News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ನಿಮ್ಮ ಜಮೀನಿನ/ಊರಿನ ಯಾವುದೇ ಆಸ್ತಿಯ ವಿವರಗಳನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

2413

ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ  ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಮೃತ ಅಪ್ಪನಿಗೆ ಮಸೇಜ್ ಮಾಡುತ್ತಿದ್ದಳು, 4 ವರ್ಷದ ನಂತರ ಬಂತು ರಿಪ್ಲೈ..! ತಂದೆ ಮಗಳ ಕರುಣಾಜನಕ ಕಥೆ….

    ಅಪ್ಪಾ ಅಂದ್ರೆ ಆಕಾಶ, ಅದ್ರಲ್ಲೂ ಹೆಣ್ಣು ಮಕ್ಕಳಿಗೆ ತಂದೆ ಅಂದ್ರೆ ಅವರ ಬಾಳಲ್ಲಿನ ಮೊದಲ ಸೂಪರ್​ ಹೀರೋ, ಮೊದಲ ಮೇಷ್ಟ್ರು. ಅಂತಹ ಅಪ್ಪ ದಿಢೀರ​​​ನೇ ಅಗಲಿ ಹೋದಾಗ ಆಗುವ ವೇದನೆ ಯಾರ ಬದುಕಿಗೂ ಬೇಡ. ಹೀಗೆ ಬಾಳ ಹಾದಿಯಲ್ಲಿ ಮಗಳನ್ನು ತೊರೆದು ಹೋದ ಅಪ್ಪನನ್ನು ಸತತ ನಾಲ್ಕು ವರ್ಷ ಮಗಳು ನೆನೆದ ಭಾವುಕತೆಯೇ ತುಂಬಿ ತುಳುಕಿರುವ ಕಥೆಯಿದು. ಅಮೆರಿಕಾದ ಅರ್ಕನ್ಸಾಸ್​ನ 23 ವರ್ಷದ ಚಾಸ್ತಿತ್ಯ ಪೀಟರ್ಸನ್​ ಅನ್ನೋ ಯುವತಿ ನಾಲ್ಕು ವರ್ಷದ ಹಿಂದೆ ಅಂದ್ರೆ 2015ರಲ್ಲಿ ತನ್ನ…

  • ಸಿನಿಮಾ

    ನಟ ಯಶ್ ಮನೆ ಮುಂದೆ ಆತ್ಮಹತ್ಯಗೆ ಯತ್ನಿಸಿದ ಅಭಿಮಾನಿ..!

    ಕನ್ನಡ ಚಿತ್ರಗಳನ್ನು ಕೀಳುಮಟ್ಟದಲ್ಲಿ ನೋಡುತ್ತಿದ್ದ ಪರಭಾಷಿಕರನ್ನು ಕನ್ನಡ ಚಿತ್ರರಂಗದ ಕಡೆ ನೋಡುವಂತೆ ಮಾಡಿದ ರಾಕಿಂಗ್ ಸ್ಟಾರ್ ಯಶ್ ಗೆ ಲಕ್ಷಾಂತರ ಅಭಿಮಾನಿಗಳಿದ್ದಾರೆ.ಇದನು ಯಶ್ ರವರ ಹುಟ್ಟು ಹಬ್ಬವಾಗಿದ್ದು ಯಶ್ ರವರನ್ನು ನೋಡಲು ಅಭಿಮಾನಿಯನ್ನು ಬಿಡದ್ದಕ್ಕೆ ಅಭಿಮಾನಿಯೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ರವಿ ಆತ್ಮಹತ್ಯೆಗೆ ಯತ್ನಿಸಿದ ಯಶ್ ಅಭಿಮಾನಿ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಇಂದು ತನ್ನ ನೆಚ್ಚಿನ ನಟನ ಹುಟ್ಟುಹಬ್ಬ ಇರುವ ಕಾರಣ ಯಶ್ ಅವರನ್ನು ಭೇಟಿ ಮಾಡಲು ಬೆಂಗಳೂರಿನ ಹೊಸಕೆರೆಹಳ್ಳಿ ಮನೆಗೆ ಆಗಮಿಸಿದ್ದ. ಮನೆಗೆ ಆಗಮಿಸಿದರೂ ಭೇಟಿಗೆ…

  • ಜ್ಯೋತಿಷ್ಯ

    ದಿನ ಭವಿಷ್ಯ ಸೋಮವಾರ, ರಾಶಿ ಭವಿಷ್ಯದ ಜೊತೆಗೆ ನಿಮ್ಮ ಇಂದಿನ ಅದೃಷ್ಟದ ಸಂಖ್ಯೆ ಯಾವುದು ನೋಡಿ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…

  • ದೇಶ-ವಿದೇಶ

    ಮೋದಿ ಸರಕಾರದ ಮೂರು ವರುಷದ ಸಂಭ್ರಮಾಚರಣೆಗೆ, ರಾಷ್ಟ್ರಕ್ಕೆ ಸಮರ್ಪಿತವಾದ ದೇಶದ ಅತಿ ದೊಡ್ಡದಾದ ಸೇತುವೆ

    ಬ್ರಹ್ಮಪುತ್ರದ ಉಪ ನದಿಯಾದ ಲೋಹಿತ ನದಿಗೆ ಅಡ್ಡವಾಗಿ ಅಸ್ಸಾಂನಲ್ಲಿ ನಿರ್ಮಿಸಿರುವ ದೇಶದ ಅತಿ ದೊಡ್ಡ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಕ್ಕೆ ಸಮರ್ಪಿಸುವ ಜೊತೆಗೆ ಮೂರು ಯೋಜನೆಗಳಿಗೆ ಚಾಲನೆ ನೀಡಿದರು. ಈ ಮೂಲಕ ಸರ್ಕಾರದ ಮೂರು ವರ್ಷಗಳ ಸಂಭ್ರಮಾಚರಣೆಗೆ ಮೋದಿ ಅಧಿಕೃತ ಚಾಲನೆ ನೀಡಿದಂತಾಯಿತು.

  • ಸುದ್ದಿ

    ಮದುವೆಯಾದ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ರೈಲಿನಿಂದ ತಳ್ಳಿ ತಾನೂ ಹಾರಿದ…ಕಾರಣ ?

    ಮದುವೆಯಾಗಿ ಒಂದೇ ದಿನಕ್ಕೆ ಪತಿಯೊಬ್ಬ ತನ್ನ ಪತ್ನಿಯನ್ನು ವೇಗವಾಗಿ ಚಲಿಸುತ್ತಿದ್ದ ರೈಲಿನಿಂದ ತಳ್ಳಿ ತಾನೂ ಹಾರಿದ ಘಟನೆ ಅಸ್ಸಾಂನ ಟೆನ್ಸುಕಿಯದ ರೈಲಿನಲ್ಲಿ ನಡೆದಿದೆ.ಈ ಘಟನೆ ಮಂಗಳವಾರ ನಡೆದಿದ್ದು, ತನ್ನ 18 ವರ್ಷದ ಪತ್ನಿ ಬೇಬಿಯನ್ನು ಚಲಿಸುತ್ತಿರುವ ರೈಲಿನಿಂದ ತಳ್ಳಿ ನಂತರ ಪತಿ ಹಿರಾನು ಕೂಡ ಹಾರಿದ್ದಾನೆ. ಆದರೆ ಈ ಘಟನೆಯಲ್ಲಿ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಫತೇಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರೈಲ್ವೆ ಹಳಿಗಳ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ದಂಪತಿಯನ್ನು ಪೊಲೀಸರು ಹತ್ತಿರದ ಜಿಲ್ಲಾ ಆಸ್ಪತ್ರೆಯ ತುರ್ತು…

  • ರಾಜಕೀಯ

    5ಸಾವಿರ ಜನ ಸೇರಿಸಿ ಸಮಾವೇಶ ಮಾಡಿ-ರಮೇಶ್‌ಕುಮಾರ್‌ಗೆ ವರ್ತೂರು ಪ್ರಕಾಶ್ ಸವಾಲ್

    ಘಟಬಂಧನ್ ನಾಯಕರು ಅವರ ಕ್ಷೇತ್ರದಲ್ಲಿ ಈ ಬಾರಿ ಅಡ್ರೆಸ್‌ಗೆ ರ‍್ತಾರಾ-ಚಿಂತನೆ ಮಾಡಲಿ ಕೋಲಾರ:- ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ರವರನ್ನು ಕೋಲಾರ ವಿಧಾನ ಸಭಾ ಕ್ಷೇತ್ರಕ್ಕೆ ಕರೆತರುವ ಮುನ್ನ ಮಾಜಿ ಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್‌ರ ಘಟಬಂಧನ್ ತಂಡ ಕೋಲಾರದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಸಮಾವೇಶ ಮಾಡಿ ತೋರಿಸಲಿ, ಅವರ ಕ್ಷೇತ್ರಗಳಲ್ಲಿ ಅವರು ಅಡ್ರೆಸ್‌ಗೆ ರ‍್ತಾರ ಆಲೋಚಿಸಲಿ ಎಂದು ಮಾಜಿ ಸಚಿವ ಆರ್.ವರ್ತೂರ್ ಪ್ರಕಾಶ್ ಸವಾಲು ಹಾಕಿದರು. ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ…