ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯದ ಚಟುವಟಿಕೆಯಲ್ಲಿ ನಿದ್ರೆಯೂ ಒಂದು. ಉತ್ತಮ ಆರೋಗ್ಯಕ್ಕೆ ಪೌಷ್ಟಿಕಾಂಶ ಭರಿತ ಆಹಾರ ಮುಖ್ಯವಾದಂತೆ ಉತ್ತಮ ನಿದ್ರೆಗೂ ನಾವು ಸೇವಿಸುವ ಆಹಾರ ಮಹತ್ತರವಾದ ಪಾತ್ರವನ್ನು ವಹಿಸುತ್ತದೆ.
ನಿದ್ರೆಗೆ ಪ್ರೋತ್ಸಾಹ ನೀಡುವ ಆಹಾರಗಳನ್ನು ಸೇವಿಸುವುದರಿಂದ ಯಾವುದೇ ತೊಂದರೆಗೆ ಒಳಗಾಗದೇ ಸುಲಭವಾಗಿ ನಿದ್ರೆಗೆ ಜಾರಬಹುದು. ಕೆಲವರು ನಿದ್ರಾ ಹೀನತೆಯಿಂದ ಪಾರಾಗಲು ಔಷಧಗಳನ್ನು ಸೇವಿಸುತ್ತಾರೆ. ಔಷಧಿಯಿಂದ ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುವ ಸಾಧ್ಯತೆಗಳಿರುತ್ತವೆ. ಹಾಗಾಗಿ ನೈಸರ್ಗಿಕವಾಗಿ ದೊರೆಯುವ ಆಹಾರ ಪದಾರ್ಥಗಳನ್ನು ಸೇವಿಸಿದರೆ ಉತ್ತಮ ನಿದ್ರೆಯನ್ನು ಹೊಂದಬಹುದು. ಮಲಗುವ ಮುನ್ನ ಕೆಲವು ಆಹಾರ ಪದಾರ್ಥಗಳನ್ನು ಸೇವಿಸುವುದರಿಂದ ನಿದ್ರೆಯು ತಾನಾಗಿಯೇ ಒಲಿದು ಬರುತ್ತದೆ.
ಧಾನ್ಯಗಳು:-
ನಿದ್ರೆಗೆ ಮುಂಚೆ ಧಾನ್ಯಗಳಿಂದ ಕೂಡಿರುವ ಆಹಾರವನ್ನು ಸೇವಿಸಬೇಕು. ಕೆನೆತೆಗೆದ ಹಾಲಿನೊಂದಿಗೆ ಧಾನ್ಯಗಳ ಮಿಶ್ರಣದ ಆಹಾರವನ್ನು ಸೇವಿಸುವುದರಿಂದ ಕ್ಯಾಲ್ಸಿಯಂ ಮತ್ತು ಕಾರ್ಬೋಹೈಡ್ರೇಟ್ಗಳು ಉತ್ತಮ ಮೂಲವಾಗಿದೆ.
ಈ ಪೋಷಕಾಂಶವು ಹೊಟ್ಟೆಗೆ ಯಾವುದೇ ತೊಂದರೆ ನೀಡದರೆ ಉತ್ತಮ ನಿದ್ರೆಗೆ ಜಾರುವಂತೆ ಮಾಡುತ್ತದೆ.
ಬಾದಾಮಿ:-
ಬಾದಾಮಿಗಳು ಗುಣಮಟ್ಟದ ನಿದ್ರೆ ಪಡೆಯಲು ಸರಿಯಾದ ಪೋಷಕಾಂಶಗಳನ್ನು ಹೊಂದಿರುತ್ತವೆ. ಟ್ರಿಪ್ಟೊಫಾನ್ ಮತ್ತು ಮೆಗ್ನೀಸಿಯಮ್ ಗಳಿಂದ ಭರಿತವಾಗಿರುತ್ತದೆ.
ಇದು ಅಗತ್ಯವಾದ ವಿಶ್ರಾಂತಿಗಾಗಿ ನರ ಮತ್ತು ಸ್ನಾಯುವಿನ ಕಾರ್ಯವನ್ನು ನೈಸರ್ಗಿಕವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ಬಸಳೆ:-
ಬಸಳೆ ಅತ್ಯುತ್ತಮ ನಿದ್ರೆ ಪ್ರೇರಿತವಾಗಿದೆ. ಪೋಲೆಟ್, ಮೆಗ್ನೀಸಿಯಮ್ ಮತ್ತು B6 ಮತ್ತು C ನಂತಹ ವಿಟಮಿನ್ ಗಳಂತಹ ಪೌಷ್ಟಿಕಾಂಶಗಳ ಹೊರತಾಗಿ, ಅವುಗಳು ಶಾಂತಿಯುತ ನಿದ್ರೆಗಾಗಿ ಹೆಚ್ಚಿನ ಪ್ರಮಾಣದ ಕೊಡುಗೆ ನೀಡುವ ಗ್ಲುಟಮೈನ್ ಎಂಬ ಅಮೈನೊ ಆಮ್ಲದ ಸಹಾಯ ಮಾಡುವುದು.
ನವಧಾನ್ಯಗಳು:-
ನವಧಾನ್ಯಗಳ ಆಹಾರ ಪದಾರ್ಥಗಳು ಉತ್ತಮ ನಿದ್ರೆಯನ್ನು ಪ್ರಚೋದಿಸುತ್ತದೆ. ಸಿರೋಟೋನಿನ್ ನಂತಹ ವಿಶ್ರಾಂತಿ ವಿಶ್ರಾಂತಿಹಾರ್ಮೋನ್ಗಳನ್ನು ಉತ್ತೇಜಿಸುತ್ತವೆ.
ಗಣನೀಯವಾಗಿ ಇವುಗಳನ್ನು ಸೇವಿಸುವುದರಿಂದ ಗುಣಮಟ್ಟದ ನಿದ್ರೆಯನ್ನು ಪಡೆಯ ಬಹುದು.
ಬಾಳೆಹಣ್ಣು:-
ಪೊಟ್ಯಾಸಿಯಮ್ ಮತ್ತು ಮೆಗ್ನೀಸಿಯಮ್ ಗಳಂತಹ ನಿದ್ರೆ-ಪ್ರಚೋದಿಸುವ ಪೋಷಕಾಂಶಗಳ ಅತ್ಯುತ್ತಮ ಮೂಲವಾಗಿದೆ. ಇದು ಟೈಪ್ಟೋಫಾನ್ನಿಂದ ಕೂಡಿರುವ ಉತ್ತಮ ಆಹಾರವಾಗಿದೆ.
ಅವು ಸಿರೊಟೋನಿನ್ ಮತ್ತು ಮೆಲಟೋನಿನ್ ನಂತಹ ನಿದ್ರೆ ಹಾರ್ಮೋನುಗಳನ್ನು ಬಿಡುಗಡೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ.
ಜೇನುತುಪ್ಪ:-
ಜೇನುತುಪ್ಪವು ಮೆಲಟೋನಿನ್ ಬಿಡುಗಡೆ ಮಾಡಲು ಪ್ರಚೋದಿಸುವುದರ ಮೂಲಕ ಮೆದುಳಿಗೆ ಎಚ್ಚರಿಕೆಯನ್ನು ನೀಡುತ್ತದೆ.
ಜೇನುತುಪ್ಪವು ಓರೆಕ್ಸಿನ್ ಬಿಡುಗಡೆ ಮಾಡುವ ಮೂಲಕ ದೇಹವನ್ನು ಸಡಿಲ ಗೊಳಿಸುತ್ತದೆ.
ಓಟ್ಸ್:-
ಉಪಹಾರಕ್ಕೆ ಪ್ರಸಿದ್ಧಿ ಪಡೆದ ತಿಂಡಿಗಳಲ್ಲಿ ಓಟ್ಸ್ ಸಹ ಒಂದು. ರಾತ್ರಿ ವೇಳೆ ಇದನ್ನು ಲಘುವಾಗಿ ಸೇವಿಸುವುದರಿಂದ ಸಂಕೀರ್ಣವಾದ ಕಾರ್ಬೋಹೈಡ್ರೇಟ್ಗಳನ್ನು ಪಡೆಯಬಹುದು.
ಇವು ಜೀರ್ಣವಾಗಲು ಧೀರ್ಘ ಸಮಯ ತೆಗೆದುಕೊಳ್ಳುತ್ತದೆ. ಹಾಗಾಗಿ ರಾತ್ರಿ ನಿದ್ರೆಯ ನಡುವೆ ಹಸಿವನ್ನು ತಡೆಯುತ್ತದೆ.
ಸಿಹಿ ಗೆಣಸು:-
ಸಿಹಿ ಗೆಣಸು ಅತ್ಯುತ್ತಮ ನಿದ್ರೆ ಪಡೆಯಲು ಮೊದಲ ಆಯ್ಕೆಯಾಗಿ ಪರಿಗಣಿಸಬಹುದು. ಇದು ನಿದ್ರೆ-ಉತ್ತೇಜಿಸುವ ಸಂಕೀರ್ಣ ಕಾರ್ಬೋಹೈಡ್ರೇಟ್ ಗಳನ್ನು ಮತ್ತು ಪೊಟ್ಯಾಸಿಯಮ್ ಗಳನ್ನು ಸಮೃದ್ಧವಾಗಿ ಪಡೆದುಕೊಂಡಿದೆ.
ಒಂದು ಗ್ಲಾಸ್ ಬೆಚ್ಚಗಿನ ಹಾಲು:-
ಮಕ್ಕಳಿರುವಾಗ ಮಲಗುವ ಮುನ್ನ ಒಂದು ಗ್ಲಾಸ್ ಹಾಲನ್ನು ಕುಡಿದು ಮಲಗುತ್ತಿದ್ದೆವು ಎನ್ನುವುದು ಆಗಾಗ ನಿಮಗೆ ನೆನಪಾಗಬಹುದು.
ಹೌದು, ಮಲಗುವ ಮುನ್ನ ಒಂದು ಗ್ಲಾಸ್ ಹಾಲನ್ನು ಸೇವಿಸಿದರೆ ಉತ್ತಮ ನಿದ್ರೆಯನ್ನು ಪಡೆಯಬಹುದು.
ಡಾರ್ಕ್ ಚಾಕೋಲೇಟ್ಸ್:-
ಡಾರ್ಕ್ ಚಾಕೋಲೇಟ್ಸ್ ಸಿರೋಟಿನ್ಗಳನ್ನು ಒಳಗೊಂಡಿರುತ್ತದೆ.ಇದು ಮನಸ್ಸು ಮತ್ತು ದೇಹವನ್ನು ಉತ್ತಮ ರೀತಿಯಲ್ಲಿ ವಿಶ್ರಾಂತಿಗೆ ಒಳಗಾಗುವಂತೆ ಮಾಡುತ್ತದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:-ನಿಮ್ಮ ಯಾವುದೇ ಕೆಲಸಗಳು ಸುಲಭವಾಗಿ ಕೈಗೂಡುವುದಿಲ್ಲ. ಆದರೆ ಪ್ರಯತ್ನಶೀಲತೆ ಗುರಿ ತಲುಪಿಸುತ್ತದೆ. ಕೆಲವು ದಿನಗಳವರೆಗೂ ಮಹತ್ವದ ನಿರ್ಧಾರ ತಳೆಯಬೇಡಿ. ಹಣಕಾಸಿನ ವಿಷಯದಲ್ಲಿ ಜಾಗರೂಕತೆಯಿಂದ ಇರಿ..ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…
ಬೆಳಿಗ್ಗೆ ಎದ್ದ ತಕ್ಷಣ, ನಮ್ಮ ಇವತ್ತಿನ ಇಡೀ ದಿನ ಚೆನ್ನಗಿರಲೆಂದು, ಎಲ್ಲರೂ ದೇವರಲ್ಲಿ ಪ್ರಾರ್ಥಿಸುವುದು ಸಾಮಾನ್ಯ. ಹಾಗೆಯೇ ತಮ್ಮ ಮನಸ್ಸನ್ನು ತುಂಬಾ ಪ್ರಶಾಂತವಾಗಿ ಇಟ್ಟುಕೊಂಡು ದಿನ ಪ್ರಾರಂಭಿಸಲು ಪ್ರಯತ್ನಿಸುತ್ತಾರೆ. ಇಷ್ಟೇ ಅಲ್ಲದೆ, ನಾವೀಗ ಹೇಳಲಿರುವ ಕೆಳಗಿನ ಸೂಚನೆಗಳೊಂದಿಗೆ ದಿನ ಪ್ರಾರಂಭಿಸಿದರೆ, ಅದರಿಂದ ಅದೃಷ್ಟ ಕೂಡಿಬರುತ್ತದೆ. ಎಲ್ಲವೂ ಶುಭವಾಗುತ್ತದೆ.
ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ ಹೊಸ ವರುಷಕೆ ಹೊಸ ಹರುಷವ ಹೊಸತು ಹೊಸತು ತರುತಿದೆ ವರಕವಿ ಬೇಂದ್ರೆಯವರ ಈ ಕವನ ಯಾರಿಗೆ ತಾನೇ ಗೊತ್ತಿಲ್ಲ.. ನಮ್ಮ ತಂಡದಿಂದ ಯುಗಾದಿ ಮತ್ತು ಹೊಸವರ್ಷದ ಆರ್ಥಿಕ ಶುಭಾಶಯಗಳು… ಯುಗಾದಿ ಅಂದ್ರೆ ಏನು… ಯುಗಾದಿ ಅಥವಾ ಉಗಾದಿ ಚೈತ್ರ ಮಾಸದ ಮೊದಲ ದಿನ. ಭಾರತದ ಅನೇಕ ಕಡೆಗಳಲ್ಲಿ ಈ ದಿನ ಹೊಸ ವರ್ಷದ ಮೊದಲ ದಿನ. ಹೊಸ ವರ್ಷದ ಹಬ್ಬವಾಗಿ ಯುಗಾದಿಯನ್ನು ಆಚರಿಸಲಾಗುತ್ತದೆ. “ಯುಗಾದಿ” ಪದದ ಉತ್ಪತ್ತಿ “ಯುಗ+ಆದಿ” – ಹೊಸ ಯುಗದ ಆರಂಭ ಎಂದು….
ಕೇರಳದಲ್ಲಿ ಮತ್ತೆ ನಿಪಾಹ್ ವೈರಸ್ ಭೀತಿ ಎದುರಾಗಿದೆ, 23 ವರ್ಷದ ವ್ಯಕ್ತಿಯೊಬ್ಬ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದ ವರ್ಷ ನಿಪಾಹ್ ವೈರಸ್ನಿಂದಾಗಿ 17 ಮಂದಿ ಮೃತಪಟ್ಟಿದ್ದರು. ವೈರಲ್ ಇನ್ಫೆಕ್ಷನ್ ಹಾಗೂ ನಿಪಾಹ್ ವೈರಸ್ ಲಕ್ಷಣಗಳಿದ್ದ ಕಾರಣ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ ಎಂದು ಎರ್ನಾಕುಲಮ್ ಜಿಲ್ಲೆಯ ವೈದ್ಯಾಧಿಕಾರಿ ಡಾ. ಎಂ.ಕೆ.ಕುಟ್ಟಪ್ಪನ್ ತಿಳಿಸಿದ್ದಾರೆ. ಈಗಾಗಲೇ ವ್ಯಕ್ತಿಯ ರಕ್ತದ ಸ್ಯಾಂಪಲ್ ತೆಗೆದು ಎರಡು ಇನ್ಸ್ಟಿಟ್ಯೂಟ್ ಗಳಿಗೆ ಕಳುಹಿಸಲಾಗಿದೆ.ಯಾರೂ ಆತಂಕಪಡುವ ಅಗತ್ಯವಿಲ್ಲ ವರದಿ ಇಂದು ಕೈಸೇರಲಿದೆ ಎಂದು ತಿಳಿಸಿದ್ದಾರೆ. ಕೆಲವು ದಿನಗಳ ಹಿಂದೆಯೂ ಸಾಕಷ್ಟು…
ಧ್ಯಾನವು ಚಿನ್ನದ ಹಾಗೆ ಬಹು ಮೂಲ್ಯವುಳ್ಳದು. ಭೌತಿಕ ಐಶ್ವರ್ಯಕ್ಕೂ,ಮುಕ್ತೀಗೂ,ಶಾಂತಿಗೂ ಧ್ಯಾನವು ಒಳ್ಳೆಯದು. ಅದಕ್ಕಾಗಿ ಉಪಯೋಗಿಸುವ ಸಮಯ ಎಂದಿಗೂ ನಷ್ಟವಾಗುವಂತದಲ್ಲ. ಧ್ಯಾನದ ಲಾಭಗಳು ವರ್ಣಿಸಲು ಹೋದರೆ ಅದಕ್ಕೆ ಅಂತ್ಯವೇ ಇಲ್ಲ.