ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ಯುವಕರು, ಕಾಲೇಜು ಹುಡುಗರು ವಿಭಿನ್ನ ರೀತಿಯ ಗೆಟಪ್’ಗಳನ್ನು ಬಿಡುತ್ತಾರೆ.ಹುಡುಗಿಯರು ಸಹ ವಿಭಿನ್ನ ರೀತಿಯ ಗಡ್ಡ ಬಿಡುವವರನ್ನು ತುಂಬಾ ಇಷ್ಟ ಪಡುವುದು ಉಂಟು.
*ಮೊದಲನಯದಾಗಿ ಗಡ್ಡವು ಚೆನ್ನಾಗಿ ಬೆಳೆಯಬೇಕೆಂದರೆ ನೀವು ಚೆನ್ನಾಗಿ ನಿದ್ದೆ ಮಾಡಬೇಕು. ನಿದ್ದೆ ಮಾಡುವುದರಿಂದ ಗಡ್ಡಕ್ಕೆ ಮಾತ್ರವಲ್ಲದೆ ನಿಮ್ಮ ದೇಹಕ್ಕೂ ಕೂಡ ಒಳ್ಳೆಯದು.
*ವಾರಕ್ಕೊಮ್ಮೆ ನಿಮ್ಮ ತ್ವಚೆಯನ್ನು ಎಕ್ಸ್ಫೋಲಿಯೇಟ್ ಮಾಡಿ. ಇದು ನಿಮ್ಮ ಮುಖದಲ್ಲಿರುವ ನಿರ್ಜೀವ ಕೋಶಗಳನ್ನು ತೆಗೆದುಹಾಕಿ, ಗಡ್ಡವು ಬೇಗ ಬೆಳೆಯಲು ಸಹಾಯ ಮಾಡುತ್ತದೆ.
*ಗಡ್ಡವು ಎಂದಿಗೂ ಒಂದೇ ರೀತಿಯಲ್ಲಿ ಸುಂದರವಾಗಿ ಬೆಳೆಯುವುದಿಲ್ಲ. ಅದಕ್ಕಾಗಿ ಬೆಳೆಯುವ ಗಡ್ಡವನ್ನು ಸರಿಯಾದ ರೀತಿ ಬೆಳೆಯುತ್ತಿವೆ ಎಂದು ಪರಿಶೀಲಿಸಿ.
*ಪ್ರತಿದಿನ 2.5 ಮಿ.ಗ್ರಾಂ ಬಯೋಟೀನ್ ಅನ್ನ ಸೇವಿಸಿ. ಇದು ನಿಮ್ಮ ಗಡ್ಡವು ಬೇಗ ಬೆಳೆಯಲು ಸಹಾಯ ಮಾಡುತ್ತದೆ.
*ಆದಷ್ಟೂ ಒತ್ತಡದಿಂದ ದೂರವಿರಿ. ಆಗ ಗಡ್ಡ ಬೇಗ ಬೆಳೆಯುತ್ತದೆ.
*ಯಾವಾಗಲೂ ಟ್ರಿಮ್ ಮಾಡುವುದು ಕಡಿಮೆ ಮಾಡಿ. ಆರು ವಾರಕ್ಕೊಮ್ಮೆ ನಿಮ್ಮ ಗಡ್ಡವನ್ನು ಟ್ರಿಮ್ ಮಾಡಿ ಸಾಕು. ಇದರಿಂದ ನಿಮ್ಮ ಗಡ್ಡ ಚೆನ್ನಾಗಿ ಬೆಳೆಯಲು ಸಮಯ ದೊರೆಯುತ್ತದೆ.
*ಮುಖಕ್ಕೆ ಮಾಡುವ ಮಸಾಜ್ ನಿಮ್ಮ ಮುಖದಲ್ಲಿ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ. ಹಾಗೂ ಇದರಿಂದ ನಿಮ್ಮ ಗಡ್ಡವು ಚೆನ್ನಾಗಿ ಮತ್ತು ಬೇಗ ಬೆಳೆಯುತ್ತದೆ.
ಒಮ್ಮೆ ಈ ಎಲ್ಲಾ ಕ್ರಮಗಳನ್ನು ಅನುಸರಿಸಿ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿಯೊಬ್ಬರಿಗೂ ಕನಸು ಬೀಳುವುದು ಸಾಮಾನ್ಯ. ಅದರಲ್ಲಿ ಬೆಳಗ್ಗೆ ನಾಲ್ಕು ಗಂಟೆಯಿಂದ 5 ಗಂಟೆಯ ಒಳಗೆ ಬೀಳುವ ಕನಸುಗಳು ನಿಜವಾಗುತ್ತವೆ ಎಂಬ ನಂಬಿಕೆ ಇದೆ.ಕನಸಿನಲ್ಲಿ ಅನೇಕ ವ್ಯಕ್ತಿಗಳು ಹಾಗೂ ವಸ್ತುಗಳು ಬಂದು ಹೋಗುತ್ತವೆ.ಆದ್ರೆ ಕನಸಿನಲ್ಲಿ ಬರೋದೆಲ್ಲಾ ಒಳ್ಳೆಯದೋ ಅಥವಾ ಕೆಟ್ಟದ್ದೋ ಅಂತ ಅನೇಕರಿಗೆ ಗೊತ್ತಿರುವುದಿಲ್ಲ.ಅದರಲ್ಲಿ ದೇವರ ದೇವ ಮಹಾದೇವ ಸಂಭಂದಿಸಿದ ವಸ್ತುಗಳು ಕನಸಿನಲ್ಲಿ ಬಂದ್ರೆ ಅದೃಷ್ಟ ಬಾಗಿಲು ತೆರೆದಿದೆ ಎಂದೇ ಅರ್ಥ
ಶ್ರೀಮುರಳಿ ಅಭಿನಯದ ಭರಾಟೆ ಚಿತ್ರ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಅಷ್ಟಕ್ಕೂ ಚೇತನ್ ಕುಮಾರ್ ನಿರ್ದೇಶನದ ಈ ಚಿತ್ರ ಬಿಡುಗಡೆ ಪೂರ್ವದಲ್ಲಿ ಯಾವ ಖದರಿನೊಂದಿಗೆ ಸಾಗಿ ಬಂದಿತ್ತೋ ಅದನ್ನೇ ಮೀರಿಸುವಂತೆ ಬಹುತೇಕ ಕಡೆಗಳಲ್ಲಿ ಹೌಸ್ ಫುಲ್ ಪ್ರದರ್ಶನವಾಗುತ್ತಿದೆ. ಈ ಮೂಲಕ ನಾಯಕ ಶ್ರೀಮುರಳಿ ಮತ್ತು ಶ್ರೀಲೀಲಾ ಜೋಡಿ ದೊಡ್ಡ ಮಟ್ಟದಲ್ಲಿಯೇ ಕಮಾಲ್ ಮಾಡಿದೆ. ಓರ್ವ ನಿರ್ದೇಶಕನಾಗಿ ಚೇತನ್ ಕುಮಾರ್ ಹ್ಯಾಟ್ರಿಕ್ ಗೆಲುವು ಕಂಡಿದ್ದಾರೆ. ನಿರ್ಮಾಪಕ ಸುಪ್ರೀತ್ ಅವರ ಕಣ್ಣುಗಳಲ್ಲಿಯೂ ಮಹಾ ಗೆಲುವಿನ ಖುಷಿ ಸ್ಪಷ್ಟವಾಗಿಯೇ ಫಳ ಫಳಿಸುತ್ತಿದೆ.ಇದು…
ಇಂದು ಮಂಗಳವಾರ, 20/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಫೇಸ್ ಬುಕ್ ಮೆಸೆಂಜರ್ನಲ್ಲಿ ಕಳುಯಿಸುವ ವಾಯ್ಸ್ ಸಂದೇಶಗಳು ಮೂರನೇ ವ್ಯಕ್ತಿ ಕೇಳಿಸಿಕೊಳ್ಳುತ್ತಾನೆ ಎನ್ನುವ ವಿಚಾರ ಬೆಳಕಿಗೆ ಬಂದಿದೆ .ಇದು ಸಾಕಷ್ಟು ವಿರೋದಕ್ಕೆ ಕಾರಣವಾಗಿದೆ . ಫೇಸ್ಬುಕ್, ವಾಟ್ಸ್ಆ್ಯಪ್ ಸೇರಿಸಾಕಷ್ಟುಮೆಸೆಂಜರ್ಗಳಲ್ಲಿನಾವುಕಳುಹಿಸುವಸಂದೇಶಎಷ್ಟುಸುರಕ್ಷಿತಎನ್ನುವಪ್ರಶ್ನೆಆಗಾಗಕೇಳಿಬರುತ್ತಲೇಇರುತ್ತದೆ. ಈಮೊದಲುಫೇಸ್ಬುಕ್ಸಂಸ್ಥೆಗ್ರಾಹಕರಮಾಹಿತಿಯನ್ನುಮಾರಾಟಮಾಡಿದೆಎನ್ನುವಗಂಭೀರಆರೋಪಕೇಳಿಬಂದಿತ್ತು. ಈಗಮೆಸೆಂಜರ್ನಲ್ಲಿಕಳುಹಿಸುವಆಡಿಯೋಹಾಗೂವಾಯ್ಸ್ ಮೆಸೇಜ್ಗಳುಎಷ್ಟುಖಾಸಗಿಯಾಗಿಉಳಿಯುತ್ತವೆಎನ್ನುವಪ್ರಶ್ನೆಮೂಡಿದೆ ಆಡಿಯೋಕಳುಹಿಸಿದರೆಅದನ್ನುಅಕ್ಷರರೂಪದಲ್ಲಿಸಿದ್ಧಪಡಿಸಿಕೊಡುವಆಯ್ಕೆಫೇಸ್ಬುಕ್ ಮೆಸೆಂಜರ್ನಲ್ಲಿಲಭ್ಯವಿದೆ. ಆದರೆಇದರಲ್ಲಿಕೆಲಸಮಸ್ಯೆಗಳುಇರುವುದಾಗಿಬಳಕೆದಾರರುದೂರುನೀಡಿದ್ದರು. ಹೀಗಾಗಿಫೇಸ್ಬುಕ್ ಮೆಸೆಂಜರ್ನಲ್ಲಿಕಳುಹಿಸುವ ವಾಯ್ಸ್ ಸಂದೇಶಸರಿಯಾಗಿಅಕ್ಷರರೂಪಕ್ಕೆಬಂದಿದೆಯೇಎಂಬುದನ್ನುಪರೀಕ್ಷಿಸಲುಫೇಸ್ಬುಕ್ ಸಿಬ್ಬಂದಿಯನ್ನುಆಯ್ಕೆಮಾಡಿಕೊಂಡಿತ್ತುಎನ್ನುವವಿಚಾರಬೆಳಕಿಗೆಬಂದಿದೆ. ಬಳಕೆದಾರರುಮೆಸೆಂಜರ್ನಲ್ಲಿಕಳುಹಿಸುವವಾಯ್ಸ್ ಮೆಸೇಜ್ ಹಾಗೂಅಕ್ಷರರೂಪಕ್ಕೆತರಲಾದಮೆಸೇಜ್ ಸಂಗ್ರಹಿಸಿದ್ದಫೇಸ್ಬುಕ್ ಎರಡನ್ನೂಪರಿಶೀಲನೆನಡೆಸಿತ್ತು. ಈಬಗ್ಗೆಅನೇಕರುಅಪಸ್ವರಎತ್ತಿದ್ದಾರೆ. ಈಹಿನ್ನೆಲೆಯಲ್ಲಿಈಪ್ರಯತ್ನವನ್ನುಸಂಸ್ಥೆಕೈಬಿಟ್ಟಿದೆ. ಅಲ್ಲದೆ, ನಾವುವಾಯ್ಸ್ ಮೆಸೇಜ್ಅನ್ನುಸುರಕ್ಷಿತವಾಗಿಟ್ಟಿದ್ದೇವೆ, ಖಾಸಗಿತನಕ್ಕೆಧಕ್ಕೆಬಂದಿಲ್ಲಎಂದುಹೇಳಿದೆ.
ಉದ್ಯೋಗ, ವ್ಯಾಪಾರ ಪ್ರೇಮವಿಚಾರ, ಮದುವೆ, ಗ್ರಹದೋಷ, ಸ್ತ್ರೀವಶೀಕರಣ, ಪುರುಷವಶೀಕರಣ, ಸಂತಾನ,ಮಂಗಳದೋಷ, ದಾಂಪತ್ಯಕಲಹ, ವಿದ್ಯಾಭ್ಯಾಸ, ಮನಃಶಾಂತಿ, ಮಕ್ಕಳವಿಚಾರ, ರಾಜಕೀಯಬೆಳವಣಿಗೆ, ಆಸ್ತಿವಿಚಾರ. ನಿಮ್ಮ ಯಾವುದೇ ಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ ಕೆಲವೇ ದಿನಗಳಲ್ಲಿ ಪರಿಹಾರ ಶತಸಿದ್ಧ.ಸಂಪರ್ಕಿಸಿ:-9353957085 ಮೇಷ(27ಅಕ್ಟೋಬರ್, 2019) : ಮಾನಸಿಕ ಶಾಂತಿಗಾಗಿ ನಿಮ್ಮಒತ್ತಡವನ್ನು ಪರಿಹರಿಸಿ. ಇತರರ ಮೇಲೆ ಪ್ರಭಾವಬೀರಲು ತುಂಬಾ ವೆಚ್ಚ ಮಾಡಬೇಡಿ.ಮನೆಯಲ್ಲಿ ಸಮಸ್ಯೆಗಳು ಉದ್ಭವವಾಗುವಂತೆ ತೋರುತ್ತಿರುವುದರಿಂದ ನಿಮ್ಮ ಮಾತುಗಳ ಬಗ್ಗೆಎಚ್ಚರ ವಹಿಸಿ. ನಿಮ್ಮನ್ನು ಯಾರಾದರೂಆಕರ್ಷಿಸಲು ಪ್ರಯತ್ನಿಸಬಹುದಾದ್ದರಿಂದ ಎಚ್ಚರಿಕೆಯಿಂದಿರಿ. ಸಂತಸದ ಪ್ರಯಾಣ ತೃಪ್ತಿಕರವಾಗಿರುತ್ತದೆ.ನಿಮ್ಮ ಸಂಗಾತಿ ನಿಮಗೆ ಮನಸ್ಸಿಲ್ಲದಿದ್ದರೂಹೊರಗೆ ಹೋಗುವಂತೆ…
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮಂಡ್ಯ ಜಿಲ್ಲೆಯ ಯೋಧ ಹೆಚ್. ಗುರು ಹುತಾತ್ಮರಾಗಿದ್ದಾರೆ. ಅವರ ಕುಟುಂಬದಲ್ಲಿ ಈಗ ಪರಿಹಾರ ಹಣದ ವಿಚಾರ ಕುಟುಂಬ ಸದಸ್ಯರ ನಡುವೆ ಘರ್ಷಣೆಗೆ ಕಾರಣವಾಗಿದೆ ಎನ್ನಲಾಗಿದೆ. ಉಗ್ರರ ದಾಳಿಯಲ್ಲಿ ಹುತಾತ್ಮರಾದ ಗುರು ಅವರ ಕುಟುಂಬಕ್ಕೆ ಸರ್ಕಾರ, ಸಾರ್ವಜನಿಕರು, ಸಂಘ-ಸಂಸ್ಥೆಗಳು ಆರ್ಥಿಕ ನೆರವು ನೀಡಿವೆ. ಆದರೆ, ಪರಿಹಾರದ ಹಣವೇ ಈಗ ಕುಟುಂಬ ಸದಸ್ಯರ ಸಂಬಂಧಕ್ಕೆ ಅಡ್ಡಿಯಾಗಿದೆ. ಗುರು ಅವರ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ., ಅಂಬಾನಿ ಕಂಪನಿಯಿಂದ…