ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ.

ಅಡುಗೆ ಮನೆ: ಅಲ್ಲಿ ದೊರೆಯುವ ನೀರು, ಸಾಸಿವೆ, ಏಲಕ್ಕಿ, ಅರಿಶಿನ. ಜೀರಿಗೆ, ಮೆಂತ್ಯ, ಶುಂಠಿ, ಗಸಗಸೆ. ಕೊತ್ತಂಬರಿ ಬೀಜ, ಇಂಗು, ಬೆಳ್ಳುಳ್ಳಿ, ಬೆಲ್ಲ, ಉಪ್ಪು, ಕರಿ, ಬೇವು. ಅಂಜೂರ, ದ್ರಾಕ್ಷಿ, ಬಾದಾಮಿ, ಹಣ್ಣು, ತರಕಾರಿ, ಹೇಳುತ್ತಾ ಹೋದರೆ ಪಟ್ಟಿಯೂ ಬೆಳೆಯುತ್ತಾ ಹೋಗುತ್ತದೆ. ಅಡಿಗೆ ಮನೆಯಲ್ಲಿ ದೊರೆಯುವ ಪ್ರತಿಯೊಂದೂ ಪದಾರ್ಥ ತನ್ನದೇ ಆದ ಔಷಧೀಯಗುಣಗಳನ್ನು ಹೊಂದಿವೆ. ಕ್ಯಾನ್ಸರ್, ಜಾಂಡೀಸ್, ಅರ್ಥೋರೈಟೀಸ್ ನಂತಹ ಕಾಯಿಲೆಗಳಿಗೂ ಉತ್ತಮ ಔಷಧಿಗಳು ಅಡುಗೆ ಮನೆಯಲ್ಲಿವೆ.

ಭಾರತೀಯ ಆಹಾರ ಪದ್ಧತಿಯಲ್ಲಿ ಪ್ರತಿನಿತ್ಯ ಇವುಗಳನ್ನು ಬಳಸುತ್ತಾರೆ. ಪಾಶ್ಚಾತ್ಯರ ಪ್ರಭಾವ ಹಾಗೂ ಆಧುನಿಕತೆಯಿಂದ ಆಹಾರ ಪದ್ಧತಿಯಲ್ಲಿ ವ್ಯತ್ಯಯವಾಯಿತು.ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರಿತು. ಅಡುಗೆ ಮನೆಯ ಸಾಮಾನುಗಳ ವಿಶಿಷ್ಟ ತಿಳಿದವರಿಗೆ ಅದರ ಮಹತ್ವದ ಅರಿವಿರುತ್ತದೆ. ಸಿಹಿ,ಹುಳಿ,ಉಪ್ಪು,ಖಾರ, ಒಗರು ಮತ್ತು ಕಹಿ ಎಂಬ ಆರು ರುಚಿಗಳೇ ಷಡ್ರಸಗಳು.
ಪ್ರತಿ ನಿತ್ಯ ನಮ್ಮ ಅಡುಗೆ ಮನೆಯಲ್ಲಿ ಬಳಸುವಬೆಲ್ಲ, ಹುಣಸೆ ಹಣ್ಣು, ಅಡಿಗೆ ಉಪ್ಪು, ಮೆಣಸಿನ ಕಾಯಿ ಮತ್ತು ಕಾಳುಮೆಣಸು, ಜೀರಿಗೆ ಮತ್ತು ಸಾಸಿವೆ ಹಾಗು ಮೆಂತ್ಯ ಈ ಆರೂ ಪದಾರ್ಥಗಳೂ ಔ?ಂಯ ಗುಣದೊಂದಿಗೆ ವಿಭಿನ್ನ ರುಚಿಯನ್ನು ಹೊಂದಿವೆ. ಆರೂ ಪದಾರ್ಥಗಳನ್ನು ಬಳಸಿ ತಯಾರಿಸುವ ಬೇಳೆ ಸಾರು ಷಡ್ರಸ ಪಾಕಕ್ಕೆ ಉತ್ತಮ ಉದಾಹರಣೆಯಾಗಿದೆ. ನಾಲಿಗೆಗೆ ರುಚಿ. ಶರೀರಕ್ಕೆ ಸೌಖ್ಯ.

ಸಾಸಿವೆ ತೀಕ್ಷ ದ್ರವ್ಯವಾಗಿದ್ದು ಖಾರ ಹೆಚ್ಚಿಸುವುದು. ಆಮ್ಲತೆಯನ್ನು ಹೆಚ್ಚಿಸುವುದು. ಹೈಡ್ರೋಕ್ಲೋರಿಕ್ ಆಸಿಡ್ ಇರುವುದರಿಂದ ಜೀರ್ಣ ಕ್ರಿಯೆಗೆ ಸಹಕಾರಿಯಾಗಿದೆ. ನೋವುನಿವಾರಕವಾಗಿಯೂ ಕೆಲಸಮಾಡುವುದು. ಹಿಡಿ ಸಾಸಿವೆ ಅರೆದು ಪೇಸ್ಟನ್ನು ಮಾಡಿಕೊಂಡು ಬಿಸಿಮಾಡಿ ನೋವು ಇರುವ ಭಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುವುದು. ಭುಜದ ನೋವಿಗೆ ಅತ್ಯಂತ ಸೂಕ್ತ ಔಷಧ, ಸಾಸಿವೆ ಎಣ್ಣೆಯನ್ನೂ ಸಹ ಬಳಸಬಹುದು.

ಏಲಕ್ಕಿ ಪಾಯಸ ಮೊದಲಾದ ಸಿಹಿ ತಿನಿಸುಗಳಿಗೆ ಪರಿಮಳ ನೀಡುತ್ತದೆ. ಅಜೀರ್ಣವಾಗದಂತೆ ಮಾಡುತ್ತದೆ. ಅಜೀರ್ಣದಿಂದುಂಟಾಗುವ ಹೊಟ್ಟೆ ತೊಳಸನ್ನು ತಪ್ಪಿಸುತ್ತದೆ, ತಲೆಸುತ್ತನ್ನು ನಿವಾರಿಸುತ್ತದೆ. ಸಮಾರಂಭಗಳಲ್ಲಿ ಊಟಮಾಡಿದ ನಂತರ ಏಲಕ್ಕಿಯನ್ನು ಚೆನ್ನಾಗಿ ಅಗಿದು ತಿನ್ನುವುದರಿಂದ ಆಹಾರ ಜೀರ್ಣವಾಗುವುದು.

ಆಮ್ಲತೆ ಕಡಿಮೆ ಮಾಡಿ, ಪಿತ್ತಹರ, ಪಿತ್ತದಿಂದ ಉಂಟಾದ ಕಾಯಿಲೆ ರೋಗವನ್ನು ಕಡಿಮೆ ಮಾಡುತ್ತದೆ. ಅಸಿಡಿಟಿಯನ್ನೂ ಕಡಿಮೆಮಾಡುತ್ತದೆ. ಅರ್ಧ ಚಮಚ ಜೀರಿಗೆ 1 ಲೀಟರ್ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಆರಿಸಿ ಪ್ರತಿನಿತ್ಯ ಕುಡಿಯುವುದರಿಂದ ರಕ್ತಶುದ್ಧಿಯಾಗುತ್ತದೆ. 15 ರಿಂದ 20 ದಿನದವರೆಗೆ ಸೇವಿಸುವುದರಿಂದ ಚರ್ಮರೋಗವು ಕಡಿಮೆ ಯಾಗುತ್ತದೆ. ಅರ್ಧ ಲೋಟ ನೀರಿಗೆ ಅರ್ಧ ಚಮಚ ಜೀರಿಗೆ ಹಾಕಿ ಚೆನ್ನಾಗಿ ಕುದಿಸಿ ಶೋಧಿಸಿ ಹಾಲು ಬೆರೆಸಿ ಕಷಾಯವನ್ನು ತಯಾರಿಸಿ ಕುಡಿಯುವುದರಿಂದ ಆರೋಗ್ಯ ಸುಧಾರಿಸುತ್ತದೆ.

ಒಂದು ಚಮಚ ನೀರನ್ನು ಒಂದು ಲೋಟ ನೀರಿನಲ್ಲಿ ನೆನೆಸಿ ಬೆಳಗ್ಗೆ ಕುಡಿಯುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ. ಅರ್ಧ ಚಮಚ ಈ ಕೊತ್ತಂಬರಿ ಮಿಶ್ರಣವನ್ನು ಅರ್ಧಲೋಟ ಹಾಲಿಗೆ ಹಾಕಿ ಸಣ್ಣ ಉರಿಯಲ್ಲಿ ಕುದಿಸಿ ಕುಡಿಯುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ. ಅಲ್ಸರ್ ಮತ್ತು ಅಸಿಡಿಟಿ ಕಡಿಮೆಯಾಗುತ್ತದೆ.

ಬಡವರ ಕಸ್ತೂರಿ, ಶೀತಹರ. ವಾಯುಹರ. 2-3 ಬೆಳ್ಳುಳ್ಳಿಯನ್ನು ಅರ್ಧಲೋಟ ಹಾಲಿನಲ್ಲಿ ಹಾಕಿ ಚೆನ್ನಾಗಿ ಬೇಯಿಸಿ ಕುಡಿಯುವುದರಿಂದ ರೋಗ ನಿರೋಧಕ ಗುಣ ಹೆಚ್ಚುತ್ತದೆ. ಶೀತ ಕಡಿಮೆಯಾಗುತ್ತದೆ.

ಅಡುಗೆ ಮನೆಯಲ್ಲಿ ಸದಾಕಾಲ ಲಭ್ಯವಿರುವ ಸರ್ವ ರೋಗಗಳಿಗೆ ಮದ್ದು ಎಂದು ಕರೆಸಿಕೊಳ್ಳುವ ಅರಿಶಿನ ಆರೋಗ್ಯದ ವಿಷಯವಲ್ಲದೇ ಸೌಂದರ್ಯದ ವಿಷಯಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದೆ. ಅರಿಶಿನ ಮತ್ತು ಹಳದಿ ಎಂದು ಕರೆಯಲ್ಪಡುವ ಈ ಮಸಾಲೆ ಪದಾರ್ಥವನ್ನು ಹಲವಾರು ಖಾದ್ಯಗಳಿಗೆ ಬಳಸುತ್ತಾರೆ. ಕೆಲವೊಂದು ಭಾರತೀಯ ಖಾದ್ಯಗಳ ರುಚಿಯನ್ನು ಹೆಚ್ಚಿಸುವುದರಲ್ಲಿ ಇದರ ಕೈವಾಡ ಇದೆ.
ಆದ್ದರಿಂದಲೇ ಶತ ಶತಮಾನಗಳಿಂದ ಭಾರತೀಯ ಹೆಂಗಸರು ಅರಿಶಿನವನ್ನು ಮುಖಕ್ಕೆ ಬಳಿದುಕೊಳ್ಳುತ್ತಿದ್ದರು. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣಗಳಿಂದಾಗಿ ಇದನ್ನು ಆಂತರಿಕವಾಗಿ (ಅಡುಗೆಯಲ್ಲಿ) ಮತ್ತು ಬಾಹ್ಯವಾಗಿ (ತ್ವಚೆಗೆ) ನಾವು ಬಳಸುತ್ತಿದ್ದೇವೆ. ಸೂಕ್ಷ್ಮ ತ್ವಚೆ ಇರುವವರನ್ನು ಹೊರತುಪಡಿಸಿ ಯಾರು ಬೇಕಾದರು ಅರಿಶಿನ ಬಳಸಬಹುದು. ಅರಿಶಿನದಲ್ಲಿರುವ ಆಂಟಿ-ಸೆಪ್ಟಿಕ ಮತ್ತು ಆಂಟಿ-ಬ್ಯಾಕ್ಟೀರಿಯಾ ಗುಣಗಳು ಮೊಡವೆಗಳನ್ನು ನಾಶ ಮಾಡುತ್ತವೆ.
ಹಾಗಾಗಿಯೇ ಭಾರತೀಯ ಮಹಿಳೆಯರು ಇದನ್ನು ಮುಖಕ್ಕೆ ಕ್ರೀಮ ಮತ್ತು ಫೇಸ್ ಪ್ಯಾಕ್ನಂತೆ ಹಚ್ಚಿಕೊಳ್ಳುವುದು. ಅರಿಶಿನ ಹಾಲು ಬ್ಯಾಕ್ಟಿರಿಯಾ ಮತ್ತು ವೈರಸ್ ಸೊಂಕುಗಳು ಆಕ್ರಮಿಸುವುದನ್ನು ವಿರೊಧಿಸುತ್ತದೆ. ಇದು ಉಸಿರಾಟ ಸಂಬಂಧಿ ತೊಂದರೆಗಳನ್ನು ನಿವಾರಿಸುತ್ತದೆ. ನಿಮ್ಮ ದೇಹ ಉ?ಂUವಾಗಿದ್ದರೆ ಮತ್ತು ಉಸಿರಾಟ ಹಾಗೂ ಸೈನೆಸ್ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ.
ಅಲ್ಲದೇ ಅಸ್ತಮಾ ಹಾಗೂ ಗಂಟಲೂತದಿಂದ ಕೂಡ ನಿವಾರಣೆ ಹೊಂದಬಹುದು. ನೈಸರ್ಗಿಕವಾಗಿ ದೊರೆಯುವ ಅರಿಶಿನಕ್ಕೆ ನಮ್ಮಲ್ಲಿ ಬಹಳ ಬೇಡಿಕೆ. ಪೂಜೆ-ಪುನಸ್ಕಾರ, ಅಡುಗೆಯಲ್ಲಿ ಅರಿಶಿಣವನ್ನು ಬಳಸುತ್ತೇವೆ. ಮಾತ್ರವಲ್ಲ ಆರಿಶಿಣಕ್ಕೆ ನಮ್ಮಲ್ಲಿ ಒಂದು ಪವಿತ್ರ ಸ್ಥಾನ ಕಲ್ಪಿಸಿಕೊಟ್ಟಿದ್ದೇವೆ. ಮದುವೆಯಲ್ಲಿ ಅರಿಶಿಣ ಕೊಂಬನ್ನು ಕಟ್ಟುವ ಪದ್ಧತಿ ಹಲವು ಕಡೆ ಇದೆ. ಹಾಗಾಗಿ ಅರಿಶಿಣಕ್ಕೆ ಚಿನ್ನದ ಸ್ಥಾನಮಾನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(27 ಫೆಬ್ರವರಿ, 2019) ಇಂದು ನೀವು ಸುಲಭವಾಗಿ ಬಂಡವಾಳ ಪಡೆಯಬಹುದು -ಬಾಕಿಯಿರುವ ಸಾಲಗಳನ್ನು ಸಂಗ್ರಹಿಸಬಹುದು ಅಥವಾಹೊಸ ಯೋಜನೆಗಳಿಗೆ…
60 ವಸಂತಗಳನ್ನು ಕಂಡ ಕರ್ನಾಟಕಕ್ಕೆ ನಮ್ಮ ರಾಜ್ಯದ ಹೆಮ್ಮೆಯ ಮೀಸಲು ಪೋಲೀಸ್ ತನ್ನದೇ ಆದ ಶೈಲಿಯಲ್ಲಿ ನಮನವನ್ನು ಸಲ್ಲಿಸುತ್ತಿದೆ..
ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663953892 call/ whatsapp/ mail raghavendrastrology@gmail.com ಮೇಷ(14 ನವೆಂಬರ್, 2018) ಯಾವುದಾದರೂ ಐತಿಹಾಸಿಕ ಸ್ಮಾರಕಕ್ಕೆ ಒಂದು ಸಣ್ಣ ಪ್ರಯಾಣವನ್ನುಯೋಜಿಸಿ. ಇದು ಮಕ್ಕಳು…
ಮಂಡ್ಯದಲ್ಲಿ ನಡೆಯುತ್ತಿರುವ ಜೆಡಿಎಸ್ ಸಮಾವೇಶದಲ್ಲಿ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರ ಸಮ್ಮುಖದಲ್ಲಿ ನಿಖಿಲ್ ಕುಮಾರಸ್ವಾಮಿ ಅವರ ಹೆಸರನ್ನು ಘೋಷಿಸಿದ್ದಾರೆ. ಅದರಲ್ಲೂ ವಾಸ್ತು, ಜೋತಿಷ್ಯಗಳಲ್ಲಿ ಹೆಚ್ಚು ನಂಬಿಕೆ ಇಟ್ಟಿರುವ ದೇವೇಗೌಡ ಕುಟುಂಬದವರು ಇಂದು ಶುಭ ಲಗ್ನವನ್ನು ನೋಡಿಕೊಂಡು ನಿಖಿಲ್ ಮಂಡ್ಯದ ಅಧಿಕೃತ ಜೆಡಿಎಸ್ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದಾರೆ.ಹೆಸರು ಘೋಷಣೆ ಮಾಡಿದ ನಂತರ ಮಧ್ಯಾಹ್ನ 12:01ಕ್ಕೆ ನಿಖಿಲ್ ವೇದಿಕೆ ಮೇಲೆ ಬಂದಿದ್ದಾರೆ. ರಾಜಕೀಯವಾಗಿ ಏರಬೇಕು, ಬೆಳಯಬೇಕು ಎನ್ನುವ ಉದ್ದೇಶದಿಂದ…
ಬೆಂಗಳೂರು:ಗೃಹಜ್ಯೋತಿ ಯೋಜನೆ ಜಾರಿಗೆ ಎಲ್ಲಾ ಸಿದ್ದತೆ ಕೈಗೊಳ್ಳಲಾಗಿದ್ದು, ಒಟ್ಟು ಅಂದಾಜು ಸರಾಸರಿ 13ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಬೆಸ್ಕಾಂ ಕಚೇರಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಬಳಕೆದಾರರ ಸರಾಸರಿ ಒಂದು ವರ್ಷದ ವಿದ್ಯುತ್ ಬಳಕೆಯ ಪ್ರಮಾಣವನ್ನು ಪಡೆದುಕೊಂಡ ಬಳಿಕ ಉಚಿತವಾಗಿ ವಿದ್ಯುತ್ ಪ್ರಮಾಣವನ್ನು ನಿಗದಿಪಡಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿಒಟ್ಟು 2.16 ಕೋಟಿ ಗ್ರಾಹಕರಿದ್ದು, ಈ ಪೈಕಿ 200 ಯೂನಿಟ್…