ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾವ ವೈದ್ಯಕೀಯ ಪದ್ಧತಿ ಇಲ್ಲದಿದ್ದರೂ. ಎಲ್ಲಾ ಔಷಧಿ ಅಂಗಡಿಗಳು, ದವಾಖಾನೆಗಳು ಮುಚ್ಚಿ ಹೋದರೂ 24 ಗಂಟೆ, 365ದಿನವೂ ಔಷಧಿ ದೊರಕುವ ಏಕೈಕ ಕ್ಲಿನಿಕ್ ಎಂದರೆ ಅಡುಗೆ ಮನೆ.
ಅಡುಗೆ ಮನೆ: ಅಲ್ಲಿ ದೊರೆಯುವ ನೀರು, ಸಾಸಿವೆ, ಏಲಕ್ಕಿ, ಅರಿಶಿನ. ಜೀರಿಗೆ, ಮೆಂತ್ಯ, ಶುಂಠಿ, ಗಸಗಸೆ. ಕೊತ್ತಂಬರಿ ಬೀಜ, ಇಂಗು, ಬೆಳ್ಳುಳ್ಳಿ, ಬೆಲ್ಲ, ಉಪ್ಪು, ಕರಿ, ಬೇವು. ಅಂಜೂರ, ದ್ರಾಕ್ಷಿ, ಬಾದಾಮಿ, ಹಣ್ಣು, ತರಕಾರಿ, ಹೇಳುತ್ತಾ ಹೋದರೆ ಪಟ್ಟಿಯೂ ಬೆಳೆಯುತ್ತಾ ಹೋಗುತ್ತದೆ. ಅಡಿಗೆ ಮನೆಯಲ್ಲಿ ದೊರೆಯುವ ಪ್ರತಿಯೊಂದೂ ಪದಾರ್ಥ ತನ್ನದೇ ಆದ ಔಷಧೀಯಗುಣಗಳನ್ನು ಹೊಂದಿವೆ. ಕ್ಯಾನ್ಸರ್, ಜಾಂಡೀಸ್, ಅರ್ಥೋರೈಟೀಸ್ ನಂತಹ ಕಾಯಿಲೆಗಳಿಗೂ ಉತ್ತಮ ಔಷಧಿಗಳು ಅಡುಗೆ ಮನೆಯಲ್ಲಿವೆ.
ಭಾರತೀಯ ಆಹಾರ ಪದ್ಧತಿಯಲ್ಲಿ ಪ್ರತಿನಿತ್ಯ ಇವುಗಳನ್ನು ಬಳಸುತ್ತಾರೆ. ಪಾಶ್ಚಾತ್ಯರ ಪ್ರಭಾವ ಹಾಗೂ ಆಧುನಿಕತೆಯಿಂದ ಆಹಾರ ಪದ್ಧತಿಯಲ್ಲಿ ವ್ಯತ್ಯಯವಾಯಿತು.ಆರೋಗ್ಯದ ಮೇಲೂ ಕೆಟ್ಟ ಪರಿಣಾಮ ಬೀರಿತು. ಅಡುಗೆ ಮನೆಯ ಸಾಮಾನುಗಳ ವಿಶಿಷ್ಟ ತಿಳಿದವರಿಗೆ ಅದರ ಮಹತ್ವದ ಅರಿವಿರುತ್ತದೆ. ಸಿಹಿ,ಹುಳಿ,ಉಪ್ಪು,ಖಾರ, ಒಗರು ಮತ್ತು ಕಹಿ ಎಂಬ ಆರು ರುಚಿಗಳೇ ಷಡ್ರಸಗಳು.
ಪ್ರತಿ ನಿತ್ಯ ನಮ್ಮ ಅಡುಗೆ ಮನೆಯಲ್ಲಿ ಬಳಸುವಬೆಲ್ಲ, ಹುಣಸೆ ಹಣ್ಣು, ಅಡಿಗೆ ಉಪ್ಪು, ಮೆಣಸಿನ ಕಾಯಿ ಮತ್ತು ಕಾಳುಮೆಣಸು, ಜೀರಿಗೆ ಮತ್ತು ಸಾಸಿವೆ ಹಾಗು ಮೆಂತ್ಯ ಈ ಆರೂ ಪದಾರ್ಥಗಳೂ ಔ?ಂಯ ಗುಣದೊಂದಿಗೆ ವಿಭಿನ್ನ ರುಚಿಯನ್ನು ಹೊಂದಿವೆ. ಆರೂ ಪದಾರ್ಥಗಳನ್ನು ಬಳಸಿ ತಯಾರಿಸುವ ಬೇಳೆ ಸಾರು ಷಡ್ರಸ ಪಾಕಕ್ಕೆ ಉತ್ತಮ ಉದಾಹರಣೆಯಾಗಿದೆ. ನಾಲಿಗೆಗೆ ರುಚಿ. ಶರೀರಕ್ಕೆ ಸೌಖ್ಯ.
ಸಾಸಿವೆ ತೀಕ್ಷ ದ್ರವ್ಯವಾಗಿದ್ದು ಖಾರ ಹೆಚ್ಚಿಸುವುದು. ಆಮ್ಲತೆಯನ್ನು ಹೆಚ್ಚಿಸುವುದು. ಹೈಡ್ರೋಕ್ಲೋರಿಕ್ ಆಸಿಡ್ ಇರುವುದರಿಂದ ಜೀರ್ಣ ಕ್ರಿಯೆಗೆ ಸಹಕಾರಿಯಾಗಿದೆ. ನೋವುನಿವಾರಕವಾಗಿಯೂ ಕೆಲಸಮಾಡುವುದು. ಹಿಡಿ ಸಾಸಿವೆ ಅರೆದು ಪೇಸ್ಟನ್ನು ಮಾಡಿಕೊಂಡು ಬಿಸಿಮಾಡಿ ನೋವು ಇರುವ ಭಾಗಕ್ಕೆ ಹಚ್ಚಿದರೆ ನೋವು ಕಡಿಮೆಯಾಗುವುದು. ಭುಜದ ನೋವಿಗೆ ಅತ್ಯಂತ ಸೂಕ್ತ ಔಷಧ, ಸಾಸಿವೆ ಎಣ್ಣೆಯನ್ನೂ ಸಹ ಬಳಸಬಹುದು.
ಏಲಕ್ಕಿ ಪಾಯಸ ಮೊದಲಾದ ಸಿಹಿ ತಿನಿಸುಗಳಿಗೆ ಪರಿಮಳ ನೀಡುತ್ತದೆ. ಅಜೀರ್ಣವಾಗದಂತೆ ಮಾಡುತ್ತದೆ. ಅಜೀರ್ಣದಿಂದುಂಟಾಗುವ ಹೊಟ್ಟೆ ತೊಳಸನ್ನು ತಪ್ಪಿಸುತ್ತದೆ, ತಲೆಸುತ್ತನ್ನು ನಿವಾರಿಸುತ್ತದೆ. ಸಮಾರಂಭಗಳಲ್ಲಿ ಊಟಮಾಡಿದ ನಂತರ ಏಲಕ್ಕಿಯನ್ನು ಚೆನ್ನಾಗಿ ಅಗಿದು ತಿನ್ನುವುದರಿಂದ ಆಹಾರ ಜೀರ್ಣವಾಗುವುದು.
ಆಮ್ಲತೆ ಕಡಿಮೆ ಮಾಡಿ, ಪಿತ್ತಹರ, ಪಿತ್ತದಿಂದ ಉಂಟಾದ ಕಾಯಿಲೆ ರೋಗವನ್ನು ಕಡಿಮೆ ಮಾಡುತ್ತದೆ. ಅಸಿಡಿಟಿಯನ್ನೂ ಕಡಿಮೆಮಾಡುತ್ತದೆ. ಅರ್ಧ ಚಮಚ ಜೀರಿಗೆ 1 ಲೀಟರ್ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ ಆರಿಸಿ ಪ್ರತಿನಿತ್ಯ ಕುಡಿಯುವುದರಿಂದ ರಕ್ತಶುದ್ಧಿಯಾಗುತ್ತದೆ. 15 ರಿಂದ 20 ದಿನದವರೆಗೆ ಸೇವಿಸುವುದರಿಂದ ಚರ್ಮರೋಗವು ಕಡಿಮೆ ಯಾಗುತ್ತದೆ. ಅರ್ಧ ಲೋಟ ನೀರಿಗೆ ಅರ್ಧ ಚಮಚ ಜೀರಿಗೆ ಹಾಕಿ ಚೆನ್ನಾಗಿ ಕುದಿಸಿ ಶೋಧಿಸಿ ಹಾಲು ಬೆರೆಸಿ ಕಷಾಯವನ್ನು ತಯಾರಿಸಿ ಕುಡಿಯುವುದರಿಂದ ಆರೋಗ್ಯ ಸುಧಾರಿಸುತ್ತದೆ.
ಒಂದು ಚಮಚ ನೀರನ್ನು ಒಂದು ಲೋಟ ನೀರಿನಲ್ಲಿ ನೆನೆಸಿ ಬೆಳಗ್ಗೆ ಕುಡಿಯುವುದರಿಂದ ಬಾಯಿ ಹುಣ್ಣು ಕಡಿಮೆಯಾಗುತ್ತದೆ. ಅರ್ಧ ಚಮಚ ಈ ಕೊತ್ತಂಬರಿ ಮಿಶ್ರಣವನ್ನು ಅರ್ಧಲೋಟ ಹಾಲಿಗೆ ಹಾಕಿ ಸಣ್ಣ ಉರಿಯಲ್ಲಿ ಕುದಿಸಿ ಕುಡಿಯುವುದರಿಂದ ಜೀರ್ಣಶಕ್ತಿ ಹೆಚ್ಚುತ್ತದೆ. ಅಲ್ಸರ್ ಮತ್ತು ಅಸಿಡಿಟಿ ಕಡಿಮೆಯಾಗುತ್ತದೆ.
ಬಡವರ ಕಸ್ತೂರಿ, ಶೀತಹರ. ವಾಯುಹರ. 2-3 ಬೆಳ್ಳುಳ್ಳಿಯನ್ನು ಅರ್ಧಲೋಟ ಹಾಲಿನಲ್ಲಿ ಹಾಕಿ ಚೆನ್ನಾಗಿ ಬೇಯಿಸಿ ಕುಡಿಯುವುದರಿಂದ ರೋಗ ನಿರೋಧಕ ಗುಣ ಹೆಚ್ಚುತ್ತದೆ. ಶೀತ ಕಡಿಮೆಯಾಗುತ್ತದೆ.
ಅಡುಗೆ ಮನೆಯಲ್ಲಿ ಸದಾಕಾಲ ಲಭ್ಯವಿರುವ ಸರ್ವ ರೋಗಗಳಿಗೆ ಮದ್ದು ಎಂದು ಕರೆಸಿಕೊಳ್ಳುವ ಅರಿಶಿನ ಆರೋಗ್ಯದ ವಿಷಯವಲ್ಲದೇ ಸೌಂದರ್ಯದ ವಿಷಯಲ್ಲೂ ಅಗ್ರಸ್ಥಾನ ಕಾಯ್ದುಕೊಂಡಿದೆ. ಅರಿಶಿನ ಮತ್ತು ಹಳದಿ ಎಂದು ಕರೆಯಲ್ಪಡುವ ಈ ಮಸಾಲೆ ಪದಾರ್ಥವನ್ನು ಹಲವಾರು ಖಾದ್ಯಗಳಿಗೆ ಬಳಸುತ್ತಾರೆ. ಕೆಲವೊಂದು ಭಾರತೀಯ ಖಾದ್ಯಗಳ ರುಚಿಯನ್ನು ಹೆಚ್ಚಿಸುವುದರಲ್ಲಿ ಇದರ ಕೈವಾಡ ಇದೆ.
ಆದ್ದರಿಂದಲೇ ಶತ ಶತಮಾನಗಳಿಂದ ಭಾರತೀಯ ಹೆಂಗಸರು ಅರಿಶಿನವನ್ನು ಮುಖಕ್ಕೆ ಬಳಿದುಕೊಳ್ಳುತ್ತಿದ್ದರು. ಇದರಲ್ಲಿರುವ ಆಂಟಿಸೆಪ್ಟಿಕ್ ಗುಣಗಳಿಂದಾಗಿ ಇದನ್ನು ಆಂತರಿಕವಾಗಿ (ಅಡುಗೆಯಲ್ಲಿ) ಮತ್ತು ಬಾಹ್ಯವಾಗಿ (ತ್ವಚೆಗೆ) ನಾವು ಬಳಸುತ್ತಿದ್ದೇವೆ. ಸೂಕ್ಷ್ಮ ತ್ವಚೆ ಇರುವವರನ್ನು ಹೊರತುಪಡಿಸಿ ಯಾರು ಬೇಕಾದರು ಅರಿಶಿನ ಬಳಸಬಹುದು. ಅರಿಶಿನದಲ್ಲಿರುವ ಆಂಟಿ-ಸೆಪ್ಟಿಕ ಮತ್ತು ಆಂಟಿ-ಬ್ಯಾಕ್ಟೀರಿಯಾ ಗುಣಗಳು ಮೊಡವೆಗಳನ್ನು ನಾಶ ಮಾಡುತ್ತವೆ.
ಹಾಗಾಗಿಯೇ ಭಾರತೀಯ ಮಹಿಳೆಯರು ಇದನ್ನು ಮುಖಕ್ಕೆ ಕ್ರೀಮ ಮತ್ತು ಫೇಸ್ ಪ್ಯಾಕ್ನಂತೆ ಹಚ್ಚಿಕೊಳ್ಳುವುದು. ಅರಿಶಿನ ಹಾಲು ಬ್ಯಾಕ್ಟಿರಿಯಾ ಮತ್ತು ವೈರಸ್ ಸೊಂಕುಗಳು ಆಕ್ರಮಿಸುವುದನ್ನು ವಿರೊಧಿಸುತ್ತದೆ. ಇದು ಉಸಿರಾಟ ಸಂಬಂಧಿ ತೊಂದರೆಗಳನ್ನು ನಿವಾರಿಸುತ್ತದೆ. ನಿಮ್ಮ ದೇಹ ಉ?ಂUವಾಗಿದ್ದರೆ ಮತ್ತು ಉಸಿರಾಟ ಹಾಗೂ ಸೈನೆಸ್ ಸಮಸ್ಯೆಗಳನ್ನು ಇದು ಹೋಗಲಾಡಿಸುತ್ತದೆ.
ಅಲ್ಲದೇ ಅಸ್ತಮಾ ಹಾಗೂ ಗಂಟಲೂತದಿಂದ ಕೂಡ ನಿವಾರಣೆ ಹೊಂದಬಹುದು. ನೈಸರ್ಗಿಕವಾಗಿ ದೊರೆಯುವ ಅರಿಶಿನಕ್ಕೆ ನಮ್ಮಲ್ಲಿ ಬಹಳ ಬೇಡಿಕೆ. ಪೂಜೆ-ಪುನಸ್ಕಾರ, ಅಡುಗೆಯಲ್ಲಿ ಅರಿಶಿಣವನ್ನು ಬಳಸುತ್ತೇವೆ. ಮಾತ್ರವಲ್ಲ ಆರಿಶಿಣಕ್ಕೆ ನಮ್ಮಲ್ಲಿ ಒಂದು ಪವಿತ್ರ ಸ್ಥಾನ ಕಲ್ಪಿಸಿಕೊಟ್ಟಿದ್ದೇವೆ. ಮದುವೆಯಲ್ಲಿ ಅರಿಶಿಣ ಕೊಂಬನ್ನು ಕಟ್ಟುವ ಪದ್ಧತಿ ಹಲವು ಕಡೆ ಇದೆ. ಹಾಗಾಗಿ ಅರಿಶಿಣಕ್ಕೆ ಚಿನ್ನದ ಸ್ಥಾನಮಾನ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾರ್ಯಾರಿಗೋ ಏನೋ ಆಸೆಯಾದರೆ, ಈ ವೃದ್ಧನದ್ದು ಬಲು ವಿಚಿತ್ರ ಹಾಗೂ ವಿಲಕ್ಷಣ ಆಸೆ…! ತಮಿಳುನಾಡಿನ ರಾಮನಾಥಪುರ ಜಿಲ್ಲೆಯ ಮಲೈಸ್ವಾಮಿ ಎಂಬ 70 ವರ್ಷದ ಈ ವೃದ್ಧನಿಗೆ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ 24 ವರ್ಷದ ಪಿ.ವಿ. ಸಿಂಧುವನ್ನು ಮದುವೆಯಾಗಬೇಕಂತೆ..! ಒಂದು ವೇಳೆ ಸಿಂಧು ಮದುವೆಯಾಗಲು ಒಪ್ಪದಿದ್ದರೆ ಆಕೆಯನ್ನು ಕಿಡ್ನಾಪ್ ಮಾಡಿಕೊಂಡು ಹೋಗಿ ಮದುವೆಯಾಗುತ್ತಾನಂತೆ. ಸಾರ್ವಜನಿಕರ ಕುಂದುಕೊರತೆ ನಿವಾರಣೆಗೆಂದು ಜಿಲ್ಲಾಧಿಕಾರಿಗಳು ನಡೆಸುವ ವಾರದ ಜನತಾದರ್ಶನದಲ್ಲಿ ಸಿಂಧು ಫೋಟೋ ಸಹಿತ ಪತ್ರವೊಂದನ್ನು ಜಿಲ್ಲಾಧಿಕಾರಿಗಳ ಕೈಗಿತ್ತು, ನನ್ನನ್ನು ಮದುವೆಯಾಗುವಂತೆ ಸಿಂಧು ಅವರಿಗೆ ಸೂಚಿಸಬೇಕೆಂದು…
ಮೇಷ ರಾಶಿ ಭವಿಷ್ಯ (Saturday, December 4, 2021) ನಿಮ್ಮ ದೈಹಿಕ ಆರೋಗ್ಯವನ್ನು ಸುಧಾರಿಸಲು ಸಮತೋಲಿತ ಆಹಾರ ತೆಗೆದುಕೊಳ್ಳಿ ಇಂದು ನೀವು ನಿಮ್ಮ ಮನೆಯ ಸದಸ್ಯರನ್ನು ಎಲ್ಲಿಗಾದರೂ ಸುತ್ತಾಡಲು ಕರೆದುಕೊಂಡು ಹೋಗಬಹುದು ಮತ್ತು ನಿಮ್ಮ ಸಾಕಷ್ಟು ಹಣವು ಖರ್ಚಾಗಬಹುದು ನಿಮ್ಮ ಜೊತೆಗಿರುವ ಯಾರಾದರೂ ನಿಮ್ಮ ಇತ್ತೀಚಿನ ಕ್ರಮಗಳಿಂದ ಕಿರಿಕಿರಿಗಳ್ಳಬಹುದು. ನ್ಯಾಯಯುತವಾದ ಮತ್ತು ಉದಾರ ಪ್ರೀತಿಯಿಂದ ಪುರಸ್ಕೃತಗೊಳ್ಳುವ ಸಾಧ್ಯತೆಯಿದೆ. ಇಂದು ಸಂವಹನ ನಿಮ್ಮ ಬಲವಾಗಿರುತ್ತದೆ. ನಿಮ್ಮ ಸಂಗಾತಿಯಿಂದ ನೀವು ಇಂದು ವಿಶೇಷ ಗಮನ ಪಡೆಯುತ್ತೀರಿ. ಬಹಳ ಸಮಯದ ನಂತರ…
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕನ್ನಡ ಕಿರುತೆರೆ ಲೋಕದಲ್ಲಿ ಹಲವಾರು ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ.ಆದರೆ ಪುರಾಣಕ್ಕೆ ಸಂಭಂದಿಸಿದಂತೆ ಧಾರಾವಾಹಿಗಳು ಬರುವುದು ತುಂಬಾ ಕಡಿಮೆ.ಯಾಕಂದ್ರೆ ಪೌರಾಣಿಕ ಧಾರಾವಾಹಿಗಳನ್ನು ಮಾಡಲು ತುಂಬಾ ಹಣ ಬೇಕಾಗುತ್ತದೆ.ಹಾಗಾಗಿ ಕನ್ನಡದಲ್ಲಿ ಅಲ್ಲೊಂದು ಇನ್ನೊಂದು ಧಾರಾವಾಹಿಗಳು ಮಾತ್ರ ನೋಡಲು ನಮಗೆ ಸಿಗುತ್ತವೆ. ಅದರಲ್ಲಿ ಒಂದು ಶನಿ ಧಾರವಾಹಿ. ಇದು ನ್ಯಾಯದ ಅಧಿದೇವತೆ ಶನಿಯ ಕಥೆ ಹೇಳುವ ಧಾರವಾಹಿ. ಇದು ಈಗಾಗಲೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅಕ್ಟೋಬರ್ 23ರಿಂದ ರಾತ್ರಿ 8.30ಕ್ಕೆ ಪ್ರಸಾರವಾಗುತ್ತಿದ್ದು ಅಭೂತಪೂರ್ವ…
ನಾವು ದಶಕಗಳಿಂದಲೂ ನೀರಿನಲ್ಲಿ ಓಡುವ ಬೈಕ್ ಗಳ ಕತೆಗಳ ಬಗ್ಗೆ ಓದಿರುತ್ತೇವೆ. ಅದೇ ರೀತಿ ಬ್ರೆಜಿಲ್ ಒಬ್ಬರು ನೀರಿನಲ್ಲಿ ಓಡುವ ಬೈಕ್’ನ್ನು ಕಂಡುಹಿಡಿದಿದ್ದಾರೆ.
ಹೈವೋಲ್ಟೇಜ್ ಕಣವಾಗಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಮಾತಿನ ಸಮರ ತಾರಕಕ್ಕೇರಿದೆ. ಸಿಎಂ ಕುಮಾರಸ್ವಾಮಿ ಮತ್ತು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಏಟಿಗೆ – ಎದುರೇಟು ನೀಡತೊಡಗಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಕುಮಾರಸ್ವಾಮಿ, ಬಿಜೆಪಿ ಬೆಂಬಲಿತ ಅಭ್ಯರ್ಥಿಯಾಗಿರುವ ಸುಮಲತಾ ಅವರ ಕುರಿತಾಗಿ ನೀಡಿರುವ ಹೇಳಿಕೆ ಚರ್ಚೆಗೆ ಕಾರಣವಾಗಿದೆ. ಪಕ್ಷೇತರ ಅಭ್ಯರ್ಥಿಯ ಭಾಷಣದಲ್ಲಿ ಎಲ್ಲಿಯೂ ಮಂಡ್ಯ ಜಿಲ್ಲೆಯ ಜನರ ಸಮಸ್ಯೆ ಬಗ್ಗೆ ಪ್ರಸ್ತಾಪವಾಗಿಲ್ಲ. ಅವರಲ್ಲಿ ನೋವಿನ ಛಾಯೆಯೂ ಕಾಣುತ್ತಿಲ್ಲ. ನಾಟಕೀಯವಾಗಿ ಸಿನಿಮಾ ಡೈಲಾಗ್ ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ್ದಾರೆ. ಬಿಜೆಪಿ…
ಬಾಯಿಗೆ ರುಚಿ ನೀಡುವ ಹಣ್ಣು ಪಪ್ಪಾಯ. ಇದ್ರ ಸೇವನೆ ಆರೋಗ್ಯಕ್ಕೂ ಒಳ್ಳೆಯದು. ಕೆಲವರು ಪ್ರತಿದಿನ ಬೆಳಿಗ್ಗೆ ಉಪಹಾರದ ಜೊತೆ ಒಂದು ಬೌಲ್ ಪಪ್ಪಾಯ ಸೇವನೆ ಮಾಡ್ತಾರೆ. ಪ್ರತಿದಿನ ಬೆಳಿಗ್ಗೆ ಪಪ್ಪಾಯ ತಿನ್ನುವವರು ಪಪ್ಪಾಯ ತಿನ್ನದಿರುವವರಿಗಿಂತ ಆರೋಗ್ಯವಾಗಿರುತ್ತಾರೆ. ಖಾಯಿಲೆಗೆ ತುತ್ತಾಗುವುದು ಕಡಿಮೆ. ಹಾಗೆ ಕಚೇರಿಯಲ್ಲಿ ಉತ್ತಮ ಕೆಲಸ ಮಾಡಲು ಉತ್ಸಾಹಿತರಾಗಿರುತ್ತಾರೆ. ಪಪ್ಪಾಯಿಯಲ್ಲಿ ವಿಟಮಿನ್ ಹಾಗೂ ಖನಿಜಗಳು ಹೆಚ್ಚಿನ ಪ್ರಮಾಣದಲ್ಲಿರುತ್ತವೆ. ದೇಹಕ್ಕೆ ಕಡಿಮೆಯಾಗಿರುವ ನೀರಿನ ಅಂಶವನ್ನು ಇದು ನೀಡುವುದಲ್ಲದೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ. ಪಪ್ಪಾಯಿಯಲ್ಲಿ ಕೊಬ್ಬಿನಂಶವಿರುವುದಿಲ್ಲ. ಇದು ಶಕ್ತಿಯ ಒಂದು…