News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಜೀವನಶೈಲಿ

ನಿಮ್ಮ ಗಡ್ಡ ಚೆನ್ನಾಗಿ ಬೇಗ ಬೆಳೆಯಬೇಕಂದ್ರೆ, ಈ ಲೇಖನಿಯಲ್ಲಿ ಕೊಟ್ಟಿರುವ ಕ್ರಮಗಳನ್ನು ಅನುಸರಿಸಿ…

5970

*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ*

ಗಡ್ಡ ಬಿಡುವುದು ಇಂದಿನ ಯುವಕರ ಫ್ಯಾಷನ್ ಆಗಿ ಹೋಗಿದೆ. ಹಿಗಂತೂ ಗಡ್ಡ ಬಿಡುವ ಸ್ಟೈಲ್ ಚೇಂಜ್ ಆಗಿದೆ.ವಿವಿದ ರೀತಿಯಲ್ಲಿ ಗಡ್ಡವನ್ನು ಬಿಡುತ್ತಾರೆ. ಅಂದ ಹಾಗೆ ಸಿನೆಮಾ ಸೆಲೆಬ್ರೆಟಿಗಳನ್ನು ಅನು ಕರಿಸುವುದು ಸಹ ಟ್ರೆಂಡ್ ಆಗಿದೆ.

ಯುವಕರು, ಕಾಲೇಜು ಹುಡುಗರು ವಿಭಿನ್ನ ರೀತಿಯ ಗೆಟಪ್’ಗಳನ್ನು ಬಿಡುತ್ತಾರೆ.ಹುಡುಗಿಯರು ಸಹ ವಿಭಿನ್ನ ರೀತಿಯ ಗಡ್ಡ ಬಿಡುವವರನ್ನು ತುಂಬಾ ಇಷ್ಟ ಪಡುವುದು ಉಂಟು.

ಇಷ್ಟೆಲ್ಲಾ ಮಾಡಬೇಕಂದ್ರೆ ಗಡ್ಡ ಚೆನ್ನಾಗಿ ಬೆಳೆಯಬೇಕಲ್ವಾ? ಹಾಗಾದ್ರೆ ಗಡ್ಡ ಚೆನ್ನಾಗಿ ಬೆಳೆಯಬೇಕಂದ್ರೆ ಏನು ಮಾಡ್ಬೇಕು ಗೊತ್ತಾ..?

*ಮೊದಲನಯದಾಗಿ ಗಡ್ಡವು ಚೆನ್ನಾಗಿ ಬೆಳೆಯಬೇಕೆಂದರೆ ನೀವು ಚೆನ್ನಾಗಿ ನಿದ್ದೆ ಮಾಡಬೇಕು. ನಿದ್ದೆ ಮಾಡುವುದರಿಂದ ಗಡ್ಡಕ್ಕೆ ಮಾತ್ರವಲ್ಲದೆ ನಿಮ್ಮ ದೇಹಕ್ಕೂ ಕೂಡ ಒಳ್ಳೆಯದು.

*ವಾರಕ್ಕೊಮ್ಮೆ ನಿಮ್ಮ ತ್ವಚೆಯನ್ನು ಎಕ್ಸ್ಫೋಲಿಯೇಟ್ ಮಾಡಿ. ಇದು ನಿಮ್ಮ ಮುಖದಲ್ಲಿರುವ ನಿರ್ಜೀವ ಕೋಶಗಳನ್ನು ತೆಗೆದುಹಾಕಿ, ಗಡ್ಡವು ಬೇಗ ಬೆಳೆಯಲು ಸಹಾಯ ಮಾಡುತ್ತದೆ.

*ಗಡ್ಡವು ಎಂದಿಗೂ ಒಂದೇ ರೀತಿಯಲ್ಲಿ ಸುಂದರವಾಗಿ ಬೆಳೆಯುವುದಿಲ್ಲ. ಅದಕ್ಕಾಗಿ ಬೆಳೆಯುವ ಗಡ್ಡವನ್ನು ಸರಿಯಾದ ರೀತಿ ಬೆಳೆಯುತ್ತಿವೆ ಎಂದು ಪರಿಶೀಲಿಸಿ.

*ಪ್ರತಿದಿನ 2.5 ಮಿ.ಗ್ರಾಂ ಬಯೋಟೀನ್ ಅನ್ನ ಸೇವಿಸಿ. ಇದು ನಿಮ್ಮ ಗಡ್ಡವು ಬೇಗ ಬೆಳೆಯಲು ಸಹಾಯ ಮಾಡುತ್ತದೆ.

*ಆದಷ್ಟೂ ಒತ್ತಡದಿಂದ ದೂರವಿರಿ. ಆಗ ಗಡ್ಡ ಬೇಗ ಬೆಳೆಯುತ್ತದೆ.

ಇಲ್ಲಿ ಓದಿ:- ಗಡ್ಡ ಬಿಟ್ರೆ ಏನೆಲ್ಲಾ ಉಪಯೋಗ ಇದೆ ಗೊತ್ತಾ..!ತಿಳಿಯಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ ಓದಿ…

*ಯಾವಾಗಲೂ ಟ್ರಿಮ್ ಮಾಡುವುದು ಕಡಿಮೆ ಮಾಡಿ. ಆರು ವಾರಕ್ಕೊಮ್ಮೆ ನಿಮ್ಮ ಗಡ್ಡವನ್ನು ಟ್ರಿಮ್ ಮಾಡಿ ಸಾಕು. ಇದರಿಂದ ನಿಮ್ಮ ಗಡ್ಡ ಚೆನ್ನಾಗಿ ಬೆಳೆಯಲು ಸಮಯ ದೊರೆಯುತ್ತದೆ.

*ಮುಖಕ್ಕೆ ಮಾಡುವ ಮಸಾಜ್ ನಿಮ್ಮ ಮುಖದಲ್ಲಿ ರಕ್ತ ಸಂಚಾರವನ್ನು ಹೆಚ್ಚಿಸುತ್ತದೆ. ಹಾಗೂ ಇದರಿಂದ ನಿಮ್ಮ ಗಡ್ಡವು ಚೆನ್ನಾಗಿ ಮತ್ತು ಬೇಗ ಬೆಳೆಯುತ್ತದೆ.

ಒಮ್ಮೆ ಈ ಎಲ್ಲಾ ಕ್ರಮಗಳನ್ನು ಅನುಸರಿಸಿ ನೋಡಿ…

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸ್ಪೂರ್ತಿ

    ರಿಯಾಲಿಟಿ ಶೋನಲ್ಲಿ ಗೆದ್ದ ಹಣವನ್ನು ನೆರೆಪೀಡಿತರಿಗೆ ನೀಡಿದ ವಿಶೇಷ ಚೇತನ. ಸಿಎಂ ಜೊತೆ ಕಾಲಿನಿಂದಲೇ ಕ್ಲಿಕ್ಕಿಸಿಕೊಂಡ ಸೆಲ್ಫಿ ವೈರಲ್.

    ಕೇರಳದ ಅಲತ್ತೂರಿನ ವಿಶೇಷ ಚೇತನ ಪ್ರಣವ್ ಬಾಲಸುಬ್ರಹ್ಮಣ್ಯನ್ ಅವರು ಸಿಎಂ ನೆರೆ ಪರಿಹಾರ ನಿಧಿಗೆ ದೇಣಿಗೆ ನೀಡಿ ಎಲ್ಲರಿಗೂ ಮಾದರಿಯಾಗಿದ್ದಾರೆ. ಹುಟ್ಟಿನಿಂದಲೇ ಎರಡು ಕೈಗಳನ್ನು ಕಳೆದುಕೊಂಡಿರುವ ಪ್ರಣವ್ ಅವರು ಕಾಲಿನಿಂದಲೇ ಚಿತ್ರ ಬಿಡಿಸುವ ಕಲೆಯನ್ನು ಕರಗತ ಮಾಡಿಕೊಂಡು ಸಾಕಷ್ಟು ಹೆಸರುಗಳಿಸಿದ್ದಾರೆ. ಮಂಗಳವಾರ ಕೇರಳ ಸಿಎಂ ಪಿಣರಾಯಿ ವಿಜಯ್‍ನ್ ಅವರನ್ನು ಪ್ರಣವ್ ಭೇಟಿಯಾಗಿ ಕೇರಳ ನೆರೆಸಂತ್ರಸ್ತರ ನೆರವಿಗಾಗಿ ದೇಣಿಗೆ ಚೆಕ್ ನೀಡಿದ್ದಾರೆ. ಭೀಕರ ನೆರೆಯಿಂದ ಕೇರಳ ಅಕ್ಷರಶಃ ನಲುಗಿಹೋಗಿದೆ. ನೆರೆ ಪೀಡಿತ ಪ್ರದೇಶಗಳ ಜನರ ಪಾಡು ಮೂರಾಬಟ್ಟೆಯಾಗಿದೆ. ಹೀಗಾಗಿ…

  • ಸುದ್ದಿ

    ದರ್ಶನ್ ಸ್ನೇಹಿತ ಸಿನಿಮಾ ಹಾಗೂ ಕಿರುತೆರೆ ಖ್ಯಾತ ನಟ ನಿಧನ…

    ರಂಗಭೂಮಿ, ಕಿರುತೆರೆ ಹಾಗೂ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದ ಖ್ಯಾತ ನಟ ೪೮ ವರ್ಷದ ಅನಿಲ್ ಕುಮಾರ್ ವಿಧಿವಶರಾಗಿದ್ದಾರೆ. ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಅವರು ನಗರದ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ. ಹೆಗ್ಗೋಡಿನ ನೀನಾಸಂನಲ್ಲಿ ಅನಿಲ್‍ಕುಮಾರ್ ತರಬೇತಿ ಪಡೆದಿದ್ದರು. ಆಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅನಿಲ್ ಅವರ ಸಹಪಾಠಿಯಾಗಿದ್ದರು. ಮೂಡಲ ಮನೆ ಧಾರಾವಾಹಿ ಮೂಲಕ ಕಿರುತೆರೆಗೆ ಕಾಲಿಟ್ಟ ಅನಿಲ್ ಅವರು, ಅನೇಕ ಸೀರಿಯಲ್, ರಂಗಭೂಮಿ ಹಾಗೂ ಸಿನಿಮಾದಲ್ಲಿ ನಟಿಸಿದ್ದಾರೆ. ಅನಿಲ್ ಕುಮಾರ್ ಅವರು…

  • ಸುದ್ದಿ

    ಮೋದಿ ಹೆಲಿಕಾಪ್ಟರ್ ಚೆಕ್ ಮಾಡಿ ಅಮಾನತು ಆಗಿದ್ದ ಚುನಾವಣಾ ಅಧಿಕಾರಿ..!ಅಮಾನತು ಆದೇಶ ಏನಾಯ್ತು..?

    ಒರಿಸ್ಸಾದ ಸಂಬಲ್ ಪುರದಲ್ಲಿ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ಮಾಡಿದ್ದ ಕರ್ನಾಟಕದ ಐಎಎಸ್ ಅಧಿಕಾರಿ ಮೊಹಮ್ಮದ್ ಮೊಹ್ಸಿನ್ ಅಮಾನತು ಆದೇಶವನ್ನು ತಡೆ ಹಿಡಿಯಲಾಗಿದೆ.ಏಪ್ರಿಲ್ 18ರಂದು ಮೊಹಮ್ಮದ್ ಮೊಹ್ಸಿನ್ ಒರಿಸ್ಸಾದಲ್ಲಿ ಚುನಾವಣಾ ವೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಚುನಾವಣಾ ಪ್ರಚಾರಕ್ಕೆಂದು ಆಗಮಿಸಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ತಪಾಸಣೆ ನಡೆಸಿದ್ದರು. ಎಸ್ಪಿಜಿಯಿಂದ ವಿಶೇಷ ರಕ್ಷಣೆ ಪಡೆದಿರುವವರ ವಾಹನಗಳನ್ನು ತಪಾಸಣೆ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂಬ ಆರೋಪದ ಮೇಲೆ ಚುನಾವಣಾ ಆಯೋಗ ಮೊಹ್ಸಿನ್ ಅವರನ್ನು ಅಮಾನತು ಮಾಡಿತ್ತು.  ಅಮಾನತಿನ…

  • ಪ್ರೇಮ, ಸಂಬಂಧ

    100 ವರ್ಷ ಪೂರೈಸಿದ ತಾಯಿಗೆ ಋಣ ತೀರಿಸಲು ಬೆಳ್ಳಿ ಕಿರೀಟ ತೊಡಿಸಿದ ಮಗ.

    ಸಾಮ್ರಾಜ್ಯ ಗೆದ್ದ ಮಕ್ಕಳಿಗೆ ತಾಯಿಯೇ ಎದುರು ನಿಂತು ಕಿರೀಟ ಹಾಕಿ ಪಟ್ಟಾಭಿಷೇಕ ಮಾಡಿರುವುದು ಚರಿತ್ರೆಯ ಪುಟಗಳಲ್ಲಿ ನಾವು ಓದಿದ್ದೇವೆ. ಆದರೆ ಧಾರವಾಡದಲ್ಲಿ ರೈತರೊಬ್ಬರು ತಮ್ಮ ತಾಯಿಯ ಶತಮಾನೋತ್ಸವಕ್ಕೆ ಬೆಳ್ಳಿ ಕಿರೀಟ ತೊಡಿಸಿ ಸಾವಿರಾರು ಜನರ ಮಧ್ಯೆ ಅಭಿನಂದಿಸಿದ್ದಾರೆ. ಡಾಕ್ಟರ್, ಇಂಜಿನಿಯರ್ ಓದಿ ಕೆಲಸ ಸಿಕ್ಕ ಬಳಿಕ ವಿದೇಶದಲ್ಲಿ ಸುಖ ಜೀವನ ನಡೆಸುವ ಕೆಲ ಮಕ್ಕಳು ತಮ್ಮ ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೋ, ಅನಾಥಾಶ್ರಮಕ್ಕೋ ಸೇರಿಸುವ ಕಾಲವಿದು. ಇಂಥಹ ಕಾಲದಲ್ಲಿ ಧಾರವಾಡ ಜಿಲ್ಲೆಯ ಹೊಲ್ತಿಕೋಟಿ ಗ್ರಾಮದ ರೈತ ಮಹದೇವಪ್ಪ ಕೋರಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ, ನಿಮ್ಮ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…

  • ರಾಜಕೀಯ

    ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡ ಸಂಸದ ಹಾಗೂ ಶಾಸಕ!ಈ ಸುದ್ದಿ ನೋಡಿ

    ಇತ್ತೀಚಿನ ದಿನಗಳಲ್ಲಿ ರಾಜಕೀಯ ಎಂಬುದು ಎಷ್ಟರ ಮಟ್ಟಿಗೆ ಹಾಳೆದ್ದು ಹೋಗಿದೆ ಎಂದರೆ ಜನಪ್ರತಿನಿಧಿಗಳು ತಮ್ಮ ಘನತೆ ಗಾಂಭೀರ್ಯ , ಗೌರವ ಜವಾಬ್ದಾರಿಗಳನ್ನು ಮರೆತು ಸಾರ್ವಜನಿಕವಾಗಿ ಕೀಳು ವರ್ತನೆ ತೋರಿಸುತ್ತಿದ್ದಾರೆ. ಕೆಲವು ದಿನಗಳ ಹಿಂದೆ ಕರ್ನಾಟಕದ ಕಾಂಗ್ರೆಸ್ ಶಾಸಕರು ಹೊಡೆದಾಡಿಕೊಂಡು ಸುದ್ದಿಯಾಗಿದ್ದರು. ಈಗ ಬಿಜೆಪಿಯಲ್ಲಿ ಅಂತಹದೇ ಘಟನೆ ನಡೆದಿದೆ. ಉತ್ತರ ಪ್ರದೇಶದಲ್ಲಿ ಆಡಳಿತ ಪಕ್ಷವಾಗಿರುವ ಬಿಜೆಪಿ ತಲೆ ತಗ್ಗಿಸುವಂತಹ ಕೆಲಸವನ್ನು ಬಿಜೆಪಿ ಸಂಸದ ಹಾಗೂ ಶಾಸಕ ಮಾಡಿದ್ದಾರೆ. ಇವರಿಬ್ಬರೂ ಪರಸ್ಪರ ಚಪ್ಪಲಿಯಲ್ಲಿ ಹೊಡೆದಾಡಿಕೊಂಡು ತಮ್ಮ ಮಾನವನ್ನು ಹರಾಜು ಹಾಕಿಕೊಳ್ಳುವ…