News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜ್ಯೋತಿಷ್ಯ

ನಿಮ್ಮ ಉಗುರಿನ ಮೇಲೆ ಅರ್ಧ ಚಂದ್ರಾಕೃತಿ ಇದೆಯೇ?ಇದು ನಿಮ್ಮ ಜೀವನದಲ್ಲಿ ಏನನ್ನು ಸೂಚಿಸುತ್ತೆ ಗೊತ್ತಾ?

1948

ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ.

ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ.

ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ. ನಿಮ್ಮ ಉಗುರಿನ ಬುಡಕ್ಕೆ ಅರ್ಧ ಚಂದ್ರನ ಆಕೃತಿಯಿದ್ದರೆ ಶಾಸ್ತ್ರದ ಪ್ರಕಾರ ನೀವು ಬುದ್ದಿವಂತರಂತೆ. ಬಹಳ ಪ್ರಬಲರು ಎಂದು ಶಾಸ್ತ್ರ ಹೇಳುತ್ತದೆ.

ಉಗುರಿನ ಮೇಲೆ ಅರ್ಧ ಚಂದ್ರನ ಆಕಾರವಿದ್ದರೆ ಜೀವನದಲ್ಲಿ ಎಂದೂ ಆರ್ಥಿಕ ಸಂಕಟ ಎದುರಾಗುವುದಿಲ್ಲವಂತೆ. ಹಣದ ಕೊರತೆ ಎಂದೂ ಕಾಡುವುದಿಲ್ಲವಂತೆ. ಜೀವನದಲ್ಲಿ ಸದಾ ನಗು, ಸಮೃದ್ಧಿ ನೆಲೆಸಿರುತ್ತದೆಯಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಚರ್ಚೆಗೆ ರೆಡಿ ಎಂದ ಸುಮಲತಾಗೆ ಟಾಂಗ್ ಕೊಟ್ಟ ಸಿಎಂ!ಕುಮಾರಸ್ವಾಮಿ ಹೇಳಿದ್ದೇನು?

    ಅಭಿವೃದ್ಧಿ ಚರ್ಚೆಗೆ ಸಿದ್ಧ ಎಂಬ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಹೇಳಿಕೆಗೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಟಾಂಗ್ ನೀಡಿದ್ದಾರೆ. ಜಿಲ್ಲೆಯಲ್ಲಿಂದು ಮಗ ನಿಖಿಲ್ ಪರ ಪ್ರಚಾರ ಮಾಡಿದ ಕುಮಾರಸ್ವಾಮಿ, ಯಾವ ಅಭಿವೃದ್ಧಿಯ ಬಗ್ಗೆ ಚರ್ಚೆ ಮಾಡುತ್ತಾರೆ. ನನ್ನ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನ ಜೊತೆ ಚರ್ಚೆ ಮಾಡುವುದಕ್ಕೂ ಅವರ ಕೈಯಲ್ಲಿ ಶಕ್ತಿಯಿಲ್ಲ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ. ಮಂಡ್ಯ ಜಿಲ್ಲೆಗೆ ದೇವೇಗೌಡ ಕುಟುಂಬ ಕೊಟ್ಟಿರುವ ಕೊಡುಗೆ, ಅಭಿವೃದ್ಧಿ ಬಗ್ಗೆ ಚರ್ಚೆ ಮಾಡುತ್ತಾರೋ ಅಥವಾ ಇನ್ನು ಯಾರ…

  • Sports

    ಭಾರತ 6 – ಪಾಕಿಸ್ತಾನ ಸೊನ್ನೆ, 1996ರಲ್ಲಿ ಬೆಂಗಳೂರಲ್ಲೂ ಸೋಲನ್ನಪ್ಪಿತ್ತು ಪಾಕಿಸ್ತಾನ….!

    ಈ ಬಾರಿಯ ವಿಶ್ವಕಪ್‍ನ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದ್ದು, ಭಾರತ ಪಾಕಿಸ್ತಾನ ವಿರುದ್ಧ ಸೆಣಸಾಡಲಿದೆ. ಈ ಬಾರಿಯ ವಿಶ್ವಕಪ್ ಪಂದ್ಯಗಳಿಗೆ ಮಳೆರಾಯನೇ ವಿಲನ್ ಆಗುತ್ತಿದ್ದು, ಭಾನುವಾರವೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಿಶ್ವಕಪ್‍ನಲ್ಲಿ ಭಾರತ ಹಾಗೂ ಪಾಕಿಸ್ತಾನ ಇದುವರೆಗೆ 6 ಪಂದ್ಯಗಳಲ್ಲಿ ಸೆಣಸಾಡಿದ್ದು, ಆರು ಬಾರಿಯೂ ಭಾರತವೇ ಗೆದ್ದು ಕ್ಲೀನ್ ಸ್ವೀಪ್ ಸಾಧನೆ ಮಾಡಿದೆ. ಭಾನುವಾರ 7ನೇ ಪಂದ್ಯ ನಡೆಯಲಿದ್ದು ವಿಜಯಲಕ್ಷ್ಮಿ ಯಾರ ಪರವಾಗಿದ್ದಾಳೆ ಎನ್ನುವುದನ್ನು ಕಾದು ನೋಡಬೇಕಾಗಿದೆ. ವಿಶ್ವಕಪ್ ಪಂದ್ಯಾವಳಿಯಲ್ಲಿ ಬೆಂಗಳೂರಿನ…

  • ಉಪಯುಕ್ತ ಮಾಹಿತಿ

    ರೆಫ್ರಿಜರೇಟರ್, ಏರ್‍ಕಂಡಿಷನರ್,ಫ್ರಿಜ್‍ನಂಥ ಗೃಹೋಪಯೋಗಿ ಸಾಧನಗಳು ಕಡಿಮೆ ಬೆಲೆಯಲ್ಲಿ ದೊರಿಯಳಿವೆ..!ತಿಳಿಯಲು ಇದನ್ನು ಓದಿ..

    ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್‍ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್‍ಮೆಷಿನ್, ಫ್ರಿಜ್‍ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.

  • ಸುದ್ದಿ

    ಅಯೋಧ್ಯೆ ತೀರ್ಪಿಗೆ 27 ವರ್ಷ ಉಪವಾಸ ಮಾಡಿ ಕಾದ ಆಧುನಿಕ ಶಬರಿ.

    ರಾಮಾಯಣದಲ್ಲಿ ಉಲ್ಲೇಖವಾಗಿರುವಂತೆ ರಾಮನ ಆಗಮನಕ್ಕಾಗಿ ಕಾದಿದ್ದ ಶಬರಿಯ ಕಥೆ ಎಲ್ಲರಿಗೂ ಗೊತ್ತಿದೆ. ಆದರೆ ಮಧ್ಯ ಪ್ರದೇಶದಲ್ಲೊಬ್ಬರು ಆಧುನಿಕ ಶಬರಿ ಇದ್ದಾರೆ. ಅವರು ರಾಮನ ಬದಲಿಗೆ ಅಯೋಧ್ಯೆ ಜಮೀನು ವಿವಾದ ಪರಿಹಾರವಾಗಿ ತೀರ್ಪು ಹೊರಬರಲಿ ಎಂದು ಒಂದಲ್ಲ, ಎರಡಲ್ಲ ಬರೋಬ್ಬರಿ 27 ವರ್ಷದಿಂದ ಅನ್ನ ಬಿಟ್ಟು ಉಪವಾಸ ಮಾಡಿದ್ದಾರೆ. ಕಲಿಯುಗದ ಈ ಶಬರಿ ಉರ್ಮಿಳಾ ಚತುರ್ವೇದಿ. ಮಧ್ಯಪ್ರದೇಶದ ಜಬಲಪುರ ನಿವಾಸಿಯಾಗಿರು ಉರ್ಮಿಳಾ 1992ರಿಂದ ಕೇವಲ ಹಣ್ಣು ಮತ್ತು ಹಾಲು ಕುಡಿದು ಊರ್ಮಿಳಾ ಬದುಕಿದ್ದಾರೆ. ಶಬರಿ ರಾಮನಿಗಾಗಿ ಕಾದಂತೆ ಶಿಕ್ಷಕಿ ಅಯೋಧ್ಯೆ ತೀರ್ಪಿಗಾಗಿ…

  • ಆರೋಗ್ಯ

    ಈ ಟಿಪ್ಸ್ ಫಾಲೋ ಮಾಡಿ ಸಾಕು! ನಿಮಗಿರುವ ಬಿಪಿಯನ್ನು ತಾನಾಗೇ ನಿಯಂತ್ರಣದಲ್ಲಿಡಬಹುದು.

    ಒತ್ತಡದ ಜೀವನಶೈಲಿ ಅನೇಕ ಆರೋಗ್ಯ ಸಮಸ್ಯೆಗಳನ್ನು ತರುತ್ತದೆ, ಅದರಲ್ಲೊಂದು ರಕ್ತದೊತ್ತಡ. ರಕ್ತದೊತ್ತಡ ಸಮಸ್ಯೆಯಿಂದ ಹೃದಯಾಘತ, ಹೃದಯ ಸ್ತಂಭನ ಉಂಟಾಗುವುದು. ಇಲ್ಲಿ ರಕ್ತದೊತ್ತಡವನ್ನು ನಿಯತ್ರದಲ್ಲಿಡುವ ಟಿಪ್ಸ್ ನೀಡಿದ್ದೇವೆ ನೋಡಿ.ಅಧಿಕ ರಕ್ತದೊತ್ತಡದ ಸಮಸ್ಯೆ ಹೆಚ್ಚಿನವರಲ್ಲಿ ಕಂಡು ಬರುತ್ತದೆ. ಕೆಲಸದ ಒತ್ತಡ, ಮಾನಸಿಕ ಒತ್ತಡ ಈ ರಕ್ತದೊತ್ತಡ ಸಮಸ್ಯೆಯನ್ನು ಮತ್ತಷ್ಟು ಹೆಚ್ಚು ಮಾಡುವುದು. ರಕ್ತದೊತ್ತಡ ಹೆಚ್ಚಾದರೆ ಸ್ಟ್ರೋಕ್(ಪಾರ್ಶ್ವವಾಯು), ಹೃದಯಾಘಾತ, ಹೃದಯ ಸ್ತಂಭನ ಮುಂತಾದ ಸಮಸ್ಯೆ ಕಂಡು ಬರುವುದು. ಆರೋಗ್ಯಕರ ಜೀವನಶೈಲಿ, ಧ್ಯಾನ, ವ್ಯಾಯಾಮ ರಕ್ತದೊತ್ತಡ ನಿಯಂತ್ರಣದಲ್ಲಿಡುವಲ್ಲಿ ಸಹಕಾರಿ. ರಕ್ತದೊತ್ತಡ ಸಮಸ್ಯೆ ಇರುವವರು…

  • ಸುದ್ದಿ

    ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ ಭಾರತವನ್ನು ಸರ್ವನಾಶ ಮಾಡಲಿ’ ಗದಗ್ ಯುವಕನ ಪೋಸ್ಟ್.

    ಭಾರತ-ಚೀನಾ ಗಡಿ ವಿವಾದದಲ್ಲಿ 20 ಜನ ಭಾರತೀಯ ಸೈನಿಕರು ಹುತಾತ್ಮರಾಗಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ಸಂದರ್ಭದಲ್ಲಿ ಜಿಲ್ಲೆ ರೋಣ ಪಟ್ಟಣದ ಯುವಕನೊರ್ವ ಭಾರತೀಯ ಸೈನಿಕರ ಬಗ್ಗೆ ಅಶ್ಲೀಲ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ. ಪಟ್ಟಣದ ಬಸವರಾಜ ಗೋಮಾಡಿ, ಬಸವರಾಜ್ ಯಶ್ ಎಂಬ ಹೆಸರಿನಿಂದ ಪೋಸ್ಟ್ ಹರಿಬಿಟ್ಟಿದ್ದಾನೆ. ಕರ್ನಾಟಕದ ಅದರಲ್ಲೂ ಶಾಂತಿನಾಡು ಗದಗ ಜಿಲ್ಲೆಯ ಯುವಕ ಚೀನಾ ಸೈನಿಕರಿಗೆ ಸಪೋರ್ಟ್ ಮಾಡಿದ ಪೋಸ್ಟ್ ಎಲ್ಲೆಡೆ ಹರಿದಾಡುತ್ತಿದೆ. ‘ಹೆಚ್ಚೆಚ್ಚು ಭಾರತೀಯ ಸೈನಿಕರನ್ನು ಚೀನಾದವರು ಕೊಲ್ಲಲಿ ಈ ದರಿದ್ರ…