News

“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಉಪಯುಕ್ತ ಮಾಹಿತಿ

ನಿಮ್ಮ ಜಮೀನಿನ/ಊರಿನ ಯಾವುದೇ ಆಸ್ತಿಯ ವಿವರಗಳನ್ನು ನಿಮ್ಮ ಮೊಬೈಲ್’ನಲ್ಲೇ ನೋಡಿ ಪಡೆಯಿರಿ..!ತಿಳಿಯಲು ಈ ಲೇಖನ ಓದಿ…

2411

ಈಗಂತೂ ಸರ್ಕಾರಿ ಸಂಸ್ಥೆಗಳಲ್ಲಿ ನಮಗೆ ಬೇಕಾದ ದಾಖಲಾತಿಗಳನ್ನು ಪಡೆಯುವುದು ಅಷ್ಟು ಸುಲಭವಲ್ಲ…ಆದರೆ ನಮಗೆ ಗೊತ್ತಿಲ್ಲದ ವಿಷಯವೇನೆಂದರೆ ಕೆಲವೊಂದು ಸೌಲಭ್ಯಗಳನ್ನು ತುಂಬಾ ಸರಳವಾಗಿ ನಾವು ಪಡೆದುಕೊಳ್ಳಬಹುದು.ಅದರಲ್ಲಿ ಒಂದು, ನಮ್ಮ ಜಮೀನುಗಳಿಗೆ ಸಂಬಂದಪಟ್ಟಪಹಣಿ (RTC), ಮತ್ತು ಮಿಟೆಶನ್ ಗಳನ್ನೂ ನಾವು ನಿಮ್ಮ  ಮೊಬೈಲ್ನಲ್ಲಿ ಚೆಕ್ ಮಾಡಿಕೊಳ್ಳಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಒಂದೆ ಕೀ ಬಳಸಿ ಕದ್ದ ಪೋರ……!

    ತಾನೇ ಸಿದ್ದಪಡಿಸಿದ ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಮೆಕ್ಯಾನಿಕ್ ಒಬ್ಬಾತ ಸಿಕ್ಕಿ ಬಿದ್ದಿದ್ದಾನೆ. ರಾಜ್ಯ ರಾಜಧಾನಿಯಲ್ಲಿ ಈ ಘಟನೆ ನಡೆದಿದೆ.ದ್ವಿಚಕ್ರ ವಾಹನ ಮತ್ತು ಮೊಪೆಡ್‌ಗಳ ಮೆಕ್ಯಾನಿಕ್‌ ಒಬ್ಬಾತ ತಾನೇ ಸಿದ್ದಪಡಿಸಿದ ಒಂದೇ ಒಂದು ನಕಲಿ ಕೀ ಬಳಸಿ 15 ಲಕ್ಷ ರೂ ಮೌಲ್ಯದ 23 ದ್ವಿಚಕ್ರ ವಾಹನಗಳನ್ನು ಕದ್ದು ಸಿಕ್ಕಿ ಬಿದ್ದಿದ್ದಾನೆ. ಕೆಂಪೇಗೌಡ ಲೇಔಟ್‌ನ ನಿವಾಸಿ ನವೀನ್‌ ಅಲಿಯಾಸ್‌ ಡಿಯೋ ನವೀನ್‌ (19) ಸಿಕ್ಕಿ ಬಿದ್ದವ. ಈತನ ಸಹಚರ…

  • ವಿಚಿತ್ರ ಆದರೂ ಸತ್ಯ

    ಈ ರಾಜ್ಯದಲ್ಲಿ ‘ಹೆಂಡ್ತಿ ಹೊಡಿತಾಳೆಂದು ದೂರು’ ನೀಡಿರುವ ಪ್ರಕರ್ಣಗಳೆ ಜಾಸ್ತಿ..!ತಿಳಿಯಲು ಈ ಲೇಖನ ಓದಿ..

    ವೈವಾಹಿಕ ಹಿಂಸೆ, ಕೌಟುಂಬಿಕ ಕಲಹ ಪ್ರಕರಣಗಳಲ್ಲಿ ಮಹಿಳೆಯರಿಂದ ಹೆಚ್ಚಿನ ದೂರು ದಾಖಲಾಗುವುದು ಸಾಮಾನ್ಯ ಸಂಗತಿ. ಆದರೆ, ಉತ್ತರ ಪ್ರದೇಶದಲ್ಲಿ 6500 ಕ್ಕೂ ಅಧಿಕ ಮಂದಿ ತಮ್ಮ ಪತ್ನಿ ಹೊಡಿತಾಳೆ ಎಂದು ಯು.ಪಿ. -100 ಗೆ ಕರೆ ಮಾಡಿದ್ದಾರೆ.

  • ಸುದ್ದಿ

    11 ಶಿಪ್ ಕಂಟೇನರ್​ಗಳಲ್ಲಿ ನಿರ್ಮಾಣವಾಗಿರುವ 3 ಅಂತಸ್ತಿನ ಮನೆ ಹೇಗಿದೆ ಗೊತ್ತಾ,ನೋಡಿದರೆ ಅಚ್ಚರಿ ಪಡುವುದು ಗ್ಯಾರಂಟಿ,.!

    ಜೀವನದಲ್ಲಿ ಎಲ್ಲರೂ  ತಮಗೆ ಸ್ವಂತ  ಮನೆಯನ್ನು  ಕಟ್ಟಿಕೊಳ್ಳಬೇಕು ಎಂಬ ಆಸೆ ಎಲ್ಲರಲ್ಲಿಯೂ ಇದ್ದೆ ಇರುತ್ತೆ.  ಹಾಗಾಗಿ ಮನೆ ಹೀಗಿರಬೇಕು, ಪೀಠೋಪಕರಣಗಳು ಮಾದರಿ, ಮನೆಯ ವಿನ್ಯಾಸ ಸೇರಿದಂತೆ ಪ್ರತಿಯೊಂದರಲ್ಲಿ ಸೂಕ್ತವಾದದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ತಮ್ಮ ಬಜೆಟ್ ಅನುಗುಣವಾಗಿ ಮನೆಯನ್ನು ಸುಂದರಗೊಳಿಸುವ ಖರೀದಿಸಲು ಬ್ಲೂಪ್ರಿಂಟ್ ಸಿದ್ಧಮಾಡಿಕೊಂಡಿರುತ್ತಾರೆ. ಆದರೆ ಅಮೆರಿಕದ ವಿಲ್ ಬ್ರೆಕ್ಸ್ ಎಂಬವರು 11 ಶಿಪ್ ಕಂಟೇನರ್ ಗಳಲ್ಲಿ ಮನೆ ಕಟ್ಟಿ ಎಲ್ಲರೂ ಹುಬ್ಬೇರುವಂತೆ ಮಾಡಿದ್ದಾರೆ. ವಿಲ್ ಬ್ರೆಕ್ಸ್ ಹಣದ ಅಡಚಣೆಯಿಂದಾಗಿ ಕಂಟೇನರ್ ಗಳ ಮೂಲಕ ಮನೆ ಕಟ್ಟಲು ನಿರ್ಧರಿಸದ್ದರು….

  • ಸುದ್ದಿ

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವ್ಯಕ್ತಿಯ ವಿಡಿಯೋ ವೈರಲ್.

    ಹೋಟೆಲ್‍ನಲ್ಲಿ ಆಹಾರವನ್ನು ಎಂಜಲು ಮಾಡುತ್ತಿದ್ದ ವಿಡಿಯೋ ವೈರಲ್ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು, ಹೋಟೆಲ್‍ನ್ನು ಸೀಲ್‍ಡೌನ್ ಮಾಡಿದ್ದಾರೆ. ನಗರದ ಹೋಟೆಲ್ ಒಂದರಲ್ಲಿ ಹೋಟೆಲ್ ಮಾಲೀಕನ ಮಗ ಗ್ರಾಹಕರಿಗೆ ನೀಡುವ ಆಹಾರವನ್ನು ಎಂಜಲು ಮಾಡುತ್ತಿದ್ದ ಆರೋಪ ಕೇಳಿ ಬಂದಿತ್ತು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಹೋಟೆಲ್ ಬಾಗಿಲು ಹಾಕಿಸಿದ್ದಾರೆ. ತನಿಖೆ ಮುಂದುವರಿಸಿದ್ದಾರೆ. ಓರ್ವ ವ್ಯಕ್ತಿ…

  • ವಿಶೇಷ ಲೇಖನ

    ಆ ದಿನ ಕೇವಲ ಮೂರೂವರೆ ನಿಮಿಷಗಳಲ್ಲಿ ಇಡೀ ಅಮೆರಿಕಾ ದೇಶವೇ ಈ ವೀರ ಹಿಂದೂ ಸನ್ಯಾಸಿಯ ಮಾತಿಗೆ ತಲೆಬಾಗಿತ್ತು..!ತಿಳಿಯಲು ಈ ಲೇಖನ ಓದಿ…

    ಇಂದು ಜಗತ್ತು ಕಂಡ ಮಹಾನ್ ಕ್ರಾಂತಿಕಾರಿ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ 156ನೇ ಜನ್ಮದಿನ.ಇದೇ ಹಿನ್ನೆಲೆಯಲ್ಲಿ ಜ.12ನ್ನು ರಾಷ್ಟ್ರೀಯ ಯುವ ದಿನವಾಗಿ ಆಚರಿಸಲಾಗುತ್ತದೆ.ಯುವ ಜನರ ಪಾಲಿಗಂತೂ ಪರಮಾದರ್ಶವಾದ ಈ ಧೀಮಂತ ಮೂರ್ತಿಯ ಜನ್ಮದಿನವನ್ನು ಆಚರಿಸುವುದು ‘ಯುವ ದಿನ’ ಎಂದೇ.

  • ಜ್ಯೋತಿಷ್ಯ

    ದಿನ ಭವಿಷ್ಯ ಗುರುವಾರ,ಈ ದಿನದ ನಿಮ್ಮ ರಾಶಿ ಭವಿಷ್ಯದ ಜೊತೆಗೆ ಅದೃಷ್ಟದ ಸಂಖ್ಯೆ ತಿಳಿಯಿರಿ….

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(13 ಡಿಸೆಂಬರ್, 2018) ನಿಮ್ಮ ವಿಪರೀತ ಶಕ್ತಿ ಮತ್ತು ಪ್ರಚಂಡ ಉತ್ಸಾಹಅನುಕೂಲಕರ ಫಲಿತಾಂಶಗಳನ್ನು ತರುತ್ತದೆ ಹಾಗೂ ಮನೆಯ ಉದ್ವಿಗ್ನತೆಗಳನ್ನು ಶಮನ ಕಾಣಿಸುತ್ತದೆ…