News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಜೀವನಶೈಲಿ

ನಿಮ್ಮ ಗಡ್ಡ ಚೆನ್ನಾಗಿ ಬೇಗ ಬೆಳೆಯಬೇಕಂದ್ರೆ, ಈ ಲೇಖನಿಯಲ್ಲಿ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ…

5967

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.

ಯುವಕರು, ಕಾಲೇಜು ಹುಡುಗರು ವಿಭಿನ್ನ ರೀತಿಯ ಗೆಟಪ್’ಗಳನ್ನು ಬಿಡುತ್ತಾರೆ.ಹುಡುಗಿಯರು ಸಹ ವಿಭಿನ್ನ ರೀತಿಯ ಗಡ್ಡ ಬಿಡುವವರನ್ನು ತುಂಬಾ ಇಷ್ಟ ಪಡುವುದು ಉಂಟು.

ಇಷ್ಟೆಲ್ಲಾ ಮಾಡಬೇಕಂದ್ರೆ ಗಡ್ಡ ಚೆನ್ನಾಗಿ ಬೆಳೆಯಬೇಕಲ್ವಾ? ಹಾಗಾದ್ರೆ ಗಡ್ಡ ಚೆನ್ನಾಗಿ ಬೆಳೆಯಬೇಕಂದ್ರೆ ಏನು ಮಾಡ್ಬೇಕು ಗೊತ್ತಾ..?

*ಮೊದಲನಯದಾಗಿ ಗಡ್ಡವು ಚೆನ್ನಾಗಿ ಬೆಳೆಯಬೇಕೆಂದರೆ ನೀವು ಚೆನ್ನಾಗಿ ನಿದ್ದೆ ಮಾಡಬೇಕು. ನಿದ್ದೆ ಮಾಡುವುದರಿಂದ ಗಡ್ಡಕ್ಕೆ ಮಾತ್ರವಲ್ಲದೆ ನಿಮ್ಮ ದೇಹಕ್ಕೂ ಕೂಡ ಒಳ್ಳೆಯದು.

*ವಾರಕ್ಕೊಮ್ಮೆ ನಿಮ್ಮ ತ್ವಚೆಯನ್ನು ಎಕ್ಸ್ಫೋಲಿಯೇಟ್ ಮಾಡಿ. ಇದು ನಿಮ್ಮ ಮುಖದಲ್ಲಿರುವ ನಿರ್ಜೀವ ಕೋಶಗಳನ್ನು ತೆಗೆದುಹಾಕಿ, ಗಡ್ಡವು ಬೇಗ ಬೆಳೆಯಲು ಸಹಾಯ ಮಾಡುತ್ತದೆ.

*ಗಡ್ಡವು ಎಂದಿಗೂ ಒಂದೇ ರೀತಿಯಲ್ಲಿ ಸುಂದರವಾಗಿ ಬೆಳೆಯುವುದಿಲ್ಲ. ಅದಕ್ಕಾಗಿ ಬೆಳೆಯುವ ಗಡ್ಡವನ್ನು ಸರಿಯಾದ ರೀತಿ ಬೆಳೆಯುತ್ತಿವೆ ಎಂದು ಪರಿಶೀಲಿಸಿ.

*ಪ್ರತಿದಿನ 2.5 ಮಿ.ಗ್ರಾಂ ಬಯೋಟೀನ್ ಅನ್ನ ಸೇವಿಸಿ. ಇದು ನಿಮ್ಮ ಗಡ್ಡವು ಬೇಗ ಬೆಳೆಯಲು ಸಹಾಯ ಮಾಡುತ್ತದೆ.

*ಆದಷ್ಟೂ ಒತ್ತಡದಿಂದ ದೂರವಿರಿ. ಆಗ ಗಡ್ಡ ಬೇಗ ಬೆಳೆಯುತ್ತದೆ.

ಇಲ್ಲಿ ಓದಿ:- ಗಡ್ಡ ಬಿಟ್ರೆ ಏನೆಲ್ಲಾ ಉಪಯೋಗ ಇದೆ ಗೊತ್ತಾ..!ತಿಳಿಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಓದಿ…

*ಯಾವಾಗಲೂ ಟ್ರಿಮ್ ಮಾಡುವುದು ಕಡಿಮೆ ಮಾಡಿ. ಆರು ವಾರಕ್ಕೊಮ್ಮೆ ನಿಮ್ಮ ಗಡ್ಡವನ್ನು ಟ್ರಿಮ್ ಮಾಡಿ ಸಾಕು. ಇದರಿಂದ ನಿಮ್ಮ ಗಡ್ಡ ಚೆನ್ನಾಗಿ ಬೆಳೆಯಲು ಸಮಯ ದೊರೆಯುತ್ತದೆ.

*ಮುಖಕ್ಕೆ ಮಾಡುವ ಮಸಾಜ್ ನಿಮ್ಮ ಮುಖದಲ್ಲಿ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ. ಹಾಗೂ ಇದರಿಂದ ನಿಮ್ಮ ಗಡ್ಡವು ಚೆನ್ನಾಗಿ ಮತ್ತು ಬೇಗ ಬೆಳೆಯುತ್ತದೆ.

ಒಮ್ಮೆ ಈ ಎಲ್ಲಾ ಕ್ರಮಗಳನ್ನು ಅನುಸರಿಸಿ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • inspirational

    ತಣ್ಣೀರು ಸ್ನಾನದ ಉಪಯೋಗಗಳು ಗೊತ್ತಾದ್ರೆ, ನೀವ್ ತಣ್ಣೀರು ಸ್ನಾನ ಮಾಡೋದಕ್ಕೆ ಶುರುಮಾಡ್ತೀರಾ..!

    ತಣ್ಣೀರು ಸ್ನಾನದಿಂದ ಆರೋಗ್ಯದ ಮೇಲಾಗುವ ಲಾಭ ಒಂದೆರಡಲ್ಲ. ನಿತ್ಯ ತಣ್ಣೀರು ಸ್ನಾನದಿಂದ ಆರೋಗ್ಯಕ್ಕೆ ಹಲವಾರು ಉಪಯೋಗಗಳು ಇವೆ. ತಣ್ಣೀರು ಸ್ನಾನ ಅಂದಾಕ್ಷಣ ಅನೇಕರು ಮಾರು ದೂರು ಓಡುತ್ತಾರೆ. ಆಯ್ಯೋ ಆಗಲ್ಲಪ್ಪಾ ತುಂಬಾ ಚಳಿ ಅನ್ನುತ್ತಾರೆ.

  • Archive

    RRR ಚಲನಚಿತ್ರಕ್ಕೆ ಆಸ್ಕರ್ ಪ್ರಶಸ್ತಿ

    ಇತಿಹಾಸ ಸೃಷ್ಟಿಸಿದ RRR  ಚಿತ್ರ ದಕ್ಷಿಣ ಭಾರತ ಚಲನಚಿತ್ರ ಒಂದಕ್ಕೆ ಮೊದಲ ಆಸ್ಕರ್ ಪ್ರಶಸ್ತಿಯ ಗೌರವ ನಾಟು ನಾಟು..’, ‘ಲಿಫ್ಟ್​ ಮಿ ಅಪ್​’, ‘ದಿಸ್ ಈಸ್ ಲೈಫ್​’, ಹೋಲ್ಡ್ ಮೈ ಹ್ಯಾಂಡ್, ಅಪ್ಲೌಸ್​ ಹಾಡುಗಳು ರೇಸ್​​ನಲ್ಲಿದ್ದವು. ಈ ಪೈಕಿ ‘ನಾಟು ನಾಟು..’ ಹಾಡು ಆಸ್ಕರ್ ಗೆದ್ದಿದೆ. ‘ಆರ್​ಆರ್​ಆರ್’ ಚಿತ್ರದ ‘ನಾಟು ನಾಟು..’ ಹಾಡು ದಾಖಲೆ ಬರೆದಿದೆ. 95ನೇ ಸಾಲಿನ ಅಕಾಡೆಮಿ ಅವಾರ್ಡ್ ಕರ‍್ಯಕ್ರಮದಲ್ಲಿ ಈ ಹಾಡು ‘ಬೆಸ್ಟ್​ ಒರಿಜಿನಲ್​ ಸಾಂಗ್​’ ವಿಭಾಗದಲ್ಲಿ ಆಸ್ಕರ್ ಬಾಚಿಕೊಂಡಿದೆ. ಎಂ.ಎಂ. ಕೀರವಾಣಿ…

  • ಸುದ್ದಿ

    ದಿನ ಬೈಗಳ – ರೊಚ್ಚಿಗೆದ್ದು ತಂದೆಯನ್ನು 25 ಪೀಸ್ ಮಾಡಿ 4 ಬ್ಯಾಗ್‍ನಲ್ಲಿ ತುಂಬಿ ಪ್ಯಾಕ್ ಮಾಡಿದ ಮಗ…!

    ನವದೆಹಲಿ: ಪ್ರತಿ ದಿನ ಬೈಯುತ್ತಿದ್ದಾರೆ ಎಂದು ಕೋಪದಲ್ಲಿ ಮಗನೊಬ್ಬ ತನ್ನ ತಂದೆಯನ್ನು ಕೊಲೆಗೈದು ದೇಹವನ್ನು 25 ಪೀಸ್ ಮಾಡಿ ಬ್ಯಾಗಿನಲ್ಲಿ ತುಂಬಿಸಿದ ಘಟನೆ ನವದೆಹಲಿಯಲ್ಲಿ ನಡೆದಿದೆ. ಅಮನ್(22) ತಂದೆಯನ್ನೇ ಕೊಲೆ ಮಾಡಿದ ಮಗ. ಕೆಫೆ ಮಾಲೀಕನಾಗಿರುವ ಅಮನ್ ತಂದೆ ಸಂದೇಶ್ ಅಗರ್ ವಾಲ್(48) ದಿನ ಬೈಯುತ್ತಿದ್ದರು ಎಂದು ಕೊಲೆ ಮಾಡಿದ್ದಾನೆ. ಅಮನ್ ತನ್ನ ತಂದೆ ಸಂದೇಶ್‍ರನ್ನು ಕೊಲೆ ಮಾಡಿದ ನಂತರ ಅವರ ದೇಹವನ್ನು 25 ಪೀಸ್ ಮಾಡಿ ನಾಲ್ಕು ಬ್ಯಾಗ್‍ನಲ್ಲಿ ತುಂಬಿಸಿದ್ದಾನೆ. ಈ ವಿಷಯ ತಿಳಿದ ಪೊಲೀಸರು…

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(6 ಡಿಸೆಂಬರ್, 2018) ಸ್ನೇಹಿತರು, ವ್ಯಾಪಾರ ಪಾಲುದಾರರು ಹಾಗೂ ಸಂಬಂಧಿಗಳ ಜೊತೆ ವ್ಯವಹರಿಸುವಾಗ ನಿಮ್ಮ ಹಿತಾಸಕ್ತಿಯನ್ನು ರಕ್ಷಿಸಿಕೊಳ್ಳಿ – ಅವರು ನಿಮ್ಮ…

  • ಕಾನೂನು

    10ರೂ ನಾಣ್ಯವನ್ನು, ಅಂಗಡಿಯವ ಮುಲಾಜಿಲ್ಲದೆ ತಿರಸ್ಕರಿಸಿದಕ್ಕೆ, ಅವನಿಗಾದ ಶಿಕ್ಷೆ ಏನು ಗೊತ್ತಾ..?

    ಹತ್ತು ರುಪಾಯಿಯ ನಾಣ್ಯವನ್ನು ತೆಗೆದುಕೊಳ್ಳುವುದರ ಬಗ್ಗೆ ಸಾಕಷ್ಟು ಊಹಾಪೋಹಗಳಿವೆ.ವ್ಯಾಪಾರಿಗಳು ತಮಗಿರುವ ಗೊಂದಲದಲ್ಲಿ, 10ರುಪಾಯಿಯ ನಾಣ್ಯವನ್ನು ಮುಲಾಜಿಲ್ಲದೆ ತಿರಸ್ಕರಿಸುತ್ತಿದ್ದಾರೆ.

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…