News

ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
TVK – 108 ಶಾಸಕರೂ ಸಾಮೂಹಿಕ ರಾಜೀನಾಮೆ ಎಚ್ಚರಿಕೆ..!
ಎಳನೀರು ಕತ್ತರಿಸಿದ ನಂತರ ಎಷ್ಟು ಕಾಲ ತಾಜಾ ಇರುತ್ತದೆ?
ಗೆಲುವಿನ ಖುಷಿಯಲ್ಲಿರುವ ವಿಜಯ್​​ಗೆ ಎದುರಾಯ್ತು ಬ್ಯಾಡ್ ನ್ಯೂಸ್! ಬರೋಬ್ಬರಿ ₹70 ಕೋಟಿ ನಷ್ಟ?
ಉಪಯುಕ್ತ ಮಾಹಿತಿ

ನಿಮ್ಮ ಜಮೀನಿನ/ಊರಿನ ಯಾವುದೇ ಆಸ್ತಿಯ ವಿವರಗಳನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

2411

ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ  ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ದೇವರು, ದೇವರು-ಧರ್ಮ

    ಹಿಂದೂ ಮಹಾ ಗಣಪತಿ – ಚಿತ್ರದುರ್ಗ ಕರ್ನಾಟಕದ ಅತಿ ಹೆಚ್ಚು ಜನ ಸೇರುವ ಗಣಪತಿ…

    2016 ರಲ್ಲಿ ಚಿತ್ರದುರ್ಗದ ಈ ಗಣಪತಿ ಅತಿ ಹೆಚ್ಚು ಜನ ಸೇರಿದರಿಂದ ಕರ್ನಾಟಕದ ಹೆಚ್ಚು ಜನ ಆಕರ್ಷಿಸಿದ ಗಣಪ ಎಂದು ತಿಳಿದು ಬಂದಿದೆ.

  • ಸುದ್ದಿ

    ಜಿಯೋ ಕಂಪನಿಯ ಈ ಆಫರ್ ಕೇಳಿ DTH, ಕೇಬಲ್‌ ಆಪರೇಟರ್‌ ಗಳಲ್ಲಿ ಶುರುವಾಗಿದೆ ನಡುಕ!ಸೆಪ್ಟೆಂಬರ್ 5ರ ನಂತ್ರ…

    ಟೆಲಿಕಾಂ ಕ್ಷೇತ್ರದಲ್ಲಿ ಭಾರೀ ಪೈಪೋಟಿ ನೀಡಿ, ಟೆಲಿಕಾಂ ಕಂಪನಿಗಳ ಬೆವರಿಳಿಸಿದ್ದ, ಮುಖೇಶ್ ಅಂಬಾನಿ ಮಾಲಿಕತ್ವದ ರಿಲಾಯನ್ಸ್ ಜಿಯೋ ಕಂಪನಿ ಈಗ ಮತ್ತೊಂದು ಕ್ಷೇತ್ರದಲ್ಲಿ ಬಿರುಗಾಳಿ ಎಬ್ಬಿಸಲು ಸಜ್ಜಾಗಿದೆ.ಉಚಿತವಾಗಿ ಮೊಬೈಲ್ ಡೇಟಾ ನೀಡಿ ದೇಶದಲ್ಲಿ ಡೇಟಾ ಕ್ರಾಂತಿ ಮಾಡಿದ್ದ ರಿಲಯನ್ಸ್ ಜಿಯೋ ಈಗ ಜಿಯೋ ಗಿಗಾ ಫೈಬರ್ ಮೂಲಕ ದೊಡ್ಡ ಮಾಡಲು ಸಜ್ಜಾಗಿದ್ದು, ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕ ಮುಖೇಶ್ ಅಂಬಾನಿ ದೊಡ್ಡ ಬಾಂಬ್ ಸಿಡಿಸಿದ್ದಾರೆ. ಸೆಪ್ಟೆಂಬರ್ 5ರ ನಂತರ ದೇಶದಲ್ಲಿ ದೊಡ್ಡ ಕ್ರಾಂತಿ ಮಾಡಲು ಸಜ್ಜಾಗಿರುವ ಜಿಯೋ ಕಂಪನಿ ಒಡೆತನದ ಮುಖೇಶ್…

  • ಜ್ಯೋತಿಷ್ಯ

    ಹನುಮಂತ ದೇವರನ್ನು ನೆನೆಯುತ್ತ ನಿಮ್ಮ ಇಂದಿನ ರಾಶಿ ಭವಿಷ್ಯ ಹೇಗಿದೆ ನೋಡಿರಿ

    ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…

  • ಸಿನಿಮಾ

    ಆ ಆರೋಪವನ್ನು ಪ್ರೂವ್ ಮಾಡಿದ್ರೆ ಮಂಡ್ಯ ಅಲ್ಲ, ರಾಜ್ಯವನ್ನೇ ಬಿಟ್ಟು ಹೋಗ್ತೀನಿ ಎಂದು ದಳಪತಿಗಳಿಗೆ ಸವಾಲು ಹಾಕಿದ ಯಶ್.!?

    ನಾನು ಜೆಡಿಎಸ್​​ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ. ರಾಜ್ಯ ಬಿಡ್ತೀನಿ ಅಂತಾ ಸುಮ್ಮನೇ ಹೇಳುತ್ತಿಲ್ಲ. ಹಾಗೆ ಹೇಳಿ…

  • ಉಪಯುಕ್ತ ಮಾಹಿತಿ

    ಭಾರಿ ಮೊತ್ತದ ಅಪಘಾತ ವಿಮೆ ಪರಿಚಯಿಸಿದ ಅಂಚೆ ಇಲಾಖೆ

    ಬೆಂಗಳೂರು: ಜನಸಾಮಾನ್ಯರಿಗೆ ನೆರವಾಗಲೆಂದು ಭಾರತೀಯ ಅಂಚೆ ಇಲಾಖೆಯು. ಅತ್ಯಂತ ಕಡಿಮೆ. ಹಣದಲ್ಲಿ ಭಾರಿ ಮೊತ್ತದ. ಅಪಘಾತ ವಿಮೆಯನ್ನು ಪರಿಚಯಿಸಿದೆ. ಆಕಸ್ಮಿಕ ಅವಘಡಗಳಿಗೆ ತುತ್ತಾದಾಗ ಅಂಚೆ ಕಚೇರಿಯ ಈ ಅಲ್ಪ ಮೊತ್ತದ ಅಪಘಾತ ವಿಮೆ ಆರ್ಥಿಕವಾಗಿ ಸಹಾಯಕ್ಕೆ ಬರಲಿದೆ. ಕನಿಷ್ಠೆ 18ರಿಂದ ಗರಿಷ್ಠ 65ವರ್ಷದ ಒಳಗಿನವರು ಕೂಡಲೇ ಖಾತೆ 1 ತೆರೆದು ಈ ವಿಮೆಯ ಅನುಕೂಲ ಪಡೆಯಬಹುದಾಗಿದೆ. ಹತ್ತಾರು. ಆಕಸ್ಮಿಕ ಅಪಘಾತಗಳಿಗೆ ಪರಿಹಾರ ಪಡೆಯಲು ಕೂಡಲೇ ಈ ವಿಮೆಯ ಪ್ರಯೋಜನ ಪಡೆಯಬಹುದಾಗಿದೆ. ನಿಮ್ಮ ಹತ್ತಿರದ. ಅಂಚೆ ಕಚೇರಿಗೆ ತೆರಳಿ…

  • ಸುದ್ದಿ

    ನಂದಿ ಬೆಟ್ಟಕ್ಕೆ ರೋಪ್ ವೇ ,ಬೆಂಗಳೂರಿಗೆ ಮೆಟ್ರೋ ನಕ್ಷೆ ರೆಡಿ ಮಾಡಿದ್ದ ಶಂಕರ್ ನಾಗ್. ಈ ಸ್ಟೋರಿ ನೋಡಿ.

    ನವೆಂಬರ್, 1954 ರಂದು ಕರ್ನಾಟಕದ ಹೊನ್ನಾವರ ತಾಲೂಕಿನ ಮಲ್ಲಾಪುರ ಎಂಬ ಪುಟ್ಟ ಹಳ್ಳಿಯಲ್ಲಿ ಶಂಕರ್ ನಾಗ್ ಅವರು ಹುಟ್ಟಿದರು. ನಕ್ಷತ್ರ ನಾಮ’ಅವಿನಾಶ’.ಹೀಗೆಂದರೆ ವಿನಾಶವಿಲ್ಲದವನು ಎಂದರ್ಥ.ತಂದೆ ಹೊನ್ನಾವರದ ನಾಗರ ಕಟ್ಟೆಯ ಸದಾನಂದ, ಬಾಲ್ಯದಲ್ಲಿ ಪ್ರೀತಿಯಿಂದ ಮಗನನ್ನು ಕರೆಯುತಿದ್ದ ಹೆಸರು ಭವಾನಿ ಶಂಕರ್. ಶಂಕರ್ ನಾಗ್ ತನ್ನ ವಿದ್ಯಾಬ್ಯಾಸದ ನಂತರ ಮುಂಬೈಗೆ ತೆರಳಿದರು. ಮುಂಬೈನ ಮರಾಠಿ ಚಿತ್ರಮಂದಿರದ ಕಡೆಗೆ ಆಕಷಿ೯ತರಾದ ಶಂಕರ್ ತಮಗರಿವಿಲ್ಲದಂತೆ ಮರಾಠಿ ರಂಗಭೂಮಿ ಹವ್ಯಾಸವನ್ನು ಬೆಳೆಸಿಕೊಳ್ಳುತ್ತಾ ಮರಾಠಿ ರಂಗಭೂಮಿಯಲ್ಲಿ ತೀವ್ರವಾಗಿ ತೊಡಗಿಕೊಂಡಿದ್ದರು. ತಮ್ಮ ಗೆಳೆಯರೊಂದಿಗೆ ಅವರು ಚಿತ್ರಕತೆ…