News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ನಿಮ್ಮ ಜಮೀನಿನ/ಊರಿನ ಯಾವುದೇ ಆಸ್ತಿಯ ವಿವರಗಳನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

2414

ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ  ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಹಣಕಾಸಿನ ಅವಶ್ಯಕತೆ ಇದ್ದವರು ಈ ಕೂಡಲೆ ನೋಡಿ ಸ್ವಂತ ಮನೆ ,ಮದುವೆ,ಕಷ್ಟಗಳಿಗೆ ಹಣ ಆಧಾರ್ ಕಾರ್ಡ್ ಇದ್ದರೆ ಸಾಕು,.!

    ನಿಮ್ಮ ಹತ್ತಿರ ಕೂಡ ಆಧಾರ್ ಕಾರ್ಡ್ ಇದ್ದರೆ 7 ಲಕ್ಷದವರೆಗೆ ಹಣ ಪಡೆದುಕೊಳ್ಳಬಹುದು ಅದು ಕೂಡ ಕೇಂದ್ರ ಸರ್ಕಾರದಿಂದ ಸಿಗಲಿದೆ ಈ ಒಂದು ಹಣ ಪಡೆಯುವ ವಿಧಾನವನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ. ಹಣಪಡೆಯಲು ಬೇಕಾದ ದಾಖಲಾತಿಗಳು ಆಧಾರ್ ಕಾರ್ಡ್ ಕಡ್ಡಾಯವಾಗಿ ಹೊಂದಿರಬೇಕು ಆಧಾರ್ ಕಾರ್ಡ್ ಬ್ಯಾಂಕಿನ ಖಾತೆಗೆ ಲಿಂಕ್ ಆಗಿರಬೇಕು ಮೊಬೈಲ್ ನಂಬರ್ ಕೂಡ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು ಸ್ಯಾಲರಿ ರೆಸಿಪ್ಟ್ ಅಥವಾ ಶೀಟ್ ಕೂಡ ಹೊಂದಿರಬೇಕು ಸ್ಯಾಲರಿ ರೆಸಿಪ್ಟ್ ಇಲ್ಲ ಅಂದ್ರೆ ಬ್ಯಾಂಕ್ ಪಾಸ್…

  • ತಂತ್ರಜ್ಞಾನ

    ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ, JCB ಬಣ್ಣ ಯಾಕೆ ಹಳದಿ ಇರುತ್ತದೆ. ತಿಳಿಯದ ರೋಚಕ ಸತ್ಯ.

    ಆಕಾಶದಲ್ಲಿ ವಿಮಾನಗಳು ಸಂಚರಿಸುವಾಗ ಯಾಕೆ ಅವುಗಳಿಗೆ ಸಿಡಿಲು ಬಡಿಯುವುದಿಲ್ಲ ಅನ್ನುವುದು, ಹೌದು ನಿಮಗೆ ಸಾಮಾನ್ಯವಾಗಿ ಅನಿಸಿರುತ್ತದೆ ಮಳೆಗಾಲದ ಸಮಯದಲ್ಲಿ ಗುಡುಗು ಮತ್ತು ಮಿಂಚು ಇರುವುದು ಸಾಮಾನ್ಯ, ಆದರೆ ಜೋರಾಗಿ ಮಿಂಚು ಬರುವ ಸಮಯದಲ್ಲಿ ವಿಮಾನ ಯಾವುದೇ ತೊಂದರೆ ಇಲ್ಲದೆ ಚಲಿಸುತ್ತದೆ ಮತ್ತು ವಿಮಾನಕ್ಕೆ ಯಾಕೆ ಸಿಡಿಲು ಹೊಡೆಯುವುದಿಲ್ಲ ಅನ್ನುವ ಪ್ರಶ್ನೆ ನಿಮ್ಮ ತಲೆಯಲ್ಲಿ ಇದ್ದರೆ ಅದಕ್ಕೆ ಉತ್ತರ ಇಲ್ಲಿದೆ. ಎಲ್ಲಾ ವಿಮಾನಗಳು ಅಲ್ಯೂಮಿನಿಯಂ ಗಳಿಂದ ಮಾಡಲ್ಪಟ್ಟಿರುತ್ತದೆ, ಇನ್ನು ಅಲ್ಯೂಮಿನಿಯಂ ಉತ್ತಮ ವಿದ್ಯುತ್ ವಾಹಕ ಆದ್ದರಿಂದ ವಿಮಾನಗಳಿಗೆ ಸಿಡಿಲು…

  • ಸುದ್ದಿ

    ಚಾಲೆಂಜಿಂಗ್ ಸ್ಟಾರ್ ದರ್ಶನ್ :ಅಂಬರೀಶ್ ನಂತರ ಶಿವಣ್ಣರಿಗೆ ಅಪ್ಪಾಜಿ ಸ್ಥಾನ ಕೊಟ್ಟಿದ್ಯಾಕೆ? ದರ್ಶನ್ ಹೇಳಿದ ಈ ಮಾತುಗಳನ್ನು ಕೇಳಿ,

    ಸ್ಯಾಂಡಲ್ ವುಡ್ ದಿಗ್ಗಜ ನಟರಿಬ್ಬರು (ದರ್ಶನ್ ಮತ್ತು ಶಿವಣ್ಣ) ಒಂದೇ ವೇದಿಕೆಯಲ್ಲಿ ಇಂದು ಸಿನಿಮಾ ಒಂದರ ಮೂಹೂರ್ತದಲ್ಲಿ ಕಾಣಿಸಿಕೊಂಡು ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಅಣ್ಣಾವ್ರ ಸಂಬಂಧಿಕರು ಪಾರ್ವತಮ್ಮ ರಾಜಕುಮಾರ್ ಸಹೋದರಿಯ ಮಗ ಆಗಿರುವ ಧ್ರುವನ್ ಅವರ ಚಿತ್ರಕ್ಕೆ  ಕಂಠೀರವ ಸ್ಟುಡಿಯೋದಲ್ಲಿ ಇಂದು ಮುಹೂರ್ತ ನಡೆದಿದ್ದು ಅಲ್ಲಿ ಹ್ಯಾಟ್ರಿಕ್ ಹೀರೋ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಹಾಗೂ ಡಿ ಬಾಸ್ ದರ್ಶನ್ ಇಬ್ಬರೂ ಒಟ್ಟಿಗೆ ಕಾಣಿಸಿಕೊಂಡಿದ್ದು ನೋಡುಗರನ್ನು ಅಚ್ಚರಿ ಪಡುವಂತೆ ಮಾಡಿತು.‌ ಧ್ರುವನ್ ಅವರು‌…

  • ಸುದ್ದಿ

    ಇನ್ಮುಂದೆ ಫೇಸ್​ಬುಕ್​ ಬಳಕೆ ಮಾಡಲು ಆಧಾರ್ ಕಾರ್ಡ್ ಕಡ್ಡಾಯ,!? ನಕಲಿ ಲೈಕ್, ಕಮೆಂಟ್, ಶೇರ್​ಗೆ ಬರಲಿದೆ ಕುತ್ತು,.!!

    ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆಗಳು ಹೆಚ್ಚುತ್ತಿವೆ. ಒಬ್ಬ ವ್ಯಕ್ತಿ ಎರಡು, ಮೂರು ಫೇಸ್ ಬುಕ್ ಖಾತೆ ಓಪನ್ ಮಾಡಿಕೊಂಡಿದ್ದಾರೆ.  ನಕಲಿ ಫೇಸ್ಬುಕ್​ ಖಾತೆಗಳಿಂದ ಸಾಕಷ್ಟು ವಂಚನೆ ಪ್ರಕರಣಗಳು ಬೆಳಕಿಗೆ ಬಂದಿವೆ. ಇದನ್ನು ತಡೆಯಲು ಫೇಸ್ ಬುಕ್ ಸೇರಿ ಇತರೆ ಸಾಮಾಜಿಕ ಜಾಲತಾಣ ಬಳಕೆದಾರರ ಪ್ರೊಫೈಲ್​ಗೆ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು ಎಂದು ಮದ್ರಾಸ್, ಬಾಂಬೆ ಹಾಗೂ ಮಧ್ಯ ಪ್ರದೇಶದ ಹೈಕೋರ್ಟ್​ನಲ್ಲಿ ಸಲ್ಲಿಕೆಯಾಗಿರೋ ಆರ್ಜಿಗಳನ್ನು ಸುಪ್ರೀಂಕೋರ್ಟ್​ಗೆ ವರ್ಗಾಯಿಸಲು ಕೋರಿರುವ ಅರ್ಜಿ ವಿಚಾರಣೆಗೆ ಸರ್ವೋಚ್ಚ ನ್ಯಾಯಾಲಯ ಸಮ್ಮತಿಸಿದೆ. ಈ…

  • ಜ್ಯೋತಿಷ್ಯ

    ದಿನ ಭವಿಷ್ಯ ಮಂಗಳವಾರ, ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ, ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892,  ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು  ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…

  • ಉಪಯುಕ್ತ ಮಾಹಿತಿ, ದೇವರು

    ಸಂಕ್ರಾಂತಿ ಯಾಕೆ ಮಾಡ್ತಾರೆ ಗೊತ್ತಾ? ಈ ದಿನ ಎಳ್ಳಿಗೆ ಯಾಕೆ ಇಷ್ಟು ಮಹತ್ವ.

    ಮಕರ ಸಂಕ್ರಾಂತಿ, ದಕ್ಷಿಣಾಯನ, ಉತ್ತರಾಯಣಗಳ ದಿನಗಳು ಸಂಕ್ರಾಂತಿಯಂದು ಆರಂಭವಾಗುವುದರಿಂದ ಈ ದಿನ ವಿಶೇಷ ಮಹತ್ವವನ್ನು ಹೊಂದಿದೆ. ಪ್ರತಿ ವರ್ಷ ಜನವರಿ 14 ಅಥವಾ 15 (ಪುಷ್ಯಮಾಸ)ದಲ್ಲಿ ಬರುವ ಮಕರ ಸಂಕ್ರಾಂತಿಯನ್ನು `ಉತ್ತರಾಯಣ ಪುಣ್ಯಕಾಲ’ ಎಂದು ಕರೆಯುತ್ತಾರೆ. ಕೇವಲ ಬದುಕುವುದಕ್ಕೆ ಅಷ್ಟೇ ಅಲ್ಲದೆ, ಸಾಯುವುದಕ್ಕೂ ಉತ್ತರಾಯಣ, ಪುಣ್ಯಕಾಲವನ್ನು ನೋಡುತ್ತಾರೆ. ಈ ಪುಣ್ಯಮುಹೂರ್ತದಲ್ಲಿ ಪುಣ್ಯ ಸ್ಥಳಗಳಲ್ಲಿ ಹಾಗೂ ತುಂಗಾ, ಗಂಗಾ, ಕೃಷ್ಣಾ, ಕಾವೇರಿ ಮುಂತಾದ ಪುಣ್ಯ ನದಿಗಳಲ್ಲಿ ಲಕ್ಷಾಂತರ ದೈವಭಕ್ತರು ತೀರ್ಥಸ್ನಾನ ಮಾಡುತ್ತಾರೆ. ಹಾಗೆಯೇ ಉತ್ತರಾಯಣವನ್ನು ದೇವತೆಗಳ ಕಾಲವೆಂದು ಹಲವರು…