News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಜೀವನಶೈಲಿ

ನಿಮ್ಮ ಗಡ್ಡ ಚೆನ್ನಾಗಿ ಬೇಗ ಬೆಳೆಯಬೇಕಂದ್ರೆ, ಈ ಲೇಖನಿಯಲ್ಲಿ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ…

5963

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.

ಯುವಕರು, ಕಾಲೇಜು ಹುಡುಗರು ವಿಭಿನ್ನ ರೀತಿಯ ಗೆಟಪ್’ಗಳನ್ನು ಬಿಡುತ್ತಾರೆ.ಹುಡುಗಿಯರು ಸಹ ವಿಭಿನ್ನ ರೀತಿಯ ಗಡ್ಡ ಬಿಡುವವರನ್ನು ತುಂಬಾ ಇಷ್ಟ ಪಡುವುದು ಉಂಟು.

ಇಷ್ಟೆಲ್ಲಾ ಮಾಡಬೇಕಂದ್ರೆ ಗಡ್ಡ ಚೆನ್ನಾಗಿ ಬೆಳೆಯಬೇಕಲ್ವಾ? ಹಾಗಾದ್ರೆ ಗಡ್ಡ ಚೆನ್ನಾಗಿ ಬೆಳೆಯಬೇಕಂದ್ರೆ ಏನು ಮಾಡ್ಬೇಕು ಗೊತ್ತಾ..?

*ಮೊದಲನಯದಾಗಿ ಗಡ್ಡವು ಚೆನ್ನಾಗಿ ಬೆಳೆಯಬೇಕೆಂದರೆ ನೀವು ಚೆನ್ನಾಗಿ ನಿದ್ದೆ ಮಾಡಬೇಕು. ನಿದ್ದೆ ಮಾಡುವುದರಿಂದ ಗಡ್ಡಕ್ಕೆ ಮಾತ್ರವಲ್ಲದೆ ನಿಮ್ಮ ದೇಹಕ್ಕೂ ಕೂಡ ಒಳ್ಳೆಯದು.

*ವಾರಕ್ಕೊಮ್ಮೆ ನಿಮ್ಮ ತ್ವಚೆಯನ್ನು ಎಕ್ಸ್ಫೋಲಿಯೇಟ್ ಮಾಡಿ. ಇದು ನಿಮ್ಮ ಮುಖದಲ್ಲಿರುವ ನಿರ್ಜೀವ ಕೋಶಗಳನ್ನು ತೆಗೆದುಹಾಕಿ, ಗಡ್ಡವು ಬೇಗ ಬೆಳೆಯಲು ಸಹಾಯ ಮಾಡುತ್ತದೆ.

*ಗಡ್ಡವು ಎಂದಿಗೂ ಒಂದೇ ರೀತಿಯಲ್ಲಿ ಸುಂದರವಾಗಿ ಬೆಳೆಯುವುದಿಲ್ಲ. ಅದಕ್ಕಾಗಿ ಬೆಳೆಯುವ ಗಡ್ಡವನ್ನು ಸರಿಯಾದ ರೀತಿ ಬೆಳೆಯುತ್ತಿವೆ ಎಂದು ಪರಿಶೀಲಿಸಿ.

*ಪ್ರತಿದಿನ 2.5 ಮಿ.ಗ್ರಾಂ ಬಯೋಟೀನ್ ಅನ್ನ ಸೇವಿಸಿ. ಇದು ನಿಮ್ಮ ಗಡ್ಡವು ಬೇಗ ಬೆಳೆಯಲು ಸಹಾಯ ಮಾಡುತ್ತದೆ.

*ಆದಷ್ಟೂ ಒತ್ತಡದಿಂದ ದೂರವಿರಿ. ಆಗ ಗಡ್ಡ ಬೇಗ ಬೆಳೆಯುತ್ತದೆ.

ಇಲ್ಲಿ ಓದಿ:- ಗಡ್ಡ ಬಿಟ್ರೆ ಏನೆಲ್ಲಾ ಉಪಯೋಗ ಇದೆ ಗೊತ್ತಾ..!ತಿಳಿಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಓದಿ…

*ಯಾವಾಗಲೂ ಟ್ರಿಮ್ ಮಾಡುವುದು ಕಡಿಮೆ ಮಾಡಿ. ಆರು ವಾರಕ್ಕೊಮ್ಮೆ ನಿಮ್ಮ ಗಡ್ಡವನ್ನು ಟ್ರಿಮ್ ಮಾಡಿ ಸಾಕು. ಇದರಿಂದ ನಿಮ್ಮ ಗಡ್ಡ ಚೆನ್ನಾಗಿ ಬೆಳೆಯಲು ಸಮಯ ದೊರೆಯುತ್ತದೆ.

*ಮುಖಕ್ಕೆ ಮಾಡುವ ಮಸಾಜ್ ನಿಮ್ಮ ಮುಖದಲ್ಲಿ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ. ಹಾಗೂ ಇದರಿಂದ ನಿಮ್ಮ ಗಡ್ಡವು ಚೆನ್ನಾಗಿ ಮತ್ತು ಬೇಗ ಬೆಳೆಯುತ್ತದೆ.

ಒಮ್ಮೆ ಈ ಎಲ್ಲಾ ಕ್ರಮಗಳನ್ನು ಅನುಸರಿಸಿ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಗ್ಯಾಜೆಟ್

    ನಿಮ್ಮ ಸ್ಮಾರ್ಟ್‌ಫೋನ್‌ ಹ್ಯಾಂಗ್‌ ಆಗದಿರಲು ಇಲ್ಲಿದೆ ಉಪಾಯ ..!ತಿಳಿಯಲು ಈ ಲೇಖನ ಓದಿ..

    ಸ್ಮಾರ್ಟ್‌ಫೋನ್‌ ಹಳೆಯದಾದಷ್ಟು ಅದು ಹ್ಯಾಂಗ್‌ ಹಾಗೂ ಸ್ಲೋ ಆಗುವ ಚಾನ್ಸ್‌ ಹೆಚ್ಚಾಗಿರುತ್ತದೆ. ಅಂದರೆ ಬಳಕೆ ಮಾಡುವಾಗ ಲೇಟ್‌ ಆಗಿ ರೆಸ್ಪಾನ್ಸ್‌ ಮಾಡುತ್ತದೆ. ನಂತರ ಹ್ಯಾಂಗ್‌ ಆಗುತ್ತದೆ. ಹೀಗೆ ಆದರೆ ಫೋನ್‌ನ್ನು ಮತ್ತೆ ಮತ್ತೆ ರಿಸ್ಟಾರ್ಟ್‌ ಮಾಡಬೇಕಾಗುತ್ತದೆ.

  • ಆರೋಗ್ಯ, ಉಪಯುಕ್ತ ಮಾಹಿತಿ

    ನೀವು ಸುಸ್ತು ಅಂತ ಮಲಗುತ್ತಿದಿರಾ..!ಹಾಗಾದ್ರೆ ಈ ಟಿಪ್ಸ್ ಗಳನ್ನು ಅಳವಡಿಸಿಕೊಳ್ಳಿ..

    ಹಲವರಲ್ಲಿ ನಿಶ್ಯಕ್ತಿ ಸಿಕ್ಕಾಪಟ್ಟೆ ಕಾಟ ಕೊಡ್ತಿರುತ್ತೆ. ಸ್ವಲ್ಪನೇ ಕೆಲಸ ಮಾಡಿದ್ರು ಜಾಸ್ತಿ ಸುಸ್ತಾಗೋವಂತ ತುಂಬಾ ಜನ ನಮ್ಮ ಮಧ್ಯನೇ ಇದಾರೆ. ಸುಸ್ತು ಖಾಯಿಲೆಯ ಗುರುತಾಗಿರಬಹುದು.ಥೈರಾಯಿಡ್ ಸಮಸ್ಯೆ, ಅಜೀರ್ಣ, ಮಲಬದ್ಧತೆ, ಮಧುಮೇಹ, ಅಧಿಕ ರಕ್ತದೊತ್ತಡ, ಅಪೌಷ್ಟಿಕತೆ, ರಕ್ತಹೀನತೆ, ಮಾನಸಿಕ ಒತ್ತಡ ಇತರೆ ಹತ್ತು ಹಲವು ಸಮಸ್ಯೆಗಳು ನಿಶ್ಯಕ್ತಿಗೆ ಮೂಲ ಕಾರಣವಾಗಿರಬಹುದು.

  • ಸರ್ಕಾರದ ಯೋಜನೆಗಳು

    ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ 6 ಕೆಜಿ ಅಕ್ಕಿ

    ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರತಿ ಕುಟುಂಬದ ಸದಸ್ಯರಿಗೆ ಐದು ಕೆಜಿ ಅಕ್ಕಿಯನ್ನು ವಿತರಿಸಲಾಗುತ್ತಿತ್ತು. ಇದೀಗ ಈ ತಿಂಗಳಿನಿಂದಲೇ ಜಾರಿಗೆ ಬರುವಂತೆ ಐದು ಕೆ.ಜಿ ಅಕ್ಕಿಯ ಜೊತೆಗೆ ಹೆಚ್ಚುವರಿಯಾಗಿ 1 ಕೆಜಿ ಅಕ್ಕಿಯನ್ನು ವಿತರಿಸಲಿದೆ. 5+1= 6 KG ಈ ಸಂಬಂಧ ಆಹಾರ, ನಾಗರೀಕ ಸರಬರಾಜು, ಗ್ರಾಹಕರ ವ್ಯವಹಾರಗಳ ಮತ್ತು ಕಾನೂನು ಮಾಪನಶಾಸ್ತ್ರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಆ ಆದೇಶದಲ್ಲಿ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯನ್ನು ಡಿಸೆಂಬರ್ 2022ಕ್ಕೆ ಅಂತ್ಯಗೊಂಡ…

  • ಜ್ಯೋತಿಷ್ಯ

    ಶಿವನನ್ನು ಭಕ್ತಿಯಿಂದ ಸ್ಮರಿಸಿ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…

  • ಸಿನಿಮಾ

    ಈ ನಟಿ ಸಿಡಿಸಿದ ಬಾಂಬ್’ಗೆ ಇಡೀ ಟಾಲಿವುಡ್ ಶೇಕ್..!ಏಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕೆಲವು ದಿನಗಳ ಹಿಂದಯೇ ನಟಿ ಶ್ರೀರೆಡ್ಡಿ,  ತೆಲುಗು ಚಿತ್ರರಂಗದಲ್ಲಿ ನಡೆಯುತ್ತಿರುವ ಬೆಳವಣಿಗೆ ಕುರಿತಾಗಿ ಹೇಳಿಕೆ ನೀಡಿದ್ದರು. ‘ನೇನು ನಾನಾ ಅಪದ್ಧಂ’ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿರುವ ಶ್ರೀರೆಡ್ಡಿ, ಮಂಚ ಹಂಚಿಕೊಳ್ಳಲು ಸಿದ್ಧವಿರುವವರಿಗೆ ಮಾತ್ರ ಚಾನ್ಸ್ ಕೊಡಲಾಗ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಲ್ಲದೆ ತೆಲುಗು ಸಿನಿಮ ಕಲಾವಿದರ ಸಂಘದಿಂದ ಗುರುತಿನ ಚೀಟಿ ನೀಡದ ಸಂಭಂದ ಶ್ರೀರೆಡ್ಡಿ,ಹೈದರಾಬಾದ್’ನ ಫಿಲ್ಮ್ ಚೇಂಬರ್ ಎದುರು ಬೆತ್ತಲೆಯಾಗಿ ಪ್ರತಿಭಟನೆ ನಡೆಸಿ ವಿವಾದವಾಗಿದ್ದರು. ಈಗ ಮತ್ತೊಂದು ಹೆಜ್ಜೆ ಮುಂದೆ…

  • ಸ್ಪೂರ್ತಿ

    ಈ ಬಾಲಕ ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿದ್ದಾನೆ..!ತಿಳಿಯಲು ಈ ಲೇಖನ ಓದಿ..

    ಹೌದು ಸಾಧನೆ ಮಾಡುವವರಿಗೆ ವಯಸ್ಸು ಮುಖ್ಯ ಅಲ್ಲ ಅನ್ನೋದನ್ನ ಈ ಬಾಲಕ ತೋರಿಸಿ ಕೊಟ್ಟಿದ್ದಾನೆ. ವಿಶ್ವದ ಅತಿ ಕಿರಿಯ ವಿಮಾನ ಚಾಲಕ ಎನ್ನುವ ಖ್ಯಾತಿಗೆ ಪಾತ್ರನಾಗಿರುವ ಈತನ ಹೆಸರು ಮನ್ಸೂರ್‌ ಅನೀಸ್‌ ಎಂಬುದಾಗಿ.