ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ಯುವಕರು, ಕಾಲೇಜು ಹುಡುಗರು ವಿಭಿನ್ನ ರೀತಿಯ ಗೆಟಪ್’ಗಳನ್ನು ಬಿಡುತ್ತಾರೆ.ಹುಡುಗಿಯರು ಸಹ ವಿಭಿನ್ನ ರೀತಿಯ ಗಡ್ಡ ಬಿಡುವವರನ್ನು ತುಂಬಾ ಇಷ್ಟ ಪಡುವುದು ಉಂಟು.
*ಮೊದಲನಯದಾಗಿ ಗಡ್ಡವು ಚೆನ್ನಾಗಿ ಬೆಳೆಯಬೇಕೆಂದರೆ ನೀವು ಚೆನ್ನಾಗಿ ನಿದ್ದೆ ಮಾಡಬೇಕು. ನಿದ್ದೆ ಮಾಡುವುದರಿಂದ ಗಡ್ಡಕ್ಕೆ ಮಾತ್ರವಲ್ಲದೆ ನಿಮ್ಮ ದೇಹಕ್ಕೂ ಕೂಡ ಒಳ್ಳೆಯದು.
*ವಾರಕ್ಕೊಮ್ಮೆ ನಿಮ್ಮ ತ್ವಚೆಯನ್ನು ಎಕ್ಸ್ಫೋಲಿಯೇಟ್ ಮಾಡಿ. ಇದು ನಿಮ್ಮ ಮುಖದಲ್ಲಿರುವ ನಿರ್ಜೀವ ಕೋಶಗಳನ್ನು ತೆಗೆದುಹಾಕಿ, ಗಡ್ಡವು ಬೇಗ ಬೆಳೆಯಲು ಸಹಾಯ ಮಾಡುತ್ತದೆ.
*ಗಡ್ಡವು ಎಂದಿಗೂ ಒಂದೇ ರೀತಿಯಲ್ಲಿ ಸುಂದರವಾಗಿ ಬೆಳೆಯುವುದಿಲ್ಲ. ಅದಕ್ಕಾಗಿ ಬೆಳೆಯುವ ಗಡ್ಡವನ್ನು ಸರಿಯಾದ ರೀತಿ ಬೆಳೆಯುತ್ತಿವೆ ಎಂದು ಪರಿಶೀಲಿಸಿ.
*ಪ್ರತಿದಿನ 2.5 ಮಿ.ಗ್ರಾಂ ಬಯೋಟೀನ್ ಅನ್ನ ಸೇವಿಸಿ. ಇದು ನಿಮ್ಮ ಗಡ್ಡವು ಬೇಗ ಬೆಳೆಯಲು ಸಹಾಯ ಮಾಡುತ್ತದೆ.
*ಆದಷ್ಟೂ ಒತ್ತಡದಿಂದ ದೂರವಿರಿ. ಆಗ ಗಡ್ಡ ಬೇಗ ಬೆಳೆಯುತ್ತದೆ.
*ಯಾವಾಗಲೂ ಟ್ರಿಮ್ ಮಾಡುವುದು ಕಡಿಮೆ ಮಾಡಿ. ಆರು ವಾರಕ್ಕೊಮ್ಮೆ ನಿಮ್ಮ ಗಡ್ಡವನ್ನು ಟ್ರಿಮ್ ಮಾಡಿ ಸಾಕು. ಇದರಿಂದ ನಿಮ್ಮ ಗಡ್ಡ ಚೆನ್ನಾಗಿ ಬೆಳೆಯಲು ಸಮಯ ದೊರೆಯುತ್ತದೆ.
*ಮುಖಕ್ಕೆ ಮಾಡುವ ಮಸಾಜ್ ನಿಮ್ಮ ಮುಖದಲ್ಲಿ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ. ಹಾಗೂ ಇದರಿಂದ ನಿಮ್ಮ ಗಡ್ಡವು ಚೆನ್ನಾಗಿ ಮತ್ತು ಬೇಗ ಬೆಳೆಯುತ್ತದೆ.
ಒಮ್ಮೆ ಈ ಎಲ್ಲಾ ಕ್ರಮಗಳನ್ನು ಅನುಸರಿಸಿ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…
ರಾಯಚೂರು: ಗ್ರಾಮ ವಾಸ್ತವ್ಯಕ್ಕೆಂದು ಕರೇಗುಡ್ಡಗೆ ಕೆಎಸ್.ಆರ್.ಟಿ.ಸಿ ಬಸ್ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಸಿಎಂ ಸಿಟ್ಟಾಗಿ ಪ್ರತಿಭಟನಾಕಾರರು ಮತ್ತು ಸಚಿವರ ವಿರುದ್ಧ ಗರಂ ಆದ ಪ್ರಸಂಗ ಇಂದು ನಡೆಯಿತು. ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಯರಮರಸ್ ಸರ್ಕೀಟ್ ಹೌಸ್ ಮುಂಭಾಗ ಪ್ರತಿಭಟನೆ ನಡೆಸುತ್ತಿದ್ದ, ವೈಟಿಪಿಎಸ್ನ ನೂರಾರು ಜನ ಕಾರ್ಮಿಕರು ಸಿಎಂ ಬಸ್ಗೆ ಮುತ್ತಿಗೆ ಹಾಕಿದರು. ಈ ವೇಳೆ ಸಿಟ್ಟಿಗೆದ್ದ ಮುಖ್ಯಮಂತ್ರಿಗಳು, ನರೇಂದ್ರ ಮೋದಿಗೆ ವೋಟ್ ಹಾಕಿ ನಮ್ಮತ್ರ ಸಮಸ್ಯೆ ಬಗೆಹರಿಸಿ ಅಂತೀರಾ? ನಿಮಗೆಲ್ಲಾ ಮರ್ಯಾದೆ ಕೊಡಬೇಕೇ? ಲಾಠಿಚಾರ್ಜ್ ಮಾಡ್ಬೇಕು ನಿಮಗೆ ಎಂದು…
ಮಂಡ್ಯದಲ್ಲಿ ಪ್ರಚಾರಕ್ಕೆ ಹೊರಗಿನಿಂದ ಜನ ಕರೆಸುತ್ತಿದ್ದಾರಾ ಎಂಬ ಅನುಮಾನವೊಂದು ಕ್ಷೇತ್ರದ ಮತದಾರರನ್ನು ಕಾಡುತ್ತಿದೆ. ಯಾಕಂದ್ರೆ ಸಂಸದ ಶಿವರಾಮೇಗೌಡರು, ಜೆಡಿಎಸ್ ಕಾರ್ಯಕರ್ತನ ಜೊತೆ ಮಾತನಾಡಿರುವ ಆಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಜೆಡಿಎಸ್ ಸಂಸದ ಎಲ್.ಆರ್. ಶಿವರಾಮೇಗೌಡ ಅವರು, ನಾಗಮಂಗಲ ತಾಲ್ಲೂಕಿನ ಚೀಣ್ಯ ಗ್ರಾಮದ ರಮೇಶ್ ಅವರೊಂದಿಗೆ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಈ ಆಡಿಯೋದಲ್ಲಿ ರಮೇಶ್, ಜೆಡಿಎಸ್ ಪರ ಪ್ರಚಾರಕ್ಕೆ ಜನರನ್ನು ಕರೆ ತರುವುದಾಗಿ ಹೇಳಿದ್ದಾರೆ. ಈ ಆಡಿಯೋ ನೋಡಿ… ಬೆಂಗಳೂರಿನಿಂದ ಪ್ರಚಾರಕ್ಕೆ ಜನರನ್ನು…
ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…
ನಟ ಚಿರಂಜೀವಿ ಸರ್ಜಾ ಅವರು ದು ಎಲ್ಲರನ್ನು ಅಗಲಿದ್ದಾರೆ. ಯಾವಾಗಲೂ ನಗುತ್ತಲೇ ಇರುತ್ತಿದ್ದ ನಟ ಚಿರಂಜೀವಿ ಅವರು ಇಂದು ಇನ್ನಿಲ್ಲ ಎಂಬ ಸುದ್ದಿ ಕೇಳಿ ಕರ್ನಾಟಕದ ಜನತೆಗೆ ನಿಜಕ್ಕೂ ಶಾಕ್ ಆಗಿದೆ. ಎರಡು ವರ್ಷಗಳ ಹಿಂದೆ ಚಿರಂಜೀವಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿರಂಜೀವಿ ಅವರು ನಿಧನರಾಗಿದ್ದಾರೆ. 2018ರಂದು ಅವರು ನಟಿ ಮೇಘನಾ ರಾಜ್ ಜೊತೆ ಹಿಂದು ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಮೂಲಕ ಮದುವೆಯಾಗಿದ್ದರು. ಇವರಿಬ್ಬರು ಹಲವು ವರ್ಷಗಳಿಂದ ಸ್ನೇಹಿತರಾಗಿದ್ದರು. 10 ವರ್ಷಗಳಿಂದ ಇವರು ಪ್ರೀತಿ ಮಾಡುತ್ತಿದ್ದರು. ಇವೆರಡೂ ಕುಟುಂಬದವರು…
ಪ್ರಜಾಪತಿ ಬ್ರಹ್ಮನಿಗೆ ಕದ್ರು, ವಿನತೆ ಇತ್ಯಾದಿ ಅನೇಕ ಹಣ್ಣು ಮಕ್ಕಳಿದ್ದರು. ಇವರು ವಯಸ್ಸಿಗೆ ಬಂದ ಮೇಲೆ ಪ್ರಜಾವತಿ ಇವರಲ್ಲಿ ಕೆಲವರನ್ನು ಕಶ್ಯಪರೆಂಬ ತಪಸ್ವಿಗಳಿಗೆ ಕೊಟ್ಟು ಮದುವೆ ಮಾಡಿದನು. ಕಾಲಕ್ರಮದಲ್ಲಿ ಕದ್ರುವಿಗೆ ಅನೇಕ ಮಕ್ಕಳಾದುವು. ಇವುಗಳೆ ಸರ್ಪಗಳು. ಇವುಗಳಲ್ಲಿ ಮೊದಲನೆಯವನಾದ ಅದಿಶೇಷನೇ ಭೂಮಿಯನ್ನು ಹೊತ್ತಿರುವವನು.