪ್ಲಾನ್ ಗಳನ್ನು ಮಾಡಿಕೊಳ್ಳುವುದು ಬಹಳ ಮುಖ್ಯ. ಈ ಉಳಿಕೆಯನ್ನು ನಿರ್ದಿಷ್ಟವಾಗಿ ಇಷ್ಟೇ ಎಂದು ಹೇಳಲು…