ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.
ಯುವಕರು, ಕಾಲೇಜು ಹುಡುಗರು ವಿಭಿನ್ನ ರೀತಿಯ ಗೆಟಪ್’ಗಳನ್ನು ಬಿಡುತ್ತಾರೆ.ಹುಡುಗಿಯರು ಸಹ ವಿಭಿನ್ನ ರೀತಿಯ ಗಡ್ಡ ಬಿಡುವವರನ್ನು ತುಂಬಾ ಇಷ್ಟ ಪಡುವುದು ಉಂಟು.
*ಮೊದಲನಯದಾಗಿ ಗಡ್ಡವು ಚೆನ್ನಾಗಿ ಬೆಳೆಯಬೇಕೆಂದರೆ ನೀವು ಚೆನ್ನಾಗಿ ನಿದ್ದೆ ಮಾಡಬೇಕು. ನಿದ್ದೆ ಮಾಡುವುದರಿಂದ ಗಡ್ಡಕ್ಕೆ ಮಾತ್ರವಲ್ಲದೆ ನಿಮ್ಮ ದೇಹಕ್ಕೂ ಕೂಡ ಒಳ್ಳೆಯದು.
*ವಾರಕ್ಕೊಮ್ಮೆ ನಿಮ್ಮ ತ್ವಚೆಯನ್ನು ಎಕ್ಸ್ಫೋಲಿಯೇಟ್ ಮಾಡಿ. ಇದು ನಿಮ್ಮ ಮುಖದಲ್ಲಿರುವ ನಿರ್ಜೀವ ಕೋಶಗಳನ್ನು ತೆಗೆದುಹಾಕಿ, ಗಡ್ಡವು ಬೇಗ ಬೆಳೆಯಲು ಸಹಾಯ ಮಾಡುತ್ತದೆ.
*ಗಡ್ಡವು ಎಂದಿಗೂ ಒಂದೇ ರೀತಿಯಲ್ಲಿ ಸುಂದರವಾಗಿ ಬೆಳೆಯುವುದಿಲ್ಲ. ಅದಕ್ಕಾಗಿ ಬೆಳೆಯುವ ಗಡ್ಡವನ್ನು ಸರಿಯಾದ ರೀತಿ ಬೆಳೆಯುತ್ತಿವೆ ಎಂದು ಪರಿಶೀಲಿಸಿ.
*ಪ್ರತಿದಿನ 2.5 ಮಿ.ಗ್ರಾಂ ಬಯೋಟೀನ್ ಅನ್ನ ಸೇವಿಸಿ. ಇದು ನಿಮ್ಮ ಗಡ್ಡವು ಬೇಗ ಬೆಳೆಯಲು ಸಹಾಯ ಮಾಡುತ್ತದೆ.
*ಆದಷ್ಟೂ ಒತ್ತಡದಿಂದ ದೂರವಿರಿ. ಆಗ ಗಡ್ಡ ಬೇಗ ಬೆಳೆಯುತ್ತದೆ.
*ಯಾವಾಗಲೂ ಟ್ರಿಮ್ ಮಾಡುವುದು ಕಡಿಮೆ ಮಾಡಿ. ಆರು ವಾರಕ್ಕೊಮ್ಮೆ ನಿಮ್ಮ ಗಡ್ಡವನ್ನು ಟ್ರಿಮ್ ಮಾಡಿ ಸಾಕು. ಇದರಿಂದ ನಿಮ್ಮ ಗಡ್ಡ ಚೆನ್ನಾಗಿ ಬೆಳೆಯಲು ಸಮಯ ದೊರೆಯುತ್ತದೆ.
*ಮುಖಕ್ಕೆ ಮಾಡುವ ಮಸಾಜ್ ನಿಮ್ಮ ಮುಖದಲ್ಲಿ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ. ಹಾಗೂ ಇದರಿಂದ ನಿಮ್ಮ ಗಡ್ಡವು ಚೆನ್ನಾಗಿ ಮತ್ತು ಬೇಗ ಬೆಳೆಯುತ್ತದೆ.
ಒಮ್ಮೆ ಈ ಎಲ್ಲಾ ಕ್ರಮಗಳನ್ನು ಅನುಸರಿಸಿ ನೋಡಿ…
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿರಿಯರ ಒಂದೊಂದು ಮಾತುಗಳು ಕಟ್ಟಿಟ್ಟ ಬುತ್ತಿ, ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಎಲ್ಲಾ ಕೆಲಸದಲ್ಲೂ ಒಂದು ರೀತಿಯ ಅರ್ಥ ಇರುತ್ತದೆ, ಇನ್ನು ಕೆಲವು ಕೆಲಸಗಳನ್ನ ಈ ರೀತಿಯಲ್ಲಿ ಮಾಡಬೇಕು ಎಂದು ರೀತಿ ರಿವಾಜುಗಳು ಇದೆ. ನಾವು ಮಲಗುವಾಗ ಯಾವ ಕಡೆ ತಲೆಯನ್ನ ಹಾಕಿ ಮಲಗಬೇಕು ಎಂದು ಕೆಲವು ನಿಯಮಗಳನ್ನ ಇಡಲಾಗಿದೆ, ಮಲಗುವ ಈ ನಿಯಮದ ಬಗ್ಗೆ ನಾವು ನಿಮಗೆ ಸಂಪೂರ್ಣ ಮಾಹಿತಿಯನ್ನ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಈ ಮಾಹಿತಿಯ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ವಾಸ್ತು…
ದಕ್ಷಿಣ ಕಾಶಿ ಅಂತರಗ0ಗೆಯಲ್ಲಿ ಶಿವ ಲಕ್ಷದೀಪೋತ್ಸವ ವೈಭವ ಕಾಶಿ ವಿಶ್ವೇಶ್ವರನ ಕಲ್ಯಾಣೋತ್ಸವ,ತೆಪ್ಪೋತ್ಸವಕ್ಕೆ ಹರಿದು ಬಂದ ಭಕ್ತಸಾಗರ ಕೋಲಾರ:- ದಕ್ಷಿಣ ಕಾಶಿ ಎಂದೇ ಖ್ಯಾತವಾಗಿರುವ ನಗರದಲ್ಲಿ ಹೊರವಲಯದ ಅಂತರಗ0ಗೆಯಲ್ಲಿ ಬುಧವಾರ ರಾತ್ರಿ ಶಿವ ಲಕ್ಷ ದೀಪೋತ್ಸವ ಮತ್ತು ತೆಪ್ಪೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಹರಿದು ಬಂದ ಭಕ್ತ ಸಾಗರ ಸಾಕ್ಷಿಯಾಯಿತು. ಅಂತರಗ0ಗೆಯಲ್ಲಿ ಕಳೆದ 20 ವರ್ಷಗಳಿಂದಲೂ ಅದ್ದೂರಿಯಾಗಿ ನಡೆಯುತ್ತಿರುವ ಶಿವ ಲಕ್ಷ ದೀಪೋತ್ಸವವನ್ನು ಇಲ್ಲಿನ ಕಾಶೀ ವಿಶ್ವೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ಸಾರ್ವಜನಿಕ ಉತ್ಸವವನ್ನಾಗಿ ಆಚರಿಸುವ ಮೂಲಕ ಗಮನ…
ತುಂಬಾ ಕೂದಲು ಉದುರುತ್ತಿದೆ ಅಂತ ಚಿಂತೆ ಶುರುವಾಗಿದ್ಯಾ? ಕೂದಲು ಯಾಕೆ ಉದುರುತ್ತೆ? ಈ ಸಮಸ್ಯೆಗೆ ನೈಸರ್ಗಿಕ ಮದ್ದು ಏನು? ಯಾವೆಲ್ಲಾ ಆಹಾರವನ್ನೂ ಸೇವಿಸಬೇಕು? ಹೇಗೆ ಕೂದಲಿನ ರಕ್ಷಣೆ ಮಾಡಬೇಕು ಎನ್ನುವ ಚಿಂತೆಯಲ್ಲಿದ್ದೀರಾ? ಏನಪ್ಪಾ ಮಾಡೋದು ಈ ಸಮಸ್ಯೆಗೆ ಅಂತ ಯೋಚನೆ ಮಾಡೋದನ್ನ ಬಿಡಿ. ಸಾಮಾನ್ಯವಾಗಿ ಎಲ್ಲರನ್ನೂ ಕಾಡುವ ಸಮಸ್ಯೆ ಅಂದ್ರೆ ಅದು ಹೇರ್ ಫಾಲ್. ದೇಹಕ್ಕೆ ಆರೋಗ್ಯಕರ, ಪೌಷ್ಠಿಕಾಂಶವುಳ್ಳ ಆಹಾರ ಸೇವಿಸದಿದ್ದರೆ ಈ ಹೇರ್ ಫಾಲ್ ಸಮಸ್ಯೆ ಬರುತ್ತದೆ. ಅಲ್ಲದೆ ಅತಿಯಾದ ಯೋಚನೆ, ನಿದ್ರಾಹೀನತೆ ಹಾಗೂ ಟೆನ್ಶನ್ನಿಂದ…
ಶಾಸ್ತ್ರಗಳ ಪ್ರಕಾರ ಜನರು ಕೆಟ್ಟ ದೃಷ್ಠಿಯಿಂದ ತಪ್ಪಿಸಿಕೊಳ್ಳಲು ಏನೆಲ್ಲ ಕಸರತ್ತು ಮಾಡ್ತಾರೆ. ಜನರ ದೃಷ್ಠಿಯನ್ನು ಬೇರೆಡೆ ಸೆಳೆಯಲು ಬೇರೆ ಬೇರೆ ವಿಧಾನಗಳನ್ನು ಅನುಸರಿಸ್ತಾರೆ. ಮನೆ ಮತ್ತು ಕಚೇರಿಯಲ್ಲಿ ನಿಂಬೆ ಹಣ್ಣು ಹಾಗೂ ಹಸಿ ಮೆಣಸನ್ನು ಕಟ್ಟುವುದು ಕೂಡ ಇದ್ರಲ್ಲಿ ಒಂದು. ನಿಂಬೆ-ಮೆಣಸಿನಲ್ಲಿ ತಂತ್ರ-ಮಂತ್ರದ ಜೊತೆ ಮನೋವಿಜ್ಞಾನದ ಸಂಬಂಧವೂ ಅಡಗಿದೆ. ನಿಂಬೆ ಹಣ್ಣು ಸೇರಿದಂತೆ ಹಸಿ ಮೆಣಸಿನಕಾಯಿ ಇನ್ನಿತರೇ ಅಡುಗೆಗೆ ಮಾತ್ರ ಮೀಸಲಾಗಿಲ್ಲ.ತಂತ್ರ-ಮಂತ್ರಕ್ಕೂ ಸಂಬಂಧವಿದೆ.ನಿಂಬೆ ಹಣ್ಣಿನ ಹುಳಿ ಹಾಗೂ ಮೆಣಸಿನ ಖಾರದ ರುಚಿ ಕೆಟ್ಟ ದೃಷ್ಟಿಯುಳ್ಳವರ ಗಮನವನ್ನು ಬೇರೆಡೆಗೆ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(10 ಡಿಸೆಂಬರ್, 2018) ಸ್ವಲ್ಪ್ ಹೆಚ್ಚು ಹಣ ಮಾಡಲು ನಿಮ್ಮ ನವೀನ ಕಲ್ಪನೆಯನ್ನು ಬಳಸಿ. ಕೆಲವರಿಗೆ ಕುಟುಂಬದಲ್ಲಿಒಂದು ಹೊಸ ಆಗಮನ ಸಂಭ್ರಮಾಚರಣೆ…
ಜಿಂದಾಲ್ಗೆ ಭೂಮಿ ನೀಡೋದನ್ನು ವಿರೋಧಿಸಿ ಹೋರಾಟ ಮಾಡಿದ್ದ ಬಿಎಸ್ ಯಡಿಯೂರಪ್ಪ ಸಿಎಂ ಆದ ವಾರದಲ್ಲೇ ಅಮೆರಿಕ ಮೂಲದ ಕಂಪನಿಗೆ 250 ಕೋಟಿ ಮೌಲ್ಯದ ಭೂಮಿಯನ್ನು ರಾತ್ರೋರಾತ್ರಿ ತರಾತುರಿಯಲ್ಲಿ ನೀಡಿದ್ದಾರೆ. ಅಮೆರಿಕ ಮೂಲದ ಬಹುರಾಷ್ಟ್ರೀಯ ವೈಮಾನಿಕ ಕಂಪನಿ ಗುಡ್ರಿಚ್ಗೆ ದೇವನಹಳ್ಳಿಯ ಏರೋಸ್ಪೇಸ್ SEZ ಪಾರ್ಕ್ನ 25 ಎಕರೆ 1 ಗುಂಟೆ ಭೂಮಿಯನ್ನು ಎಕರೆಗೆ 2.50 ಕೋಟಿ ರೂಪಾಯಿಯಂತೆ ನೀಡಿದ್ದಾರೆ. ತಜ್ಞರ ವರದಿ ತರಿಸಿಕೊಳ್ಳದೇ, HLCC ಮೀಟಿಂಗ್ ಮಾಡದೇ, ಅಧಿಕಾರಿಗಳು ವಿರೋಧದ ನಡುವೆಯೂ 5 ವರ್ಷದ ಹಿಂದೆ ಅರ್ಜಿ ಸಲ್ಲಿಸಿದವರಿಗೆ…