News

ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಕರ್ನಾಟಕದಲ್ಲಿ ಸರ್ಕಾರಿ ಕೋಟಾ ಇಂಜಿನಿಯರಿಂಗ್ ಸೀಟುಗಳಿಗೆ 7.5% ಶುಲ್ಕ ಹೆಚ್ಚಳ
ಜ್ಯೋತಿಷ್ಯ

ನಿಮ್ಮ ಉಗುರಿನ ಮೇಲೆ ಅರ್ಧ ಚಂದ್ರಾಕೃತಿ ಇದೆಯೇ?ಇದು ನಿಮ್ಮ ಜೀವನದಲ್ಲಿ ಏನನ್ನು ಸೂಚಿಸುತ್ತೆ ಗೊತ್ತಾ?

1943

ಮನುಷ್ಯನ ದೇಹದ ರಚನೆ ಆತನ ಭವಿಷ್ಯವನ್ನು ಹೇಳುತ್ತದೆ. ನಮ್ಮ ಕೈ, ಕಾಲು ಸೇರಿದಂತೆ ದೇಹದ ಪ್ರತಿಯೊಂದು ಭಾಗವೂ ನಮ್ಮ ಜೀವನದಲ್ಲಿ ಮಹತ್ವದ ಪಾತ್ರ ವಹಿಸುತ್ತದೆ. ನಮ್ಮ ಕೈ, ಕಾಲು, ಮಚ್ಚೆಯನ್ನೇ ನೋಡಿ ಪಂಡಿತರು ನಮ್ಮ ಭವಿಷ್ಯ ಹೇಳ್ತಾರೆ.

ಸಾಮಾನ್ಯವಾಗಿ ಮನುಷ್ಯನ ಕೈ, ಕಾಲಿನ ಸೌಂದರ್ಯವನ್ನು ಉಗುರು ಹೆಚ್ಚಿಸುತ್ತದೆ. ಇದೇ ಕಾರಣಕ್ಕೆ ಮಹಿಳೆಯರು ಉಗುರಿನ ಸೌಂದರ್ಯಕ್ಕೆ ಹೆಚ್ಚಿನ ಗಮನ ನೀಡ್ತಾರೆ.

ಉಗುರಿಗೆ ಚೆಂದದ ಆಕಾರ ನೀಡಿ, ಬಣ್ಣ ಹಚ್ಚಿಕೊಳ್ತಾರೆ. ಆದ್ರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ಉಗುರಿನ ಬಗ್ಗೆ ಬೇರೆಯದೇ ನಂಬಿಕೆಯಿದೆ. ನಿಮ್ಮ ಉಗುರಿನ ಬುಡಕ್ಕೆ ಅರ್ಧ ಚಂದ್ರನ ಆಕೃತಿಯಿದ್ದರೆ ಶಾಸ್ತ್ರದ ಪ್ರಕಾರ ನೀವು ಬುದ್ದಿವಂತರಂತೆ. ಬಹಳ ಪ್ರಬಲರು ಎಂದು ಶಾಸ್ತ್ರ ಹೇಳುತ್ತದೆ.

ಉಗುರಿನ ಮೇಲೆ ಅರ್ಧ ಚಂದ್ರನ ಆಕಾರವಿದ್ದರೆ ಜೀವನದಲ್ಲಿ ಎಂದೂ ಆರ್ಥಿಕ ಸಂಕಟ ಎದುರಾಗುವುದಿಲ್ಲವಂತೆ. ಹಣದ ಕೊರತೆ ಎಂದೂ ಕಾಡುವುದಿಲ್ಲವಂತೆ. ಜೀವನದಲ್ಲಿ ಸದಾ ನಗು, ಸಮೃದ್ಧಿ ನೆಲೆಸಿರುತ್ತದೆಯಂತೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಚೀನಾದಲ್ಲಿ ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸ್ಸಿದ ಭಾರತೀಯಾ ಸಿನಿಮಾ ಯಾವುದು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಬಾಲಿವುಡ್‌ನ ‘ಮಿಸ್ಟರ್ ಫರ್ಫೆಕ್ಟ್’ ಆಮಿರ್ ಖಾನ್ ಅಭಿ ನಯದ ‘ದಂಗಲ್’ ಚೀನಾದಲ್ಲಿ ಗಲ್ಲಾಪೆಟ್ಟಿಗೆಯಲ್ಲಿ ದಾಖಲೆ ನಿರ್ಮಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ದಂಗಲ್ ಮೂಲಕ ಆಮಿರ್ ಖಾನ್ ದಿನಬೆಳಗಾಗುವುದರೊಳಗೆ ಚೀನಾದಲ್ಲಿ ಮನೆ ಮಾತಾಗಿದ್ದರು. ಇದೀಗ ಆಮಿರ್‌ಖಾನ್ ನಿರ್ಮಾಣದ ‘ಸೀಕ್ರೆಟ್ ಸೂಪರ್‌ಸ್ಟಾರ್’ ಕೂಡಾ ಚೀನಾದಲ್ಲಿ ಬಾಕ್ಸ್‌ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ.

  • ಸುದ್ದಿ

    ಅಹಮದಾಬಾದ್: ಬಿಸಿಲ ಬೇಗೆಯಿಂದ ಕಾರನ್ನು ತಂಪಾಗಿಸಲು ಮಹಿಳೆ ಮಾಡಿದ ಉಪಾಯವೇನು ಗೊತ್ತೆ?….ಇಲ್ಲಿದೆ ನೋಡಿ!

    ಹಮದಾಬಾದ್: ಕಾರಿನೊಳಗೆ ಧಗೆ ಹೆಚ್ಚಾದರೆ, ಕಾರು ಬಿಸಿಯಾದರೇ ಕಾರಿನಲ್ಲಿ ಎಸಿ ಹಾಕಿಕೊಳ್ಳುತ್ತೇವೆ, ಕಾರನ್ನು ನೆರಳಿಗೆ ನಿಲ್ಲಿಸುತ್ತೇವೆ, ಆದರೆ ಇಲ್ಲೊಬ್ಬ ಮಹಿಳೆ ತಮ್ಮ ಕಾರನ್ನು ತಂಪಾಗಿಸಲು ವಿಶೇಷ ಪ್ರಯೋಗ ಮಾಡಿದ್ದಾರೆ. ಅಹಮದಾಬಾದ್​ ನಗರದಲ್ಲಿ ಬಿಸಿಲ ಬೇಗೆ ಹೆಚ್ಚಳವಾಗಿದ್ದು ತಾಪಮಾನವು 45 ಡಿಗ್ರಿವರೆಗೂ ಏರಿಕೆಯಾಗಿದೆ. ಹೀಗಾಗಿ ಇಡೀ ಕಾರಿಗೆ ಸಗಣಿಯನ್ನು ಹಚ್ಚಿ ಕಾರನ್ನು ತಂಪಾಗಿರಿಸುವ ಜತೆಗೆ ಚಾಲನೆ ವೇಳೆ ತಂಪಾದ ಅನುಭವವನ್ನು ಪಡೆಯುವ ಪ್ರಯತ್ನವನ್ನು ಇಲ್ಲಿನ ಮಹಿಳೆಯೊಬ್ಬರು ಮಾಡಿದ್ದಾರೆ. ಸೆಜಲ್ ಶಾ ಎಂಬ ಮಹಿಳೆ ತಮ್ಮ ಟಯೋಟೋ ಆಲ್ಟೀಸ್ ಕಾರಿನ…

  • Sports

    ಬಿಡಬ್ಲ್ಯುಎಫ್‌ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ ಗೆದ್ದು ನೂತನ ಇತಿಹಾಸ ಸೃಷ್ಟಿಸಿದ ಪಿವಿ ಸಿಂಧೂ…!

    ಭಾರತದ ಹೆಮ್ಮೆಯ ಪಿವಿ ಸಿಂಧೂ, ಬ್ಯಾಡ್ಮಿಂಟನ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ನೂತನ ಇತಿಹಾಸ ಬರೆದಿದ್ದಾರೆ. ಮಹಿಳಾ ಸಿಂಗಲ್ಸ್ ಫೈನಲ್ ಮುಖಾಮುಖಿಯಲ್ಲಿ ಜಪಾನ್‌ನ ನಜೊಮಿ ಮಣಿಸಿ ವಿಶ್ವ ಚಾಂಪಿಯನ್‌ಶಿಪ್‌ಗೆ ಮುತ್ತಿಕ್ಕಿದರು, ಭಾರತದ ಅಗ್ರಮಾನ್ಯ ಬ್ಯಾಡ್ಮಿಂಟನ್‌ ತಾರೆ ಪಿವಿ ಸಿಂಧೂ, ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್ ಗೆದ್ದು ಇತಿಹಾಸ ರಚಿಸಿದ್ದಾರೆ. ಅಲ್ಲದೆ ಬ್ಯಾಡ್ಮಿಂಟನ್‌ ವಿಶ್ವ ಸಾಮ್ರಾಜ್ಞಿಯಾದ ಭಾರತದ ಮೊದಲ ಆಟಗಾರ್ತಿಯೆನ್ನುವ ಚಾರಿತ್ರಿಕ ದಾಖಲೆಯನ್ನು ಬರೆದಿದ್ದಾರೆ. ಭಾನುವಾರ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ನಡೆದ ಫೈನಲ್ ಮುಖಾಮುಖಿಯಲ್ಲಿ ತಮ್ಮ ಬದ್ದ ವೈರಿ ಜಪಾನ್‌ನ ಜಪಾನ್‌ನ ನಜೊಮಿ ಒಕುಹರಾ ವಿರುದ್ಧ21-7, 21-7ರ…

  • ಸುದ್ದಿ

    ದೇಶದ 2 ನೇ ಅತಿ ದೊಡ್ಡ ರೈಲ್ವೆ ಬ್ರಿಡ್ಜ್ ಉದ್ಘಾಟನೆಗೆ ಸಿದ್ಧ….!

    ದೇಶದ ಎರಡನೇ ಅತಿ ದೊಡ್ಡ ರೈಲ್ವೆ ಓವರ್ ಬ್ರಿಡ್ಜ್ ಈ ತಿಂಗಳ ಅಂತ್ಯಕ್ಕೆ ಉದ್ಘಾಟನೆಯಾಗುತ್ತಿದೆ. ಪಶ್ಚಿಮ ಬಂಗಾಳದ ಬುರ್ದ್ವಾನ್ ಜಂಕ್ಷನ್ ನಲ್ಲಿ ನಾಲ್ಕು ಪಥದ ಕೇಬಲ್ ಸ್ಟೇಯಡ್ ರೈಲ್ವೆ ಮೇಲು ಸೇತುವೆ ನಿರ್ಮಾಣವನ್ನು ಭಾರತೀಯ ರೈಲ್ವೆ ಪೂರ್ಣಗೊಳಿಸಿದೆ. ಇದನ್ನು ಕೇಂದ್ರ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಸೆಪ್ಟೆಂಬರ್ 30 ರಂದು ಉದ್ಘಾಟಿಸಲಿದ್ದಾರೆ. ಸಂಚಾರಕ್ಕೆ ಒಂದು ದಿನವೂ ವ್ಯತ್ಯಯವಾಗದಂತೆ 188.43 ಮೀಟರ್ ಕೇಬಲ್ ಸ್ಟೇಯ್ಡ್ ಓವರ್ ಬಿಡ್ಜ್ ಕಾಮಗಾರಿಯನ್ನು 197 ದಿನಗಳಲ್ಲಿ ಪೂರ್ಣಗೊಳಿಸಲಾಗಿದೆ ಎಂದು ರೈಲ್ವೆ ಇಲಾಖೆ…

  • ಸುದ್ದಿ

    ಬೆಂಗಳೂರಿನ ಪುಂಡ ಪೋಕರಿಗಳಿಗೆ ಇನ್ಮುಂದೆ ಬೀಳಲಿದೆ ಬ್ರೇಕ್..!ಏಕೆ ಗೊತ್ತಾ..?ಈ ಲೇಖನ ಓದಿ…

    ಶಿವಮೊಗ್ಗ, ಹಾಸನ, ಮೈಸೂರು ಜಿಲ್ಲೆಗಳಲ್ಲಿ ನಿಷ್ಠಾವಂತ ಪೊಲೀಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿ,’ಕರ್ನಾಟಕದ ಸಿಂಗಂ’ ಎಂದೇ ಖ್ಯಾತಿ ಗಳಿಸಿರುವ ರವಿ.ಡಿ.ಚನ್ನಣ್ಣನವರ್ ಇನ್ನು ಮುಂದೆ,ಬೆಂಗಳೂರಿನ ಪುಂಡ, ಭ್ರಷ್ಟ,ಪೋಕರಿಗಳಿಗೆ ನೀರಿಳಿಸಲು ಬರುತ್ತಿದ್ದಾರೆ ಎಂಬ ಸುದ್ದಿ ಬಂದಿದೆ.