ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ಯುವಕರು, ಕಾಲೇಜು ಹುಡುಗರು ವಿಭಿನ್ನ ರೀತಿಯ ಗೆಟಪ್’ಗಳನ್ನು ಬಿಡುತ್ತಾರೆ.ಹುಡುಗಿಯರು ಸಹ ವಿಭಿನ್ನ ರೀತಿಯ ಗಡ್ಡ ಬಿಡುವವರನ್ನು ತುಂಬಾ ಇಷ್ಟ ಪಡುವುದು ಉಂಟು.
*ಮೊದಲನಯದಾಗಿ ಗಡ್ಡವು ಚೆನ್ನಾಗಿ ಬೆಳೆಯಬೇಕೆಂದರೆ ನೀವು ಚೆನ್ನಾಗಿ ನಿದ್ದೆ ಮಾಡಬೇಕು. ನಿದ್ದೆ ಮಾಡುವುದರಿಂದ ಗಡ್ಡಕ್ಕೆ ಮಾತ್ರವಲ್ಲದೆ ನಿಮ್ಮ ದೇಹಕ್ಕೂ ಕೂಡ ಒಳ್ಳೆಯದು.
*ವಾರಕ್ಕೊಮ್ಮೆ ನಿಮ್ಮ ತ್ವಚೆಯನ್ನು ಎಕ್ಸ್ಫೋಲಿಯೇಟ್ ಮಾಡಿ. ಇದು ನಿಮ್ಮ ಮುಖದಲ್ಲಿರುವ ನಿರ್ಜೀವ ಕೋಶಗಳನ್ನು ತೆಗೆದುಹಾಕಿ, ಗಡ್ಡವು ಬೇಗ ಬೆಳೆಯಲು ಸಹಾಯ ಮಾಡುತ್ತದೆ.
*ಗಡ್ಡವು ಎಂದಿಗೂ ಒಂದೇ ರೀತಿಯಲ್ಲಿ ಸುಂದರವಾಗಿ ಬೆಳೆಯುವುದಿಲ್ಲ. ಅದಕ್ಕಾಗಿ ಬೆಳೆಯುವ ಗಡ್ಡವನ್ನು ಸರಿಯಾದ ರೀತಿ ಬೆಳೆಯುತ್ತಿವೆ ಎಂದು ಪರಿಶೀಲಿಸಿ.
*ಪ್ರತಿದಿನ 2.5 ಮಿ.ಗ್ರಾಂ ಬಯೋಟೀನ್ ಅನ್ನ ಸೇವಿಸಿ. ಇದು ನಿಮ್ಮ ಗಡ್ಡವು ಬೇಗ ಬೆಳೆಯಲು ಸಹಾಯ ಮಾಡುತ್ತದೆ.
*ಆದಷ್ಟೂ ಒತ್ತಡದಿಂದ ದೂರವಿರಿ. ಆಗ ಗಡ್ಡ ಬೇಗ ಬೆಳೆಯುತ್ತದೆ.
*ಯಾವಾಗಲೂ ಟ್ರಿಮ್ ಮಾಡುವುದು ಕಡಿಮೆ ಮಾಡಿ. ಆರು ವಾರಕ್ಕೊಮ್ಮೆ ನಿಮ್ಮ ಗಡ್ಡವನ್ನು ಟ್ರಿಮ್ ಮಾಡಿ ಸಾಕು. ಇದರಿಂದ ನಿಮ್ಮ ಗಡ್ಡ ಚೆನ್ನಾಗಿ ಬೆಳೆಯಲು ಸಮಯ ದೊರೆಯುತ್ತದೆ.
*ಮುಖಕ್ಕೆ ಮಾಡುವ ಮಸಾಜ್ ನಿಮ್ಮ ಮುಖದಲ್ಲಿ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ. ಹಾಗೂ ಇದರಿಂದ ನಿಮ್ಮ ಗಡ್ಡವು ಚೆನ್ನಾಗಿ ಮತ್ತು ಬೇಗ ಬೆಳೆಯುತ್ತದೆ.
ಒಮ್ಮೆ ಈ ಎಲ್ಲಾ ಕ್ರಮಗಳನ್ನು ಅನುಸರಿಸಿ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೇಸಿಗೆ ರಜೆಗಳು ಮಕ್ಕಳ ಜೀವನದಲ್ಲಿ ಅತ್ಯಂತ ಖುಷಿಯ ಕ್ಷಣಗಳು. ಶಾಲೆಯ ಒತ್ತಡದಿಂದ ದೂರವಾಗಿ, ಆಟ, ವಿಶ್ರಾಂತಿ, ಹೊಸ ವಿಷಯಗಳನ್ನು ಕಲಿಯುವ ಅವಕಾಶ ಈ ಸಮಯದಲ್ಲಿ ಸಿಗುತ್ತದೆ. ಆದರೆ, ಈ ಸಂತೋಷದ ಸಮಯದಲ್ಲಿ ಅಜಾಗರೂಕತೆ ಇದ್ದರೆ, ಅಪಾಯಗಳು ಕೂಡ ಸಂಭವಿಸಬಹುದು. ಆದ್ದರಿಂದ ರಜೆಗಳು ಆನಂದಕರವಾಗಿಯೇ ಇರಬೇಕು, ಅಪಾಯಕಾರಿಯಾಗಬಾರದು ಎಂಬುದು ಬಹಳ ಮುಖ್ಯ. ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ – ಬೇಸಿಗೆ ರಜೆಗಳಲ್ಲಿ ಮಕ್ಕಳು ಹೆಚ್ಚು ಸಮಯವನ್ನು ಹೊರಾಂಗಣದಲ್ಲಿ ಕಳೆಯುತ್ತಾರೆ. ಈ ಸಂದರ್ಭದಲ್ಲಿ ಕೆರೆಗಳು, ಬಾವಿಗಳು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 12 ಜನವರಿ, 2019 ತಾತ್ಕಾಲಿಕ ಸಾಲಕ್ಕಾಗಿ ನಿಮ್ಮ ಬಳಿ ಬರುವವರನ್ನು ನಿರ್ಲಕ್ಷಿಸಿ. ಎಲ್ಲರನ್ನೂ ನಿಮ್ಮ ದೊಡ್ಡಪಾರ್ಟಿಗೆ…
ದಿನನಿತ್ಯ ಬೆಳಗಿನ ಜಾವದಲ್ಲಿ ಖಾಲಿ ಹೊಟ್ಟೆಯಲ್ಲಿ ಒ೦ದು ಲೋಟದಷ್ಟು ತಾಜಾ ಸೌತೆಕಾಯಿಯ ರಸವನ್ನು ಕುಡಿಯಲು ಪ್ರಯತ್ನಿಸಿದರೆ ನಿಮ್ಮ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು ಹಾಗು ನಿಮ್ಮ ಶರೀರದ ತೂಕನು ಕಡಿಮೆ ಮಾಡಿಕೊಳ್ಳಬಹುದು.
ಈ ಗೃಹೋಪಯೋಗಿ ವಸ್ತುಗಳಲ್ಲಿ ತುಂಬಾನೇ ಹಾನಿ ಉಂಟುಮಾಡೋ, ನಮ್ಮ ಆರೋಗ್ಯದಮೇಲೆ ಕೆಟ್ಟ ಪರಿಣಾಮ ಬೀರೋ ಪದಾರ್ಥಗಳು ಇರುತ್ತೆ. ಈ ವಸ್ತುಗಳನ್ನ ಪದೇ ಪದೇ ಬಳಸೋದ್ರಿಂದ ಒಂದಲ್ಲ ಒಂದು ರೀತಿಯ ಕ್ಯಾನ್ಸರ್ ಉಂಟುಮಾಡೋ ಈ ಪದಾರ್ಥಗಳು ನಮ್ಮ ದೇಹ ಸೇರಿಕೊಳುತ್ತೆ. ಅಂತಹ ಕೆಲವು ಪದಾರ್ಥಗಳ ಪಟ್ಟಿ ಇಲ್ಲಿದೆ.
ಮೌಂಟ್ ಮೌಂಗನುಯಿಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಬಾಂಗ್ಲಾದೇಶ, ಕಳೆದ ತಿಂಗಳು ಅತ್ಯಂತ ಕೆಳಮಟ್ಟದಲ್ಲಿರುವ ತಂಡವಾಗಿದ್ದು, ವಿಶ್ವ ಚಾಂಪಿಯನ್ ನ್ಯೂಜಿಲೆಂಡ್ ಅನ್ನು ಎಂಟು ವಿಕೆಟ್ಗಳಿಂದ ಸೋಲಿಸಿತು. ಕ್ರಿಕೆಟ್ನಲ್ಲಿನ ಪವಾಡಗಳ ಪಟ್ಟಿಗೆ ಇದು ಒಂದು ಹೊಸ ಸೇರ್ಪಡೆ. ಬಾಂಗ್ಲಾದೇಶ ಟೆಸ್ಟ್ನಲ್ಲಿ ಮೊದಲ ಬಾರಿಗೆ ನ್ಯೂಜಿಲೆಂಡ್ ಅನ್ನು ಸೋಲಿಸಿ 17 ಪಂದ್ಯಗಳ ಅಜೇಯ ತವರಿನ ದಾಖಲೆಯನ್ನು ಮುರಿಯಿತು. ಇದು ಅವರ ಆರನೇ ವಿದೇಶಿ ಟೆಸ್ಟ್ ಗೆಲುವು. ಆದರೆ ಅಂಕಿಅಂಶಗಳು, ಟ್ರಿವಿಯಾ ಮತ್ತು ಮೈಲಿಗಲ್ಲುಗಳಿಗಿಂತಲೂ ಹೆಚ್ಚು ಎದ್ದುಕಾಣುವ ಅಂಶವೆಂದರೆ ಬಾಂಗ್ಲಾದೇಶವು ನ್ಯೂಜಿಲೆಂಡ್ನಲ್ಲಿ ಹೇಗೆ…
ನುಗ್ಗೆಯಲ್ಲಿ ಬಿಸುಡಲು ಏನಿಲ್ಲ. ಅದರ ಕಾಯಿ ಮಾತ್ರವಲ್ಲ; ಎಲೆ, ಬೇರು, ಹೂ, ತೊಗಟೆ ಎಲ್ಲವೂ ಬಳಕೆಯ ದೃಷ್ಟಿಯಿಂದ ಮಹತ್ವ ಪಡೆದಿವೆ. ಇದರ ಮರವನ್ನು ಕೆತ್ತಿದಾಗ ಒಸರುವ ಅಂಟನ್ನು ಹಾಲಿನಲ್ಲಿ ಬೆರೆಸಿ ಲೇಪಿಸಿದರೆ ತಲೆಶೂಲೆ ಶೀಘ್ರ ಶಮನವಾಗುತ್ತದೆ ಎಂದಿದೆ ವೈದ್ಯಗ್ರಂಥ. ನುಗ್ಗೆ ಎಲೆಗಳನ್ನು ಹಲವಾರು ಬಗೆಯ ಅಡುಗೆಗಳಲ್ಲಿ ಬಳಸಲಾಗುತ್ತದೆ. ಈ ಎಲೆಗಳಲ್ಲಿ ಅಮೂಲ್ಯ ಖನಿಜಗಳು, ವಿಟಮಿನ್ನುಗಳು ಹಾಗೂ ಪ್ರೋಟೀನುಗಳೂ ಇವೆ. ಸಾಮಾನ್ಯವಾಗಿ ಈ ಎಲೆಗಳನ್ನು ದಾಲ್, ಸಾಂಬಾರ್ ಅಥವಾ ಕೆಲವು ಸೂಪ್ಗಳಲ್ಲಿ ಬಳಸಲಾಗುತ್ತದೆ. ಆದರೆ ಈ ಎಲೆಗಳ ಸೇವನೆಯಿಂದ…